Monday, May 11, 2026

ರಾಜಕೀಯ

ಆಂಧ್ರ ಸಿಎಂ ಮಗನಿಗೆ ಪ್ರಿಯಾಂಕ್‌ ಖರ್ಗೆ ಟಕ್ಕರ್‌!

ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕೊರತೆ ಬಗ್ಗೆ, ಐಟಿ ಕಂಪನಿಗಳು ಧ್ವನಿ ಎತ್ತಿದ್​ದಾಗ, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ ನೀಡಿದ್ದರು. ಬ್ಲಾಕ್ ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ, ಉದ್ಯಮಿ ಮೋಹನ್‌ ದಾಸ್‌ ಪೈ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು. ಬಳಿಕ ಕರ್ನಾಟಕ ಕಾಂಗ್ರೆಸ್...

ಡಿ.ಕೆ ಶಿವಕುಮಾರ್ ಸಿಎಂ ಆಗಲು ಸಂಕಲ್ಪ ವ್ರತಕ್ಕೆ ಫಲ ಸಿಗುತ್ತಾ?

ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕೆಂದು, ಕುಣಿಗಲ್‌ ಶಾಸಕ ರಂಗನಾಥ್‌ ಉಪವಾಸ ಮಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ವಗರಗೆರೆ ಗ್ರಾಮದ, ದಲಿತ ಮಹಿಳೆ ಜಯಮ್ಮ ಎಂಬುವರ ಮನೆಯಲ್ಲಿ, ಮುದ್ದೆ ಸಾರು ಊಟ ಮಾಡಿ ಉಪವಾಸ ಅಂತ್ಯಗೊಳಿಸಿದ್ದಾರೆ. ಉಪವಾಸ ಮುಗಿದ ಬಳಿಕ ಮಾತನಾಡಿದ ಶಾಸಕ ರಂಗನಾಥ್‌, ನವರಾತ್ರಿ ದಿನ ಹಲವರು ಸಂಕಲ್ಪ ಮಾಡಿ ಉಪವಾಸ ಮಾಡುವ ಮೂಲಕ, ಶಕ್ತಿ...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಬಿಜೆಪಿ ವಿರುದ್ಧ ವಿದೇಶದಿಂದ ರಾಗಾ ವಿವಾದಾತ್ಮಕ ಹೇಳಿಕೆ!

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಗ್ರಾಸರಾಗಿದ್ದಾರೆ. ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಭಾರತದಲ್ಲಿ ಪ್ರಜಾಪ್ರಭುತ್ವದ ರಚನೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿಸಿದರು. ಭಾರತದ ಸಾಂಸ್ಕೃತಿಕ ವೈವಿಧ್ಯತೆ, ತಾಂತ್ರಿಕ ಶಕ್ತಿ ಮತ್ತು ಆರೋಗ್ಯ ವ್ಯವಸ್ಥೆಯಿಂದ ನನಗೆ ದೇಶದ ಬಗ್ಗೆ ಅಪಾರ ಆಶಾವಾದವಿದೆ. ಆದರೆ,...

ನೆರೆ ಪರಿಹಾರಕ್ಕೆ BJP ಪಟ್ಟು : 2 ದಿನಗಳು ರಾಜ್ಯ ಪ್ರವಾಸ

ನಿರಂತರ ಮಳೆ, ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ನೆರೆಪೀಡಿತ ಪ್ರದೇಶಗಳ ಸ್ಥಿತಿಗತಿ ಪರಿಶೀಲನೆಗಾಗಿ ಬಿಜೆಪಿ ನಾಯಕರು ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ಹಿರಿಯ ನಾಯಕರ ತಂಡ, ಇಂದಿನಿಂದ 2 ದಿನಗಳ ರಾಜ್ಯ ಪ್ರವಾಸ ಕೈಗೊಳ್ಳುತ್ತಿದೆ. ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಿಜೆಪಿ ನಾಯಕರ ತಂಡ ಪರಿಶೀಲನೆ ನಡೆಸಲಿದೆ. ಶುಕ್ರವಾರ...

ರಾಜ್ಯದ 16 ಜಿಲ್ಲೆಗಳ KPCC ಅಧ್ಯಕ್ಷರ ಬದಲಾವಣೆ – 650 ನಿರ್ದೇಶಕರ ಪಟ್ಟಿ ಸಿದ್ಧ !

ರಾಜ್ಯದ ಸುಮಾರು 16 ಜಿಲ್ಲೆಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೀರ್ಮಾನಿಸಲಾಗಿದೆ. ಈ ಬಾರಿಗೆ ಆಯ್ಕೆ ಪ್ರಕ್ರಿಯೆ ಭಿನ್ನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಹೈಕಮಾಂಡ್ ನೇರವಾಗಿ...

