ಸರ್ಕಾರದ ಮುಂದೆ ಯಾವುದೇ ರೀತಿಯ ಲಾಕ್ಡೌನ್ ಪ್ರಸ್ಥಾವನೆಯಿಲ್ಲ. ಲಾಕ್ಡೌನ್ ಬಗ್ಗೆ ವದಂತಿ, ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಹಾಗೂ ಕಳೆದ ವರ್ಷದ ವಿಡಿಯೋಗಳನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ ಮಾಡಿದ್ದು ಕಂಡುಬAದರೆ ಅಂತವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಇನ್ನೂ ಹೊಸ ಮಾದರಿಯ ಸೋಂಕು ಪತ್ತೆಯಾಗಿಲ್ಲ. ಆದ್ರೆ,...
ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ.
ನಂತರ ಕರ್ನಾಟಕ ಸರ್ಕಾರವು ತನ್ನ...
ರಸ್ತೆ ಬದಿಯಲ್ಲಿ ಬಿದ್ದು ನರಳಾಡುತ್ತಿರೋ ಮಹಿಳೆ ,ಈ ಧಾರಣ ಕೃತ್ಯವನ್ನೂ ನೋಡಿ ಕಂಡೂ ಕಾಣದಂತೆ ಮನಸಲ್ಲೇ ಮರುಗುತ್ತಾ ಸಾಗ್ತಿರೋ ಜನ .ಈ ದೃಶ್ಯ ಕಂಡುಬoದಿದ್ದು ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣದಲ್ಲಿ .ಮಹಿಳೆಯೊಬ್ಬರು ಮುಖ್ಯ ರಸ್ತೆ ಮಧ್ಯೆ ಅಸ್ವಸ್ಥರಾಗಿ ನರಳಾಡುತ್ತಿರುವಾಗ ಜನರೂ ಸಾಮಾಜಿಕ ಪ್ರಜ್ಞೆಯನ್ನೇ ಮರೆತಿದ್ದಾರೆ .ಕೂಡಲೇ ಈ ಮಾಹಿತಿ ಪಡೆದ ಮಹಿಳಾ ಮತ್ತು ಕಲ್ಯಾಣ...
ದೇವನಹಳ್ಳಿ : ಸೌತ್ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್...
ಬೆಂಗಳೂರು: ರೈತರಿಗೆ ಆಂಧ್ರ ಪ್ರದೇಶದ ಮೂಲಕದ ಲಾರಿ ಚಾಲಕ ಎಸಗುತ್ತಿದ್ದ ಮಹಾಮೋಸ ಬಟಾಬಯಲಾಗಿದೆ. ಗೊಬ್ಬರದ ಲೋಡಿನಲ್ಲಿ ವ್ಯತ್ಯಾಸ ಮಾಡಿ ಹಣ ವಂಚಿಸುತ್ತಿದ್ದ ವಂಚಕ ಚಾಲಕನನ್ನು ಲಾರಿ ಸಮೇತ ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ
ವಿವರಣೆಗೆ ಬರುವುದಾದರೆ ದೇವನಹಳ್ಳಿ ತಾಲ್ಲೂಕಿನ ಸಿಂಗವಾರ ಗ್ರಾಮದ ರೈತರು ಆಂಧ್ರದ ಲೇಪಾಕ್ಷಿಯಿಂದ ಕುರಿಗೊಬ್ಬರ ತರಿಸಿಕೊಳ್ಳುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಲಾರಿ ಚಾಲಕ ಲಾರಿಯ...
ಯಾದಗಿರಿ: ಅಕ್ರಮವಾಗಿ ಯಾದಗಿರಿಯಿಂದ ಗುಜರಾತ್ ನ ಅಹಮದಾಬಾದ್ ಗೆ ಸಾಗಿಸುತ್ತಿದ್ದ ಬಿಪಿಎಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಯಾದಗಿರಿ ಜಿಲ್ಲೆಯ ಗುರುವಿಠಕಲ್ ನಿಂದ ಅಹಮದಾಬಾದ್ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರದ ಭೀಮರಾಯನ ಗುಡಿ ಪೊಲೀಸರು, ಕಂದಾಯ ಅಧಿಕಾರಿಗಳು, ಭೀಮರಾಯನ ಗುಡಿ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಅಕ್ಕಿಯನ್ನು...
ಮಲೈ ಮಹದೇಶ್ವರ ದೇವಾಲಯ ಭಕ್ತರ ಪಾಲಿನ ಸ್ವರ್ಗ ,ಸಾವಿರಾರು ಭಕ್ತರು ಈ ಪವಿತ್ರ ಸ್ಥಳಕ್ಕೆ ಆಗಮಿಸುತ್ತಲೇ ಇರುತ್ತಾರೆ . ರಾಜ್ಯದಲ್ಲಿ ಅತಿಹೆಚ್ಚು ಆದಾಯ ತರುವಲ್ಲಿ ಎರಡನೇ ಸ್ಥಾನದಲ್ಲಿರುವ ಸುಪ್ರಸಿದ್ಧ ಧಾರ್ಮಿಕ ಸ್ಥಳ. ಮಲೈ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ಈ ಬಾರಿ 1.67 ಕೋಟಿ ರುಪಾಯಿ ನಗದು ಹಣ ಸಂಗ್ರಹವಾಗಿದೆ. ಈ ಸುಪ್ರಸಿದ್ದ ಮಲೈಮಹದೇಶ್ವರ ಬೆಟ್ಟ...
ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರರಂಗದ ಖ್ಯಾತ ನಟ. ಅವರು ಯಾವುದೇ ಪ್ರಚಾರದ ದೃಷ್ಟಿಯಿಲ್ಲದೆ ಅನೇಕ ಸಾಮಾಜಿಕ ಸೇವೆಗಳನ್ನು ಮಾಡಿದ್ದಾರೆ. ಅನೇಕ ಜನರಿಗೆ ಸಹಾಯ ಮಾಡಿದ್ದರು, ಈಗಾಗಿ ಅವರ ಹೆಸರಿನಲ್ಲಿ `ಪುನೀತ್ ರಾಜ್ ಕುಮಾರ್ ಯೋಜನೆ' ಜಾರಿಗೊಳಿಸಬೇಕು ಎಂದು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಆಧ್ಯಕ್ಷ ಎನ್.ಆರ್.ರಮೇಶ್ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ನೀಡಿದ್ದಾರೆ.
ಅಂದು ಪುನೀತ್...
ನವದೆಹಲಿ: ಹೊಸ ಕರೊನಾ ರೂಪಾಂತರಿ ಒಮಿಕ್ರೋನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಉನ್ನತ ಅಧಿಕಾರಿಗಳ ಸಭೆ ನಡೆಯಿತು. ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದ ಮೋದಿ, ಈ ರೂಪಾಂತರಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧಗಳನ್ನು ಸಡಿಲೀಕರಿಸಿರುವ ನಿರ್ಧಾರವನ್ನು ಪುನರ್ಪರಿಶೀಲಿಸಬೇಕು ಎಂದಿದ್ದಾರೆ.
ನಿನ್ನೆಯಷ್ಟೇ ಕರೊನಾ ಕಾರಣದಿಂದಾಗಿ 20 ತಿಂಗಳುಗಳಿಂದ...
ಬೆಂಗಳೂರು, ನವೆಂಬರ್ 27: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಸಲ್ಲಿಸಲಾಯಿತು.ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್...