Saturday, September 5, 2026

ರಾಜಕೀಯ

ಯುವಕರ ಪ್ರಕಾರ ಸಿಎಂ ಪಟ್ಟಕ್ಕೆ ಉಪೇಂದ್ರ ಫೇವರಿಟ್..!

ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ ಕಾಂಗ್ರೆಸ್ ಹಾಗೂ...

ಸಿದ್ದರಾಮಯ್ಯಗೆ ಇಷ್ಟೊಂದು ಕಾಡಿಸೋ ಅವಶ್ಯಕತೆ ಇತ್ತಾ..?

ಕರ್ನಾಟಕ ಟಿವಿ : ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ ಸಿದ್ದರಾಮಯ್ಯ ವಿರೋಧಿ...

ಬಿಜೆಪಿಗೆ ಚಕ್ರವರ್ತಿ ಸೂಲಿಬೆಲೆ ಅನಿವಾರ್ಯ, ಯಾಕೆ ಗೊತ್ತಾ..?

ಕರ್ನಾಟಕ ಟಿವಿ : ಮೀಸೆ ಬಂದ ಗಂಡಸಿಗೆ ನೆಲ ಕಾಣಲ್ವಂತೆ.. ಅಧಿಕಾರದ ಮದ ಏರಿದವರಿಗೆ ಮತದಾರ ಕಾಣಲ್ವಂತೆ.. ಆದ್ರೆ, ರಾಜ್ಯ ಬಿಜೆಪಿಯ ಕೆಲ ನಾಯಕರಿಗೆ ತಾವು ಅಧಿಕಾರಕ್ಕೆ ಬಂದ ಕಾರ್ಯಕರ್ತರು ಕಾಣಿಸ್ತಿಲ್ಲ.. ಇದಿಷ್ಟೆ ಅಲ್ಲ, ಲೋಕಸಭಾ ಚುನಾವಣೆಯಲ್ಲಿ ಯಾವುದೇ ಲಾಭದ ನಿರೀಕ್ಷೆಯಿಲ್ಲದೆ ಬಿಜೆಪಿ ಗೆಲುವಿಗೆ ಟೊಂಕ ಕಟ್ಟಿ ಕೆಲಸ ಮಾಡಿದ ಚಕ್ರವರ್ತಿ ಸೂಲಿಬೆಲೆಗೂ ರಾಜ್ಯ...

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಕಥೆ ಏನು..?

ಕರ್ನಾಟಕ ಟಿವಿ : ಕರ್ನಾಟಕ ರಾಜಕೀಯ ಇತಿಹಾಸದಲ್ಲಿ 5 ವರ್ಷಗಳ ಅವಧಿಯನ್ನ ಪೂರ್ಣಗೊಳಿಸಿದ ಸಿಎಂಗಳು ಬರೀ ಮೂರೇ ಜನ.. ನಿಜಲಿಂಗಪ್ಪ, ದೇವರಾಜ ಅರಸು ಬಿಟ್ರೆ ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿಯ ಟಗರು ಒನ್ ಅಂಡ್ ಓನ್ಲಿ ಸಿದ್ದರಾಮಯ್ಯ ಮಾತ್ರ 5 ವರ್ಷ ಅಧಿಕಾರ ಪೂರೈಸಿದ್ದಾರೆ.. ಹೌದು, ದೇವೇಗೌಡರ ಜೊತೆ ಜನತಾದಳವನ್ನ ಸಂಘಟನೆ ಮಾಡಿ ನಂತರ ಗೌಡರ ವಿರುದ್ಧ ಸಿಡಿದೆದ್ದು...

ಹೀರೆಕೆರೂರಲ್ಲಿ ಪಾಟೀಲ್ ಕನಸಿಗೆ ಬಣಕಾರ್ ಬಿಸಿ..!

ಕಾಂಗ್ರೆಸ್ ಜೆಡಿಎಸ್ ನ 17 ಶಾಸಕರು ರಾಜೀನಾಮೆ ಕೊಟ್ಟ ಪರಿಣಾಮ ಕುಮಾರಸ್ವಾಮಿ ಸಿಎಂ ಕುರ್ಚಿಕಳೆದುಕೊಂಡ್ರು.. ನಂತರ ಆ ಶಾಸಕರ ರಾಜೀನಾಮೆ ಅಂಗೀಕಾರವಾಗದೆ ಅನರ್ಹರಾದ್ರು. ಆ ಅನರ್ಹ ಶಾಸಕರ ಬಲಿದಾನ ಫಲವೇ ಬಿಎಸ್ ಯಡಿಯೂರಪ್ಪ ಸಿಎಂ ಆಗಿರೋದು.. ಬಿಜೆಪಿ ಪಾಲಿಗೆ 17 ಶಾಸಕರೂ ಇಂಪಾರ್ಟೆಂಟ್ ಅದರಲ್ಲಿ ಹೀರೆಕೆರೂರು ಕ್ಷೇತ್ರದ ಬಿ.ಸಿ ಪಾಟೀಲ್ ಕೂಡ ಒಬ್ರು.. ಅನರ್ಹಗೊಂಡ ಶಾಸಕರ ಗುಂಪಿನಲ್ಲಿ ಹೀರೆಕೆರೂರು ಕಾಂಗ್ರೆಸ್ ಶಾಸಕರಾಗಿದ್ದ...

