Thursday, March 12, 2026

ರಾಜಕೀಯ

ಮುಂಬೈನಲ್ಲಿರುವವರು ಅತೃಪ್ತರಲ್ಲ, ಸಂತೃಪ್ತರು- ಡಿಕೆಶಿ ಲೇವಡಿ

ಬೆಂಗಳೂರು: ಸದನದಲ್ಲಿ ಇಂದೂ ಸಹ ಅತೃಪ್ತರ ಕುರಿತಾದ ಚರ್ಚೆ ಮುಂದುವರಿದಿದೆ. ಕಲಾಪದಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಿ ಮುಂಬೈ ಸೇರಿರುವ ಶಾಸಕರು ಅತೃಪ್ತರಲ್ಲ, ಸಂತೃಪ್ತರು ಅಂತ ಕಿಡಿ ಕಾರಿದ್ರು. ಮಂಕು ತಿಮ್ಮನ ಕಗ್ಗದ ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ, ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ಉದ್ದರಿಸುವೆನು ಜಗವನೆನ್ನುತಿಹ ಸಖ ನಿನ್ನುದ್ದಾರವೆಸ್ಟಾಯ್ತೋ ಎಂಬ ಸಾಲಿನಿಂದ...

ಸದನದಲ್ಲಿ ದೋಸ್ತಿ ಶಾಸಕರ ಚರ್ಚೆ ಕುರಿತು ಈಶ್ವರಪ್ಪ ಅಪಹಾಸ್ಯ..!

ಬೆಂಗಳೂರು: ಕಳೆದ ವಾರದಿಂದ ವಿಶ್ವಾಸಮತ ಯಾಚನೆ ಮಾಡ್ತೀವಿ ಅಂತಿರುವ ಸಿಎಂ ಸದನದಲ್ಲಿ ಸದಸ್ಯರು ಚರ್ಚೆ ಮಾಡಬೇಕು ಅನ್ನೋ ನೆಪದಲ್ಲಿ ಈವರೆಗೂ ಮುಂದೂಡಿಕೆ ಮಾಡಿಕೊಂಡು ಬರ್ತಾನೇ ಇದ್ದಾರೆ. ಬೆಳಗ್ಗೆ ಆರಂಭವಾಗುವ ಸದನದಲ್ಲಿ ಆಡಳಿತ ಪಕ್ಷದ ಶಾಸಕರು ಮಾತನಾಡುವ ಸಾಮಾನ್ಯ ಮಾತುಗಳನ್ನು ಕುರಿತು ಟ್ಪೀಟ್ ಮಾಡೋ ಮೂಲಕ ಈಶ್ವರಪ್ಪ ಟೀಕಿಸಿದ್ದಾರೆ. ಇಂದು ವಿಶ್ವಾಸಮತ ಯಾಚನೆಯಾಗುವುದು ಖಚಿತ ಅನ್ನೋ...

‘ಅತೃಪ್ತರಿಗೆ ನೀವು ಯಾವುದೇ ಸ್ಥಾನ ನೀಡಬೇಡಿ- ಜನ ನಿಮ್ಮನ್ನು ನಂಬಲ್ಲ’- ಬಿಜೆಪಿಗೆ ದೋಸ್ತಿ ಶಾಸಕರ ಮನವಿ

ಬೆಂಗಳೂರು: ಅತೃಪ್ತ ಶಾಸಕರ ವಿರುದ್ಧ ದೋಸ್ತಿ ಸದಸ್ಯರೂ ಸಮರ ಸಾರಿದ್ದಾರೆ. ನಮಗೆ ಮೋಸ ಮಾಡಿ ಮುಂಬೈ ಸೇರಿರುವ ಅವರಿಗೆ ನೀವು ನಿಮ್ಮ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಬೇಡಿ, ನಾವೂ ನೀಡಲ್ಲ ಅಂತ ಸದನದಲ್ಲಿ ಮನವಿ ಮಾಡಿದ್ದಾರೆ. ರಾಜೀನಾಮೆ ನೀಡಿ ಸರ್ಕಾರವನ್ನು ಪತನದಂಚಿಗೆ ತಂದಿರುವ ಅತೃಪ್ತ ಶಾಸಕರ ಕುರಿತಾಗಿ ಇಂದು ಸದನದಲ್ಲಿ ಚರ್ಚೆ ನಡೆದಿದೆ. ಈ...

ಅತೃಪ್ತರಿಗೆ ಡಿಕೆಶಿ ಲಾಸ್ಟ್ ವಾರ್ನಿಂಗ್…!

