Friday, June 2, 2023

ಜಿಲ್ಲಾ ಸುದ್ದಿಗಳು

ಹಸಿರು ಕ್ರಾಂತಿಯ ಹರಿಕಾರನ 116 ನೇ ಜನ್ಮದಿನಾಚರಣೆ

ಮಂಡ್ಯ ಸುದ್ದಿ: ಹಸಿರು ಕ್ರಾಂತಿಯ ಹರಿಕಾರನಾಗಿರುವ ಬಾಬು ಜಗಜೀವನರಾಂ  ಅವರ 116 ನೇ ಜನ್ಮ ದಿನದ ನಿಮಿತ್ತ ಮಳಮಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಅನ್ನದಾನಿಯವರು ಬಾಬು ಜಗಜೀವನರಾವ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಮಾಲಾರ್ಪಣೆ ನಂತರ ಕೆ.ಅನ್ನದಾನಿಯವರು ನೆರೆದಿದ್ದ ಜನರಿಗೆ ಹಸಿರು ಕ್ರಾಂತ್ರಿಯ ಹರಿಕಾರ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು . ಹಸಿರು ಕ್ರಾಂತಿಯ ಹರಿಕಾರನ ಜನ್ಮದಿನವನ್ನು...

ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ

political news ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು. ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...

ಆನೆ ಹಾವಳಿ ತಡೆಯಲು ತಡೆಗೋಡೆ ನಿರ್ಮಾಣ

ಕೊಡಗು ಜಿಲ್ಲೆ: ಅರಣ್ಯ ಪ್ರದೇಶಗಳಲ್ಲಿನ ಗ್ರಾಮಗಳಲಲ್ಲಿ ಆನೆಗಳ ಹಾವಳಿ ಜಾಸ್ತಿಯಾಗಿದ್ದು ಇದರಿಂದ ಮುಕ್ತಿ ಮಕ್ತಿಪಡೆಯಲು ಹೊಸ ಮಾರ್ಗವನನ್ನು ಕಂಡುಕೊಂಡಿದೆ ಅರಣ್ಯ ಇಲಾಖೆ ಕೊಡಗುಜಿಲ್ಲೆಯ ಶನಿವಾರಸಂತೆ ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಹಿರಿಕರ ಗ್ರಾಮದಲ್ಲಿ ಪದೇ ಪದೇ ಆನೆಗಳು ಮಾನವನ ಮೇಲೆ ದಾಳಿ ಮಾಡಿ ಮನುಷ್ಯರಿಗೆ ಪ್ರಾಣಕ್ಕೆ ಹಾನಿಯುಂಟುಮಾಡುತಿದ್ದವು  ಈಗ ಆನೆಗಳ ದಾಳಿಯಿಂದ ಮಾನವನನ್ನು ರಕ್ಷಿಸಲು ಅರಣ್ಯ...

ಸಮಯಪ್ರಜ್ಞೆಯಿಂದ ರೈಲು ದುರಂತ ತಪ್ಪಿಸಿದ ಧೀರ ಮಹಿಳೆ

ಜಿಲ್ಲಾ ಸುದ್ದಿಗಳು: ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...

ಗದ್ದಲವನ್ನು ನಿಯಂತ್ರಿಸಲು ಗದರಿಸಿದ ಸಿದ್ದು

ಕೋಲಾರ.: ಏಪ್ರಿಲ್ ಕೋಲಾರದ ಪ್ಯಾಲೇಸ್ ನಲ್ಲಿ ಏಪ್ರಿಲ್ 9 ರಂದು ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ನಡೆಯಲಿರುವ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಭಾವಿ ಸಭೆ ಜರುಗಿದ್ದು ಸಭೆ ನಡೆಯುವ ವೇಳೆ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.ಸಮಾವೇಶದಲ್ಲಿ ರಣದೀಪ್ ಸುಜ್ರೆವಾಲ ಭಾಷಣ ಮಾಡುವ ಸಂದರ್ಭದಲ್ಲಿ ಕೋಲಾರ ಕಾರ್ಯಕರ್ತರಿಂದ ಸುಜ್ರೆವಾಲಾ ಭಾಷಣಕ್ಕೆ ಗದ್ದಲ...

