Friday, September 18, 2026

ರಾಜಕೀಯ

ಅಭಿಮಾನಿ ನೀಡಿದ ರಾಯರ ಫೋಟೋ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ನಟ ಜಗ್ಗೇಶ್ ಅಸಮಾಧಾನ

Political News: ಕಲಿಯುಗದ ಕಾಮಧೇನು, ಕೇಳಿದ್ದನ್ನು ನೀಡುವ ಕಲ್ಪವೃಕ್ಷ, ಕಲಿಯುಗದಲ್ಲಿ ಭಕ್ತಿ ಮಾಡಿದರೆ, ಮಗುವಿನಂತೆ ಬರುವ ದೇವರು ಅಂದ್ರೆ ಅದು ಗುರು ರಾಘವೇಂದ್ರರು ಅಂತಾರೆ ರಾಯರ ಭಕ್ತರು. ಏಕೆಂದರೆ ಈ ಘೋರ ಕಲಿಯುಗದಲ್ಲೂ ರಾಯರ ಇರುವಿಕೆಯನ್ನು ಅವರ ಅನೇಕ ಭಕ್ತರು ಕಂಡಿದ್ದಾರೆ. ಹಾಗಾಗಿಯೇ ಅವರು ರಾಯರಿದ್ದಾರೆ ಎನ್ನುತ್ತಾರೆ. ಕಷ್ಟದಲ್ಲಿರುವ ಭಕ್ತರನ್ನು ರಾಯರು ಯಾವುದಾದರೂ 1 ರೂಪದಲ್ಲಿ...

Mandya: ಬಿಜೆಪಿಯವರು 2ನೇ ಬ್ರಿಟಿಷರು, JDSಅನ್ನು ಓಡಿಸದಿದ್ದರೆ ಜಿಲ್ಲೆಗೆ ಭವಿಷ್ಯ ಇಲ್ಲ: ಚಲುವರಾಯಸ್ವಾಮಿ ವಾಗ್ದಾಳಿ

Mandya News: ಮಂಡ್ಯದಲ್ಲಿಂದು ಕಾರ್ಯಕ್ರಮದಲ್ಲಿ ಮಾತನಾಡಿರುವ ಸಚಿವ ಎನ್.ಚಲುವರಾಯಸ್ವಾಮಿ, ಬಿಜೆಪಿಯವರು ಎರಡನೇ ಬ್ರಿಟಿಷರು ಎಂದು ವಾಗ್ದಾಳಿ ನಡೆಸಿದ್ದಾರೆ. ಯುವ ಸಮ್ಮೇಳನದಲ್ಲಿ ಮಾತನಾಡಿದ ಅವರು ಹಳ್ಳಿ ಹಳ್ಳಿಯಲ್ಲಿ ನರೇಗಾ ಬಚಾವೋ ಬಾವುಟ ಹಿಡಿದು ಹೋರಾಟ ಮಾಡಿ. ಜೆಡಿಎಸ್ ಅನ್ನು ಓಡಿಸದಿದ್ದರೆ ಜಿಲ್ಲೆಗೆ ಭವಿಷ್ಯ ಇಲ್ಲ. ಮೋದಿ ಅವರ ಪ್ರಧಾನ ಮಂತ್ರಿ ಸಾಧನೆ ಅಂದ್ರೆ 8 ಸಾವಿರ ಕೋಟಿ...

ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಸರ್ಕಾರಕ್ಕೆ ನಾಚಿಕೆ ಅನ್ನೋದೇ ಇಲ್ಲವೇ?: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ಗರಂ

Political News: ಅಬಕಾರಿ ಇಲಾಖೆಯಲ್ಲಿ ಕೇಳಿಬರುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಾಲು ಸಾಲು ಪ್ರಶ್ನೆ ಕೇಳಿ, ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಲಂಚಾವತಾರ; ಬಗೆದಷ್ಟೂ ಬಯಲಾಗುತ್ತಿದೆ ಬ್ರಹ್ಮಾಂಡ ಭ್ರಷ್ಟಾಚಾರ! ಅಬಕಾರಿ ಇಲಾಖೆ ಕಾಂಗ್ರೆಸ್ ಪಾಲಿನ ಪರ್ಸೆಂಟೇಜ್ ದಂಧೆಯ ಎಟಿಎಂ ಯಂತ್ರವಾಗಿ ಬದಲಾಗಿದೆ. ಅಧಿಕಾರಿಗಳ...

Tumakuru: ವಿದ್ಯಾರ್ಥಿ, ರೈತರು, ಗ್ರಾಮಸ್ಥರಿಗೆ ಸರಿಯಾದ ಬಸ್ ನಿಲ್ದಾಣದ ಸೌಲಭ್ಯ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Tumakuru: ತಿಪಟೂರು: ತಾಲ್ಲೂಕಿನ ಬೆಂಗಳೂರು ಮಾರ್ಗವಾಗಿ ಹೋಗುವ ಬೆಟ್ಟದ ಗೇಟ್ ರಜತಾದ್ರಿಪುರ ಯಗಚಿಗಟ್ಟೆ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರಿಗೆ ರೈತರಿಗೆ ವಿದ್ಯಾರ್ಥಿಗಳಿಗೆ ಅಂಡರ್ ಪಾಸ್ • ಸರ್ವಿಸ್ ರಸ್ತೆ,ಬಸ್ ನಿಲ್ದಾಣ ಸೌಕರ್ಯವಿಲ್ಲದ ಕಾರಣ, ವಿಭಾಗೀಯ ಅಧ್ಯಕ್ಷರಾದ ಯಗಚಿಗಟ್ಟೆ ರಾಘವೇಂದ್ರ, ಶಿವಕುಮಾರ್ ಮತ್ತಿಘಟ್ಟ, ರಮೇಶ್ ಸೇರಿದಂತೆ ಆಟೋ ಚಾಲಕರು ಗ್ರಾಮಸ್ಥರು ವಿದ್ಯಾರ್ಥಿಗಳು ಬೆಟ್ಟದ ಗೇಟ್ ನ...

