Sunday, July 5, 2026

ರಾಜಕೀಯ

ಪಿಎಸ್ಐ ನೇಮಕಾತಿ ಅಕ್ರಮ: ರಾಜ್ಯಪಾಲರು ಸುಮ್ಮನೆ ಕೂತಿರುವುದೇಕೆ?- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ‘ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಕ್ರಮ ನಡೆದಿದೆ. ಇನ್ನು ಅವರದೇ ಶಾಸಕರು ಹೇಳಿರುವಂತೆ ಕೆಪಿಎಸ್ ಸಿ ಸದಸ್ಯರಾಗಲು ಹಣ ನೀಡಿದ್ದಾರೆ. ಈ ಬಗ್ಗೆ ಬೊಮ್ಮಾಯಿ ಅವರು ಇನ್ನೂ ಯಾಕೆ ಕೇಸು ದಾಖಲಿಸಿಲ್ಲ. ಎಸಿಬಿಗೆ ದೂರು ನೀಡಿ ವಿಚಾರಣೆ ನಡೆಸಬೇಕಾಗಿದೆ. ಕೆಪಿಎಸ್ ಸಿ ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ಸದಸ್ಯರ ನೇಮಕದಲ್ಲೇ ಭ್ರಷ್ಟಾಚಾರ ನಡೆದಿದೆ ಎಂದಾದರೆ ಇದು...

ಶಿವಕುಮಾರ್ ಭ್ರಷ್ಟಾಚಾರದ ಗ್ಯಾಂಗ್ ಲೀಡರ್, ನಿರಾಧಾರವಾಗಿ ಹೇಳಿಕೆ ಕೊಡುವುದನ್ನ ನಿಲ್ಲಿಸಲಿ – ಸಚಿವ ಅಶ್ವತ್ಥನಾರಾಯಣ ಖಡಕ್ ಎಚ್ಚರಿಕೆ

ಬೆಂಗಳೂರು: ದರ್ಶನ್ ಗೌಡ ತಂದೆ ಅಶ್ವಥ ನಾರಾಯಣ್ ನಮ್ಮ ಸಂಬಂಧಿಕರು ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರದಲ್ಲಿ ನನ್ನ ಮುಂದಿನ ಕ್ರಮ ಏನೂ ಅನ್ನೋದನ್ನ ತಿಳಿಸುತ್ತೇನೆ. ನಿರಾಧರವಾಗಿ ಈ ಹೇಳಿಕೆಗಳನ್ನ ಕೊಡಬಾರದು. ಯಾವ ಆಧಾರದ ಮೇಲೆ ಅವರು ಹೇಳಿಕೆಗಳನ್ನ ಕೊಟ್ಟಿದ್ದಾರೆ ಅನ್ನೋದನ್ನ ಮಾಧ್ಯಮದವರು ಪರಿಶೀಲಿಸಬೇಕು. ಉತ್ತಮವಾದ ವ್ಯಕ್ತಿ ಮೇಲೆ ಈ ರೀತಿ ನಿರಾಧರವಾಗಿ ಆರೋಪ...

PSI ನೇಮಕಾತಿ ಅಕ್ರಮ: ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗಲ್ಲ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು – ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಏನ್ ಮಾತನಾಡಿದ್ರು ಅಂತ ಮುಂದೆ ಓದಿ.. ನಿನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವನ್ನು ಹೊಗಳಿದ್ದಾರೆ. ಅರುಣ್ ಸಿಂಗ್...

ನಾಳೆ ನಡೆಯಬೇಕಿದ್ದ ಸಿಎಂ ಬೊಮ್ಮಾಯಿ ನೇತೃತ್ವದ ಮಹತ್ವದ ಸಚಿವ ಸಂಪುಚ ಸಭೆ, ಮೇ.11ಕ್ಕೆ ಮುಂದೂಡಿಕೆ

ಬೆಂಗಳೂರು: ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಾಳೆ ನಡೆಸಲು ದಿನಾಂಕ ಫಿಕ್ಸ್ ಮಾಡಲಾಗಿತ್ತು. ಆದ್ರೇ ಇಂದು ದಿಢೀರ್ ವಿದ್ಯಮಾನದಲ್ಲಿ ಮೇ.11ಕ್ಕೆ ಮುಂದೂಡಿಕೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ನಡೆಯೋದಾಗಿ ದಿನಾಂಕ ಘೋಷಣೆ ಮಾಡಲಾಗಿತ್ತು. ಇದೀಗ ದಿನಾಂಕ 05-05-2022ರಂದು ನಡೆಯಬೇಕಿದ್ದಂತ ಸಚಿವ ಸಂಪುಟ...

ಬಿಜೆಪಿಯ ನಾಯಕ-ಪರೀಕ್ಷೆ ಅಕ್ರಮದ ಕಿಂಗ್‌ಪಿನ್ʼಗೂ ಲಿಂಕ್ ಇದೆ – ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ

ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ...

