Tuesday, March 24, 2026

ರಾಜಕೀಯ

Tumakuru: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ: ಟಿ.ಬಿ.ಜಯಚಂದ್ರ

Tumakuru: ತುಮಕೂರು: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ ಎಂದು ತುಮಕೂರಿನಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪ್ರತಿಪಾದಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿರುವ ಅವರು, ತಮಿಳು ನಾಡಿನ ಕೂರೂರಿನಲ್ಲಿ ಕಾಲ್ತುಳಿತ ಪ್ರಕರಣ ಉಲ್ಲೇಕಿಸಿ ಪ್ರತಿಕ್ರಿಯೆ ನೀಡಿದ್ದಾರೆ. 40 ಜನ ಸಾವು.. 50 ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆಯುತಿದ್ದಾರೆ. ಈ ದುಂತರಗಳನ್ನ ತಪ್ಪಿಸಲು ಸಾರ್ವಜನಿಕರ ನಿಯಂತ್ರಣಕ್ಕೆ ಕಾನೂನು...

ಕಲ್ಯಾಣ ಕರ್ನಾಟಕ ಬೆಳೆಹಾನಿ ಪರಿಹಾರಕ್ಕೆ ಪ್ರಧಾನಿಗೆ ಖರ್ಗೆ ಪತ್ರ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು,...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಿ ಜಿ ಪೇ ಕಾರ್ಯಕ್ರಮ ಯಶಸ್ವಿಯಾಗಿಲಿ: ಕೆ.ಷಡಕ್ಷರಿ

Tipaturu: ತಿಪಟೂರು: ನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯುಧಪೂಜೆ ಪ್ರಯುಕ್ತವಾಗಿ ಕಛೇರಿಯಲ್ಲಿ ಲಕ್ಷ್ಮಿಪೂಜೆ ಹಾಗೂ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಆಗಮಿಸಿದ ತಾಲ್ಲೂಕಿನ ಶಾಸಕರಾದ ಕೆ.ಷಡಕ್ಷರಿಯವರು ಕಛೇರಿಯಲ್ಲಿ ಧಾರ್ಮಿಕ ವಿಧಿವಿದಾನಗಳನುಸಾರ ನೆರವೇರಿಸುತ್ತಿರುವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ತಾಲ್ಲೂಕಿನ ನಾಗರಿಕರಿಗೂ ಹಾಗೂ ಜನಸಾಮಾನ್ಯರಿಗೂ ಉಪಯೋಗವಾಗುವ ಡಿ ಜಿ ಪೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರಾದ...

ಉತ್ತರ ಕರ್ನಾಟಕದಲ್ಲಿ CM ವೈಮಾನಿಕ ಸಮೀಕ್ಷೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗೆ, ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸೆಪ್ಟೆಂಬರ್‌ 30ರ ಮಂಗಳವಾರ, ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಮಳೆ ಹಾನಿ ಪ್ರದೇಶಗಳಲ್ಲಿ ಸಮೀಕ್ಷೆ ಮಾಡಲಿದ್ದಾರೆ. ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ, ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ...

ಕಾಂಗ್ರೆಸ್‌ ಶಾಸಕನಿಗೆ ಲೋಕಾಯುಕ್ತ ಶಾಕ್‌

ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ, ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆಯೇ ಶಾಸಕರ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಟಿ.ಡಿ. ರಾಜೇಗೌಡ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ, ಬಿಜೆಪಿ ಮುಖಂಡ ದಿನೇಶ್‌ ಹೊಸೂರು, ಜನಪ್ರತಿನಿಧಿಗಳ...

ಟಿವಿಕೆ ಕಾರ್ಯದರ್ಶಿ ಅಯ್ಯಪ್ಪನ್‌‌ ಸೂಸೈಡ್

ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್‌, ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್‌ ಬರೆದಿದ್ದಾರೆ. ಸೆಪ್ಟೆಂಬರ್‌...

ಉ.ಕ. ಪ್ರತ್ಯೇಕ ರಾಜ್ಯದ ಕೂಗು : ಕತ್ತಿ ಬಳಿಕ ರಾಜು ಕಾಗೆ ಸರದಿ!

ಬೆಳಗಾವಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ದಿವಂಗತ ಉಮೇಶ್‌ ಕತ್ತಿ ಅವರು ಅನೇಕ ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹೇಳಿಕೆ ಬಂದಾಗ ಪರ-ವಿರೋಧ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದವು. ಇದೀಗ ಅದೇ ಜಿಲ್ಲೆಯಿಂದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಶಾಸಕ ರಾಜು ಕಾಗೆ ಕೂಡ...

ಗೆಳತಿ ಆಟೋಬಯೋಗ್ರಫಿಗೆ ಮುನ್ನುಡಿ ಬರೆದ ನರೇಂದ್ರ ಮೋದಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಆತ್ಮೀಯ ಸ್ನೇಹ ಮತ್ತೊಮ್ಮೆ ಹೊರಹೊಮ್ಮಿದೆ. ಜಾರ್ಜಿಯಾ ಮೆಲೋನಿ ಅವರ ಆತ್ಮಕತೆ “ಐ ಆಮ್ ಜಾರ್ಜಿಯಾ: ಮೈ ರೂಟ್ಸ್, ಮೈ ಪ್ರಿನ್ಸಿಪಲ್ಸ್” ಪುಸ್ತಕದ ಭಾರತೀಯ ಆವೃತ್ತಿಗೆ ಪ್ರಧಾನಿ ಮೋದಿ ಮುನ್ನುಡಿ ಬರೆದಿದ್ದಾರೆ. ತಮ್ಮ ಜೀವನ, ಹೋರಾಟ, ನಂಬಿಕೆ ಮತ್ತು ನಾಯಕತ್ವದ...

ಬಿಹಾರ ಸಮೀಕ್ಷೆಯಲ್ಲಿ ಗೆಲುವು ಯಾರಿಗೆ..?

‌ಬಿಹಾರ ವಿಧಾನಸಭಾ ಚುನಾವಣೆಗೆ, ಕೆಲವೇ ತಿಂಗಳು ಬಾಕಿ ಉಳಿದಿವೆ. ಖಾಸಗಿ ಮಾಧ್ಯಮ ವಾಹಿನಿಗಳು ಮತ್ತು ಕೆಲ ಸಂಸ್ಥೆಗಳು, ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಈ ಬಾರಿ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ವರ್ಸಸ್ ತೇಜಸ್ವಿ ಯಾದವ್ ಎಂದೇ ಬಿಂಬಿತವಾಗ್ತಿದೆ. ಟೈಮ್ಸ್ ನೌ ಮತ್ತು ಜೆವಿಸಿ ಹೊಸ ಸಮೀಕ್ಷೆ ಪ್ರಕಟವಾಗಿದೆ. ಈ ಸರ್ವೇ ಪ್ರಕಾರ, ಎನ್‌ಡಿಎ ಕೂಟ...

41 ಸಾವಿನ ಸತ್ಯಶೋಧನೆಗೆ ಸಿದ್ದ : ತೇಜಸ್ವಿ ಸೇರಿ 8 ಮಂದಿ ನಿಯೋಗ

ಕರೂರುನಲ್ಲಿ 41 ಮಂದಿ ಬಲಿಯಾದ ಕಾಲ್ತುಳಿತ ದುರಂತದ ಹಿನ್ನೆಲೆ, ಇದರ ಮೂಲ ಕಾರಣ ತಿಳಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 8 ಎನ್‌ಡಿಎ ಸಂಸದರ ನಿಯೋಗವೊಂದನ್ನು ರಚಿಸಿದ್ದಾರೆ. ಹೇಮಾಮಾಲಿನಿ ನೇತೃತ್ವದ ಈ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಅನುರಾಗ್ ಠಾಕೂರ್, ಶಿವಸೇನೆಯ ಶ್ರೀಕಾಂತ್ ಶಿಂಧೆ, ಟಿಡಿಪಿಯ ಪುಟ್ಟ ಮಹೇಶ್...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img