Wednesday, September 17, 2025

ಜಿಲ್ಲಾ ಸುದ್ದಿಗಳು

ಕೃಷಿ ಮೇಳದಲ್ಲಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಭರ್ಜರಿ ಪ್ರದರ್ಶನ!

ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಜೋರಾಗಿ ನಡೆಸುತ್ತಿದೆ. ಜೊತೆಗೆ ಮೇಳದಲ್ಲಿ ಸಾವಿರಾರು ರೈತರಿಗೆ ಸನ್ಮಾನ ಮಾಡಲಾಗಿದೆ. ರೈತರ ಅಚ್ಚುಮೆಚ್ಚಿನ ಕೃಷಿ ಉಪಕರಣಗಳೆಂದೇ ಹೆಸರುವಾಸಿಯಾದ...

ಜನಸಾಗರದಲ್ಲಿ ಮುಳುಗಿದ ಧಾರವಾಡ ಕೃಷಿ ಮೇಳ!

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳ ನಡೆಯುತ್ತಿದೆ. ಈ ಕೃಷಿ ಮೇಳ ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿ ಭಾರೀ ಉತ್ಸಾಹ ತೋರಿದರು. ಮೇಳದ ಎಲ್ಲಾ ಭಾಗಗಳನ್ನು ನೋಡುವೆಂದರೆ ಒಂದೇ ದಿನ ಸಾಲದು ಎಂಬ ಮಾತುಗಳು ಭಾಗವಹಿಸಿದವರ ಮಾತುಗಳು ಕೇಳಿಬರ್ತಾಯಿದೆ. ಪ್ರಸಕ್ತ ವರ್ಷ 'ಪೌಷ್ಠಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು'...

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು

ರಾಜ್ಯದಲ್ಲಿ ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಜೋರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು, ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಇದೇ ವಿಚಾರವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ, ಲಿಂಗಾಯತ...

ಗಾಯದ ಮೇಲೆ ‘ಬಿಲ್’ ಬರೆ

ಹಾಸನದ ಮೊಸಳೆ ಹೊಸಳ್ಳಿ ಘೋರ ದುರಂತದಲ್ಲಿ, 10 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ, ಆದರ್ಶ್, ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂಪಾಯಿ ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣ...

3 ಗೆಳತಿಯರು ಒಟ್ಟಾಗಿ ಪ್ರೀತಿಸಿ ಒಟ್ಟಾಗಿ ಆತ್ಮಹತ್ಯೆಗೆ ಯತ್ನ!

ರಾಯಚೂರು ಮೂವರು ಯುವತಿಯರ ಆತ್ಮಹತ್ಯೆ ಯತ್ನ ಮಾಡಿದ್ದು, ಅವರ ಲವ್ ಸ್ಟೋರಿಗೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಹೌದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ಪಟ್ಟಂತೆ ಪ್ರೇಮ ಸಂಬಂಧವೇ ಈ ದುರಂತಕ್ಕೆ ಕಾರಣ ಎಂಬ ಆಘಾತಕಾರಿ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಈ...

ರೈತರ ಕಷ್ಟ ಕರಗಿಸಲು ನಿಖಿಲ್ ಹೋರಾಟ

ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಈ ಪ್ರವಾಸದ ವೇಳೆ ನಿಖಿಲ್ ಅವರು ಬೆಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ್ರು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, ರೈತರ ಸಾಲಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿರುವ ನಿಖಿಲ್‌, ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ, ಕೃಷ್ಣಾ ಕಚೇರಿಯಲ್ಲಿ...

