Monday, May 11, 2026

ರಾಜಕೀಯ

ನಾವು ಪತ್ರ ಕೊಡ್ತೀವಿ, ನೀವು ದುಡ್ಡು ಕೊಡ್ಸಿ – ನಗುತ್ತಲೇ HDKಗೆ ತಿರುಗೇಟು ನೀಡಿದ ಸಿದ್ದರಾಮಯ್ಯ!

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ ಕೇಂದ್ರ ಸರ್ಕಾರದ ಜೊತೆ ಸಂಘರ್ಷ ಬೇಡ ಅನ್ನುವ ಹೇಳಿಕೆ ಮತ್ತು ಅದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇರ ತಿರುಗೇಟು ಇವೆರಡೂ ಈಗ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿವೆ. HDK ಅವರ ಈ ಹೇಳಿಕೆಗೆ ನೇರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರ ನಿಲುವಿಗೆ ತೀವ್ರ ಆಕ್ಷೇಪ...

ನವೆಂಬರ್‌ನಲ್ಲಿ CM ಬದಲಾವಣೆ? DK ಬಣ ಫುಲ್ ಆ್ಯಕ್ಟೀವ್!

ದಸರಾ ಹಬ್ಬ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸಿಎಂ ಬದಲಾವಣೆ ಆಗಲ್ಲ.. ಸಿಎಂ ಬದಲಾವಣೆ ಆಗಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರು ತಮ್ಮ ಮಾತು ಬದಲಿಸುತ್ತಿದ್ದಾರೆ. ನವೆಂಬರ್‌ನಲ್ಲಿ ಕ್ಯಾಬಿನೆಟ್ ರೀಶಫಲ್ ಅಲ್ಲ ಸಿಎಂ ಕುರ್ಚಿಯೇ ಎಕ್ಸ್‌ಚೇಂಜ್ ಆಗಲಿದೆ ಎನ್ನುತ್ತಿದ್ದಾರೆ. ನವೆಂಬರ್ 20ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಎರಡೂವರೆ ವರ್ಷದ ಅಧಿಕಾರಾವಧಿ ಪೂರ್ಣಗೊಳಿಸುತ್ತಿದ್ದಾರೆ....

ಸಿದ್ದರಾಮಯ್ಯ ಮೈಸೂರು ಪ್ರವಾಸ : ಏನೆಲ್ಲಾ ಕಾರ್ಯಕ್ರಮಗಳು?

ನಾಳೆ ಮೈಸೂರಿನಲ್ಲಿ ವಿಜಯದಶಮಿ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 1 ಹಾಗೂ 2 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.1ರಂದು ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದು ವಾಸ್ತವ್ಯ ಹೂಡುವರು. 2ರಂದು ಬೆಳಿಗ್ಗೆ 8.30ಕ್ಕೆ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9ಕ್ಕೆ ಚಾಮುಂಡಿಬೆಟ್ಟದ...

ಗೆದ್ದು ಬೀಗಿದ​​ ಮೈತ್ರಿ ಪಡೆ : ಕಾಂಗ್ರೆಸ್​​ಗೆ ಭಾರೀ ಮುಖಭಂಗ!

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರುಕಟ್ಟೆ ಸೊಸೈಟಿ (TAPCMS) ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 14 ನಿರ್ದೇಶಕ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಮೈತ್ರಿಕೂಟ ವಶಪಡಿಸಿಕೊಂಡಿದ್ದು, ಕಾಂಗ್ರೆಸ್‌ಗೆ ಕೇವಲ 3 ಸ್ಥಾನ ಸಿಕ್ಕಿದೆ. ಈ ಫಲಿತಾಂಶ ಕಾಂಗ್ರೆಸ್‌ಗೆ ಭಾರೀ ಮುಖಭಂಗ ತಂದಿದೆ. ಈ ಗೆಲುವಿಗೆ ಶಾಸಕ ಎಚ್.ಟಿ. ಮಂಜು...

ಡಿಕೆ ಶಿವಕುಮಾರ್ ಗೆ ಸಿಎಂ ಕುರ್ಚಿ? ನವೆಂಬರ್‌ನಲ್ಲಿ ಬದಲಾವಣೆ ಸಾಧ್ಯತೆ!!!

ರಾಜ್ಯದ ಸಿಎಂ ಅವ್ರು ಆಗ್ತಾರೆ. ಇವ್ರು ಆಗ್ತಾರೆ ಅಂತ ಸಿಎಂ ಆಗುವ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆಗ್ತಾಯಿತ್ತು. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸಚಿವ ಸತೀಶ್ ಜಾರಕಿಹೊಳಿ ಹೆಸರುಗಳು ಕೇಳಿಬರ್ತಾಯಿತ್ತು. ಆದ್ರೆ ಈಗ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದು ಸಾಧ್ಯವಿದೆ ಎಂದು ಮಾಜಿ ಸಂಸದ ಹಾಗೂ ರಾಜ್ಯ ಕಾಂಗ್ರೆಸ್...

