Friday, December 5, 2025

ಜಿಲ್ಲಾ ಸುದ್ದಿಗಳು

ಮದುವೆ ವೇದಿಕೆಯಲ್ಲಿ ತಂದೆ–ತಾಯಿ: ಆನ್‌ಲೈನ್‌ನಲ್ಲಿ ವಧು–ವರರು!

ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದರೆ ಹಾಗೂ ಪೈಲಟ್‌ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಧು-ವರರು ವಿಮಾನ ರದ್ದಾದ ಕಾರಣ ಅಕ್ಷತೆಗೆ ಬರಲಾಗದೆ ಪರದಾಡುವಂತಾಯಿತು. ಕೊನೆಗೆ ವಧುವಿನ ತಂದೆ-ತಾಯಿಯೇ ನವ ವಿವಾಹಿತರು ಕೂರಬೇಕಿದ್ದ ಕುರ್ಚಿಯಲ್ಲಿ ಕುಳಿತು ಬಂಧುಗಳ ಶುಭಹಾರೈಕೆಗಳನ್ನು ಸ್ವೀಕರಿಸಿದರು. ಅಲ್ಲದೆ, ವಧು ವರರು ಆನ್​ಲೈನ್ ಮೂಲಕ...

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ, ನಗರದ ನಾಲ್ಕು ದಿಕ್ಕುಗಳಲ್ಲಿ ತಲಾ ಎಂಟು ಎಕರೆ ಜಾಗವನ್ನು ಕೋರಲಾಗಿದೆ. ಪ್ರಸ್ತುತ ಇರುವ ಹಿಂಕಾಳ್, ಕುವೆಂಪುನಗರ ಮತ್ತು ಸತ್ತಗಳ್ಳಿ ಡಿಪೋಗಳ ಜೊತೆಗೆ, ಹುಣಸೂರು, ಟಿ. ನರಸೀಪುರ, ನಂಜನಗೂಡು...

ಮಂಡ್ಯ ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...

ಸಾಸಲು ದೇವಾಲಯ ಗೋಲ್ಮಾಲ್ – ಅಧಿಕಾರಿಗಳೇ ಸೇರಿ ಲೂಟಿ?

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ಮುಜರಾಯಿ ದೇವಾಲಯಗಳಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ಹಣ ಪಂಗನಾಮದ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಸೂಕ್ತ ತನಿಖೆಯನ್ನು ಆಗ್ರಹಿಸುತ್ತಿದ್ದಾರೆ. ಸಾಸಲು ಶ್ರೀ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಾಲಯಗಳು ‘ಬೈಲಿಸೀಮೆಯ ಕುಕ್ಕೆ’ ಎಂದೇ ಪ್ರಸಿದ್ಧ. ಇಲ್ಲಿ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 80 ಲಕ್ಷಕ್ಕೂ ಹೆಚ್ಚು...

ಧಾರವಾಡ ಚಲೋ ಕರೆ ಎಫೆಕ್ಟ್: ಕೋಚಿಂಗ್ ಸೆಂಟರ್‌ ಬಂದ್!

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನೇಕ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಧಾರವಾಡ ಚಲೋ ಹಿನ್ನಲೆಯಲ್ಲಿ, ಧಾರವಾಡದಲ್ಲಿ ಕೋಚಿಂಗ್ ಸೆಂಟರಗಳನ್ನು ಪೊಲೀಸರು ಬಂದ ಮಾಡಿಸಿದರು. ಸರ್ಕಾರಿ ಖಾಲಿ ಹೆದ್ದೆ ನೇಮಕಾತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಇಂದು ಧಾರವಾಡ ಚಲೋ‌ಗೆ ಕರೆ ನೀಡಿದವು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ...

ನಾವೆಲ್ಲಾ ಒಂದಾಗಲು ಕಾಲ ಬಂದಿದೆ: ಮರಾಠ ಸಮಾಜಕ್ಕೆ ಲಾಡ್ ಕರೆ!

ಬೀದರ್‌ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ದಿಟ್ಟ ಸಂದೇಶ ನೀಡಿದ್ದಾರೆ. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ. ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...

