Saturday, December 6, 2025

ಜಿಲ್ಲಾ ಸುದ್ದಿಗಳು

ಅಡುಗೆ ಮಾಡ್ಬೇಕಾದ್ರೆ Be careful: ಎಲ್ಲ ಮಹಿಳೆಯರು ನೋಡ್ಲೇಬೇಕಾದ ಸ್ಟೋರಿ!

ಪ್ರತಿ ಮಹಿಳೆಯರು ನೋಡಲೇ ಬೇಕಾದ ವಿಶೇಷ ಸ್ಟೋರಿ ಇದು. ಪ್ರತಿ ದಿನ ಅಡುಗೆ ಮಾಡಬೇಕಾದ್ರೇ ಬೀಕೇರ್ ಫುಲ್. ಅದ್ರಲ್ಲೂ ಅಡುಗೆ ಮಾಡುವಾಗ ಕುಕ್ಕರ್ ಬಳಸಬೇಕಾದ್ರೇ ಹುಷಾರ್. ಪ್ರತಿದಿನ ಅಡುಗೆ ಮಾಡುವಾಗ ವಿಶೇಷ ಗಮನ ನೀಡಬೇಕು. ಯಾಕಂದ್ರೆ ಅದಕ್ಕೆ ಉದಾಹರಣೆಯಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿನ ಶ್ರೀಪ್ರಭು ಸ್ವಾಮಿಗಳ ಕಲ್ಮಠ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಅಡುಗೆ ಮಾಡುವಾಗ ಕುಕ್ಕರ್...

ಅಕ್ರಮ ಮಿಟರ್ ಬಡ್ಡಿ ದಂಧೆ: ಅಮಾಯಕರಿಗೆ ಜೀವ ಬೆದರಿಕೆ!

ಮಿಟರ್ ಬಡ್ಡಿ ದಂಧೆ ಕಡಿಮೆ ಆಗುತ್ತಿದೆ ಎನ್ನುವಷ್ಟರಲ್ಲೇ, ಅಮಾಯಕರನ್ನೇ ಟಾರ್ಗೆಟ್ ಮಾಡಿ ಅಕ್ರಮ ಮಿಟರ್ ಬಡ್ಡಿ ದಂಧೆ, ಜೊತೆಗೆ ಇಸ್ಪೀಟ್ ಆಡಿಸುತ್ತಿದ್ದ ಇಬ್ಬರ ಮೇಲೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪದ ಸಿದ್ದರಾಮ ನಗರದ ಅಕ್ಷಯ ಕಲ್ಲೊಳ್ಳಿ ಅಲಿಯಾಸ ವಡ್ಡರ್ ಮತ್ತು ಸಚ್ಚಿದಾನಂದ ಉಣಕಲ್ ಅಲಿಯಾಸ ಬಾಬು ಈ ಇಬ್ಬರು...

ಹತ್ತಿ ಬೆಳೆಗೆ ದೃಷ್ಟಿಯಾಗಬಾರದು ಎಂದು ಸನ್ನಿ ಲಿಯೋನ್ ಫೋಟೋ ಇಟ್ಟ ರೈತ!

ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ನಾನಾ ಪ್ರಯತ್ನ ಮಾಡೋದನ್ನ ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ, ಯಾದಗಿರಿಯ ಮುದನೂರ ಗ್ರಾಮದ ರೈತನೊಬ್ಬ ತಾನು ಬೆಳೆದ ಹತ್ತಿ ಬೆಳೆಗೆ ಯಾರ ದೃಷ್ಟಿಯಾಗದಿರಲಿ ಎಂದು ಹೊಲದ ಬಳಿ ಮಾದಕ ತಾರೆ ಸನ್ನಿ ಲಿಯೋನ್ ಫೋಟೋ ಇಟ್ಟಿದ್ದಾನೆ. ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ಯಾವೆಲ್ಲಾ ಪ್ರಯತ್ನ ಮಾಡ್ತಾರೆ ನೋಡಿ. ಅದೂ ಸಾಮಾನ್ಯ...

ಹುಬ್ಬಳ್ಳಿಗೆ ಎಂಟ್ರಿ ಕೊಟ್ಟ ದರೋಡೆಕೋರರ ಗ್ಯಾಂಗ್: ಕಳ್ಳತನಕ್ಕೆ ಬೆಚ್ಚಿಬಿದ್ದ ಜನತೆ!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕುಖ್ಯಾತ ದರೋಡೆಕೋರ ಗ್ಯಾಂಗ್ ನುಗ್ಗಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ. ಕೇಶ್ವಾಪುರದ ಪರ್ಲ್ ಲೇಔಟ್ ಪ್ರದೇಶದಲ್ಲಿ ಒಂದೇ ರಾತ್ರಿ ಎರಡು ಮನೆಗಳ ಮೇಲೆ ದಾಳಿ ನಡೆಸಲು ಯತ್ನಿಸಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಮುಖಕ್ಕೆ ಮಾಸ್ಕ್, ಕೈಯಲ್ಲಿ ಬಡಿಗೆ, ಕೋಲು ಮತ್ತು ಕಬ್ಬಿಣದ ರಾಡ್‌ಗಳಂತಹ ಆಯುಧಗಳನ್ನು ಹಿಡಿದು ಬಂದ ಡಕಾಯಿತರು ಮನೆಗಳ ಕಬ್ಬಿಣದ...