HDK vs DK ಟಾಕ್‌ ವಾರ್‌ : HDKಗೆ ನನ್ನನ್ನು ಕಂಡರೆ ’ಲವ್’ ಜಾಸ್ತಿ – ಡಿಕೆಶಿ

ಕೆಲವು ತಿಂಗಳಿನಿಂದ ರಾಜ್ಯ ರಾಜಕೀಯದ ಬಗ್ಗೆ ಮೌನವಾಗಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಇದ್ದಕ್ಕಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಕಾ ಪ್ರಹಾರವನ್ನೇ ಡಿಸಿಎಂ ವಿರುದ್ದ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ, ಅವರಿಗೆ ನನ್ನನ್ನು ಕಂಡರೆ ಲವ್‌ ಜಾಸ್ತಿ ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್...

ಹಬ್ಬದ ಜೋಶ್ ಇಳಿಸಿದ LPG ಸಿಲಿಂಡರ್ ದರ ಏರಿಕೆ

ದಸರಾ ಹಬ್ಬದ ಸಂಭ್ರಮದಲ್ಲಿರುವ ದೇಶದ ಜನರಿಗೆ ಬೆಲೆ ಏರಿಕೆಯ ಶಾಕ್ ಸಿಕ್ಕಿದೆ. ತೈಲ ಕಂಪನಿಗಳು ದೇಶಾದ್ಯಂತ ಎಲ್‌ಪಿಜಿ ದರವನ್ನು ಪರಿಷ್ಕರಿಸಿ, ನೂತನ ಪಟ್ಟಿ ಘೋಷಣೆ ಮಾಡಿದೆ. ಚಿನ್ನದ ಬೆಲೆ ಏರಿಕೆಯಿಂದ ಸುಸ್ತಾಗಿರುವ ಜನರಿಗೆ ಈಗ ಎಲ್‌ಪಿಜಿ ದರ ಏರಿಕೆಯ ಬಿಸಿ ಕೂಡ ತಟ್ಟಲಿದೆ. ದಸರಾ ಹಬ್ಬದ ಜೋಶ್‌ಗೆ ಸರಿಯಾಗಿ ಬೆಲೆ ಏರಿಕೆ ಮಾಡುವ ಮೂಲಕ ಪೆಟ್ರೋಲಿಯಂ...

ಜಾತಿಗಣತಿಗೆ BJP ಬೆಂಬಲ? ಆರ್‌. ಅಶೋಕ್ ಸ್ಪಷ್ಟನೆ

ರಾಜ್ಯ ಕಾಂಗ್ರೆಸ್‌ ಸರ್ಕಾರ ಕೈಗೊಂಡಿರುವ ಜಾತಿ ಸಮೀಕ್ಷೆಗೆ ಬಿಜೆಪಿ ವಿರೋಧವಿಲ್ಲ. ಆದರೆ ಜಾತಿ-ಧರ್ಮ ಒಡೆಯುವ ಅಜೆಂಡಾಗೆ ನಮ್ಮ ವಿರೋಧವಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ವಿರೋಧಿ. ಅವರು ಸದಾ ಜಾತಿ ಒಡೆಯುವ ರಾಜಕೀಯ ಮಾಡುತ್ತಿದ್ದಾರೆ. ಸಂವಿಧಾನದ ಅಡಿಯಲ್ಲಿ ಯಾವುದೇ ಜಾತಿಗೆ ಪರಿಶಿಷ್ಟ ಪಂಗಡ ಸ್ಥಾನ ನೀಡುವುದಕ್ಕೆ...

ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು ಆರೋಗ್ಯದಲ್ಲಿ ಏರುಪೇರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ. ಬೆಂಗಳೂರಿನ ಎಂಎಸ್‌ ರಾಮಯ್ಯ ಆಸ್ಪತ್ರೆಗೆ ಖರ್ಗೆ ಅವರನ್ನ ದಾಖಲಾಗಿದ್ದಾರೆ. ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರ ತಂಡ ತೀವ್ರ ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು...

ಹುಕ್ಕೇರಿ ಚುನಾವಣೆ ಸೋಲಿಗೆ ಅದೇ ಕಾರಣ?

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ರಮೇಶ್‌ ಕತ್ತಿ ವಿರುದ್ಧ ಜಾರಕಿಹೊಳಿ ಕುಟುಂಬಕ್ಕೆ ಮುಖಭಂಗವಾಗಿದೆ. ಚುನಾವಣೆಯಲ್ಲಿ ಸೋಲಿನ ಬಳಿಕ ಮೊದಲ ಬಾರಿಗೆ ಸಚಿವ ಸತೀಶ್‌ ಜಾರಕಿಹೊಳಿ, ಬೆಳಗಾವಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಎಲೆಕ್ಷನ್‌ನಲ್ಲಿ ಸೋಲು ಗೆಲುವು ಇದ್ದಿದ್ದೇ. ಮುಂದೆ ಗೆಲ್ಲಬಹುದು. ಹುಕ್ಕೇರಿ ಸೋಲು ಪಾಠ ಇದ್ದಂತೆ. ಸ್ಟ್ರ್ಯಾಟಜಿ ಮಾಡುವಲ್ಲಿ ವಿಫಲ ಆಗಿದ್ದೇವೆ. ಬೇರೆ ಬೇರೆ ಕಾರಣಗಳಿಂದ ಸೋತಿದ್ದೇವೆ ಅಂತಾ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img