Tuesday, March 24, 2026

ರಾಜಕೀಯ

ಹಬ್ಬದ ಜೋಶ್ ಇಳಿಸಿದ LPG ಸಿಲಿಂಡರ್ ದರ ಏರಿಕೆ

ದಸರಾ ಹಬ್ಬದ ಸಂಭ್ರಮದಲ್ಲಿರುವ ದೇಶದ ಜನರಿಗೆ ಬೆಲೆ ಏರಿಕೆಯ ಶಾಕ್ ಸಿಕ್ಕಿದೆ. ತೈಲ ಕಂಪನಿಗಳು ದೇಶಾದ್ಯಂತ ಎಲ್‌ಪಿಜಿ ದರವನ್ನು ಪರಿಷ್ಕರಿಸಿ, ನೂತನ ಪಟ್ಟಿ ಘೋಷಣೆ ಮಾಡಿದೆ. ಚಿನ್ನದ ಬೆಲೆ ಏರಿಕೆಯಿಂದ ಸುಸ್ತಾಗಿರುವ ಜನರಿಗೆ ಈಗ ಎಲ್‌ಪಿಜಿ ದರ ಏರಿಕೆಯ ಬಿಸಿ ಕೂಡ ತಟ್ಟಲಿದೆ. ದಸರಾ ಹಬ್ಬದ ಜೋಶ್‌ಗೆ ಸರಿಯಾಗಿ ಬೆಲೆ ಏರಿಕೆ ಮಾಡುವ ಮೂಲಕ ಪೆಟ್ರೋಲಿಯಂ...

ಜಾತಿಗಣತಿಗೆ BJP ಬೆಂಬಲ? ಆರ್‌. ಅಶೋಕ್ ಸ್ಪಷ್ಟನೆ

ರಾಜ್ಯ ಕಾಂಗ್ರೆಸ್‌ ಸರ್ಕಾರ ಕೈಗೊಂಡಿರುವ ಜಾತಿ ಸಮೀಕ್ಷೆಗೆ ಬಿಜೆಪಿ ವಿರೋಧವಿಲ್ಲ. ಆದರೆ ಜಾತಿ-ಧರ್ಮ ಒಡೆಯುವ ಅಜೆಂಡಾಗೆ ನಮ್ಮ ವಿರೋಧವಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ವಿರೋಧಿ. ಅವರು ಸದಾ ಜಾತಿ ಒಡೆಯುವ ರಾಜಕೀಯ ಮಾಡುತ್ತಿದ್ದಾರೆ. ಸಂವಿಧಾನದ ಅಡಿಯಲ್ಲಿ ಯಾವುದೇ ಜಾತಿಗೆ ಪರಿಶಿಷ್ಟ ಪಂಗಡ ಸ್ಥಾನ ನೀಡುವುದಕ್ಕೆ...

ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು ಆರೋಗ್ಯದಲ್ಲಿ ಏರುಪೇರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ. ಬೆಂಗಳೂರಿನ ಎಂಎಸ್‌ ರಾಮಯ್ಯ ಆಸ್ಪತ್ರೆಗೆ ಖರ್ಗೆ ಅವರನ್ನ ದಾಖಲಾಗಿದ್ದಾರೆ. ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರ ತಂಡ ತೀವ್ರ ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು...

ಹುಕ್ಕೇರಿ ಚುನಾವಣೆ ಸೋಲಿಗೆ ಅದೇ ಕಾರಣ?

