Saturday, July 5, 2025

ಜಿಲ್ಲಾ ಸುದ್ದಿಗಳು

ಹುಡ್ಗಿ ಹುಡುಕಿ ಕೊಡಿ ಸರ್​; ಡಿಸಿಗೆ ಯುವ ರೈತನ ಮನವಿ​

ಕೊಪ್ಪಳ: ಇತ್ತೀಚಿನ ವರ್ಷಗಳಲ್ಲಿ ಮದುವೆ ವಯಸ್ಸಿಗೆ ಬಂದ ಎಲ್ಲಾ ಯುವಕರಿಗೆ ಎದುರಾಗುವ ಬಹುದೊಡ್ಡ ಸವಾಲು ಅಂದ್ರೆ ಕನ್ಯೆ ಹುಡುಕುವುದು. ಅದ್ರಲ್ಲೂ ರೈತ ಯುವಕನಾಗಿದ್ರೆ ಹೆಣ್ಣು ಸಿಗೋದು ತುಂಬಾನೇ ಕಷ್ಟ ಆಗೋಗಿದೆ.. ಇದರಿಂದ ಬೇಸತ್ತ ಯುವಕರು ಇತ್ತಿಚೇಗೆ ಪಾದಯಾತ್ರೆ ಮಾಡೊದು, , ದೇವರಿಗೆ ಹರಕೆ ಕಟ್ಟಿಕೊಂಡಿರುವ ಅನೇಕ ಉದಾಹರಣೆಗಳು ಸಹ ಇವೆ. ಆದ್ರೆ ಇಲ್ಲೊಬ್ಬ ಯುವ...

ಖತರ್ನಾಕ್ ಬೈಕ್ ಕಳ್ಳನ ಬಂಧನ- ಎರಡು ಬೈಕ್ ವಶ

ಹುಬ್ಬಳ್ಳಿ: ಬೈಕ್‌ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಪಕ್ಕಿರಪ್ಪ ಡಿಗ್ಗಿ (34) ಬಂಧಿತ ಆರೋಪಿಯಾಗಿದ್ದಾನೆ. ಈತ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕೈಚಳಕದಿಂದ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಅದರಂತೆ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜ.8 ರಂದು...

HSRP ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ

ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನಗಳಿಗೆ ಗಡುವು ವಿಸ್ತರಣೆ ಮಾಡಲು ಸರ್ಕಾರ ಮುಂದಾಗಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಿದ್ದ ಗಡುವು ಅಂತ್ಯವಾದ ಹಿನ್ನೆಲೆಯಲ್ಲಿ ಮುಂದಿನ ಸೆಪ್ಟೆಂಬರ್ 15ರವರೆಗೆ ಡೆಡ್‌ಲೈನ್ ನೀಡಲಾಗಿದೆ. ಹಲವು ಗಡುವುಗಳನ್ನು ನೀಡಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಅಳವಡಿಸಿಲ್ಲ. ಇದೀಗ ರಾಜ್ಯ...

ಕೋಡಿಶ್ರೀ ಸ್ಫೋಟಕ ಭವಿಷ್ಯ- ಸಿದ್ದು ಸರ್ಕಾರ ಪತನದ ಬಗ್ಗೆ ಶ್ರೀಗಳು ಹೇಳಿದ್ದೇನು?

ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿ ಮಠದ ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಆಗಾಗ ಭಯಾನಕ ಭವಿಷ್ಯ ನುಡಿಯುತ್ತಾರೆ. ಅವರು ನುಡಿದ ಭವಿಷ್ಯಗಳು ಬಹುತೇಕ ಸತ್ಯವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಹಾಗೂ ರಾಜ್ಯದಲ್ಲಿ ಪ್ರಕೃತಿಯ ಕುರಿತು ಕೋಡಿಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಈಗ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ...

Darshan case: ದರ್ಶನ್ ಆಪ್ತ ನಟ ಯಶಸ್ ಸೂರ್ಯಗೂ ಕಂಟಕ!

ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗು ಅವರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಹಾಸ್ಯ ನಟ ಚಿಕ್ಕಣ್ಣ ಅವರನ್ನೂ ಪೊಲೀಸರು ನೋಟೀಸ್ ನೀಡಿ ವಿಚಾರಣೆ ನಡೆಸಿದ್ದರು. ಜೂನ್ 17ರಂದು ಚಿಕ್ಕಣ್ಣ ಅವರು ಪೊಲೀಸರ ಮುಂದೆ ಹಾಜರಾಗಿ ವಿಚಾರಣಗೆ ಸ್ಪಂದಿಸಿದ್ದರು. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಇದೀಗ...