ರಸ್ತೆಯಲ್ಲಿ ಚಲಿಸುತ್ತಿರುವ ಕಾರಿಗೆ ದಿಡೀರ್ ಬೆಂಕಿ ..!

ಹಾಸನ : ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನಲ್ಲಿದವರು ರಸ್ತೆ ಮಧ್ಯೆ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಕೆಳಗಿಳಿದ ತಕ್ಷಣ ನೋಡ ನೋಡುತ್ತಲೇ ಧಗಧಗನೆ ಕಾರು ಹೊತ್ತುಉರಿಯಿತು. ಇನ್ನು ಈ ಘಟನೆ ಹಾಸನದ ಜಿಲ್ಲಾಧಿಕಾರಿ ಕಛೇರಿ ಮುಂದೆ ನಡೆದಿದೆ. ಅದೃಷ್ಟವಷಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ....

ಕಳ್ಳರಿಂದ ವಶಪಡಿಸಿಕೊಂಡ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ ಪೊಲೀಸರು

ಹಾಸನ: ಹಾಸನ:2022- 23ರಲ್ಲಿ ಈ ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ...

ನಾನೆ ಎಲ್ಲಾ ಮೋದಿ ಇಲ್ಲಾ ಪಾದಿ ಇಲ್ಲ- ಬಿಜೆಪಿ ಶಾಸಕ ಶಿವರಾಜ್ ಪಾಟೀಲ್

ಜಿಲ್ಲಾ ಸುದ್ದಿ : ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮಾನ್ಯ ಪ್ರಧಾನಮಂತ್ರಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಕರವೇ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಡಾ ಶಿವರಾಜ್ ಪಾಟೀಲ್ ಮಧ್ಯೆ ಈ ಸಂಭಾಷಣೆ ನಡೆದಿದೆ  ಎಂದು ಹೇಳಲಾಗುತ್ತಿದೆ. ಈ ಆಡಿಯೋ ಚುನಾವಣೆ ಸಂದಭರ್ದಲ್ಲೇ ಹೆಚ್ಚು ವೈರಲ್ ಆಗಿದ್ದು...

ಹರಕೆಯ ಕುರಿಯಾಗಲಿದ್ದಾರಾ ಬಿವೈ ವಿಜಯೇಂದ್ರ ..?

ವರುಣಾ: ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ. ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...

ಅವರನ್ನ ಬಿಟ್ಟು, ಇವರನ್ನ ಬಿಟ್ಟು ಇನ್ನೊಬ್ಬರಿಗೆ ಜೆಡಿಎಸ್ ಟಿಕೆಟ್ ನೀಡಲು ಮುಂದಾದ ಕುಮಾರಣ್ಣ

ಹಾಸನ : ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ, ಕೆಎಂ ರಾಜೇಗೌಡ ಬೇಡ ಎಂದ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ದ ಎಚ್.ಕೆ.ಮಹೇಶ್ ಅವರಿಗೆ ಗಾಳ ಹಾಕಲು ರೇವಣ್ಣ...
- Advertisement -spot_img

Latest News

ಎಲ್ಲಾರು ಸಮಾನರು: ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಟಿ.ಎನ್. ಇನವಳಿ ಕರೆ

Hassan News: ಹಾಸನ: ಈ ಭೂಮಿ ಮೇಲೆ ಜನ್ಮ ತಾಳಿದ ಯಾರು ಶ್ರೀಮಂತರಲ್ಲ ಹಾಗೂ ಬಡವರಲ್ಲ ಎಲ್ಲಾರು ಸಮಾನರು ಆಗಿರುತ್ತಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದರ ಮೂಲಕ...
- Advertisement -spot_img