Friday, July 3, 2026

ರಾಜ್ಯ

ಜಿಲ್ಲಾಧಿಕಾರಿಯೇ ಇಲ್ಲದ ಜಿಲ್ಲೆ..!

www.karnatakatv.net: ರಾಯಚೂರು: ಜಿಲ್ಲೆಗೆ ಅದ್ಯಾವ ಶಾಪವೋ ಏನೋ ಗೊತ್ತಿಲ್ಲ ಆದರೆ ಅಧಿಕಾರ ಬಂದು 3-4 ತಿಂಗಳ ಒಳಗೆ ವರ್ಗಾವಣೆ ಆಗುತ್ತುದ್ದಾರೆ. ರಾಜಕೀಯ ಚೇಲ್ಲಾಟೋ ಸರ್ಕಾರದ ನಿರ್ಲಕ್ಷೋ ಜಿಲ್ಲೆ ಅಭಿವೃದ್ಧಿಯಾಗದೇ ಕುಂಠಿತ ವಾಗಿದೆ. ಇಡೀ ರಾಜ್ಯದಲ್ಲಿ ಜಿಲ್ಲಾಧಿಕಾರಿ ಇಲ್ಲದ ಜಿಲ್ಲೆ ಎನ್ನುವ ಹಣೆಪಟ್ಟಿ ಕಟ್ಟಿಕೊಂಡ ಜಿಲ್ಲೆಯಾಗಿದೆ. ಹೌದು ರಾಯಚೂರು ಜಿಲ್ಲೆಯಲ್ಲಿ ಒಂದು ವಾರದಿಂದ ಜಿಲ್ಲಾಧಿಕಾರಿ ಇಲ್ಲದೇ ಅನಾಥವಾಗಿರೋ...

ಶಾಲೆಗಳಲ್ಲಿ ಬಿಸಿ ಊಟ ಆರಂಭ..!

www.karnatakatv.net: ಮಹಾಮಾರಿ ಕೊರೊನಾ ಹಿನ್ನಲೇ ದೇಶಾದ್ಯಂತ ಶಾಲಾ ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು, ಆದರೆ ಈಗ ಕೊರೊನಾ ತನ್ನ ಅಟ್ಟಹಾಸವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿರುವದಕ್ಕೆ ಮರಳಿ ಶಾಲಾ ಕಾಲೇಜುಗಳನ್ನ ಓಪೆನ್ ಮಾಡಲಾಗಿದೆ. ಶಾಲೆಗಳು ಮುಚ್ಚಿದ್ದರಿಂದ ಕಲಿಕೆ ಜೊತೆಗೆ ಪೌಷ್ಟಿಕ ಆಹಾರದ ಕೊರತೆಯನ್ನು ಅನೇಕ ಮಕ್ಕಳು ಎದುರಿಸಿದ್ದಾರೆ. ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮವನ್ನು ಮತ್ತೆ ಆರಂಭಿಸಲು...

ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ

www.karnatakatv.net : ಚಾಮರಾಜನಗರ : ನಗರದಲ್ಲಿ ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಹುತಾತ್ಮರ ವೀರಗಲ್ಲಿಗೆ ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಣೆ ಮಾಡಿ, ಜಿಲ್ಲಾ ಸತ್ರ ನ್ಯಾಯಾಧೀಶರು ವೀರಗಲ್ಲಿಗೆ ಪುಷ್ಬಾರ್ಚನೆ ಮಾಡಿದ್ರು. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈವರೆಗೆ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದವರನ್ನ ಅಧಿಕಾರಿಗಳು ಸ್ಮರಿಸಿದ್ರು. ಇದೇ ವೇಳೆಗೆ ಪೊಲೀಸರು ಆಕರ್ಷಕ ಪಥ ಸಂಚಲನ...

ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ..!

www.karnatakatv.net: ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ..!

www.karnatakatv.net: ಮೈಸೂರು : ಸತತ ಮಳೆ ಸುರಿಯುತ್ತಿರುವದರಿಂದ ನಿನ್ನೇ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಟ್ಟ ಕುಸಿದ ಪರಿಣಾಮ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ. 10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವದರಿಂದ ಚಾಮುಂಡಿ ಬೆಟ್ಟದಲ್ಲಿರುವ ಬೃಹತ್ ನಂದಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ...