Political News: ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ: ಕಾಂಗ್ರೆಸ್ ವಿರುದ್ಧ ಯತ್ನಾಳ್ ಗುಡುಗು

Political News: 2 ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಪೋಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಪೋಲೀಸರಿಂದ ಯಾವುದೇ ಲೋಪ ನಾವು ಸಹಿಸುವುದಿಲ್ಲ. ಕೆಲ ಕೇಸ್‌ಗಳಲ್ಲಿ ಪೋಲೀಸರದ್ದೇ ತಪ್ಪು ಕಂಡುಬರುತ್ತಿದೆ ಎಂದು ಎಚ್ಚರಿಕೆ ನೀಡಿದ್ದರು. ಅದಾಗ 24 ಗಂಟೆ ಕಳೆಯಲಿಲ್ಲ. ಆಗಲೇ ಡಿಜಿಪಿ ರಾಮ್‌ಚಂದ್ರ ರಾವ್ ರಾಸಲೀಲೆ ಪ್ರಕರಣದಲ್ಲಿ ಅಮಾನತಾಗಿದ್ದಾರೆ. ಈ ವಿಷಯದ ಬಗ್ಗೆ ಕಿಡಿಕಾರಿರುವ ಹಿರಿಯ ನಾಯಕ...

Political News: ‘ನೂರಕ್ಕೆ ನೂರು’ ಲೂಟಿಯಲ್ಲಿ ತೊಡಗಿರುವುದೇ ಇವರ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

Political News: ರಾಜ್ಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಪದೇ ಪದೇ ಆರೋಪಗಳು ಕೇಳಿಬರುತ್ತಿದೆ. ಹಾಗಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ, ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಮತ್ತೊಂದು ಅಧ್ಯಾಯ ಅಬಕಾರಿ ಇಲಾಖೆಯ ಮೂಲಕ ಬಯಲಾಗಿದೆ. 27 ಲಕ್ಷ...

ಉನ್ನತ ಮಟ್ಟದ ಅಧಿಕಾರಿಯಾದ ಮಾತ್ರಕ್ಕೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಡಿಜಿಪಿ ರಾಮಚಂದ್ರರಾವ್ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯರೊಂದಿಗೆ ಅನುಚಿತ ವರ್ತನೆ ತೋರಿರುವ ಬಗ್ಗೆ ಸೂಕ್ತ ವಿಚಾರಣೆ ನಡೆಸಿ, ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಉನ್ನತ ಮಟ್ಟದ ಅಧಿಕಾರಿಯಾದ ಮಾತ್ರಕ್ಕೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಿಎಂ ಹೇಳಿದ್ದಾರೆ. ಇನ್ನು ಜನಾರ್ಧನ...

Bigg Boss Kannada: ಬಿಗ್‌ಬಾಸ್ ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Bigg Boss Kannada: ಕನ್ನಡದ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 12ರ ಸ್ಪರ್ಧೆಯಲ್ಲಿ ಗಿಲ್ಲಿ ವಿನ್ನರ್ ಆಗಿದ್ದು, ರಕ್ಷಿತಾ ರನ್ನರ್ ಆಗಿದ್ದಾರೆ. ಗಿಲ್ಲಿ ವಿನ್ನರ್ ಅಂತಾ ಘೋಷಣೆಯಾಗುವುದಕ್ಕೂ ಮುನ್ನವೇ, ಅವರೇ ಗೆಲ್ಲುತ್ತಾರೆ ಅಂತಾ ಹಲವರು ಹೇಳಿದ್ದರು. ಅದೇ ರೀತಿ ಗಿಲ್ಲಿ ವಿನ್ ಕೂಡ ಆಗಿದ್ದಾರೆ. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮೂರ ಹುಡುಗ ಗಿಲ್ಲಿ...

BJP ಗೆದ್ದ ಸಂಭ್ರಮದ ನಂತರ ಮುಂಬೈನಲ್ಲಿ ₹10Cr ರಸ್‌ಮಲೈ ಸೇಲ್!

ಇತ್ತೀಚೆಗೆ ನಡೆದ ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶದ ಬಳಿಕ ರಾಜಕೀಯ ವಲಯದಲ್ಲಿ ಕುತೂಹಲಕರ ಬೆಳವಣಿಗೆಗಳು ಕಂಡುಬಂದಿವೆ. ಚುನಾವಣಾ ಪ್ರಚಾರದ ವೇಳೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ವ್ಯಂಗ್ಯವಾಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ಇದೀಗ ಫಲಿತಾಂಶದ ನಂತರ ಟೀಕೆಗೆ ಗುರಿಯಾಗಿದ್ದಾರೆ. ಚುನಾವಣೆ ಪ್ರಚಾರದ ಸಂದರ್ಭ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮುಂಬೈಗೆ...

ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತು ಹಾಕುವವರೆಗೂ ಬಿಜೆಪಿ ಹೋರಾಟ ನಿಲ್ಲದು: ಬಸವರಾಜ್ ಬೊಮ್ಮಾಯಿ

Political News: ಬಳ್ಳಾರಿಯಲ್ಲಿಂದು ಬಿಜೆಪಿ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img