ಮಂಡ್ಯ : ಸಂಸತ್ ಅಧಿಕಾವೇಶನ ಹಿನ್ನೆಲೆ ದೆಹಲಿಯಲ್ಲಿದ್ದ ಸಂಸದೆ ಸುಮಲತಾ ಬೆಂಗಳೂರಿಗೆ ಆಗಮಿಸಿದ್ದ ಸುಮಲತಾ ಹೋಂ ಕ್ವಾರಂಟೈನ್ ನಲ್ಲಿ ಇದ್ದರು. ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಪುತ್ರ ಬಾಲಿವುಡ್ ಗಾಯಕಿ, ಕೊರೊನಾ ಸೋಂಕಿತೆ ಕನ್ನಿಕಾ ಕಪೂರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ರು. ನಂತರ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ರು.. ಹೀಗಾಗಿ ದುಷ್ಯಂತ್ ಸಿಂಗ್ ಕುಳಿತುಕೊಳ್ಳುವ...
ಕರ್ನಾಟಕ
ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು
ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ
ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು. ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ
ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...