Monday, May 11, 2026

ರಾಜಕೀಯ

ಕಾಂಗ್ರೆಸ್‌ ಶಾಸಕನಿಗೆ ಲೋಕಾಯುಕ್ತ ಶಾಕ್‌

ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ, ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆಯೇ ಶಾಸಕರ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಟಿ.ಡಿ. ರಾಜೇಗೌಡ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ, ಬಿಜೆಪಿ ಮುಖಂಡ ದಿನೇಶ್‌ ಹೊಸೂರು, ಜನಪ್ರತಿನಿಧಿಗಳ...

ಟಿವಿಕೆ ಕಾರ್ಯದರ್ಶಿ ಅಯ್ಯಪ್ಪನ್‌‌ ಸೂಸೈಡ್

ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್‌, ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್‌ ಬರೆದಿದ್ದಾರೆ. ಸೆಪ್ಟೆಂಬರ್‌...

ಉ.ಕ. ಪ್ರತ್ಯೇಕ ರಾಜ್ಯದ ಕೂಗು : ಕತ್ತಿ ಬಳಿಕ ರಾಜು ಕಾಗೆ ಸರದಿ!

ಬೆಳಗಾವಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ದಿವಂಗತ ಉಮೇಶ್‌ ಕತ್ತಿ ಅವರು ಅನೇಕ ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹೇಳಿಕೆ ಬಂದಾಗ ಪರ-ವಿರೋಧ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದವು. ಇದೀಗ ಅದೇ ಜಿಲ್ಲೆಯಿಂದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಶಾಸಕ ರಾಜು ಕಾಗೆ ಕೂಡ...

ಗೆಳತಿ ಆಟೋಬಯೋಗ್ರಫಿಗೆ ಮುನ್ನುಡಿ ಬರೆದ ನರೇಂದ್ರ ಮೋದಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಆತ್ಮೀಯ ಸ್ನೇಹ ಮತ್ತೊಮ್ಮೆ ಹೊರಹೊಮ್ಮಿದೆ. ಜಾರ್ಜಿಯಾ ಮೆಲೋನಿ ಅವರ ಆತ್ಮಕತೆ “ಐ ಆಮ್ ಜಾರ್ಜಿಯಾ: ಮೈ ರೂಟ್ಸ್, ಮೈ ಪ್ರಿನ್ಸಿಪಲ್ಸ್” ಪುಸ್ತಕದ ಭಾರತೀಯ ಆವೃತ್ತಿಗೆ ಪ್ರಧಾನಿ ಮೋದಿ ಮುನ್ನುಡಿ ಬರೆದಿದ್ದಾರೆ. ತಮ್ಮ ಜೀವನ, ಹೋರಾಟ, ನಂಬಿಕೆ ಮತ್ತು ನಾಯಕತ್ವದ...

ಬಿಹಾರ ಸಮೀಕ್ಷೆಯಲ್ಲಿ ಗೆಲುವು ಯಾರಿಗೆ..?

‌ಬಿಹಾರ ವಿಧಾನಸಭಾ ಚುನಾವಣೆಗೆ, ಕೆಲವೇ ತಿಂಗಳು ಬಾಕಿ ಉಳಿದಿವೆ. ಖಾಸಗಿ ಮಾಧ್ಯಮ ವಾಹಿನಿಗಳು ಮತ್ತು ಕೆಲ ಸಂಸ್ಥೆಗಳು, ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಈ ಬಾರಿ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ವರ್ಸಸ್ ತೇಜಸ್ವಿ ಯಾದವ್ ಎಂದೇ ಬಿಂಬಿತವಾಗ್ತಿದೆ. ಟೈಮ್ಸ್ ನೌ ಮತ್ತು ಜೆವಿಸಿ ಹೊಸ ಸಮೀಕ್ಷೆ ಪ್ರಕಟವಾಗಿದೆ. ಈ ಸರ್ವೇ ಪ್ರಕಾರ, ಎನ್‌ಡಿಎ ಕೂಟ...

