Wednesday, July 8, 2026

ರಾಜಕೀಯ

30 ವರ್ಷದ ಹಿಂದೆಯೇ ಸಿಡಿ ತೋರಿಸಿದ್ರಾ ಡಿಕೆಶಿ..? ಡಿಕೆಗೆ ಸೈನಿಕ ಟಾಂಗ್

www.karnatakatv.net : ರಾಜ್ಯ ರಾಜಕಾರಣದಲ್ಲಿ ಸಿಡಿ ಸದ್ದು.. ಸ್ವಾಮೀಜಿಗಳಿಗೆ ಯೋಗೀಶ್ವರ್ ಸಿಡಿ ತೋರಿಸಿದ್ರಾ..? ರಾಜ್ಯದಲ್ಲಿ ಒಂದೆಡೆ ಕೋವಿಡ್ ಎರಡನೆ ಅಲೆ ತೀವ್ರವಾಗಿ ಜನರನ್ನ ಕಾಡ್ತಿದ್ರೆ, ಮತ್ತೊಂದೆಡೆ ರಾಜಕಾರಣಿಗಳನ್ನ ಸಿಡಿ ಕಾಡೋಕೆ ಶುರು ಮಾಡಿದೆ.. ರಮೇಶ್ ಜಾರಕಿಹೊಳಿ ಸಿಡಿ ಬೆನ್ನಲ್ಲೇ ಮತ್ತೊಬ್ಬರ ಸಿಡಿ ಭಾರೀ ಚರ್ಚೆ ಹುಟ್ಟುಹಾಕಿದೆ. ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಬೆಳವಣಿಗೆ ಬೆನ್ನಲ್ಲೇ...

ಸಿಪಿ ಯೋಗೀಶ್ವರ್ ವಿರುದ್ಧ ಮತ್ತೊಬ್ಬ ಸಚಿವ ಆಕ್ರೋಶ

www.karnatakatv.net ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಬೆನ್ನಲ್ಲೇ ಸಿಎಂ ಬದಲಾವಣೆ ಕುರಿತು ಚರ್ಚೆಯಾಗ್ತಿದೆ.. ದೆಹಲಿಗೆ ತೆರಳಿ ಸಿಎಂ ವಿರುದ್ಧ ದೂರು ನೀಡಿದ ಸಚಿವ ಸಿಪಿ ಯೋಗೀಶ್ವರ್ ವಿರುದ್ಧ ಶೀಕ್ಷಣ ಸಚಿವ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾಡುವ ಕೆಲಸ, ನಾಯಕತ್ವ ಬದಲಾವಣೆಯಲ್ಲ ಅಂತ ಯೋಗೀಶ್ವರ್ ಪ್ರಯತ್ನಕ್ಕೆ...

‘ದೂರು ನಿಜವಾಗಿದ್ದರೆ ಸಿಎಂ ರಾಜೀನಾಮೆ ನೀಡಲಿ’

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ಕೇಂದ್ರಕ್ಕೆ ದೂರು ಸಲ್ಲಿಸಿದ್ದು, ಆರೋಪ ನಿಜವಾಗಿದ್ದರೆ, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ...

ಟ್ವೀಟ್ ಮೂಲಕ ಜಮೀರ್‌ಗೆ ಟಾಂಗ್ ಕೊಟ್ಟ ಕುಮಾರಸ್ವಾಮಿ..!

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಯಿಂದ ಹಣ ಪಡೆದಿರುವುದಾಗಿ ಜಮೀರ್ ಅಹಮದ್ ಆರೋಪಿಸಿದ್ದು, ಈ ಆರೋಪಕ್ಕೆ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home...

ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ- ಬಸವರಾಜ ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆಯನ್ನು ಹಾಳು ಮಾಡಬೇಡಿ ಎಂದು ಹೇಳಿದರು. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ...

ಮಾಜಿ ಪ್ರಧಾನಿ ದೇವೇಗೌಡರಿಗೆ ಮತ್ತು ಪತ್ನಿ ಚೆನ್ನಮ್ಮಗೆ ಕೊರೊನಾ..!

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮನವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ. ಈ ಬಗ್ಗೆ ದೇವೇಗೌಡರು ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ...

‘ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವೂ ಇಲ್ಲ, ಅವಶ್ಯಕತೆಯೂ ಇಲ್ಲ’

ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಕೋರೋನಾ ವಿಷಯದಲ್ಲಿ ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಕೊರೊನಾದಿಂದ ಕಡಿಮೆ ಜನ ಸತ್ತಿದ್ದಾರೆ. ಆದ್ರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸತ್ತಿದ್ದಾರೆಂದು ರಾಜ್ಯದ ಜನತೆಗೆ ಸುಳ್ಳು ಹೇಳಿದೆ ಎಂದು ಆರೋಪಿಸಿ, ಟ್ವೀಟ್ ಮಾಡಿದ್ದರು. ಬೆಂಗಳೂರಿನಲ್ಲಿ...

‘ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ’

ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ...

ಸಭೆ ಸಮಾರಂಭದಲ್ಲಿ ಕೊರೊನಾ ನಿಯಮ ಪಾಲನೆಯಾಗದಿದ್ದಲ್ಲಿ ಸಾವಿರ ಸಾವಿರ ಫೈನ್..!

ದೇಶದಲ್ಲಿ ದಿನಕಳೆದಂತೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಕೂಡ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡುವ ಮೂಲಕ ನಿಯಮಗಳ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ...

ರಾಕೇಶ್ ಟಿಕಾಯತ್ ವಿರುದ್ಧ ದೂರು ದಾಖಲಾದ ಹಿನ್ನೆಲೆ ಹೆಚ್ಡಿಕೆ ಆಕ್ರೋಶ..!

ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 /...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img