Thursday, December 4, 2025

ಜಿಲ್ಲಾ ಸುದ್ದಿಗಳು

ಮಂಡ್ಯ ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...

ಸಾಸಲು ದೇವಾಲಯ ಗೋಲ್ಮಾಲ್ – ಅಧಿಕಾರಿಗಳೇ ಸೇರಿ ಲೂಟಿ?

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ಮುಜರಾಯಿ ದೇವಾಲಯಗಳಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ಹಣ ಪಂಗನಾಮದ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಸೂಕ್ತ ತನಿಖೆಯನ್ನು ಆಗ್ರಹಿಸುತ್ತಿದ್ದಾರೆ. ಸಾಸಲು ಶ್ರೀ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಾಲಯಗಳು ‘ಬೈಲಿಸೀಮೆಯ ಕುಕ್ಕೆ’ ಎಂದೇ ಪ್ರಸಿದ್ಧ. ಇಲ್ಲಿ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 80 ಲಕ್ಷಕ್ಕೂ ಹೆಚ್ಚು...

ಧಾರವಾಡ ಚಲೋ ಕರೆ ಎಫೆಕ್ಟ್: ಕೋಚಿಂಗ್ ಸೆಂಟರ್‌ ಬಂದ್!

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನೇಕ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಧಾರವಾಡ ಚಲೋ ಹಿನ್ನಲೆಯಲ್ಲಿ, ಧಾರವಾಡದಲ್ಲಿ ಕೋಚಿಂಗ್ ಸೆಂಟರಗಳನ್ನು ಪೊಲೀಸರು ಬಂದ ಮಾಡಿಸಿದರು. ಸರ್ಕಾರಿ ಖಾಲಿ ಹೆದ್ದೆ ನೇಮಕಾತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಇಂದು ಧಾರವಾಡ ಚಲೋ‌ಗೆ ಕರೆ ನೀಡಿದವು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ...

ನಾವೆಲ್ಲಾ ಒಂದಾಗಲು ಕಾಲ ಬಂದಿದೆ: ಮರಾಠ ಸಮಾಜಕ್ಕೆ ಲಾಡ್ ಕರೆ!

ಬೀದರ್‌ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ದಿಟ್ಟ ಸಂದೇಶ ನೀಡಿದ್ದಾರೆ. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ. ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...

DK ಆಗಮನಕ್ಕೂ ಮುನ್ನವೇ ಅಪಚಾರ? ದೇಗುಲದಲ್ಲಿ ದಿಢೀರ್ ಹೆಜ್ಜೇನು ದಾಳಿ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...

APMCಯಲ್ಲಿ ಕಮೀಷನ್ ಹಾವಳಿಗೆ ಗರಂ ಆದ ಉಪ ಲೋಕಾಯುಕ್ತ !

ಇಂದು ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ತಿಪಟೂರು ನಗರದ ವಿವಿಧ ಸ್ಥಳಗಳಿಗೆ ಅಚಾನಕ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಪಿಎಂಸಿ ತರಕಾರಿ ಮಾರುಕಟ್ಟೆ, ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್, ಬಾಲಕರ ವಿದ್ಯಾರ್ಥಿ ವಸತಿಗೃಹ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅವರು ಪರಿಸ್ಥಿತಿ ನೇರವಾಗಿ ಅವಲೋಕಿಸಿದರು. ತರಕಾರಿ ಮಾರುಕಟ್ಟೆ ಪರಿಶೀಲನೆಯ ವೇಳೆ, ದಲ್ಲಾಳಿಗಳ ಕಮಿಷನ್ ಹಾವಳಿ ಕುರಿತು ರೈತರು...

AC ರೂಮಲ್ಲಿ ಕೂತು ನೀವೇ ಕೂಲಿ ಕೇಳಿದ್ರೆ ರೈತರಿಗೆ ಕೂಲಿ ಕೊಡೋರ್ಯಾರು?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೆಕ್ಕೆಜೋಳ ಬೆಂಬಲ ಬೆಲೆ, ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಸಮಗ್ರ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶನಿವಾರ ಹದಿನೈದನೇಯ ದಿನಕ್ಕೆ ಕಾಲಿಟ್ಟಿತು. ಈ ಸಂದರ್ಭದಲ್ಲಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕಿಸಾನ್ ಜಾಗೃತಿ ಸಂಘ ಮುಂಡರಗಿ ಘಟಕದ ವಿಶ್ವನಾಥ ತಾಂಬ್ರಗುಂಡಿ ರೋಷಾವೇಷದಿಂದ ಮಾತನಾಡಿ ಹದಿನೈದು...