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ರಮೇಶ್‌ ಕತ್ತಿ ವಿರುದ್ಧ ಜಾರಕಿಹೊಳಿ ಕುಟುಂಬಕ್ಕೆ ಮುಖಭಂಗವಾಗಿದೆ. ಚುನಾವಣೆಯಲ್ಲಿ ಸೋಲಿನ ಬಳಿಕ ಮೊದಲ ಬಾರಿಗೆ ಸಚಿವ ಸತೀಶ್‌ ಜಾರಕಿಹೊಳಿ, ಬೆಳಗಾವಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಎಲೆಕ್ಷನ್‌ನಲ್ಲಿ ಸೋಲು ಗೆಲುವು ಇದ್ದಿದ್ದೇ. ಮುಂದೆ ಗೆಲ್ಲಬಹುದು. ಹುಕ್ಕೇರಿ ಸೋಲು ಪಾಠ ಇದ್ದಂತೆ. ಸ್ಟ್ರ್ಯಾಟಜಿ ಮಾಡುವಲ್ಲಿ ವಿಫಲ ಆಗಿದ್ದೇವೆ. ಬೇರೆ ಬೇರೆ ಕಾರಣಗಳಿಂದ ಸೋತಿದ್ದೇವೆ ಅಂತಾ...

ಎದೆ ಮುಟ್ಕೊಂಡ್‌ ಹೇಳಿ.. ಎಷ್ಟ್ ಮನೆ ಹಾಳ್ ಮಾಡಿದ್ರಿ?

ಬಿಡದಿ ಟೌನ್‌ಶಿಪ್‌ ವಿಚಾರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ವಾಕ್ಸಮರ ತಾರಕಕ್ಕೇರಿದೆ. ಹೋರಾಟಗಾರರಿಗೆ ದಳಪತಿಗಳು ಬೆಂಬಲ ಘೋಷಿಸಿದ್ದು, ಅಗತ್ಯಬಿದ್ರೆ ಪಾದಯಾತ್ರೆ ಮಾಡೋದಾಗಿ ಹೆಚ್‌ಡಿಕೆ ಹೇಳಿದ್ದಾರೆ. ಟೌನ್‌ಶಿಪ್‌ ವಿಚಾರವಾಗೇ ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡಿರುವ ಹೆಚ್‌.ಡಿ. ಕುಮಾರಸ್ವಾಮಿ, ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 2006-07ರಲ್ಲಿ ಬೆಂಗಳೂರು ನಗರದ ಸಮಸ್ಯೆ ನೋಡಿ, ಇಲ್ಲಿನ ಡೆವಲಪ್‌ಮೆಂಟ್‌ ನಿಲ್ಲಿಸಿ, 5 ಟೌನ್‌ಶಿಪ್ ಮಾಡುವ ನಿರ್ಧಾರ ಮಾಡಿದ್ದೆ....

ಥರ್ಡ್ ಪಾರ್ಟಿ ಸೃಷ್ಟಿಯಾಗಿದ್ದು ನಿಮ್ಮದೇ ಕಾಂಗ್ರೆಸ್ ಪಕ್ಷದ ಜ್ಞಾತಿ ವರ್ಗದಲ್ಲಿ: ಸಿಎಂಗೆ ಸುನೀಲ್ ಕುಮಾರ್ ಟಾಂಗ್

Political News: ಜಾತಿ ಗಣತಿಗೆ ಬಿಜೆಪಿಗರು ವಿರೋಧಿಸುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಸುನೀಲ್ ಕುಮಾರ್, ಜಾತಿ ಗಣತಿಗೆ ಬಿಜೆಪಿಗರು ವಿರೋಧ ವ್ಯಕ್ತಪಡಿಸಿಯೇ ಇಲ್ಲ. ಬದಲಾಗಿ ನಿಮ್ಮ ಪಕ್ಷದವರೇ ವಿರೋಧಿಸಿದ್ದಾರೆಂದು ಹೇಳಿದ್ದಾರೆ. ಬಿಜೆಪಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ವಿರೋಧ ಮಾಡಿಯೇ ಇಲ್ಲ. ಗಣತಿಗೆ ವಿರೋಧ ವ್ಯಕ್ತವಾಗಿದ್ದೇ ಸಿದ್ದರಾಮಯ್ಯನವರ ಸಂಪುಟದಲ್ಲಿ. ಆದರೆ ಇದನ್ನು ಮುಚ್ಚಿಕೊಳ್ಳುವುದಕ್ಕೆ...