ಹೃದಯವಂತಿಕೆ ಮೆರೆದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು

ಹಾಸನದಲ್ಲಿ 10 ಮಂದಿ ಬಲಿಯಾದ ಟ್ರಕ್ ದುರಂತಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಮಮ್ಮಲ ಮರುಗಿದ್ದಾರೆ. 93ರ ಇಳಿವಸ್ಸಿನಲ್ಲೂ ವೀಲ್ಹ್‌ ಚೇರ್‌ನಲ್ಲೇ ಕುಳಿತು, ಹಿಮ್ಸ್‌ ಆಸ್ಪತ್ರೆಗೆ ಹೋಗಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಸೆಪ್ಟೆಂಬರ್‌ 13, ಸೆಪ್ಟೆಂಬರ್‌ 14ರಂದು ಪ್ರತಿಯೊಂದು ಮೃತರ ಮನೆಗಳಿಗೆ, ಹೆಚ್‌ಡಿ ದೇವೇಗೌಡ್ರು ಭೇಟಿ ಕೊಟ್ಟಿದ್ರು....

ಸಮಾಜ ಸೇವೆಯೇ ಸಂತೋಷ್‌ ಲಾಡ್‌ ಉಸಿರು

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಸಮಾಜಿಮುಖಿ ಕಾರ್ಯಗಳಿಗೆ ಹೆಸರುವಾಸಿ. ಕಾರ್ಮಿಕ ಸಚಿವರಾದ ಮೇಲೆ ಕಾರ್ಮಿಕರ ಏಳಿಗೆಗಾಗಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇದ್ದಾರೆ. ಜೊತೆಗೆ ರಾಜ್ಯದ ಜನರಿಗಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಲೇ ಇರ್ತಾರೆ. ಸೆಪ್ಟೆಂಬರ್‌ 14ರಂದು ಕಲಘಟಗಿಯ ತಮ್ಮ ಅಮೃತ ನಿವಾಸದಲ್ಲಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ರು. ಮೊದಲ ಬಾರಿಗೆ ಉಚಿತ ಶ್ರವಣ ದೋಷ ತಪಾಸಣೆ ಹಾಗೂ...

ರೇಣುಕಾಸ್ವಾಮಿ ಪತ್ನಿ ಸಹನಾ ನೆಮ್ದಿಯಾಗಿ ಇರೋಕೆ ಕೆಲಸ!

ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನಿಂದ, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪತ್ನಿ ಸಹನಾಗೆ ಗಂಡು ಮಗುವಾಗಿದ್ದು, ಭವಿಷ್ಯದ ಚಿಂತೆ ಕಾಡ್ತಿದೆ. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ, ಸರ್ಕಾರಕ್ಕೆ ಪದೇ ಪದೇ ಮನವಿ ಮಾಡ್ತಿದ್ರು. ಇದೀಗ ರೇಣುಕಾಸ್ವಾಮಿ ಪತ್ನಿಗೆ, ಸರ್ಕಾರಿ ಕೆಲಸ ಕೊಡಿಸುವ ಭರವಸೆಯನ್ನು, ಚಳ್ಳಕೆರೆ ಶಾಸಕ ರಘುಮೂರ್ತಿ ನೀಡಿದ್ದಾರೆ. ಮಠಗಳಲ್ಲಿ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಲು...

ಹಿಂದೂ ಹುಲಿ ಯತ್ನಾಳ್‌ ವಿರುದ್ಧ ಮತ್ತೊಂದು FIR

ಹಿಂದೂ ಹುಲಿ, ಫೈರ್‌ ಬ್ರ್ಯಾಂಡ್‌, ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ, ಸಾಲು ಸಾಲು FIR ದಾಖಲಾಗುತ್ತಿವೆ. ಸೆಪ್ಟೆಂಬರ್‌ 11ರಂದು ಮದ್ದೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ, ಸೆಪ್ಟೆಂಬರ್‌ 12ರಂದು ಮದ್ದೂರು ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಮದ್ದೂರಿನ ಬಳಿಕ ತುಮಕೂರಿನಲ್ಲಿ ಮತ್ತೊಂದು FIR ಹಾಕಲಾಗಿದೆ. ಮದ್ದೂರಿನಲ್ಲಿ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್‌ ದೂರಿನನ್ವಯ, ಬಿಎನ್‌ಎಸ್ ಸೆಕ್ಷನ್ 196(1),...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img