Tuesday, July 21, 2026

ರಾಜಕೀಯ

ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ

ನವದೆಹಲಿ : ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಖಾನ್...

How u can ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲು ಸಾಧ್ಯ.? – ಡಿ ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: How u can ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲು ಸಾಧ್ಯ......? ಇಡೀ ದೇಶದಲ್ಲಿ ಕರ್ನಾಟಕದ ಬಗ್ಗೆ ಯಾವ ಸಂದೇಶ ಹೋಗಿದೆ ಗೊತ್ತಾ? ಬೇರೆ ಬೇರೆ ಇಲಾಖೆಗಳಲ್ಲೂ ನಡೀತಿದೆ. ಇದರ ಬಗ್ಗೆ ಯಾವ ಸಚಿವರೂ ಯಾಕೆ ಮಾತಾಡ್ತೀಲ್ಲ. ನಮ್ಮ ವಿರೋಧ ಪಕ್ಷದ ನಾಯಕರು ರಾಜೀನಾಮೆ ಕೇಳಿದ್ದಾರೆ. ನೀವು ರಾಜೀನಾಮೆ ಕೊಡಲ್ಲ ಅಂತ ಗೊತ್ತಿದೆ....

ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? – ಬಿಜೆಪಿ

ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್‌ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. https://twitter.com/BJP4Karnataka/status/1520267314926866432 ಕೆಪಿಸಿಸಿ #ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ...

ಉಲ್ಟಾ ಹೊಡೆದ ಶಾಸಕ ಜಮೀರ್ ಅಹ್ಮದ್ ಖಾನ್: ನನ್ನ ಪಾತ್ರವೇ ಇಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ತಲಾ ಐದು ಸಾವಿರು ರೂ ಹಾಗೂ ಪುಡ್ ಕಿಟ್ ವಿತರಣೆಗೆ ಶಾಸಕರ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು, ಇಂದು ಕಾರ್ಯಕ್ರಮ ಆಯೋಜಿಸಿದ್ದರು. ಈ ವಿಚಾರಕ್ಕಾಗಿ ಗಲಭೆಕೋರರ ಬೆಂಬಲಕ್ಕೆ ನಿಂತಂತ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ರೇ.. ನನ್ನ ಪಾತ್ರ ಈ ಕಾರ್ಯಕ್ರಮದಲ್ಲಿ ಇಲ್ಲ ಎಂಬುದಾಗಿ...

ಇಂದು ಸಂಜೆ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ಪಯಣ

ಬೆಂಗಳೂರು: ಇಂದು ಸಂಜೆ ಬೆಂಗಳೂರಿನಿಂದ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಯಣ ಬೆಳೆಸಲಿದ್ದಾರೆ. ನಾಳೆ ನಡೆಯಲಿರುವಂತ ನ್ಯಾಯಾಧೀಶರು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿ, ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಜಡ್ಜ್ ಗಳು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗೋದಾಗಿ ತಿಳಿಸಿದರು. ಬೆಂಗಳೂರಿಗೆ ಭಾನುವಾರ ಬೆಳಿಗ್ಗೆ ಬರುತ್ತೇನೆ. ದೆಹಲಿಯ ಪ್ರವಾಸದಲ್ಲಿ ಯಾವುದೇ...

ಜನರ ಹೊರೆ ಇಳಿಸಿದ ಕಾಮನ್‍ಮ್ಯಾನ್ ಸಿಎಂ: ನಳಿನ್‍ಕುಮಾರ್ ಕಟೀಲ್ ಮೆಚ್ಚುಗೆ

ಬೆಂಗಳೂರು: ರಾಜ್ಯದ ಕಾಮನ್‍ಮ್ಯಾನ್ ಸಿಎಂ ಎಂದೇ ಜನಮೆಚ್ಚುಗೆ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೆಟ್ರೋಲಿಯಂ ಉತ್ಪನ್ನಗಳ ವ್ಯಾಟ್ ದರ ಕಡಿಮೆ ಮಾಡುವ ಮೂಲಕ ಜನರ ಹೊರೆಯನ್ನು ಕಡಿಮೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗೆ ಕೂಡಲೇ ಸ್ಪಂದಿಸಿದ ಕರ್ನಾಟಕದ...

ಸುದೀಪ್ ಹೇಳಿಕೆಗೆ ಸಿಎಮ್ ಬೊಮ್ಮಾಯಿ ಸಾಥ್..!

