Wednesday, June 7, 2023

ರಾಜ್ಯ

ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕನ ಅನುಮಾನಾಸ್ಪದ ಸಾವು..

Hassan News: ಬೇಲೂರು:  ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ  ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶನಿವಾರ ರಾತ್ರಿ  ಮೊಬೈಲ್...

ಮೂಲಭೂತ ಸೌಕರ್ಯಕ್ಕೆ ಆಗ್ರಹ: ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು…

Hubballi News: ಹುಬ್ಬಳ್ಳಿ: ಮೂಲಭೂತ ಸೌಕರ್ಯಗಳನ್ನು ನೀಡದೇ ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಸಿಬ್ಬಂದಿಗಳನ್ನು ಕೂಡಿಹಾಕಿದ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ‌ನಡೆದಿದೆ. ಇಲ್ಲಿನ ಗ್ರಾಮದ ಜಗದೀಶ್ವರನಗರದಲ್ಲಿ ಕಳೆದ ಆರು ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು...

ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು: ಶಾಸಕ ಹೆಚ್.ಕೆ.ಸುರೇಶ್

Hassan News: ಬೇಲೂರು: ಕೇವಲ ಆರೋಪ ಪ್ರತ್ಯಾರೋಪ ಮಾಡಿ ಕಾಲಹರಣ ಮಾಡುವ ರಾಜಕಾರಣಿ ಅಲ್ಲ, ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು ಎಂದು ಶಾಸಕ ಹೆಚ್ ಕೆ ಸುರೇಶ್ ಹೇಳಿದರು. ಶ್ರೀ ಚೆನ್ನಕೇಶವ ದೇವಸ್ಥಾನದ ದಾಸೋಹ ಭವನದಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘ, ನಿವೃತ್ತ ಯೋಧರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ...

‘ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಉತ್ತಮ ವ್ಯಕ್ತಿಗಳಾಗಿ ವಿದ್ಯಾರ್ಥಿಗಳ ರೂಪಿಸಲಿ’

 Hassan News: ಹಾಸನ : ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಆಳವಾಗಿ ಬೇರೂರಿರುವ ವ್ಯಕ್ತಿಗಳನ್ನಾಗಿ ಈ ಸಂಸ್ಥೆಯು ವಿದ್ಯಾರ್ಥಿಗಳನ್ನು ರೂಪಿಸುತ್ತಿರುವ ರೀತಿಯನ್ನು ವೀಕ್ಷಿಸಲು ನನಗೆ ಸಂತೋಷವಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಲ್ಲೋಟ್ ತಿಳಿಸಿದರು. ನಗರದ ಬಿ. ಕಾಟೀಹಳ್ಳಿ, ಡೈರಿ ವೃತ್ತದ ಬಳಿ ಇರುವ ಸೇಂಟ್ ಜೋಸೇಫ್ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ನಂತರ ಉದ್ದೇಶಿಸಿ...

ಎಲ್ಲಾರು ಸಮಾನರು: ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಟಿ.ಎನ್. ಇನವಳಿ ಕರೆ

Hassan News: ಹಾಸನ: ಈ ಭೂಮಿ ಮೇಲೆ ಜನ್ಮ ತಾಳಿದ ಯಾರು ಶ್ರೀಮಂತರಲ್ಲ ಹಾಗೂ ಬಡವರಲ್ಲ ಎಲ್ಲಾರು ಸಮಾನರು ಆಗಿರುತ್ತಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಗೌರವವನ್ನು ಹೆಚ್ಚಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಅಧ್ಯಕ್ಷರಾದ ಟಿ.ಎನ್. ಇನವಳಿ...

ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲಿಸಿ, ಅಪರಾಧಿಗೆ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Hassan News: ಹಾಸನ: ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ಕುಸ್ತಿ ಪಟುಗಳೊಂದಿಗೆ ನಾವಿದ್ದೇವೆ. ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ನಿದರ್ಶನೀಯ ಶಿಕ್ಷೆ ವಿಧಿಸಿರಿ ಎಂಬ ಘೋಷಣೆಗಳೊಂದಿಗೆ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಿದರು. ಎ.ಐ.ಡಿ.ಎಸ್.ಒ. ಜಿಲ್ಲಾ ಸಹ ಸಂಚಾಲಕಿ ಚೈತ್ರಾ ಮಾತನಾಡಿ, ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆಯಂತಹ ಪ್ರಕರಣ ದೇಶದಾಂದ್ಯಂತ ಎಲ್ಲ ರಂಗಗಳಲ್ಲಿಯೂ ನಡೆಯುತ್ತಿದೆ....

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಜೂನ್ 6ರವರೆಗೆ ಮಳೆ ಸಾಧ್ಯತೆ..

Bengaluru News: ಬೆಂಗಳೂರು: ಬೆಂಗಳೂರು ಸೇರಿ ಹಲವ ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಜೂನ್ 6ರವರೆಗೂ ಹೀಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಮೇ ತಿಂಗಳಲ್ಲಿ ಸುರಿದ...

ಅಬಕಾರಿ ಅಧಿಕಾರಿಗಳಿಂದ ಮದ್ಯದಂಗಡಿಗಳ ಮೇಲೆ ದಿಢೀರ್ ದಾಳಿ,

Hassan News: ಹಾಸನ: ತಾಲೂಕಿನಲ್ಲಿರುವ ಎಲ್ಲಾ ಬಾರುಗಳ ಮೇಲೆ ಬೆಳಿಗ್ಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಅಧಿಕಾರಿಗಳು ದಿಗ್ಬ್ರಮೆಗೊಂಡ ಘಟನೆ ನಡೆದಿದೆ. ಮೊನ್ನೆ ನಡೆದ ತಾಲೂಕಿನ ಎಲ್ಲಾ ಅಧಿಕಾರಿಗಳ ಸಭೆಯಲ್ಲಿ ಸಿ ಎಲ್ 7 ಸಿ ಎಲ್ 2 ನಲ್ಲಿ ಅಬಕಾರಿ ನಿಯಮ ಮೀರಿ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೇ ಹಳ್ಳಿಗಳ ಸಣ್ಣ...

ಭಾರೀ ಗಾಳಿ ಮಳೆಗೆ ಕುಸಿದ ಮನೆಗಳು: ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ.

Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ. ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...

ರಾಷ್ಟ್ರೀಯ ಹೆದ್ದಾರಿ ವೈಜ್ಞಾನಿಕ ಕಾಮಗಾರಿ: ವಾಹನ ಸಂಚಾರದಲ್ಲಿ ಅಡಚಣೆ

Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ. ಕಳೆದ...
- Advertisement -spot_img

Latest News

ಈ ನಿಯಮ ಅನುಸರಿಸಿ ಬಳಿಕ ಮಾವಿನ ಹಣ್ಣಿನ ಸೇವನೆ ಮಾಡಿದರೆ ಉತ್ತಮ..

Health Tips: ಬೇಸಿಗೆ ಮುಗಿದು ಮಳೆಗಾಲ ಶುರುವಾಗ ಸಮಯ ಬಂದಿದೆ. ಆದರೆ ಮಾವಿನ ಹಣ್ಣಿನ ಮಾರಾಟ ಮಾತ್ರ ನಿಂತಿಲ್ಲ. ಮಾವಿನ ಪ್ರಿಯರಂತೂ, ಪ್ರತಿದಿನ ಮಾವಿನ ಹಣ್ಣಿನ...
- Advertisement -spot_img