ರಸ್ತೆಗುಂಡಿ ಸರ್ಕಾರದ ಜವಾಬ್ದಾರಿ – ಒಪ್ಪಿಕೊಂಡ ರಾಮಲಿಂಗಾರೆಡ್ಡಿ

ಬೆಂಗಳೂರು ನಗರದ ರಸ್ತೆಗಳಲ್ಲಿ ಇರುವ ಗುಂಡಿಗಳು ಕಾಂಗ್ರೆಸ್ ಸರ್ಕಾರದ ಮೇಲೆಯೂ ಟೀಕೆ ತರಿಸುತ್ತಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ಗುಂಡಿಗಳನ್ನು ಸರಿಪಡಿಸುವ ಜವಾಬ್ದಾರಿ ಪಾಲಿಕೆ ಹಾಗೂ ರಾಜ್ಯ ಸರ್ಕಾರದ ಮೇಲೆಯಿದೆ ಎಂದು ಸ್ಪಷ್ಟಪಡಿಸಿದರು. ಪೂರ್ವದ ಬಿಜೆಪಿ ಸರ್ಕಾರದ ಕಾಲದಲ್ಲಿ ರಸ್ತೆ ಗುಂಡಿಗಳ ವಿಚಾರವನ್ನು ಹೈಕೋರ್ಟ್ ಸ್ವತಃ ಮಾನಿಟರ್...

ನವೆಂಬರ್‌ ಕ್ರಾಂತಿಗೆ ಸಿದ್ದು ತೆರೆ : ಎರಡೂವರೆ ವರ್ಷ ನಾನೇ ಸಿಎಂ

ರಾಜ್ಯ ರಾಜಕೀಯದಲ್ಲಿ ಕೆಲವು ದಿನಗಳಿಂದ ನವೆಂಬರ್ ಕ್ರಾಂತಿ ಕುರಿತ ಊಹಾಪೋಹಗಳು ಗರಿಗೆದರಿದ್ದವು. ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು, ಸಚಿವರು ಸಹ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್‌ನಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಹೇಳಿಕೆಗಳನ್ನು ನೀಡಿದ್ದರು. ಇದನ್ನೇ ಆಧಾರ ಮಾಡಿಕೊಂಡು ಬಿಜೆಪಿ ನಾಯಕರು ಸಹ ಸಿಎಂ ಬದಲಾವಣೆ ಆಗಲಿದೆ ಎಂದು ಟೀಕಿಸುತ್ತಿದ್ದರು. ಆದರೆ, ಈ ಎಲ್ಲಾ ಚರ್ಚೆಗಳಿಗೆ ತೆರೆ ಎಳೆದಂತೆ...

ಪರಿಹಾರವಿಲ್ಲ ಬರೀ ಹೆಲಿಕಾಪ್ಟರ್ ಸಮೀಕ್ಷೆ : ಸಿಎಂ ಸಮೀಕ್ಷೆಗೂ ಅಶೋಕ್ ತೀವ್ರ ಟೀಕೆ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಹ ಸಮೀಕ್ಷೆಯ ಮೇಲೆ ತೀವ್ರ ಟೀಕೆ ಮಾಡಿದ್ದಾರೆ. ಮೊದಲು ಪ್ರವಾಹ ಸಂತ್ರಸ್ತರಿಗೆ ಪರಿಹಾರ ಘೋಷಿಸಿ, ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಅಶೋಕ್ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ ಅಶೋಕ್‌, ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ...

RSS ಬಗ್ಗೆ ಸರ್ದಾ‌ರ್ ಉಲ್ಲೇಖವನ್ನು ಪ್ರಧಾನಿಗೆ ನೆನಪಿಸಿದ ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ದೇಶ ನಿರ್ಮಾಣದಲ್ಲಿ ಆರ್‌ಎಸ್‌ಎಸ್ ಪಾತ್ರವನ್ನು ಶ್ಲಾಘಿಸಿದ್ದರೂ, ಕಾಂಗ್ರೆಸ್ ಪಕ್ಷವು RSS ಸಂಘದ ಚಟುವಟಿಕೆಗಳು ಮಹಾತ್ಮ ಗಾಂಧಿಯವರ ಹತ್ಯೆಗೆ ಕಾರಣವಾದ ವಾತಾವರಣವನ್ನು ಸೃಷ್ಟಿಸಿದೆ ಎಂದು ನೆನಪಿಸಿದೆ. ಈ ಸಂಬಂಧ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಪ್ರಧಾನಿ ಬುಧವಾರ ಬೆಳಿಗ್ಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ....
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img