ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿಯ ದೊಡ್ಡ ಮೋರಿ ಗೋಡೆಯ ಮೇಲೆ ಸ್ಟೀಲ್ ಮಿರರ್ ಅಳವಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳಿಗೆ ಮೂತ್ರ ವಿಸರ್ಜನೆ ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸುವ...
ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ ನಡೆಯುತ್ತಿರುವ ಈ ಬೃಹತ್ ಪ್ರತಿಭಟನೆ, ಇದೀಗ ಜಿಲ್ಲೆಯ ಗಮನವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆದಿದೆ. ಪ್ರತಿಭಟನೆಗೆ ವಿಭಿನ್ನವಾಗಿ ಚಾಲನೆ ನೀಡಿದ ಹೋರಾಟಗಾರರು, ರಸ್ತೆಯ ಮಧ್ಯದಲ್ಲೇ ಹೆದ್ದಾರಿಯ ಭಾವಚಿತ್ರಕ್ಕೆ ಹೂಹಾರ...
ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ. 2026-27ನೇ ಹಂಗಾಮಿಗೆ ಕಬ್ಬಿನ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ ಅಂದರೆ FRP ಯನ್ನು ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಈ ನಿರ್ಧಾರದಿಂದ ಲಕ್ಷಾಂತರ ರೈತರಿಗೆ ಲಾಭವಾಗಲಿದೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಆಹಾರ...
ಬೀದರ್ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು...
ಹುಬ್ಬಳ್ಳಿಯಲ್ಲಿ ಮತ್ತೊಂದು ಸೈಬರ್ ವಂಚನೆ ಪ್ರಕರಣ ದಾಖಲಾಗಿದೆ. ಫೇಸ್ಬುಕ್ನಲ್ಲಿ ಬಂದ ಒಂದು ಲಿಂಕ್ ಒತ್ತಿದ ಕಾರಣಕ್ಕೆ ನಿವೃತ್ತ ನೌಕರೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಎಸ್ಬಿಐ ಪೆನ್ಷನ್ ಕಾರ್ಡ್ ಹೆಸರಿನಲ್ಲಿ ನಡೆದ ಈ ಮೋಸ, ಜನರಲ್ಲಿ ಆತಂಕ ಮೂಡಿಸಿದೆ. ಒಂದು ಸಣ್ಣ ಕ್ಲಿಕ್ ದೊಡ್ಡ ನಷ್ಟಕ್ಕೆ ಕಾರಣವಾಗಿದೆ.
ಹುಬ್ಬಳ್ಳಿ ನಗರದ ಮೋಹನ್ ಜೆ ಎಂಬ ನಿವೃತ್ತ ನೌಕರ,...
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಗಳಿಸಿದ್ದಾರೆ. ಮೇಟಿ ಗೆಲುವಿನ ಬಗ್ಗೆ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ರಿಯಾಕ್ಟ್ ಮಾಡಿದ್ದಾರೆ, ಮಾಧ್ಯಮಗಳೊಂದಿಗೆ ಮಾತನಾಡಿದ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ.
ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ...
ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಕೊನೆಗೂ ಪ್ರಯಾಸದ ಗೆಲುವು ದಾಖಲಿಸಿದ್ದಾರೆ. ಐದು ರಾಜ್ಯಗಳ ಚುನಾವಣೆ ಫಲಿತಾಂಶದೊಂದಿಗೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್...
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸುಶೀಲಾ ಶಾಂತರಾಮ್ ದೇಸಾಯಿ (70) ಚಿರತೆ ದಾಳಿಗೆ ಒಳಗಾದ ಮಹಿಳೆಯಾಗಿದ್ದಾರೆ. ಮನೆಯ ಹೊರಭಾಗದಲ್ಲಿ ಇದ್ದ ವೇಳೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಚಿರತೆ ದಾಳಿಯಿಂದ ವೃದ್ದೆ ತಲೆ ಹಾಗೂ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ. ಪಾರಂಪರಿಕ, ಆಧುನಿಕ ಶೈಲಿಗಳ ಸಂಯೋಜನೆಯೊಂದಿಗೆ ನಿರ್ಮಾಣಗೊಂಡಿರುವ ದೇವಳದಲ್ಲಿ ಶಿಲಾ ಶಿಲ್ಪ, ದಾರುಶಿಲ್ಪಗಳ ಸಮನ್ವಯ ವಿಶೇಷವಾಗಿದ್ದು, ಸೌಂದರ್ಯವನ್ನು ಹೆಚ್ಚಿಸಿದೆ. ಗೋಪುರ, ಮಂಟಪಗಳು, ಕಂಬಗಳ ಅಲಂಕಾರ ಕಣ್ಮನಗಳಿಗೆ ಹಬ್ಬದ ಅನುಭವ...
ಕರ್ನಾಟಕದಲ್ಲಿ ಬಿಸಿಲಿನ ಹೊಡೆತ – 1,010 ಬೋರ್ವೆಲ್ಗಳಲ್ಲಿ ನೀರಿನ ಮಟ್ಟ ಕುಸಿತ, ಹಲವು ಜಿಲ್ಲೆಗಳಲ್ಲಿ ತೀವ್ರ ಜಲಸಂಕಟ
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ಕೊರತೆ ಮತ್ತಷ್ಟು ಗಂಭೀರವಾಗಿದೆ. ಕರ್ನಾಟಕದ ಒಟ್ಟು 1.23 ಲಕ್ಷಕ್ಕೂ ಹೆಚ್ಚು ಬೋರ್ವೆಲ್ಗಳ ಪೈಕಿ 1,010 ಬೋರ್ವೆಲ್ಗಳಲ್ಲಿ ನೀರಿನ ಮಟ್ಟ ಕುಸಿತವಾಗಿರುವುದು ಆತಂಕ ಮೂಡಿಸಿದೆ.
ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು...
Haveri News: ಹಾನಗಲ್ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆಯನ್ನು ಎಲ್ಲೆಂದರಲ್ಲಿ ಅಗೆದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಇಲ್ಲಿ...