Friday, July 4, 2025

ಜಿಲ್ಲಾ ಸುದ್ದಿಗಳು

Mandhya ; ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ; 3 ದಿನ ಅದ್ಧೂರಿ ನುಡಿಜಾತ್ರೆ

ಸಕ್ಕರೆ ನಗರಿ ಮಂಡ್ಯದಲ್ಲಿ ಡಿ 20.21 ಮತ್ತು 22 ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.... ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಉಪಸ್ಥಿತಿಯಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ...

ಇಂದಿನ ಪ್ರಮುಖ ಸುದ್ದಿಗಳು – 18-12-2024

  1. ದಿಢೀರ್​ Narendra MOdi ಭೇಟಿಯಾದ ವಿಜಯೇಂದ್ರ. ವಿರೋಧಿಗಳಿಗೆ ಕೊಟ್ಟ ಸಂದೇಶವೇನು? ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ ಹೊರ ಹಾಕುತ್ತಿದೆ. ಸದ್ಯ ಚಳಿಗಾಲದ ಅಧಿವೇಶನದಲ್ಲಿ ಮಹತ್ವದ ಚರ್ಚೆಗಳು ನಡೆಯುತ್ತಿರುವಾಗಲೇ ವಿಜಯೇಂದ್ರ ದಿಢೀರ್​ ಬೆಳಗಾವಿಯಿಂದಲೇ ದೆಹಲಿಗೆ ಹಾರಿ ಮೋದಿಯನ್ನ...

BBMP: ಮೊಬೈಲ್ ಕಳ್ಳನ ಹಿಡಿದ ಬಿಬಿಎಂಪಿ ಮಾಜಿ ಕಾರ್ಪೋರೇಟರ್

ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಸಾಹಸ ಮೆರೆದಿದ್ದಾರೆ. ಹೌದು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳನ್ನ ತೋರಿಸಿ , ಬೆದರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿ ಯಾಗ್ತಿದ್ದ ಕಳ್ಳರನ್ನ ಗಣೇಶ್ ಕಾರು ಗುದ್ದಿಸಿ ಮೊಬೈಲ್...

VOKKALIGA SANGHA : ಒಕ್ಕಲಿಗ ಸಂಘದ ಚುನಾವಣೆ ಡಿಕೆಶಿ ಬಣ ಮೇಲುಗೈ

Vokkagaliga Sanga : ಸಾಕಷ್ಟು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್​ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.   ಉಪ ಚುನಾವಣೆ ಬಳಿಕ ನಡೆದ ರಾಜ್ಯ...

GRUHALAKSHMI: ಗೃಹಲಕ್ಷ್ಮಿ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಸದ್ಯ ಈ ಗೃಹಲಕ್ಷ್ಮಿ ಯೋಜನೆ ಹಲವು ಯಶೋಗಾಥೆಗಳಿಗೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ಮನೆಯ ಯಜಮಾನಿಯರಿಗೆ ಸಿಗುತ್ತಿರುವ ಈ ಯೋಜನೆಯ 2000 ರೂಪಾಯಿ ಹಣದಿಂದ ಹಲವರು ತಮ್ಮ ಬದುಕಿನಲ್ಲಿ ಬದಲಾವಣೆಗೆ ಕಾರಣವಾಗಿದೆ. ಸದ್ಯ ಅತ್ತೆ-ಸೊಸೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು...

Navalgund : ಪ್ರಾಣ ಇರುವಾಗಲೇ ಮರಣ ಪ್ರಮಾಣ ಪತ್ರ ಪಡೆದ ಮಹಾಶಯ

ನವಲಗುಂದ: ಸಾಮಾನ್ಯವಾಗಿ ಮರಣ ಹೊಂದಿದ ನಂತರ ಮರಣ ಪ್ರಮಾಣ ಪತ್ರ ಪಡೆಯುವರು, ಆದರೆ ಇಲ್ಲೊಬ್ಬ ಮಹಾಶಯ ಬದುಕಿದ್ದಾಗಲೇ ತಾನು ಮಾಡಿದ ಸಾಲಗಳ ಮರುಪಾವತಿಗಾಗಿ ಮರಣ ಪ್ರಮಾಣ ಪತ್ರ ಪಡೆದು ಫೈನಾನ್ಸ್ ಗಳಿಗೆ ಸಲ್ಲಿಸಿದ್ದಾನೆ.ಹೌದು...ಪಟ್ಟಣದ ರಾಮಲಿಂಗ ಓಣಿಯ ನಿವಾಸಿ ಇಮಾಮಹುಸೇನ ಮುಲ್ಲಾನವರ ಈ ಕೃತ್ಯ ಎಸಗಿದ ವ್ಯಕ್ತಿ. ಇವನ ಸಂಬಂಧಿ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ...

K. S. Eshwarappa : ನಾಗಮಂಗಲ ಗಲಭೆ ಪೂರ್ವ ನಿಯೋಜಿತ: ಈಶ್ವರಪ್ಪ

ಹುಬ್ಬಳ್ಳಿ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ರಾಷ್ಟ್ರದ್ರೋಹಿ ಚಟುವಟಿಕೆಗಳು ನಾಗಮಂಗಲದಲ್ಲಿ ನಡೆದಿದೆ. ಹಿಂದೂಗಳು ಸಾಮೂಹಿಕವಾಗಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮಸೀದಿ ಮುಂದೆ ಡೋಳು ಬಾರಿಸಲಾಗಿದೆ ಎಂಬ ಕಾರಣಕ್ಕೆ ಶಾಂತಿಯುತವಾಗಿ...

Santosh Lad : ಐದು ರೂ.ಗೆ ಊಟ, ಉಪಾಹಾರ ನೀಡುವ ಇಂದಿರಾ ಕ್ಯಾಂಟೀನ್ ರಾಷ್ಟ್ರಕ್ಕೆ ಮಾದರಿ

ಧಾರವಾಡ:ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ದಲ್ಲಿ ಇಂದಿರಾ...

Hubballi : ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ: ಪೊಲೀಸ್ ಕಮೀಷನರ್ ಮಾಹಿತಿ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆಯನ್ನು ಮಾಡಲಾಗಿದ್ದು, ಇದರಲ್ಲಿ ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. https://youtu.be/aT-EYhEbwaU?si=h76dDp4OcvwZWDfj ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ...

Hubballi : ಜನತಾ ದರ್ಶನಕ್ಕೆ ಸಚಿವ ಸಂತೋಷ ಲಾಡ್ ಚಾಲನೆ: ಜನರ ಅಹವಾಲು ಆಲಿಸಿದ ಉಸ್ತುವಾರಿ ಸಚಿವರು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ,...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img