Wednesday, July 29, 2026

ಜಿಲ್ಲಾ ಸುದ್ದಿಗಳು

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ 16 ಕೋಟಿ ವಂಚಕ ಸಂತೋಷ್ ಪತ್ತೆ!

ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು 24 ಗಂಟೆಗಳೊಳಗೆ ಆರೋಪಿಯನ್ನು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಸಂತೋಷ್ ಪೊಲೀಸ್ ವಶದಲ್ಲಿದ್ದಾಗಲೇ...

ಶಾಂಗ್ರಿಲಾ ಹೋಟೆಲ್ ಸಭೆಯ ರಹಸ್ಯ ಬಿಚ್ಚಿಟ್ಟ ಕೋನರೆಡ್ಡಿ!

ಬಯಲು ನಾಟಕ ನೋಡಲು ಹೋದವರ ಬದುಕಿನಲ್ಲಿ ಭೀಕರ ದುರಂತ ಸಂಭವಿಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಬೈಲ್ ಮರ್ಚೇಡ್ ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ರಾತ್ರಿ ಗ್ರಾಮದಲ್ಲಿ ಬಯಲು ನಾಟಕ ಆಯೋಜಿಸಲಾಗಿತ್ತು. ಕುಟುಂಬ ಸಮೇತ ದೊಡ್ಡ ಸಂಖ್ಯೆಯಲ್ಲಿ ಜನರು ನಾಟಕ ವೀಕ್ಷಣೆಗೆ ಆಗಮಿಸಿದ್ದರು. ಇದೇ...

ಬನ್ನೇರುಘಟ್ಟಕ್ಕೆ 4 ಆಫ್ರಿಕನ್ ಚೀತಾಗಳ ಎಂಟ್ರಿ!

ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು ಸ್ವಾಗತಿಸಿದರು. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ Biological Park ಗೆ ತರಲಾಗಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು. ಚೀತಾಗಳಿಗೆ...

1kg ಮಾವಿಗೆ ಬರೋಬ್ಬರಿ 1 ಲಕ್ಷ ರೂಪಾಯಿ!

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಾವಿನ ಹಣ್ಣುಗಳು 500 ರೂ.ದಿಂದ 2000 ರೂ.ವರೆಗೆ ಮಾರಾಟವಾಗುತ್ತವೆ. ಆದರೆ ಈಗ ಇಂಡಿ ಪಟ್ಟಣದಲ್ಲಿ ಅಪರೂಪದ ಘಟನೆ ನಡೆದಿದೆ. ಒಂದು ಕೆ.ಜಿ ಮಾವು 1 ಲಕ್ಷ ರೂ.ಗೆ ಮಾರಾಟವಾಗಿ ಎಲ್ಲರ ಗಮನ ಸೆಳೆದಿದೆ. ಇಂಡಿ ತಾಲೂಕಿನ ಅನಂತ ಹಾಗೂ ರಾಜಶ್ರೀ ದಂಪತಿಗಳ ತೋಟದಲ್ಲಿ ಬೆಳೆದ ಜಪಾನ್ ಮೂಲದ ಮಿಯಾಝಕಿ ತಳಿಯ...

ಯಾದಗಿರಿಯಲ್ಲಿ ಘೋರ ದುರಂತಕ್ಕೆ 6 ಮಂದಿ ಸಜೀವ ದಹನ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಪರಿಣಾಮ 6 ಮಂದಿ ಸಜೀವ ದಹನವಾಗಿರುವ ದುರ್ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಕಾರು ಯಾದಗಿರಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದು, ಖಾಸಗಿ ಬಸ್ ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿತ್ತು. ಈ ವೇಳೆ ದೇವಾಪುರ...

ಬೆಂಗಳೂರಿಗರಿಗೆ ನೀರಿನ ಶಾಕ್!

ಕರ್ನಾಟಕ ರಾಜ್ಯವು ತೀವ್ರ ಬಿಸಿಲಿನ ನಡುವೆಯೇ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದಂತೆ ನೀರಿನ ಕೊರತೆ ಮತ್ತಷ್ಟು ಗಂಭೀರವಾಗಿದ್ದು, ಜನರು ನೀರಿಗಾಗಿ ಹಾಹಾಕಾರ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ನಿವಾಸಿಗಳು ದೂರದ ಪ್ರದೇಶಗಳಿಂದ...

ತುಮಕೂರಿನಲ್ಲಿ ನಡುಕ ಹುಟ್ಟಿಸಿ ಕರಡಿ ರಂಪಾಟ!

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೌಡನಕೆರೆ ಗ್ರಾಮದ ಹೊರವಲಯದಲ್ಲಿ ರೇಬಿಸ್ ಸೋಂಕಿತ ಕರಡಿ ರಂಪಾಟ ಸೃಷ್ಟಿಸಿ ಆತಂಕ ಮೂಡಿಸಿದ ಘಟನೆ ನಡೆದಿದೆ. ಗ್ರಾಮದ ಪಕ್ಕದ ರೈತರ ಜಮೀನುಗಳ ಬಳಿ ಕರಡಿ ಕಾಣಿಸಿಕೊಂಡ ಹಿನ್ನೆಲೆ ಗಾಬರಿಗೊಂಡ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಸಿಬ್ಬಂದಿಗಳ ವಾಹನದ ಮೇಲೆ ಕರಡಿ...

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33 ವೋಲ್ವೋ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿ ಗುಜರಿಗೆ ಸೇರಲಿವೆ. ಈ ಬಸ್‌ಗಳನ್ನು ದಿಢೀರ್ ಆಗಿ ಸೇವೆಯಿಂದ ತೆಗೆದುಹಾಕಲು ಕಾರಣ ಕೇಂದ್ರ ಸರ್ಕಾರದ ಸ್ಕ್ರ್ಯಾಪಿಂಗ್ ಪಾಲಿಸಿ. ಹೊಸ ನಿಯಮದ ಪ್ರಕಾರ, 15...

ಸಾಗರ್ ಮಾಲಾ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದJDS!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...

ವಿನಯ್ ಕುಲಕರ್ಣಿಗೆ ಶಿಕ್ಷೆ ಬೆನ್ನಲ್ಲೇ ಉಪಚುನಾವಣೆ ಸಂಚಲನ!

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೋಷಿ ತೀರ್ಪು ಪ್ರಕಟವಾದ ಬೆನ್ನಲ್ಲೇ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ. ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗುವ ಮುನ್ನವೇ, ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿವೆ. ಕೆಲವರು ಚುನಾವಣಾ ಆಯೋಗ ತಕ್ಷಣವೇ ಉಪಚುನಾವಣೆ ಘೋಷಿಸಬೇಕು ಎಂದು...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img