ರಾಜ್ಯದಲ್ಲಿ ಗಲ್ಫ್ ರಾಷ್ಟ್ರಗಳಿಂದ ಬಂಡವಾಳ ಹೂಡಿಕೆಗೆ ಒಪ್ಪಂದ..!

www.karnatakatv.net : ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಜಿಸಿಸಿ ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೌದಿ ಅರಬೀಯಾ, ಒಮನ್ ಮತ್ತು ಯುಎಇ ರಾಷ್ಟ್ರಗಳ ಹೂಡಿಕೆದಾರರು ಬೆಂಗಳೂರು ಹೊರವಲಯದಲ್ಲಿ ವಿಶ್ವದರ್ಜೆ ಮಟ್ಟದ ಡಿಸೈನ್ ಡಿಸ್ಟ್ರಿಕ್ಟ್ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಹೂಡಿಕೆ ಪ್ರಸ್ತಾಪಗಳಿಗೆ ಒಲವು ತೋರಿವೆ ಎಂದು ಐಟಿ...

ಕೊರೊನಾ ಸೋಂಕಿಗೆ 9 ಮಂದಿ ಸಾವು..!

www.karnatakatv.net: ಮಹಾಮಾರಿ ಕೊರೊನಾಗೆ ಇಂದು ರಾಜ್ಯದಲ್ಲಿ 9 ಮಂದಿ ಸೋಂಕಿತರು ಮೃತಪಟ್ಟಿದ್ದು, 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದೆ ಅದ್ರಲ್ಲೂ 6 ಜನ ಮೃತಪಟ್ಟಿದ್ದಾರೆ 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ...

ಆರ್ಯನ್ ಖಾನ್ ಗೆ ಜಾಮೀನು ಇಲ್ಲ..!

www.karnatakatv.net: ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ್ನು ಮುಂಬೈನ ಹಡಗಿನೊಂದರಲ್ಲಿ ಡ್ರಗ್ ಪಾರ್ಟಿ ಸಂಬoಧ ಬಂಧಿಸಲಾಗಿದ್ದು, ಅದರ ಹಿನ್ನೆಲೇ ಜಾಮೀನು ಅರ್ಜಿಯನ್ನು ಕೊಡಲಾಗಿದ್ದು, ಆ ಅರ್ಜಿಯನ್ನು ಎನ್ ಡಿಪಿಎಸ್ ನ್ಯಾಯಾಲಯ ವಜಾಗೊಳಿಸಿದೆ. ಆರ್ಯನ್ ಗೆ ಇನ್ನೂ ಜೈಲೇ ಗತಿಯಾಗಿದೆ. ಡ್ರಗ್ ಕೇಸ್ ನಲ್ಲಿ ಬಂಧಿಸಲಾಗಿದ್ದ ಆರ್ಯನ್ ಗೆ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅ.3...

ನಮ್ಮ ಮೆಟ್ರೋಗೆ 10 ವರ್ಷ ಪೂರೈಕೆ..!

www.karnatakatv.net: ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ್ದಕ್ಕೆ ಪ್ರಯಾಣಿಕರಿಗೆ ಮತ್ತು ಮೆಟ್ರೋಗೆ ಭೂಮಿ ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ನಮ್ಮ ಮೆಟ್ರೋ ಸಂಚಾರಕ್ಕೆ 10 ವರ್ಷ ಪೂರ್ಣಗೊಂಡಿದೆ. 2011 ಅ.20 ರಂದು ಹಳಿಗೆ ಇಳಿದಿದ್ದ ನಮ್ಮ ಮೇಟ್ರೋ ರೈಲು ಇವತ್ತಿಗೆ 10 ವರ್ಷ ಪೂರ್ಣಗೊಂಡಿದೆ, ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನ ಹಳ್ಳಿವರೆಗೆ ಮೊದಲಿಗೆ...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...
- Advertisement -spot_img

Latest News

Haveri News: ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗಿ ಕರಣ ಆಗುವುದಿಲ್ಲ: ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ

Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್...
- Advertisement -spot_img