41 ಸಾವಿನ ಸತ್ಯಶೋಧನೆಗೆ ಸಿದ್ದ : ತೇಜಸ್ವಿ ಸೇರಿ 8 ಮಂದಿ ನಿಯೋಗ

ಕರೂರುನಲ್ಲಿ 41 ಮಂದಿ ಬಲಿಯಾದ ಕಾಲ್ತುಳಿತ ದುರಂತದ ಹಿನ್ನೆಲೆ, ಇದರ ಮೂಲ ಕಾರಣ ತಿಳಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 8 ಎನ್‌ಡಿಎ ಸಂಸದರ ನಿಯೋಗವೊಂದನ್ನು ರಚಿಸಿದ್ದಾರೆ. ಹೇಮಾಮಾಲಿನಿ ನೇತೃತ್ವದ ಈ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಅನುರಾಗ್ ಠಾಕೂರ್, ಶಿವಸೇನೆಯ ಶ್ರೀಕಾಂತ್ ಶಿಂಧೆ, ಟಿಡಿಪಿಯ ಪುಟ್ಟ ಮಹೇಶ್...

ಬಂಡೆ ಕನಸಿಗೆ ಹೆಬ್ಬಂಡೆ! ಡಿಕೆ ಶಿವಕುಮಾರ್‌ಗೆ ಡೇಂಜರ್ ಅಂದಿದ್ದೇಕೆ HDK?

ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಇಳಿಸೋದಕ್ಕೆ ಶತ ಪ್ರಯತ್ನ ನಡೆಸುತ್ತಿರುವ ವಿಚಾರ ಕಾಂಗ್ರೆಸ್ ವಲಯದಲ್ಲಿ ಬಹುದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದೆ. ಇದೇ ನವೆಂಬರ್ ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಕರ್ನಾಟಕದ 24ನೇ ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋ ಗಟ್ಟಿ ವಾದವೂ ಡಿಕೆ ಬಣದ ಕಡೆಯಿಂದ ಕೇಳಿ...

ರಾಹುಲ್ ಎದೆಗೆ ಗುಂಡು ಹೊಡೆಯುತ್ತೇವೆ : ಕೇರಳ BJP ವಕ್ತಾರ ಪಿಂಟು ಹೇಳಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆಂದು ಹೇಳಿಕೆ ನೀಡಿರುವ ಕೇರಳ ಬಿಜೆಪಿ ವಕ್ತಾರ ಪಿಂಟು ಮಹಾದೇವ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್, ರಾಹುಲ್‌ಗಾಂಧಿಯವರ ಮೇಲೆ ಮಾಡಿದ ಈ ಕೊಲೆ ಬೆದರಿಕೆ ಸಾಮಾನ್ಯ ಹೇಳಿಕೆಯಲ್ಲ,...

ರೋಡ್​ ಶೋಗೆ ಅನುಮತಿ ಇರಲಿಲ್ಲ : ತಡವಾಗಿ ಬಂದಿದ್ದಕ್ಕೆ ವಿಜಯ್ ವಿರುದ್ಧ FIR

ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ವಿಜಯ್ ತಡವಾಗಿ ಆಗಮಿಸಿದ್ದು, ಜೊತೆಗೆ ರೋಡ್ ಶೋಗೆ ಅನುಮತಿ ಇರದಿದ್ದೇ ದುರಂತಕ್ಕೆ ಕಾರಣವೆಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸಭೆಗೆ 10,000 ಜನರಿಗೆ ಅನುಮತಿ ನೀಡಲಾಗಿದ್ದರೂ,...

ಸಚಿವ ಸಂಪುಟಕ್ಕೆ ನಾಗೇಂದ್ರ ಕಮ್‌ಬ್ಯಾಕ್‌?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಜಮೀರ್‌ ಅಹಮದ್ ಅವರು ಸ್ಪೋಟಕ ಸುಳಿವೊಂದನ್ನ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಜಮೀರ್, ಮಾಜಿ ಸಚಿವ ಬಿ. ನಾಗೇಂದ್ರ ಮಂತ್ರಿ ಆಗೇ ಆಗ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಎಸ್‌ಐಟಿ ಕ್ಲೀನ್‌ಚಿಟ್‌ ಕೊಟ್ಟಿದ್ದು, ನಾಗೇಂದ್ರ ಸಚಿವರಾಗುತ್ತಾರೆ. 1 ವಾರ ಅಥವಾ 10 ದಿನಗಳಲ್ಲಿ ಎಲ್ಲವೂ ಕ್ಲಿಯರ್‌ ಆಗಲಿದೆ ಎಂದು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img