DK ಆಗಮನಕ್ಕೂ ಮುನ್ನವೇ ಅಪಚಾರ? ದೇಗುಲದಲ್ಲಿ ದಿಢೀರ್ ಹೆಜ್ಜೇನು ದಾಳಿ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...

APMCಯಲ್ಲಿ ಕಮೀಷನ್ ಹಾವಳಿಗೆ ಗರಂ ಆದ ಉಪ ಲೋಕಾಯುಕ್ತ !

ಇಂದು ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ತಿಪಟೂರು ನಗರದ ವಿವಿಧ ಸ್ಥಳಗಳಿಗೆ ಅಚಾನಕ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಪಿಎಂಸಿ ತರಕಾರಿ ಮಾರುಕಟ್ಟೆ, ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್, ಬಾಲಕರ ವಿದ್ಯಾರ್ಥಿ ವಸತಿಗೃಹ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅವರು ಪರಿಸ್ಥಿತಿ ನೇರವಾಗಿ ಅವಲೋಕಿಸಿದರು. ತರಕಾರಿ ಮಾರುಕಟ್ಟೆ ಪರಿಶೀಲನೆಯ ವೇಳೆ, ದಲ್ಲಾಳಿಗಳ ಕಮಿಷನ್ ಹಾವಳಿ ಕುರಿತು ರೈತರು...

AC ರೂಮಲ್ಲಿ ಕೂತು ನೀವೇ ಕೂಲಿ ಕೇಳಿದ್ರೆ ರೈತರಿಗೆ ಕೂಲಿ ಕೊಡೋರ್ಯಾರು?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೆಕ್ಕೆಜೋಳ ಬೆಂಬಲ ಬೆಲೆ, ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಸಮಗ್ರ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶನಿವಾರ ಹದಿನೈದನೇಯ ದಿನಕ್ಕೆ ಕಾಲಿಟ್ಟಿತು. ಈ ಸಂದರ್ಭದಲ್ಲಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕಿಸಾನ್ ಜಾಗೃತಿ ಸಂಘ ಮುಂಡರಗಿ ಘಟಕದ ವಿಶ್ವನಾಥ ತಾಂಬ್ರಗುಂಡಿ ರೋಷಾವೇಷದಿಂದ ಮಾತನಾಡಿ ಹದಿನೈದು...

ಅಡುಗೆ ಮಾಡ್ಬೇಕಾದ್ರೆ Be careful: ಎಲ್ಲ ಮಹಿಳೆಯರು ನೋಡ್ಲೇಬೇಕಾದ ಸ್ಟೋರಿ!

ಪ್ರತಿ ಮಹಿಳೆಯರು ನೋಡಲೇ ಬೇಕಾದ ವಿಶೇಷ ಸ್ಟೋರಿ ಇದು. ಪ್ರತಿ ದಿನ ಅಡುಗೆ ಮಾಡಬೇಕಾದ್ರೇ ಬೀಕೇರ್ ಫುಲ್. ಅದ್ರಲ್ಲೂ ಅಡುಗೆ ಮಾಡುವಾಗ ಕುಕ್ಕರ್ ಬಳಸಬೇಕಾದ್ರೇ ಹುಷಾರ್. ಪ್ರತಿದಿನ ಅಡುಗೆ ಮಾಡುವಾಗ ವಿಶೇಷ ಗಮನ ನೀಡಬೇಕು. ಯಾಕಂದ್ರೆ ಅದಕ್ಕೆ ಉದಾಹರಣೆಯಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿನ ಶ್ರೀಪ್ರಭು ಸ್ವಾಮಿಗಳ ಕಲ್ಮಠ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಅಡುಗೆ ಮಾಡುವಾಗ ಕುಕ್ಕರ್...
- Advertisement -spot_img

Latest News

ಡೆಲ್ಲಿಯಲ್ಲಿ BJP ಪವರ್‌ಪ್ಲೇ! ಬಿ.ವೈ. ವಿಜಯೇಂದ್ರ OUT?

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ...
- Advertisement -spot_img