BREAKING: ಟಿಪ್ಪರ್- ಕಾಲೇಜು ಬಸ್ ಅಪಘಾತ- 40 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಬೆಳಗಾವಿ: ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಈ ಅಪಘಾತ ನಡೆದಿದ್ದು, ಕೊಲ್ಹಾಪುರದಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಣಿ ಚೆನ್ನಮ್ಮ ಮಿನಿ ಜೂಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳು ಆಗಮಿಸಿದ್ದರು ಎಂದು ವರದಿಯಾಗಿದೆ. ಜೂ ನೋಡಿ ವಾಪಸ್ ಆಗುವ...

ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಶಾಸಕ ರೇಣುಕಾಚಾರ್ಯ ಜೊತೆ ವಿದ್ಯಾರ್ಥಿಗಳು ಸೆಲ್ಫೀ..!

ದಾವಣಗೆರೆ : ಹೊನ್ನಾಳಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ವೇದಿಕೆ ಗಳ ಉದ್ಘಾಟನೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ. ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಂಡಿದ್ದು ಹೊನ್ನಾಳಿಯ ಬಿಜೆಪಿ ಹುಲಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಪಾಲ್ಗೊಂಡಿದ್ದರು. ಇನ್ನು ಈ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ , ರಾಷ್ಟ್ರೀಯ ಸೇವಾ...

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ- ಎರಡು ಲಾಕೇಟ್ ವಶಕ್ಕೆ

ಹುಬ್ಬಳ್ಳಿ : ಹುಲಿ ಉಗುರು ಧರಿಸಿದ್ದವರ ಮನೆ ಶೋಧ ಕಾರ್ಯ ಮತ್ತೇ ಚುರುಕು ಪಡೆದುಕೊಂಡಿದ್ದು ಹುಬ್ಬಳ್ಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಎರಡು ಉಂಗುರುಗಳನ್ನ ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ ನಗರ ವಲಯ ಅರಣ್ಯಧಿಕಾರಿ ಆರ್.ಎಸ್. ಉಪ್ಪಾರ ನೇತೃತ್ವದ ತಂಡದಿಂದ ಪರಿಶೀಲನೆ ನಡೆಸಿದ್ದು ನಗರದ ಪ್ರತಿಷ್ಠಿತ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆ‌...

ಕನ್ನಡ ರಾಜ್ಯೋತ್ಸವದಂದು ಉಚಿತ ಹಚ್ಚೆ ಹಾಕುತ್ತಿರುವ ಕನ್ನಡಿಗ ಟ್ಯಾಟು ಕಲಾವಿದ..!

ಮೈಸೂರು : ಮೈಸೂರಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವದ ಮತ್ತೊಂದು ವಿಶೇಷ ಅಂತ ಹೇಳಿದರೆ ಕನ್ನಡ ಪದಗಳ ಉಚಿತ ಟ್ಯಾಟು. ಹೌದು ಮೈಸೂರಿನ ಟ್ಯಾಟು (ಹಚ್ಚೆ) ಕಲಾವಿದ ಸುನಿಲ್ ಅವರು ಕುವೆಂಪುನಗರದಲ್ಲಿರುವ ತಮ್ಮ ಟ್ಯಾಟೂ ಇಂಪ್ಯಾಕ್ಟ್ ಸ್ಟುಡಿಯೋದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡಿಗರು ಕನ್ನಡ ಪ್ರೇಮಿಗಳಿಗಾಗಿ ಉಚಿತವಾಗಿ ಕನ್ನಡ ಪದಗಳ ಟ್ಯಾಟು ಹಾಕಿಕೊಡಲು ನಿರ್ಧರಿಸಿದ್ದಾರೆ....

ಮುಂದುವರಿದ ಹುಲಿ ಉಗುರು ಕಾರ್ಯಚರಣೆ; ಹುಬ್ಬಳ್ಳಿಯ ಉದ್ಯಮಿಗಳ ಮನೆಯಲ್ಲಿ ಶೋಧಕಾರ್ಯ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಹುಲಿ ಉಗುರು ಹಾಕಿಕೊಂಡವರ ಮನೆ ಶೋಧ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳ ಮುಂದಾಗಿದ್ದಾರೆ. ಹುಬ್ಬಳ್ಳಿಯ ಉದ್ಯಮಿಗಳ ಮನೆಗೆ ಬೆಳ್ಳಂಬೆಳಿಗ್ಗೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹೌದು.. ವಲಯಾರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವ ತಂಡ, ಹುಬ್ಬಳ್ಳಿಯ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ ಭೇಟಿ ನೀಡಿದ್ದು, ಎರಡೂ ಹುಲಿ...
- Advertisement -spot_img

Latest News

ತಿಪಟೂರು ನೋಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿ ವಿತರಣೆ

Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ...
- Advertisement -spot_img