ಕನ್ನಡ ಚಿತ್ರರಂಗದಲ್ಲೀಗ ಏಕಾಏಕೀ ಬಾಷೆಗಳ ಸಮರ ಶುರುವಾಗಿದೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವ್‌ಗನ್ ಕೊಟ್ಟ ಉತ್ತರಕ್ಕೆ ಈಗ ಪ್ರತಿಯೊಬ್ಬ ಕನ್ನಡಿಗನೂ ಕೆರಳಿದ್ದಾನೆ. ಅಷ್ಟೇ ಅಲ್ಲ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಕಿಚ್ಚನ ಹೇಳಿಕೆಗೆ ಸಾಥ್ ಕೊಟ್ಟಿದ್ದಾರೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬೆಂಬಲ...

BREAKING NEWS: ಮಧ್ಯಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್ಒಪಿ) ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಜೊತೆಗೆ ನೂತನ ವಿಪಕ್ಷ ನಾಯಕರನ್ನಾಗಿ ಡಾ. ಗೋವಿಂದ್ ಸಿಂಗ್ ನೇಮಕ ಮಾಡಿದೆ. ಅಲ್ಲದೇ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿತು. https://twitter.com/ANI_MP_CG_RJ/status/1519629004306669568

ರಾಜ್ಯದಲ್ಲಿ ಶಿವನ ಮೂರನೇ ಕಣ್ಣಿನಂತೆ ಜೆಡಿಎಸ್ ಅಧಿಕಾರಕ್ಕೆ ಬರಿತ್ತೆ – ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

ತುಮಕೂರು; ಎಚ್.ಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಯಡಿಯೂರಪ್ಪ ಅವರನ್ನು ಅಧಿಕಾರಕ್ಕೆ ತಂದಿದ್ದು ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ತುಮಕೂರಿನಿಂದ ಸ್ಪರ್ಧೆಗೆ ಇಳಿಸಿ ಸೋಲುವಂತೆ ಮಾಡಿದ್ದು ಡಾ.ಜಿ ಪರಮೇಶ್ವರ್ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಆರೋಪಿಸಿದರು. ನಗರದಲ್ಲಿ ಬುಧವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಿಎಂ ಆದಾಗ...

ಸಿಎಂ ಬಸವರಾಜ ಬೊಮ್ಮಾಯಿ ಬ್ಯಾಕ್ ಟು ಬ್ಯಾಕ್ ಜಿಲ್ಲಾ ಪ್ರವಾಸದ ಹಿಂದಿನ ಲೆಕ್ಕಾಚಾರವೇನು.?

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರ ನಿರಂತರ ಜಿಲ್ಲಾ ಪ್ರವಾಸದ ಹಿಂದಿನ ಲೆಕ್ಕಾಚಾರವೇನು ? ಎನ್ನುವ ತೀವ್ರ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಹುಟ್ಟಿದೆ. ಅದರಲ್ಲೂ ಕಾರ್ಯಕಾರಿಣಿ ಬಳಿಕ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರವಾಸವನ್ನು ಸಿಎಂ ಮಾಡ್ತಾ ಇದ್ದಾರೆ. ಬ್ಯಾಕ್ ಟು ಬ್ಯಾಕ್ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವ ಬೊಮ್ಮಾಯಿ, ಹೈಕಮಾಂಡ್ ಸೂಚನೆ ಮೇರೆಗೆ ಜಿಲ್ಲಾ ಪ್ರವಾಸ...
- Advertisement -spot_img

Latest News

ವಿದ್ಯಾರ್ಥಿಗಳಿಗೆ ‘ಗೆದ್ದಲು-ಜಿರಳೆ’ ಎಂದ ಬಿಜೆಪಿ ನಾಯಕ – ಪ್ರತಿಪಕ್ಷಗಳಿಂದ ಹೆಚ್ಚಿದ ಆಕ್ರೋಶ!

ಪ್ರಜಾಪ್ರಭುತ್ವದಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದರೆ, ತಮ್ಮ ಹಕ್ಕಿಗಾಗಿ ಬೀದಿಗಿಳಿದ ವಿದ್ಯಾರ್ಥಿಗಳನ್ನು ಗೋವಾದ ಬಿಜೆಪಿ ಹಿರಿಯ ನಾಯಕರೊಬ್ಬರು 'ಗೆದ್ದಲು'...
- Advertisement -spot_img