Sunday, July 6, 2025

ಜಿಲ್ಲಾ ಸುದ್ದಿಗಳು

ಮರಾಠ ಮೀಸಲಾತಿಗಾಗಿ ಬಸ್ಸುಗಳಿಗೆ ಕಲ್ಲು ತೂರಾಟ..!

ಚಿಕ್ಕೋಡಿ :ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟದ ವೇಳೆ ಬಸ್ಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು. ಹೌದು ಮೀಸಲಾತಿ ವಿಚಾರವಾಗಿ ಸೋಮವಾರ ಶಾಸಕರ ಮನೆಗೆ ಬೆಂಕಿ ಇಟ್ಟು ಘಟನೆ ನಡೆದಿದ್ದು ಇಂದು ಸಹ ಮರಾಠ ಸಮುದಾಯದವರ ಪ್ರತಿಭಟೆನ ಮುಂದುವರಿದಿದ್ದು ಜತ್ತ ಸಮೀಪದಲ್ಲಿ ಕೆಎಸ್ ಆರ್ಟಿಸಿ ಬಸ್ ಗಳಿಗೆ ದುಷ್ಕರ್ಮಿಗಳಿಂದ...

ಮೂಲೆ ಗುಂಪಾದ ಮುಕ್ತಿ ವಾಹನಗಳು: ಪಾಲಿಕೆಯಲ್ಲಿನ ಅಂಧ ದರ್ಬಾರ್ ನಿಂದ ಅವ್ಯವಸ್ಥೆ…!

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಯಾವುದೇ ಒಂದು ವ್ಯವಸ್ಥೆಯೂ ಸರಿಯಾಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆಯಿಂದ ಸುದ್ಧಿಯಾಗಿತ್ತಲೇ ಇದೆ. ಇಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಅಂಧ ದರ್ಬಾರಿನಿಂದ ಆಡಿದ್ದೇ ಆಟ ಆಗಿದೆ. ಬೇಜವಾಬ್ದಾರಿ ಕಮೀಷನರ್ ಹಾಗೂ ಅಧಿಕಾರಿ ವರ್ಗದಿಂದ ಇಲ್ಲಿ ಹೇಳುವವರು ಇಲ್ಲ ಕೇಳುವವರೂ ಇಲ್ಲ. ಅವಳಿನಗರದಲ್ಲಿ ಮೃತಪಟ್ಟವರಿಗೆ ಅಂತಿಮ ಸಂಸ್ಕಾರಕ್ಕೆ ಮಹಾನಗರ ಪಾಲಿಕೆಯಿಂದ ಶ್ರದ್ಧಾಂಜಲಿ ವಾಹನ...

ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!

ಚಿಕ್ಕಬಳ್ಳಾಪುರ :ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ‌ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು ಮೂರು ಲಕ್ಷ...

ಗಣಿ ನಾಡಿನಲ್ಲಿ ನೀರಿಗಾಗಿ ಆಹಾಕಾರ;ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ..!

ಬಳ್ಳಾರಿ : ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಅನ್ನದಾತ ಕಂಗಾಲಾಗಿದ್ದಾನೆ. ಇನ್ನು ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿಯೂ ಮುಂಗಾರು ಕೈಕೊಟ್ಟಿದ್ದು ರೈತರು ಬೆಳೆದಿರುವ ಮೆಣಸಿನಕಾಯಿ ಹತ್ತಿ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹೌದು ಸ್ನೇಹಿತರೇ ಈಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು ಗಣಿ ನಾಡು ಬಳ್ಳಾರಿ ಭಾಗದ ಜನರು ವೇದಾವತಿ ನದಿ ದಡದಲ್ಲಿ ಹಾಗೂ ಕಾಲುವೆಯ...

ಸರ್ಕಾರಿ ಆಸ್ತಿಯನ್ನು ಖಾಸಗಿಯವರಿಗೆ ಪರಭಾರೆ :ನಗರಸಭೆ ನಡೆ ಖಂಡಿಸಿ ಪ್ರತಿಭಟನೆ..!

 ಗದಗ: ನಗರದ ಹೃದಯ ಭಾಗದಲ್ಲಿರೋ ಗದಗ ಬೆಟಗೇರಿ ನಗರಸಭೆಯ 54 ವಕಾರ ಸಾಲು ಖಾಸಗಿಯವರಿಗೆ ಪರಭಾರೆ ಆರೋಪ ಹಿನ್ನೆಲೆಯಲ್ಲಿ ಗದಗ ಬೆಟಗೇರಿ ನಗರಸಭೆ ಎದುರು ವಕಾರ ಸಾಲ ಅಭಿವೃದ್ಧಿ ಹೋರಾಟ ಸಮಿತಿಯಿಂದ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ವಕಾರ ಸಾಲು ಖಾಸಗಿಯವರಿಗೆ ಪರಭಾರೆ ಮಾಡ್ತಾರೆನ್ನೋ ಆರೋಪ‌ ಕೇಳಿಬಂದಿದ್ದು ಯಾವುದೇ ಕಾರಣಕ್ಕೂ ನಗರಸಭೆ ಆಸ್ತಿಯನ್ನು ಖಾಸಗಿಯವರಿಗೆ ಪರಭಾರೆ ಮಾಡಬಾರದು ಅದನ್ನ...

ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು: ಡಿಕೆಶಿ ಬೆಂಬಲಿಗರು ಅಂಟಿಸಿದ್ರಾ ?

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾದಂತಿದೆ. ಬೆಂಗಳೂರಿನ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅವಾಚ್ಯ ಪದ ಬಳಕೆ ಮಾಡಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಅಂಟಿಸಿ ಹೋಗಿದ್ದಾರೆ. ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜೊತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಇದೇ ನಿನ್ನ ಸಂಸ್ಕೃತಿ ಎಂದು ಪದ ಬಳಸಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಅಂಟಿಸಿದ್ದ...

Police: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳರ ಬಂಧನ.!

ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ...

ಕನ್ನಡ ಧ್ವಜವನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಲು ಒತ್ತಾಯಿಸಿ ಪತ್ರ; ಭೀಮಪ್ಪ ಗಡಾದ್..!

ಬೆಳಗಾವಿ : ರಾಜ್ಯದ ಸರ್ಕಾರಿ ಕಛೇರಿಗಳ ಮೇಲೆ ನಾಡಧ್ವಜವನ್ನು ಹಾರಿಸಬೇಕು ಕನ್ನಡ ನಾಡಧ್ವಜಕ್ಕೆ ಶಾಸನಬದ್ದ ಸ್ಥಾನಮಾನ ಸಿಗಬೇಕು ಎಂದು ಕಳೆದ ಆರು ವರ್ಷಗಳ ಹಿಂದೆಯೆ ಕೇಂದ್ರದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಇಲ್ಲಿರುವರೆಗೂ ಅದು ಜಾರಿಯಾಗಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಭೀಮಪ್ಪ ಗಡಾದ್ ಪ್ರತ್ರ ಬರೆಯುವ ಮೂಲಕ ಒತ್ತಾಯಿಸಿದರು. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ...

ಈರುಳ್ಳಿಗಳನ್ನು ಸಂಗ್ರಹ ಮಾಡಿ ಬೇಡಿಕೆ ಸೃಷ್ಟಿ ಮಾಡುತ್ತಿದ್ದಾರೆ; ಸಚಿವ ಶಿವಾನಂದ ಪಾಟೀಲ್..!

ಕೋಲಾರ: ನಗರದಲ್ಲಿ ಎಪಿಎಂಸಿ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್ ಮಾತನಾಡಿ ಎಪಿಎಂಸಿ ಕಾಯ್ದೆಯನ್ನು ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ವಾಪಸ್ ಪಡೆದಿರಲಿಲ್ಲ ಕೇಂದ್ರ ಸರ್ಕಾರ ಮಾತ್ರ ವಾಪಸ್ ಪಡೆದಿತ್ತು ಎನ್ನುವ ಸತ್ಯವನ್ನು ಬಯಲಿಗೆಳೆದರು. ಸಮಿತಿ ಸದಸ್ಯರು ಮಾರುಕಟ್ಟೆಗಳಲ್ಲಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ. ಸದನ ಸಮಿತಿಯ ವರದಿ ಆಧರಿಸಿ ರಾಜ್ಯ ಸರ್ಕಾರ ಕ್ರಮ...

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜಾಹುಲಿ ಟೀಮ್ ಆ್ಯಕ್ಟಿವ್ ; ರಾಜ್ಯಾದ್ಯಂತ ಬರ ಪ್ರವಾಸ..!

ಬೆಂಗಳೂರು: ಈ ಬಾರಿ ವಾಡಿಕೆಯಷ್ಟು ಮಳೆ ಬಾರದೇ ರಾಜ್ಯದಲ್ಲಿ ಬರಗಾಲ  ತಾಂಡವವಾಡುತ್ತಿದೆ. ಒಂದೆಡೆ ಸರ್ಕಾರವೇನೋ  ಬರಪೀಡಿತ ತಾಲೂಕುಗಳ ಪಟ್ಟಿ ಮಾಡಿದೆ, ಮತ್ತೊಂದೆಡೆ ಕೇಂದ್ರ ಸರ್ಕಾರ  ಪರಿಹಾರ ನೀಡುತ್ತಿಲ್ಲ ಅಂತ ಆರೋಪಿಸುತ್ತಿದೆ. ಈ ನಡುವೆ ವಿಪಕ್ಷ ಬಿಜೆಪಿ ಸಹ ಬರ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂಬ ಆರೋಪ ಜನಸಾಮಾನ್ಯರದ್ದಾಗಿದೆ. ಇದೀಗ ಈ ಆರೋಪ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img