Monday, March 23, 2026

ರಾಜಕೀಯ

ಅವರಪ್ಪ ಆಂಬ್ಯುಲೆನ್ಸ್‌ನಲ್ಲಿ ದುಡ್ಡು ತುಂಬಿದ್ರು : ರಾಘವೇಂದ್ರಗೆ ಮಧು ಬಂಗಾರಪ್ಪ ತಿರುಗೇಟು

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಸಂಸದ ಬಿ.ವೈ. ರಾಘವೇಂದ್ರ ಮಾಡಿದ್ದಾರೆ. ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಬಿಹಾರ ಚುನಾವಣೆಗೆ ನಿಧಿ ಸಂಗ್ರಹಣೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ಈ ವಿಷಯವನ್ನು ತಮ್ಮ ಮುಂದೆಯೇ ತಿಳಿಸಿದ್ದಾರೆ...

ಏನಿದು ₹45,000 ಕೋಟಿ ಕಟಾ ಕಟ್?

ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ, ಕಾಂಗ್ರೆಸ್ ಮಹಾ ದೋಖಾ ಮಾಡ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ. ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಹೀಗಂತ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್‌ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ....

RSS ಮುಟ್ಟಿದವರು ಉಳಿಯಲ್ಲ, ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?

ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...

ಖರ್ಗೆ ಮೊದಲು ಸರಿಯಾಗಿ ಪತ್ರ ಓದಲಿ : RSS ವಿರುದ್ಧ ಹೋದರೆ ಭಸ್ಮ

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2013ರಲ್ಲಿ ತಮ್ಮ ಮುಖ್ಯಮಂತ್ರಿ ಅವಧಿಯಲ್ಲಿ ಒಂದು ಖಾಸಗಿ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯ ಜಾಗ ಕೇಳಿದಾಗ, ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕೆಂದು ಆ ಸಮಯದ ಬಿಜೆಪಿ ಸರ್ಕಾರವೇ ಆದೇಶಿಸಿತ್ತು ಎಂದು ಈಗ ಕಾಂಗ್ರೆಸ್‌ ಸರ್ಕಾರ ಹೇಳುವುದು...

ಬಿಹಾರ ಚುನಾವಣೆಗೆ ಫಂಡಿಂಗ್ : ಸಚಿವರಿಂದ ಹಣ ವಸೂಲಿ?

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮಾಡಿದ್ದಾರೆ. ಸಚಿವರು ಬಿಹಾರ ಚುನಾವಣೆಗೆ ಫಂಡ್ ಕಳುಹಿಸಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಮುಂದೆ ಈ ವಿಷಯ ಹೇಳುತ್ತಿದ್ದಾರೆ. ವರ್ಗಾವಣೆ...

ಮಹಾಘಟಬಂಧನದಲ್ಲಿ ಸೀಟು ಹಂಚಿಕೆ ಗೊಂದಲ – RJD ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದಂತೆ, ಮಹಾಘಟಬಂಧನದಲ್ಲಿನ ಸೀಟು ಹಂಚಿಕೆ ವಿವಾದ ಮತ್ತಷ್ಟು ತೀವ್ರವಾಗುತ್ತಿದೆ. ಸೀಟು ಹಂಚಿಕೆ ಕುರಿತು ಇನ್ನೂ ಪೂರ್ಣ ಒಮ್ಮತ ಮೂಡದಿದ್ದರೂ, RJD 143 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಯಾಗಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ತನ್ನ ಪರಂಪರೆಯ ರಾಘೋಪುರ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ. ಇನ್ನು ಪಕ್ಷದ ಪ್ರಮುಖ ಮುಖಂಡರಲ್ಲಿ...

ಸಿಎಂ ಸಿದ್ದರಾಮಯ್ಯಗೆ ಕಾನೂನು ಜ್ಞಾನ ಇಲ್ವಾ? ಎಂದು ಪ್ರಶ್ನಿಸಿದ ಶೆಟ್ಟರ್!

ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...

ಕಲಬುರ್ಗಿ ಕಂಸ”ನಿಗೆ ಈಗ ಕನಸು ಮನಸಿನಲ್ಲೂ ಆರ್ ಎಸ್ ಎಸ್: ಶಾಸಕ ಸುನೀಲ್ ಕುಮಾರ್

Political News: ಕಲಬುರಗಿಯಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್, ಧ್ವಜ ತೆರವು ಮಾಡಿದ್ದಕ್ಕೆ, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಸುನೀಲ್ ಕುಮಾರ್ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಕಲಬುರ್ಗಿ ಕಂಸ"ನಿಗೆ ಈಗ ಕನಸು ಮನಸಿನಲ್ಲೂ ಆರ್ ಎಸ್ ಎಸ್. ಸಂಘದ ಶತಮಾನೋತ್ಸವ ಸಂಭ್ರಮ ಈ ಮಹಾಶಯನಿಗೆ ಸಂಕಟವನ್ನುಂಟು ಮಾಡಿದೆ. ಕಳೆದೊಂದು ವಾರದಿಂದ ನಿದ್ದೆ ಬಿಟ್ಟು...

Political News: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಕಿದ್ದ ಧ್ವಜ ತೆರವು: ವಿಜಯೇಂದ್ರ ಆಕ್ರೋಶ

Political News: ರಾಜ್ಯದಲ್ಲಿ ಆರ್‌ಎಸ್‌ಎಸ್‌ ಸಂಘಟನೆ ಬ್ಯಾನ್ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆದರೆ ಇದೀಗ ಆರ್‌ಎಸ್‌ಎಸ್‌ನವರು ಸಚಿವರ ಕ್ಷೇತ್ರದಲ್ಲೇ ಪಥಂಚಲನ ಮಾಡಲು ನಿರ್ಧರಿಸಿದ್ದರು. ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಏರ್ಪಡಿಸಲಾಗಿತ್ತು. ಇದಕ್ಕಾಗಿ ಅನುಮತಿಯನ್ನೂ ಪಡೆಯಲಾಗಿತ್ತು. ಆದರೆ ರಾತ್ರೋರಾತ್ರಿ ಕಾರ್ಯಕ್ರಮಕ್ಕಾಗಿ ಅಲಂಕಾರ ಮಾಡಲಾಗಿದ್ದ ಭಾಗವಧ್ವಜವನ್ನು ತೆರವು ಮಾಡಲಾಗಿದೆ. ಈ...

ಪಥಸಂಚಲನದಿಂದ PDO ಸಸ್ಪೆಂಡ್‌ : ಧೈರ್ಯ ತುಂಬಿದ ತೇಜಸ್ವಿ ಸೂರ್ಯ

ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಿದ ನಂತರ, ಇದೀಗ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಂಡಿದೆ. ಅಕ್ಟೋಬರ್‌ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದ ಆರ್‌ಎಸ್‌ಎಸ್ ಶತಮಾನೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದ ರಾಯಚೂರಿನ ಸಿರವಾರ ತಾಲೂಕಿನ ಪಿಡಿಓ ಪ್ರವೀಣ್ ಕುಮಾರ್‌ರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಪಥಸಂಚಲನದ ವೇಳೆ ಅವರು...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img