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋದಕ್ಕಾಗಿ ಅತೃಪ್ತರ ಮನವೊಲಿಸಲು ಫ್ಲಾಪ್ ಆಗಿರೋ ದೋಸ್ತಿ ಇದೀಗ ಬಿಟ್ಟ ಬಾಣವನ್ನೇ ಮತ್ತೆ ಬಿಟ್ಟು ಮುಂಬೈ ಸೇರಿರುವ ಶಾಸಕರಿಗೆ ಕಡೇ ಎಚ್ಚರಿಕೆ ನೀಡಿದೆ. ಮೈತ್ರಿ ನಾಯಕರ ಬಿಟ್ಟ ಅನರ್ಹತೆ ಅಸ್ತ್ರಕ್ಕೆ ಕ್ಯಾರೇ ಎನ್ನದ ಅತೃಪ್ತರ ಮೇಲೆ ಮತ್ತದೇ ಬಾಣ ಬಿಡುವ ಮೂಲಕ ದೋಸ್ತಿ ತನ್ನ ಅಸಹಾಯಕತೆ ಪ್ರದರ್ಶಿಸಿದೆ. ಕಳೆದ ವಾರದಿಂದ ಮುಂದೂಡಲ್ಪಡಲಾಗುತ್ತಿರುವ...

ರಾತ್ರಿಯಾದ್ರೂ ಮುಗಿದಿಲ್ಲ ಕಲಾಪ- ವಿಶ್ವಾಸಮತ ಯಾಚನೆಯದ್ದೇ ಆಲಾಪ..!

ಬೆಂಗಳೂರು: ನೀ ಕೊಡೆ ನಾ ಬಿಡೆ ಅನ್ನುವಂತಾಗಿದೆ ರಾಜ್ಯದ ವಿಧಾನಸಭೆಯ ಪರಿಸ್ಥಿತಿ. ಇತ್ತ ದೋಸ್ತಿ ಸದಸ್ಯರು ವಿಶ್ವಾಸಮತ ಯಾಚನೆಗೆ ಇನ್ನೆರಡು ದಿವಸ ಕಾಲಾವಕಾಶ ಕೊಡಿ ಎನ್ನುತ್ತಿದ್ದಂತೆ ಮತ್ತಷ್ಟು ಪಟ್ಟು ಹಿಡಿದಿರೋ ಪ್ರತಿಪಕ್ಷ ಬಿಜೆಪಿ ಇಂದೇ ವಿಶ್ವಾಸಮತ ಯಾಚನೆ ಮಾಡಬೇಕು, ಎಷ್ಟೊತ್ತಾದ್ರೂ ಪರವಾಗಿಲ್ಲ ಅಂತ ಹೇಳುವ ಮೂಲಕ ಸದನವನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯ ವಿಧಾನಸಭೆ ರಾಜಕೀಯ...

ಅತ್ತ ಬಿಜೆಪಿ, ಇತ್ತ ದೋಸ್ತಿ- ವಿಶ್ವಾಸಮತ ಯಾಚನೆಗೆ ಸ್ಪೀಕರ್ ಮೇಲೆ ಹೆಚ್ಚಿದ ಒತ್ತಡ…!

ಬೆಂಗಳೂರು: ಏನೇ ಆಗಲಿ ಇಂದೇ ವಿಶ್ವಾಸಮತ ಯಾಚನೆ ಮಾಡಿ ಅಂತ ಬಿಜೆಪಿ ಸ್ಪೀಕರ್ ಮೇಲೆ ಒತ್ತಡ ಹೇರುತ್ತಿದ್ರೆ ಮತ್ತೊಂದೆಡೆ ಇನ್ನೆರಡೇ ಎರಡು ದಿನ ನಮಗೆ ಟೈಂ ಕೊಡಿ ಅಂತ ದೋಸ್ತಿ ಪಟ್ಟು ಹಿಡಿದು ಕುಳಿತಿದೆ. ಈ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ಯಾವ ನಿರ್ಧಾರಕ್ಕೆ ಬರ್ತಾರೆ ಅನ್ನೋದು ಮಾತ್ರ ಈವರೆಗೂ ಅಸ್ಪಷ್ಟವಾಗಿದೆ. ಸದನದ ಆರಂಭದಿಂದಲೂ...

