Sunday, July 5, 2026

ರಾಜಕೀಯ

BREAKING: ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಾಳೆ ‘ಮಾಜಿ ಸಚಿವ ಸಿಎಂ ಇಬ್ರಾಹಿಂ’ ಪದಗ್ರಹಣ

ಬೆಂಗಳೂರು: ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ...

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗ ಪ್ರಭಾವಿಗಳಿಂದ ಕೋಮು ಗಲಭೆ ಸಂಚು – ಡಿ.ಕೆ. ಶಿವಕುಮಾರ್

ಬೆಂಗಳೂರು:  ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು,...

ಅವರ ಬೀರುನಲ್ಲಿ ಕರೆಪ್ಶನ್ ಎಷ್ಟೊಂದು ಅಸ್ಥಿ ಪಂಜರ್ ಇದೆ ಅಂತ ಲೆಕ್ಕ ಹಾಕಿಕೊಳ್ಳಲಿ – ಸಿಎಂ ಬೊಮ್ಮಾಯಿ ವಾಗ್ದಾಳಿ

ಹೊಸಪೇಟೆ: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರವಾಸ ಮಾಡಲಿ, ಆ ಬಗ್ಗೆ ನಮ್ಮದು ಯಾವುದೇ ಪ್ರಶ್ನೆ ಇಲ್ಲ. ಬಹಳ ಶುದ್ಧ ಹಸ್ತರಾದ ಇವರು, ಪವಿತ್ರ ಹಸ್ತದವರೋ ಅಥವಾ ಏನ್ ಅಂತ ಜನರಿಗೆ ಗೊತ್ತಿದೆ. ಕಮೀಷನ್ ಬಗ್ಗೆ ಮಾತನಾಡೋ ಶುದ್ಧ ಹಸ್ತರು ಈಗ ಯಾತ್ರೆ ಹೊರಟಿದ್ದಾರೆ. ಇವರ ಬಗ್ಗೆ ಈಗಾಗಲೇ ಜನರಿಗೆ ಗೊತ್ತಿದೆ. ಅವರ ಬೀರುನಲ್ಲಿ ಕರೆಪ್ಶನ್...

BREAKING NEWS: ಸಚಿವಸ್ಥಾನಕ್ಕೆ ‘ಕೆ.ಎಸ್ ಈಶ್ವರಪ್ಪ’ ಸಿಎಂ ಬೊಮ್ಮಾಯಿ ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು: ಶಿವಮೊಗ್ಗದಿಂದ ರಸ್ತೆ ಮಾರ್ಗದ ಮೂಲಕ ಆಗಮಿಸಿದಂತ ಸಚಿವ ಕೆ ಎಸ್ ಈಶ್ವರಪ್ಪ, ಸಿಎಂ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಅಧಿಕೃತವಾಗಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಶಿವಮೊಗ್ಗದಿಂದ ಹೊರಟಂತ ಅವರು, ಮಾರ್ಗ ಮಧ್ಯೆ...

ಬೆಂಗಳೂರಿಗೆ ಕೆ.ಎಸ್ ಈಶ್ವರಪ್ಪ ಆಗಮನ: ಕೆಲವೇ ಕ್ಷಣಗಳಲ್ಲಿ ಸಿಎಂಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು: ಶಿವಮೊಗ್ಗದಿಂದ ಇಂದು ಹೊರಟಂತ ಸಚಿವ ಕೆ ಎಸ್ ಈಶ್ವರಪ್ಪ ಇದೀಗ, ಬೆಂಗಳೂರು ತಲುಪಿದ್ದಾರೆ. ನೇರವಾಗಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಲಿರುವಂತ ಅವರು, ಕೆಲವೇ ಗಂಟೆಗಳಲ್ಲಿ ತಮ್ಮ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸೋದಾಗಿ ಸಚಿವ ಕೆ ಎಸ್ ಈಶ್ವರಪ್ಪ ನಿನ್ನೆ ಘೋಷಣೆ ಮಾಡಿದ್ದರು. ಅಲ್ಲದೇ ಇಂದು ಸಿಎಂ...