Dharwad: ಮಾಜಿ ಸೈನಿಕನ ಮೇಲೆ ಹಲ್ಲೆ ಕೇಸ್: 2 ಕಡೆಯಿಂದಲೂ ಎಫ್‌ಐಆರ್ ದಾಖಲಾಗಿದೆ: ಕಮಿಷನರ್

Dharwad: ಧಾರವಾಡ: ಮಾಜಿ ಸೈನಿಕನ ಮೇಲೆ ಪೋಲೀಸರಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಕಮಿಷನರ್ ಇಬ್ಬರು ಪೋಲೀಸರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಬಳಿಕ ಮಾಧ್ಯಮಗಳ ಜತೆ ಮತನಾಡಿರುವ ಕಮಿಷನರ್ ಎನ್.ಶಶಿಕುಮಾರ್, ಸೆಪ್ಟೆಂಬರ್ 28ರಂದು ಇಂಡಿಯಾ ಪಾಕಿಸ್ತಾನ ಮ್ಯಾಚ್ ನಡೆದಿತ್ತು. ನಮ್ಮ‌ ಪೋಲಿಸರು ಗಸ್ತು ತಿರುಗುತ್ತಿದ್ದರು. ವಿವೇಕಾನಂದ‌ ಸರ್ಕಲ್ ನಲ್ಲಿ ಸೈನಿಕ ಎಂದು ಮೆಸ್ ಸ್ಟಾರ್ಟ್...

ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ಮೇಲೆ ಲೋಕಾಯುಕ್ತ ರೇಡ್

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮೇಲೆ ಅಕ್ರಮ ಆಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ ಲೋಕಾಯುಕ್ತ ಎಸ್‌ಪಿ ಸ್ನೇಹಾ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ನಾಲ್ಕು ವಾಹನಗಳಲ್ಲಿ ಬಂದ ತಂಡವು ಬೆಂಗಳೂರಿನ ಹೊಸಮನೆ, ಚಿಕ್ಕಮಗಳೂರಿನ ಬಸಾಪುರ ಮತ್ತು ಹಲಸೂರ ತೋಟದ ನಿವಾಸ ಸೇರಿದಂತೆ ಹಲವು...

BJP-JDSಗೆ ಜಸ್ಟ್ ಮಿಸ್….ಕಾಂಗ್ರೆಸ್‌ ಪಾಲಿಗೆ ಅಧಿಕಾರ

ಮಳವಳ್ಳಿ ತಾಲ್ಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಮತ್ತು ರೂಪಾಂತರಗೊಳಿಸುವ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಚುಕ್ಕಾಣಿ ಹಿಡಿದಿದೆ. ಮುಂದಿನ 5 ವರ್ಷದ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ ಹಲಗೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದಾರೆ. ಉಳಿದ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ....

ಸಿದ್ದರಾಮಯ್ಯ ಸರ್ಕಾರಕ್ಕೆ HDK ಸಲಹೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡ್ತಿಲ್ಲ ಅನ್ನೋ ರಾಜ್ಯ ಸರ್ಕಾರದ ಆರೋಪಗಳಿಗೆ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಖಡಕ್‌ ತಿರುಗೇಟು ಕೊಟ್ಟಿದ್ದಾರೆ. ಅನ್ಯಾಯವಾಗಿದೆ ಎಂದು ಇನ್ನೂ ಎಷ್ಟು ದಿವಸ ಹೇಳ್ತೀರಾ? ಪದೇ ಪದೇ ಕೇಂದ್ರ ಸರ್ಕಾರದ ಜೊತೆ ಘರ್ಷಣೆಗೆ ಹೋಗಬೇಡಿ. ಘರ್ಷಣೆಗೆ ಹೋಗೋದ್ರಿಂದ ಏನೂ ಸಿಗೋದಿಲ್ಲ. ವಿಶ್ವಾಸದಿಂದ ಇರಿ. ನಾನು...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img