ಇನ್ನೆರಡು ದಿನ ಟೈಂ ಕೊಡಿ- ಸ್ಪೀಕರ್ ಗೆ ಸಿಎಂ ಕುಮಾರಸ್ವಾಮಿ ಮನವಿ

ಬೆಂಗಳೂರು: ವಿಶ್ವಾಸಮತ ಯಾಚನೆ ಇಂದೇ ಆಗಬೇಕು ಅಂತ ಬಿಜೆಪಿ ಪಟ್ಟು ಹಿಡಿದಿದೆ. ಆದ್ರೆ ಸಂಜೆಯಾಗುತ್ತಲೇ ವರಸೆ ಬದಲಿಸಿದ ಸಿಎಂ ಕುಮಾರಸ್ವಾಮಿ, ಸ್ಪೀಕರ್ ರನ್ನು ಭೇಟಿಯಾಗಿ ಇನ್ನೆರಡು ದಿನ ಸಮಯ ನೀಡಲು ಕೋರಿದ್ದಾರೆ. ಶುಕ್ರವಾರದ ಕಲಾಪದಲ್ಲಿ ಸೋಮವಾರ ವಿಶ್ವಾಸಮತ ಯಾಚನೆ ಮಾಡೋದು ಫೈನಲ್ ಅಂತ ಹೇಳಿದ್ದ ಸಿಎಂ ಕುಮಾರಸ್ವಾಮಿ ಇದೀಗ ಯಾಕೋ ತಮ್ಮ ನಿರ್ಧಾರ ಬದಲಿಸಿದ್ದಾರೆ....

‘ಅತೃಪ್ತರು ಇಲ್ಲೇ ಇದ್ದಿದ್ರೆ ಮುಳ್ಳು ಚುಚ್ಚುತ್ತಿತ್ತಾ..?’- ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ವಿಶ್ವಾಸಮತ ಯಾಚನೆ ಇಂದೂ ನಡೆಯೋದಿಲ್ಲ ಅನ್ನೋ ಸಂಶಯದ ಕುರಿತು ಮಾಜಿ ಸಿಎಂ, ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ವಿಧಾನಸಭೆ ಕುರಿತಾದ 2 ಅರ್ಜಿಗಳು ಇತ್ಯರ್ಥವಾಗಬೇಕಿದ್ದು, ಅದರ ಮಧ್ಯೆ ವಿಶ್ವಾಸಮತ ಯಾಚನೆ ಮಾಡುವುದು ಅಸಂವಿಧಾನಿಕ ಅಂತ ಹೇಳಿದ್ದಾರೆ.ಅಲ್ಲದೆ ಅತೃಪ್ತರನ್ನು ಕೂಡಿಹಾಕಿದ್ದರಿಂದ ಅವರು ಅಲ್ಲೇ ಇದ್ದಾರೆ...

‘ವಿಶ್ವಾಸಮತ ಯಾಚನೆಗೆ ಇನ್ನು ತಡ ಮಾಡಲು ಆಗೋದಿಲ್ಲ’- ಸ್ಪೀಕರ್ ಸ್ಪಷ್ಟನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ತಮ್ಮನ್ನು ಭೇಟಿಯಾಗಿದ್ದ ಸಿಎಂ ನಿಯೋಗಕ್ಕೆ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಇನ್ನು ವಿಳಂಬ ಮಾಡೋದಕ್ಕೆ ಆಗೋದಿಲ್ಲ ಅಂತ ಖಡಕ್ ಉತ್ತರ ನೀಡಿದ್ದಾರೆ. ಹೀಗಾಗಿ ಇಂದು ವಿಶ್ವಾಸಮತ ಯಾಚನೆ ನಡೆಯಲಿದೆಯಾ ಅನ್ನೋದು ಸದ್ಯಕ್ಕೆ ಕುತೂಹಲ ಮೂಡಿಸಿದೆ. ವಿಧಾನಸಭಾ ಕಲಾಪದ ಮಹತ್ವದ ದಿನವಾದ ಇಂದು, ಸಿಎಂ ಕುಮಾರಸ್ವಾಮಿ, ಪ್ರಿಯಾಂಕ್ ಖರ್ಗೆ, ಎಚ್.ಡಿ ರೇವಣ್ಣ...

ಕುಮಾರಸ್ವಾಮಿಗೆ ಆನೆ ಬಲ.. ಅದರೂ ಕಷ್ಟ ಕಷ್ಟ..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸರ್ಕಾರ ವಿಶ್ವಾಸಮತದಅಗ್ನಿ ಪರೀಕ್ಷೆ ಎದುರಿಸುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ 13 ಶಾಸಕರು ಮುಂಬೈ ಸೇರಿದ್ರೆ, ಡಾ ಸುಧಾಕರ್, ಆನಂದ್ ಸಿಂಗ್, ರೋಷನ್ ಬೇಗ್ ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಖಡಕ್ ಆಗಿ  ಹೇಳಿದ್ದಾರೆ.  ಇತ್ತ ಪಕ್ಷೇತರ ಶಾಸಕರು ಬಿಜೆಪಿ ಬೆಂಬಲಿಸ್ತೀವಿ ಅಂತ ರಾಜ್ಯಪಾಲರಿಗೆ ಪತ್ರ ಕೂಡ ಕೊಟ್ಟಿದ್ದಾರೆ.. ದೋಸ್ತಿ ಬೆಂಬಲಿಸುವಂತೆ ಮಹೇಶ್ ಗೆ ಮಾಯಾವತಿ...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img