ಗಣಪತಿ ಪೂಜೆ ವೇಳೆ ಸಿಕ್ಕೇ ಬಿಡ್ತು ರಾಜೀನಾಮೆಗೆ ನೀಡಲು ಹೊರಟ ಈಶ್ವರಪ್ಪಗೆ ಶುಭ ಸೂಚನೆ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋ ಮುನ್ನಾ, ಇಂದು ಸಚಿವ ಈಶ್ವರಪ್ಪ ದೇವಸ್ಥಾನಗಳಿಗೆ ತೆರಳಿ, ದೇವರಿಗೆ ಪೂಜೆ ಸಲ್ಲಿಸಿದರು. ತಮ್ಮ ಮನೆದೇವರು ಅಲ್ಲದೇ, ನಗರದ ಗಣಪತಿ ದೇವಸ್ಥಾನಕ್ಕೂ ತೆರಳಿ ಪೂಜೆ ನೆರವೇರಿಸಿದರು. ಈ ವೇಳೆ ಅವರಿಗೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿ, ಮತ್ತೆ ಸಚಿವರಾಗೋ ಮುನ್ಸೂಚನೆ, ಶುಭ ಸೂಚನೆಯೊಂದು...

ಈಶ್ವರಪ್ಪ ರಕ್ಷಣೆಗೆ ನಿಂತು ಸಿಎಂ ಬಹುದೊಡ್ಡ ಅಪರಾಧ ಮಾಡ್ತಾ ಇದ್ದಾರೆ – ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು: 'ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಸಚಿವ ಈಶ್ವರಪ್ಪ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳಂಕಿತರ ರಕ್ಷಣೆಗೆ ಮುಂದಾಗಿದ್ದಾರೆ. ಆ ಮೂಲಕ ಅವರು ಬಹುದೊಡ್ಡ ಅಪರಾಧ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ...

ಈಶ್ವರಪ್ಪ ಕೇವಲ ರಾಜೀನಾಮೆ ಪಡೆದರೆ ಸಾಲದು, ಬಂಧಿಸಿ ಜೈಲಿಗೆ ಕಳುಹಿಸಬೇಕು – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ ಎಂಬುದಾಗಿ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. https://twitter.com/BZZameerAhmedK/status/1514837429529706500?t=yk4AfwgWck6jnriLOOGRJw&s=19 ಇಂದು ಸರಣಿ ಟ್ವಿಟ್ ನಲ್ಲಿ ಅವರು,  ಕೆ.ಎಸ್ ಈಶ್ವರಪ್ಪ ಅವರಿಂದ...

‘ಹೈಕಮಾಂಡ್’ನಿಂದ ಈಶ್ವರಪ್ಪ ರಾಜೀನಾಮೆಗೆ ಯಾವುದೇ ಒತ್ತಡ ಇರಲಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷಕ್ಕೆ ಮುಜುಗರವಾಗಬಾರದು ಎಂಬುದಾಗಿ ತುಂಬಾ ಯೋಚನೆ ಮಾಡಿ ಈಶ್ವರಪ್ಪ ಸಚಿವಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರ ರಾಜೀನಾಮೆಗೆ ಹೈಕಮಾಂಡ್ ನಿಂದ ಯಾವುದೇ ಒತ್ತಡ ಇರಲಿಲ್ಲ ಎಂಬುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜೆ ಈಶ್ವರಪ್ಪ ನನಗೆ ದೂರವಾಣಿ ಕರೆ ಮಾಡಿದ್ದರು. ಆ ವೇಳೆ ರಾಜೀನಾಮೆ ಕೊಡುತ್ತೇನೆ ಅಂತಾ...

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ: ಮೂರು ದಿನಗಳ ಬಳಿಕ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ

ಬೆಂಗಳೂರು: ಕೊನೆಗೂ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಡಕ್ಕೆ ಮಣಿದಿದ್ದಾರೆ. ಈ ಮೂಲಕ ಮೂರು ದಿನಗಳ ಬಳಿಕ ಪಟ್ಟು ಸಡಿಲಿಸಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹೌದು.. ಕಳೆದ ಮೂರು ದಿನಗಳಿಂದ ರಾಜೀನಾಮೆ ನೀಡದೆ ದೂರ ಉಳಿದಿದ್ದ ಕೆಎಸ್ ಈಶ್ವರಪ್ಪ ಅವರ ನಡೆಯಿಂದ, ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದೊಡ್ಡಿತ್ತು. ಅಲ್ಲದೇ ವಿಪಕ್ಷ ಕಾಂಗ್ರೆಸ್...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img