ಅತಿವೃಷ್ಟಿ ಬಾಧಿತ ರೈತರಿಗೆ ಮತ್ತೊಂದು ‘ಗುಡ್ ನ್ಯೂಸ್’

ಧಾರವಾಡ : ಆಗಸ್ಟ್ ತಿಂಗಳಲ್ಲಿ ಅತಿವೃಷ್ಟಿಯಿಂದಾಗಿ ತೀವ್ರ ಬೆಳೆ ಹಾನಿ ಅನುಭವಿಸಿದ್ದ ಧಾರವಾಡ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರವು ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಜಿಲ್ಲೆಗೆ ಹೆಚ್ಚುವರಿಯಾಗಿ 63.77 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ...

ದಲಿತ ಮುಖ್ಯಮಂತ್ರಿಯ ಸಮಯ ಬಂದಿದೆ: ಸಂಜಯ್ ಕುಮಾರ್ ಶ್ರೀ ಒತ್ತಾಯ!

ಕರ್ನಾಟಕದಲ್ಲಿ ದಲಿತರನ್ನ ಸಿಎಂ ಮಾಡ್ಲಿ ಅಂತ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾದ್ದಾರೆ. ರಾಜ್ಯದಲ್ಲಿ ದಲಿತ ಸಮುದಾಯದಿಂದಲೇ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದರು. ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ‘ಅವರೇ ಸಿಎಂ ಆಗಬೇಕು’ ಎಂದು ನಾನು ಹೇಳಿಲ್ಲ. ಆದರೆ ದಲಿತ ಸಮುದಾಯಕ್ಕೆ...

ಅಧಿವೇಶನಕ್ಕೆ ತಟ್ಟಲಿದ್ಯಾ ರೈತರ ಹೋರಾಟದ ಬಿಸಿ: ಪರಂ ಹೇಳಿದ್ದೇನು?

ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...

ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನ!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಅರಣ್ಯ ಸಿಬ್ಬಂದಿಗಳು ಗಸ್ತು ಹೊಡೆಯುತ್ತಿದ್ದ ವೇಳೆ, ಶಂಕಾಸ್ಪದವಾಗಿ ಅರಣ್ಯ ಪ್ರದೇಶದೊಳಗೆ ಅಡಗಿ ಬೇಟೆಗೆ ಸಿದ್ಧತೆ ನಡೆಸುತ್ತಿದ್ದ ನಾಲ್ವರನ್ನು ಪತ್ತೆ ಮಾಡಿದ್ದಾರೆ. ತಕ್ಷಣ ಬಂಧಿಸಲು ಮುಂದಾದಾಗ ಒಬ್ಬ ಆರೋಪಿಯು...

ಸಂವಿಧಾನ ಪೀಠಕ್ಕೆ ಅವಮಾನ: ಪಂಚಾಯತಿಗೆ ಬೀಗ ಹಾಕಿ ಆಕ್ರೋಶ!

ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನದ ಮಹತ್ವ, ಮೌಲ್ಯದ ಕುರಿತು ಅರ್ಥಪೂರ್ಣವಾಗಿ ಆಚರಿಸಲು ಆದೇಶವಿದೆ. ಆದ್ರೂ ಕೂಡ ಮದಭಾವಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ತೋರಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನಾ...

ಕಾಗವಾಡ ಠಾಣೆಗೆ ಉತ್ತರ ವಲಯ ಐಜಿಪಿ ಧಿಡಿರ್ ಭೇಟಿ

ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಗೆ ಉತ್ತರ ವಲಯ ಐಜಿಪಿ ಚೇತನಸಿಂಗ್ ಠಾಕುರ್ ಅವರು ಅಚ್ಚರಿ ಪರಿಶೀಲನಾ ಭೇಟಿ ನೀಡಿದರು. ಸುಮಾರು ಮೂರು ಗಂಟೆಗಳ ಕಾಲ ಪೊಲೀಸ್ ಠಾಣೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ IGP, ದಾಖಲೆಗಳು, ಪ್ರಕರಣಗಳ ಪ್ರಗತಿ, ಸಿಬ್ಬಂದಿಗಳ ಕಾರ್ಯಪದ್ಧತಿ ಸೇರಿದಂತೆ ಹಲವು ವಿಚಾರಗಳನ್ನು ವಿಮರ್ಶಿಸಿದರು. ಭೇಟಿಯ ಸಂದರ್ಭದಲ್ಲಿ ಠಾಣೆಯ ಕಾರ್ಯವೈಖರಿ, ಕಾನೂನು ಸುವ್ಯವಸ್ಥೆಯ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img