Saturday, December 27, 2025

ಜಿಲ್ಲಾ ಸುದ್ದಿಗಳು

ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ

ಕರ್ನಾಟಕ ಟಿವಿ ಚಿತ್ರದುರ್ಗ : ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.‌ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ, ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧಅಸಮಾಧಾನ ವ್ಯಕ್ತಪಡಿಸಿದ್ರು. ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ ಕೊರೊನಾ ವೈರಸ್ ಹಬ್ಬದಂತೆ ತಡೆಯಲು...

ಹೋಂ ಕ್ವಾರಂಟೈನ್ ಮುಗಿಸಿ ಮಂಡ್ಯಕ್ಕೆ ಬಂದ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ : ಸಂಸತ್ ಅಧಿಕಾವೇಶನ ಹಿನ್ನೆಲೆ ದೆಹಲಿಯಲ್ಲಿದ್ದ ಸಂಸದೆ ಸುಮಲತಾ ಬೆಂಗಳೂರಿಗೆ ಆಗಮಿಸಿದ್ದ ಸುಮಲತಾ ಹೋಂ ಕ್ವಾರಂಟೈನ್ ನಲ್ಲಿ ಇದ್ದರು.  ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಪುತ್ರ ಬಾಲಿವುಡ್ ಗಾಯಕಿ, ಕೊರೊನಾ ಸೋಂಕಿತೆ  ಕನ್ನಿಕಾ ಕಪೂರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ರು. ನಂತರ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ರು.. ಹೀಗಾಗಿ ದುಷ್ಯಂತ್ ಸಿಂಗ್ ಕುಳಿತುಕೊಳ್ಳುವ...

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img