ಎನ್ಇಪಿ ನೀತಿಯನ್ನು ಸ್ವೀಕರಿಸಿದ ಮೊದಲ ರಾಜ್ಯ ಕರ್ನಾಟಕ – ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು: NEP ನೀತಿಯನ್ನು ಸ್ವೀಕರಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ, ಇದು ಅತ್ಯಂತ ಸಂತಸಸ ವಿಚಾರವಾಗಿದೆ. NEP ನೀತಿ ಮೂಲಕ ದೇಶವನ್ನು ಸೂಪರ್ ಜ್ಞಾನ ದೇಶವನ್ನಾಗಿ ಮಾಡಲು ಪ್ರಧಾನಿಗಳು ಪಣ ತೊಟ್ಟಿದ್ದಾರೆ. ಮೋದಿ ಸರ್ಕಾರ ಉನ್ನತ ಶಿಕ್ಷಣಕ್ಕೆ ವಿಶೇಷ ಒತ್ತು‌ನೀಡಿದೆ. ನಮ್ಮ ಸರ್ಕಾರ‌ ದೇಶದಲ್ಲಿ 320ಕ್ಕೂ ಅಧಿಕ ವಿವಿಗಳ ಸ್ಥಾಪನೆ ಮಾಡಲಾಗಿದೆ ಎಂಬುದಾಗಿ ಕೇಂದ್ರ ಗೃಹ...

2-3 ದಿನಗಳಲ್ಲಿ ಸಂಪುಟ ವಿಸ್ತರಣೆ ನಿಚ್ಚಿತ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ನಾ ಇನ್ನೂ ಅಮಿತ್ ಶಾರನ್ನ ಭೇಟಿ ಆಗಿಲ್ಲ. ಆದಷ್ಟು ಬೇಗ ಸಂಪುಟ ವಿಸ್ತರಣೆ ಆಗಲಿದೆ. ಸಂಪುಟ ವಿಸ್ತರಣೆ 2-3 ದಿನಗಳಲ್ಲಿ ನಿಚ್ಚಿತವಾಗಿ ಆಗುವ ವಿಶ್ವಾಸ ಇದೆ. ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡೇ ರಾಜ್ಯಕ್ಕೆ ಅಮಿತ್ ಶಾ ಬಂದಿದ್ದಾರೆ ಅನ್ಕೊಂಡಿದ್ದೇನೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇಂದು...

BREAKING: ಜೆಡಿಎಸ್ ತೊರೆದಿದ್ದ ಸಭಾಪತಿ ಬಸವರಾಜ ಹೊರಟ್ಟಿ, ಬಿಜೆಪಿ ಪಕ್ಷ ಸೇರ್ಪಡೆ

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಇಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಬಿಜೆಪಿ ಪಕ್ಷ...

ಪಿಎಸ್ಐ ನೇಮಕಾತಿ ಅಕ್ರಮ: ಹೊಸ ಬಾಂಬ್ ಸಿಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ನಾನು ಆ ಸಚಿವರ ಬಗ್ಗೆ ಮಾತನಾಡ್ತೀನಿ ಅಂತ ನನಗೂ ಕಾಲ್ ಬರುತ್ತಿವೆ. ಅಣ್ಣ ಅವರ ಬಗ್ಗೆ ಮಾತನಾಡಬೇಡಿ ಅವರು ಈ ಬಾರಿ ಸಿಎಂ ಆಗಿ ಬಿಡ್ತಾರೆ ಅವರ ಬಗ್ಗೆ ಮಾತನಾಡಿ ತೊಂದರೆ ಮಾಡಬೇಡಿ ಅಂತ ಯಾರ್ಯಾರೋ ಕಾಲ್ ಮಾಡಿದ್ದರು. ಮಂಡ್ಯದಿಂದ ಒಬ್ಬರು ಅಧ್ಯಕ್ಷರು ಕಾಲ್ ಮಾಡಿದ್ದರು, ಅವರು ಸಿಎಂ ರೇಸ್ ನಲ್ಲಿ ಇದ್ದಾರೆ...

ಚುನಾವಣೆಗೆ ಒಂದು ವರ್ಷ ಇರುವಾಗಲೇ ಮತಬುಟ್ಟಿಗೆ ಕೈಹಾಕಿದ ಸಿಎಂ, ಸಚಿವರು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದೆ. ಈಗ ಇರುವಾಗಲೇ, ಈಗಿನಿಂದಲೇ ಮತಬೇಟೆ ಆರಂಭಿಸಿದ್ರಾ ಸಿಎಂ ಬೊಮ್ಮಾಯಿ, ಸಚಿವರು ಎನ್ನಲಾಗುತ್ತಿದೆ. ಚುನಾವಣೆಗೆ ಒಂದು ವರ್ಷ ಇರುವಾಗಲೇ ಮತಬುಟ್ಟಿಗೆ ಸಿಎಂ, ಸಚಿವರು ಕೈ ಹಾಕಿದ್ರಾ ಎನ್ನುವ ಕುತೂಹಲ ಹುಟ್ಟು ಹಾಕಿದೆ. ಅದರಲ್ಲೂ ಮಠಗಳಿಗೆ ಅನುದಾನ ನೀಡುವ ಮೂಲಕ ಮತಬೇಟೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಹಿಂದುಳಿದ, ದಲಿತ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img