Friday, July 11, 2025

ಜಿಲ್ಲಾ ಸುದ್ದಿಗಳು

ನಿರಪರಾಧಿಗೆ 2 ವರ್ಷ ಜೈಲು ಶಿಕ್ಷೆ ಕೊಡಿಸಿದ 3 ಪೊಲೀಸ್‌ ಅಧಿಕಾರಿಗಳು ಅಮಾನತು

2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು. ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...

ಪ್ರತಿಷ್ಠೆಯಾದ ಕೋಮುಲ್ ಅಧ್ಯಕ್ಷ ಸ್ಥಾನ ಯಾರಿಗೆ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಅಸಮಾಧಾನ ತಿಳಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿಯೇ ಕೋಲಾರ ಜಿಲ್ಲಾ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟ ಜೋರಾಗಿದೆ. ಇಲ್ಲಿನ ಪ್ರತಿಷ್ಠಿತ ಹಾಲು ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ ನಡೆದರೂ ಕಾಂಗ್ರೆಸ್​ನ ಇಬ್ಬರು ಶಾಸಕರ ನಡವಿನ ಆಂತರಿಕ ಬೇಗುದಿ ಕಡಿಮೆಯಾಗಿಲ್ಲ. ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಹಾಗೂ ಬಂಗಾರಪೇಟೆ ಶಾಸಕ...

ಹಾಸನ ಹೃದಯಗಳ ಸಾವಿಗೆ ವ್ಯಾಕ್ಸಿನ್ ಕಾರಣನಾ? – ಸಿದ್ದರಾಮಯ್ಯ ಅನುಮಾನ!

ಹಾಸನದ ಯುವ ಜನತೆಯ ಹೃದಯಾಘಾತ ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಹಾಸನಕ್ಕೆ ಅದೇನ್ ಆಗಿದ್ಯೋ ನಿಜಕ್ಕೂ ಗೊತ್ತಿಲ್ಲ. ಪ್ರತಿದಿನ ಕೇಳಿ ಬರ್ತಿರೋ ಕಹಿ ಸುದ್ದಿ ಕೇಳಿದ್ರೆ ರಾಜ್ಯದ ಜನತೆ ಬೆವರು ಇಳಿಯುವಂತೆ ಮಾಡಿದೆ. ಈ ಸಾಲು, ಸಾಲು ಹೃದಯಾಘಾತಗಳಿಗೆ ಕೋವಿಡ್ ಲಸಿಕೆಯು ಕಾರಣ ಅನ್ನೋದನ್ನ ಅಲ್ಲಗೆಳೆಯಲು ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಇಂತಹದೊಂದು ಅನುಮಾನದ ಬಗ್ಗೆ...

ಇದ್ಯಾವ ಸೀಮೆ ನ್ಯಾಯ! K.N ರಾಜಣ್ಣಗೆ ನೋಟಿಸ್ ಯಾಕಿಲ್ಲ?

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...

ಹಾಸನ ಹೃದಯಾಘಾತಕ್ಕೆ ‘ರೆಡ್ ಮೀಟ್’ ಕಾರಣ!

ಹಾಸನ ಜಿಲ್ಲೆಯಲ್ಲಿ ಕಳೆದ 42 ದಿನಗಳಲ್ಲಿ 26 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದಕ್ಕೆ ನಿಖರ ಕಾರಣ ತಿಳಿದು, ತನಿಖೆಗಿಳಿದ್ದ ತಜ್ಞರ ಸಮಿತಿಯೇ ಶಾಕ್ ಆಗಿದೆ. ಇತ್ತೀಚೆಗೆ ಹೃದಯಾಘಾತ ಸಾವು ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಏನೆಂಬುದು ಕೊನೆಗೂ ಬಯಲಾಗಿದೆ. ಹೃದಯಾಘಾತ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನ ಜಯದೇವ ಆಸ್ಪತ್ರೆ ಮುಖ್ಯಸ್ಥರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ...

ಬಿಜೆಪಿ ಯುವ ಮುಖಂಡ ಹಠಾತ್ ಸಾವು

ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ. 36...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಣ್ಣಾಮಲೈ ಭೇಟಿ ಹಿಂದಿದ್ಯಾ ಹರಕೆ?!

ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...

ಕೋಟಿ, ಕೋಟಿ ಕೊಟ್ರೂ ತೀರದ ವರದಕ್ಷಿಣೆ ದಾಹ!

ಮಗಳು ಗಂಡನ ಮನೆಯಲ್ಲಿ ನೆಮ್ಮದಿಯಾಗಿ ಬಾಳಲಿ ಎಂದು ಎದೆ ಉಬ್ಬಿಸಿಕೊಂಡು ಎಲ್ಲವನ್ನೂ ಕೊಟ್ಟರು ಹೆತ್ತವರು. ಕೇಳಿದಷ್ಟು ಕೊಟ್ಟರು – 72 ಲಕ್ಷದ ಮೌಲ್ಯದ 800 ಗ್ರಾಂ ಚಿನ್ನ, 70 ಲಕ್ಷ ಬೆಲೆಯ ಕಾರು. ಅಂದ್ರೆ ಒಟ್ಟು 2.5 ಕೋಟಿ ಮೌಲ್ಯದ ವರದಕ್ಷಿಣೆ. ಆದರೆ ಅಳಿಯನಾದವನು ಮಾತ್ರ ಆ ಮಗಳ ಪ್ರಾಣ ಉಳಿಸಲು ವಿಫಲನಾಗಿದ್ದ. ಮಗಳು,...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img