Thursday, July 2, 2026

ರಾಜ್ಯ

ಐಎಎಫ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ, ನವೆಂಬರ್ 22: ಭಾರತೀಯ ವಾಯುಪಡೆಯ ಏರ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್‌ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವೀರ ಚಕ್ರವನ್ನು ಪ್ರದಾನ ಮಾಡಿದರು. ಫೆಬ್ರವರಿ 27, 2019ರಂದು ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ವಿಂಗ್ ಕಮಾಂಡರ್ (ಗ್ರೂಪ್ ಕ್ಯಾಪ್ಟನ್) ಅಭಿನಂದನ್ ವರ್ಧಮಾನ್ ವೀರ...

ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಗೆ ನುಗ್ಗಿದ ನೀರು  

             ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ  ಯಲಹಂಕ ಬಳಿ ಇರುವ ಸಿಂಗಾಪುರದ 66 ಎಕರೆ ವಿಸ್ತೀರ್ಣದ  ಕೆರೆ ಕೋಡಿ ಹರಿದು ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಾಲ್ಕು ದಿನದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು  ಇದರಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಅದೇ ರೀತಿ...

ಡಾ. ಅಭಿನವ ಅನ್ನದಾನ ಸ್ವಾಮೀಜಿ ಲಿಂಗೈಕ್ಕೆ : ಶೋಕಸಾಗರದಲ್ಲಿ ಭಕ್ತರು

ನರೇಗಲ್: ಗದಗ ಜಿಲ್ಲೆಯ ನರೇಗಲ್ ಹೋಬಳಿಯ ಹಾಲಗೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಅಭಿನವ ಅನ್ನದಾನ ಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ. ಹಾಲಕೆರೆ,ನರೇಗಲ್,ಜಕ್ಕಲಿ,ಇಟಗಿ,ರೋಣ,ಗಜೋ0ದ್ರಗಡ,ನಿಡಗು0ದಿ,ಮಾರನಬಸರಿ,ಬೂದಿಹಾಳ,ಅಬ್ಬಿಗೇರಿ,ನಿಡೆಗುAದಿಕೊಪ್ಪ,ಸೂಡಿ,ಕಳಕಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ 28 ಶಾಖಾ ಮಠಗಳ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಹಾಲಕೆರೆಯ ಶ್ರೀಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ವಿವಿಧ ಹಳ್ಳಿಗಳಲ್ಲಿ ಸ್ವಯಂ ಪೇರಿತರಾಗಿ ಸಂಗಡಿಗಳನ್ನು ಬಂದ್ ಮಾಡಲಾಗಿದೆ....

ಇನ್ಮುಂದೆ ವಿಳಾಸ ಬದಲಾವಣೆ ಸುಲಭ, ದೇಶಾದ್ಯಂತ 166 ಸೇವಾ ಕೇಂದ್ರ ಓಪನ್

ನವದೆಹಲಿ: ದೇಶದಾದ್ಯಂತ 166 ಆಧಾರ್ ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಅಲ್ಲಿ ಆಧಾರ್ ನೋಂದಣಿ ಮತ್ತು ವಿಳಾಸ ಬದಲಾವಣೆಯಂತಹ ಸೇವೆಗಳನ್ನು ಒದಗಿಸಲಾಗುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಯುಐಡಿಎಐ ತಿಳಿಸಿದೆ. ಯುಐಡಿಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೌರವ್ ಗಾರ್ಗ್ ಅವರು ಗಾಜಿಯಾಬಾದ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೆ ದೇಶದಲ್ಲಿ 58 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆಸಕ್ತ...

ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಭಾರೀ ಹಾನಿಯಾಗಿದೆ. ಕೋಲಾರದಲ್ಲಿ ಮಳೆರಾಯ ಅಬ್ಬರಿದು ಬೊಬ್ಬೆರೆಯುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ತಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಕೋಲಾರ ಜಿಲ್ಲೆಯಾದ್ಯಂತ ಎರಡು ದಿನಗಳ ಹಿಂದೆ 120 ಮಿಲಿ ಮೀಟರ್‌ಗೂ ಹೆಚ್ಚು ದಾಖಲೆಯ ಮಳೆಯಾಗಿತ್ತು. ಮಳೆಯಿಂದಾಗಿ...

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ...

ಕರ್ನಾಟಕ ರಾಜ್ಯಕ್ಕೆ 9 ಸ್ವಚ್ಚ ಪ್ರಶಸ್ತಿ

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 9 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ .ದೇಶದ 4320 ನಗರಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು, 28 ದಿನಗಳ ಕಾಲ ನಡೆದ ಸಮೀಕ್ಷೆಯಲ್ಲಿ 4.2 ಕೋಟಿ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು . ಹೀಗೆ ವಿವಿಧ ವರ್ಗದಲ್ಲಿ ಆಯ್ಕೆಯಾದ ನಗರಗಳಿಗೆ ಶನಿವಾರ...

ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ತರಬೇತಿ ; ವಿಶ್ವೇಶ್ವರ ಹೆಗಡೆ ಕಾಗೇರಿ

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ ನೀಡಬೇಕಿದೆ , ಉತ್ತಮ ವಿಧಾನಸಭೆ ,ಪರಿಷತ್ ಪ್ರಸಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿಕೆ ನೀಡಿದ್ದಾರೆ , ರಾಷ್ಟಪತಿ ,ರಾಜ್ಯಪಾಲರ ಭಾಷಣ ,ಪ್ರಶ್ನೋತ್ತರ ವೇಳೆ ಗದ್ದಲ ಆಗದಂತೆ ನೋಡಿಕೊಳ್ಳಲು ಸಮಾಲೋಚನೆ ಮಾಡಬೇಕಿದೆ. ಸರ್ವಪಕ್ಷಗಳ ಜೊತೆಗೆ ಸಮಾಲೋಚನೆ ನಿರ್ಣಯ ಕೈಗೊಳ್ಳಲಾಗುವುದು...

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬೆಂಗಳೂರು ಬಿಬಿಎಂಪಿ:

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ``ಸ್ವಚ್ಛ ನಗರ'' ಪ್ರಶಸ್ತಿ ಲಭಿಸಿದೆ. ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ``ಸ್ವಚ್ಛ ನಗರ ಪ್ರಶಸ್ತಿ''ಯನ್ನು...

ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಲ್ಕು ತಿಂಗಳ ಬಳಿಕ ಆರಂಭ

ಮಂಗಳೂರು: ಕಳೆದ ನಾಲ್ಕು ತಿಂಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ಕೇರಳ ಸಾರಿಗೆ ಬಸ್‌ಗಳು ಎರಡೂ ರಾಜ್ಯಗಳ ನಡುವೆ ಓಡಾಟ ಆರಂಭಿಸಿವೆ. ನೆರೆಯ ಕಾಸರಗೋಡಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ದಕ್ಷಿಣ ಕನ್ನಡದಿಂದ ಓಡಾಡುವ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಲ್ಲಿನ ಜನರ ಓಡಾಟ, ಸಂಪರ್ಕದಿಂದ...
- Advertisement -spot_img

Latest News

ತುಘಲಕ್ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ನ್ಯಾಯಾಲಯದಿಂದ ತಕ್ಕ ಉತ್ತರ: ವಿಜಯೇಂದ್ರ

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ...
- Advertisement -spot_img