Friday, July 3, 2026

ರಾಜ್ಯ

ಬೆಂಗಳೂರಿನ ಹೆದ್ದಾರಿಯ ಪಕ್ಕದ ಡಾಬಾ ಒಂದರಲ್ಲಿ ಅಗ್ನಿ ಅವಘಡ.

ಬೆಂಗಳೂರು : ದೇವನಹಳ್ಳಿಯ ಹೊರವಲಯದ ಹೆದ್ದಾರಿ ಬದಿಯಲ್ಲಿರುವ ಹೋಟೆಲ್ ವೊಂದರಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಅದೃಷ್ಟವಷ ಸಿಬ್ಬಂದಿಗಳು ಪಾರಾಗಿದ್ದಾರೆ. ಅಡುಗೆ ಕೊ ಣೆಯಲ್ಲಿ ಬೆಂಕಿ ಕಾಣಿಸಿ ಕೊಂಡ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಹೋಟೆಲನ್ನು ಆವರಿಸಿದೆ . ಹೋಟೆಲ್‌ನಲ್ಲಿ ಕೆಲವೇ ಕೆಲವು ಮಂದಿ ಇದ್ದರು ಎನ್ನಲಾಗಿದ್ದು, ಘಟನೆ ನಡೆದ ಕೂಡಲೇ ಎಲ್ಲರೂ ಹೊರಗೆ ಓಡಿ ಬಂದಿದ್ದು,...

ಮಕ್ಕಳನ್ನು ಬಾಡಿಗೆ ಪಡೆದು ಬಿಕ್ಷಾಟನೆ..!   

ಬಳ್ಳಾರಿ: ಮಕ್ಕಳನ್ನು ಬಾಡಿಗೆ ಪಡೆದು ಭಿಕ್ಷಾಟನೆ ಮಾಡುತ್ತಿರುವಂತಹ ಕ್ರೌರ್ಯ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಕ್ರಾಸ್ ಬಳಿ  ಬೆಳಕಿಗೆ ಬಂದಿದೆ. ಕರ್ನಾಟಕ ಪ್ರೋಹಿಬಿಷನ್ ಆಫ್ ಬೆಗ್ಗರಿ ಆಕ್ಟ್ 1975 ರಲ್ಲಿ ಜಾರಿಗೆ ತಂದಿದ್ದರು  ಭಿಕ್ಷಾಟನೆ ನಿಲ್ಲದಿರುವುದು ಅವಮಾನಕಾರಿಯಾದ ವಿಷಯ.ಮಕ್ಕಳನ್ನ ಪೋಷಕರಿಂದ 50 ರಿಂದ 100 ರೂಪಾಯಿ ಕೊಟ್ಟು  ಬಾಡಿಗೆ ಪಡೆದು ಅವರಿಗೆ ಮತ್ತು ಬರಿಸಿ ಭಿಕ್ಷೆ...

ವರುಣಾರ್ಭಟಕ್ಕೆ ನಲುಗಿದ ಬೇಡರಪುರ

ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಸಾಮಾನ್ಯರು ಅಸ್ಥವ್ಯಸ್ಥರಾಗಿದ್ದಾರೆ , ಇನ್ನೂ ಈ ಮಳೆಯ ಬಿಸಿ ಚಾಮರಾಜನಗರಕ್ಕೂ ಸಹ ಬಿಟ್ಟಿಲ್ಲ . ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಬುಧವಾರದಿಂದ ಬಾರೀ ಮಳೆ ಸುರಿದಿದೆ , ಈ ಅತಿಯಾದ ಮಳೆಯ ನೀರು ಗ್ರಾಮದೊಳಗೆ ನುಗ್ಗಿ ಬಾರಿ ಅವಾಂತರವನ್ನು ಸೃಷ್ಟಿ ಮಾಡಿದೆ .ಇನ್ನೂ ಚರಂಡಿ...

ಉಪ್ಪಿಟ್ಟಿನಲ್ಲಿ ಹಾವಿನ ಮರಿ..!

ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...

ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿ.ಎಂ ಬೊಮ್ಮಾಯಿ ಮಾತುಕಥೆ.

ಬೆಂಗಳೂರು: ರಾಜ್ಯದ ನಾನಾಕಡೆ ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಮಳೆಯಿಂದ ಹಾನಿಗೊಳಗಾಗಿದೆಯೋ ಅಂತಹ ಕಡೆ ಅಧಿಕಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು. ಮಳೆ ಬಂದ ತಕ್ಷಣವೇ ನಾನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ....

ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’ – ಹೀಗೊಂದು ವಿಶೇಷ ಮದುವೆ..

ಬೀದರ್: ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ‌ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರುವ ಅನನ್ಯ ಸಿದ್ದತೆ ಗಮನಸೆಳೆದಿದೆ. ಅಪರೂಪದ ಮದುವೆ ಸಮಾರಂಭ.. ಬೆಂಗಳೂರಿನ ಉದ್ಯಮಿ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್...

ಪಿಯುಸಿ ಪಾಸಾದವರಿಗೆ ರೈಲೈ ಇಲಾಖೆಯ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ನವೆಂಬರ್ 3 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ರೈಲೈ ನೇಮಕಾತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಗ್ರೂಪ್ C ಹುದ್ದೆಗಳು ಖಾಲಿ ಇದ್ದು, 12 ನೇ ತರಗತಿ  ಪಾಸಾಗಿರುವವರು ಅರ್ಜಿ...

ಬೆಂಗಳೂರಿನಲ್ಲಿ ಅಗ್ನಿ ಅವಘಡ, ಆತಂಕದಲ್ಲಿ ಜನತೆ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಎರಡು ಫ್ಲಾಟ್‌ಗಳು ದಗ ದಗ  ಹೊತ್ತಿಉರಿದು ಹೋಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ  ತರಲು ಹರಸಾಹ ಪಡುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನ್‌ ಸಿಟಿಯ ವಸುಂಧರ  ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ವೃದ್ದೆಯನ್ನು ಸುರಕ್ಷೀತವಾಗಿ...

ಆಡುಗಳಿಗೆ ಬಸ್ ಟಿಕೆಟ್ ವಿತರಣೆ..!

ಯಾದಗಿರಿ: ಮೂರು ಆಡುಗಳಿಗೆ ಬಸ್ ಟಿಕೆಟ್ ಪಡೆದು ಬಸ್ಸಿನಲ್ಲಿ ಪ್ರಯಾಣ ಮಾಡಿದ ಅಪರೂಪದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕು ಕುಡ್ಲಾ ಗ್ರಾಮದ ರೈತರಾದ ಸುನೀಲ್ ಹಾಗೂ ರಾಮಲಿಂಗಪ್ಪ, ಪ್ರತಿ ಮಂಗಳವಾರ ಯಾದಗಿರಿ ನಗರದಲ್ಲಿ ನಡೆಯುವ ಕುರಿ ಸಂತೆಗೆ ಬಂದಿದ್ದರು. ಈ ಕುರಿಗಳ ಸಂತೆ ಕಲ್ಯಾಣ ಕರ್ನಾಟಕದ ಭಾಗದಲ್ಲಿ ತುಂಬಾ...

ಶಿಕ್ಷಕರಿಗೆ ಸಿಹಿ ಸುದ್ದಿ : 122 ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img