ಅಡುಗೆ ಮಾಡ್ಬೇಕಾದ್ರೆ Be careful: ಎಲ್ಲ ಮಹಿಳೆಯರು ನೋಡ್ಲೇಬೇಕಾದ ಸ್ಟೋರಿ!

ಪ್ರತಿ ಮಹಿಳೆಯರು ನೋಡಲೇ ಬೇಕಾದ ವಿಶೇಷ ಸ್ಟೋರಿ ಇದು. ಪ್ರತಿ ದಿನ ಅಡುಗೆ ಮಾಡಬೇಕಾದ್ರೇ ಬೀಕೇರ್ ಫುಲ್. ಅದ್ರಲ್ಲೂ ಅಡುಗೆ ಮಾಡುವಾಗ ಕುಕ್ಕರ್ ಬಳಸಬೇಕಾದ್ರೇ ಹುಷಾರ್. ಪ್ರತಿದಿನ ಅಡುಗೆ ಮಾಡುವಾಗ ವಿಶೇಷ ಗಮನ ನೀಡಬೇಕು. ಯಾಕಂದ್ರೆ ಅದಕ್ಕೆ ಉದಾಹರಣೆಯಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿನ ಶ್ರೀಪ್ರಭು ಸ್ವಾಮಿಗಳ ಕಲ್ಮಠ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಅಡುಗೆ ಮಾಡುವಾಗ ಕುಕ್ಕರ್...

ಅಕ್ರಮ ಮಿಟರ್ ಬಡ್ಡಿ ದಂಧೆ: ಅಮಾಯಕರಿಗೆ ಜೀವ ಬೆದರಿಕೆ!

ಮಿಟರ್ ಬಡ್ಡಿ ದಂಧೆ ಕಡಿಮೆ ಆಗುತ್ತಿದೆ ಎನ್ನುವಷ್ಟರಲ್ಲೇ, ಅಮಾಯಕರನ್ನೇ ಟಾರ್ಗೆಟ್ ಮಾಡಿ ಅಕ್ರಮ ಮಿಟರ್ ಬಡ್ಡಿ ದಂಧೆ, ಜೊತೆಗೆ ಇಸ್ಪೀಟ್ ಆಡಿಸುತ್ತಿದ್ದ ಇಬ್ಬರ ಮೇಲೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪದ ಸಿದ್ದರಾಮ ನಗರದ ಅಕ್ಷಯ ಕಲ್ಲೊಳ್ಳಿ ಅಲಿಯಾಸ ವಡ್ಡರ್ ಮತ್ತು ಸಚ್ಚಿದಾನಂದ ಉಣಕಲ್ ಅಲಿಯಾಸ ಬಾಬು ಈ ಇಬ್ಬರು...

ಹತ್ತಿ ಬೆಳೆಗೆ ದೃಷ್ಟಿಯಾಗಬಾರದು ಎಂದು ಸನ್ನಿ ಲಿಯೋನ್ ಫೋಟೋ ಇಟ್ಟ ರೈತ!

ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ನಾನಾ ಪ್ರಯತ್ನ ಮಾಡೋದನ್ನ ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ, ಯಾದಗಿರಿಯ ಮುದನೂರ ಗ್ರಾಮದ ರೈತನೊಬ್ಬ ತಾನು ಬೆಳೆದ ಹತ್ತಿ ಬೆಳೆಗೆ ಯಾರ ದೃಷ್ಟಿಯಾಗದಿರಲಿ ಎಂದು ಹೊಲದ ಬಳಿ ಮಾದಕ ತಾರೆ ಸನ್ನಿ ಲಿಯೋನ್ ಫೋಟೋ ಇಟ್ಟಿದ್ದಾನೆ. ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ಯಾವೆಲ್ಲಾ ಪ್ರಯತ್ನ ಮಾಡ್ತಾರೆ ನೋಡಿ. ಅದೂ ಸಾಮಾನ್ಯ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img