ಎಂಟಿಬಿ ವರ್ಸಸ್ ಬಚ್ಚೇಗೌಡ : ಹೊಸಕೋಟೆ ರಾಜಕೀಯ ಇತಿಹಾಸ

KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...

ಡಿಕೆ ಶಿವಕುಮಾರ್ ರಿಲೀಸ್ ಆಗೋದು ಯಾವಾಗ..?

ಆಪರೇಷನ್​ ಆಟವೋ.. ಗದ್ದುಗೆ ಗುದ್ದಾಟವೋ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ.. ಯಡಿಯೂರಪ್ಪ ಸಿಎಂ ಆಗಿದ್ದಾರೆ.. ಕಾಂಗ್ರೆಸ್ ಜೆಡಿಎಸ್​ನಿಂದ 17 ಶಾಸಕರು ರಾಜೀನಾಮೆ ಕೊಟ್ಟಿದ್ದಕ್ಕೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣ ಅನ್ನೋದು ಎಲ್ಲರಿಗೂ ಗೊತ್ತಿರೋ ಸಂಗತಿನೇ.. ಆದ್ರೆ ಪದೇ ಪದೇ ಆಪರೇಷನ್ ಆಟದಲ್ಲಿ ಫೇಲ್ ಆಗ್ತಿದ್ದ ಯಡಿಯೂರಪ್ಪ ಈ ಬಾರಿ ಸಕ್ಸಸ್ ಆಗಿದ್ದು ಮಾತ್ರ ತಮ್ಮ ಸ್ವಂತ ಪ್ಲಾನ್ ನಿಂದ...

ಐಶ್ವರ್ಯ’ಲಕ್ಷ್ಮಿ’ ಸಂಕಷ್ಟದ ರಹಸ್ಯ..!

ಡಿಕೆಶಿ ಬೆನ್ನ ಹಿಂದೆಯೇ ಲಕ್ಷ್ಮೀಗೂ ಇ.ಡಿ ಕುಣಿಕೆ..! .. ದೊಡ್ಡದಾಗ್ತಿದೆ ಇ.ಡಿ ಹಿಟ್​​ ಲಿಸ್ಟ್ .. ಯಾರ್ಯಾರಿಗೆ ಬೀಸ್ತಾರೆ ಬಲೆ..? .. ಡಿಕೆಶಿ ಜೊತೆ ಲಕ್ಷ್ಮೀ ಹೆಬ್ಬಾಳ್ಕರ್ ದು ಏನ್ ವ್ಯವಹಾರ..? ಕನಕಪುರದ ಬಂಡೆ ಯಾಕಿಷ್ಟು ಟಾರ್ಗೆಟ್​..? ಡಿಕೆ ಶಿವಕುಮಾರ್  ನಂಬಿದ ವ್ಯಕ್ತಿಗಳೇ ಅವರಿಗೆ ಮುಳುವಾದ್ರಾ..? ಕನಕಪುರದ ಬಂಡೆ ಡಿಕೆಶಿ ಇಡಿ ಪ್ರಕರಣ...

ಶಾಗೆ ಶಾಕ್ ಕೊಡಲು ಜೈಲಿನಲ್ಲಿ ಡಿಕೆಶಿ ಮಾಸ್ಟರ್ ಪ್ಲಾನ್

ತಿಹಾರ್​ ಜೈಲು ಸೇರಿದ್ಮೇಲೆ ಹೆಚ್ಚಾಯ್ತು ಡಿಕೆಶಿ ಶಕ್ತಿ.. ಕನಕಪುರದ ಬಂಡೆ ಹೆಣೆದಿದ್ದಾರೆ ರಣತಂತ್ರ.. ಅಂದುಕೊಂಡಂತೆ ಆದ್ರೆ ಅಮಿತ್ ಶಾಗೆ ಬಿಗ್ ಶಾಕ್ ಗ್ಯಾರಂಟಿ..  ಯಸ್​.. ಕನಕಪುರದ ಬಂಡೆ ಡಿಕೆಶಿಯನ್ನ ಇಡಿ ಅಧಿಕಾರಿಗಳು ಫುಲ್ ಲಾಕ್ ಮಾಡಿದ್ದಾರೆ.. ತಿಹಾರ್​ ಜೈಲಿನಲ್ಲಿ ಕ ಬಿ ಎಣಿಸುವಂತೆ ಮಾಡಿದ್ದಾರೆ.. ಆದ್ರೂ ಬಂಡೆಯಂತಹ ಡಿಕೆಶಿ ಈಗಲೂ ಜಗ್ಗಿಲ್ಲ.. ಜೈಲಿನಿಂದ ಬಂದ್ಮೇಲೆ ಏನ್ಮಾಡಬೇಕು.....
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img