Thursday, May 7, 2026

ರಾಜ್ಯ

ಕರುನಾಡ ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ!

ಕರುನಾಡ ಜೀವನಾಡಿ ಕಾವೇರಿಯ ಪವಿತ್ರ ತೀರ್ಥೋದ್ಭವ ಕ್ಷಣಗಳು ಸಮೀಪಿಸುತ್ತಿವೆ. ತಲಕಾವೇರಿ ಉಗಮಸ್ಥಳದಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥೋದ್ಭವ ಜರುಗಲಿದ್ದು, ಈ ಮಹಾಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತವು ಭದ್ರತೆ ಹಾಗೂ ಸೌಲಭ್ಯಗಳ ಸಕಲ...

ಪ್ಲಾಸ್ಟಿಕ್ ಆಯುವ ವ್ಯಕ್ತಿ ಚುನಾವಣೆಯ ಸ್ಪರ್ಧಿ!

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ. ರಾಮದುರ್ಗ ಪಟ್ಟಣದ ಶಿವಪ್ಪ ಮೀಲಾಣಿ ಪ್ಲಾಸ್ಟಿಕ್ ಆಯುವವರಾಗಿ, ಪ್ರತಿದಿನವೂ ಸಾರ್ವಜನಿಕರಿಂದ ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸಿ ಮಾರಾಟಮಾಡಿ ಜೀವನೋಪಾಯ ನಡೆಸುತ್ತಿದ್ದಾರೆ. ಆದರೂ ಸಮಾಜದ ಆಕರ್ಷಕ ಸನ್ನಿವೇಶಗಳ ಕಡೆಗೆ ತಿರುಗದೆ,...

ಆಹಾರವಿಲ್ಲದೇ ಸಾವಿರಾರು ಸಾವು : ಬೆಚ್ಚಿ ಬೀಳಿಸುತ್ತೆ CM ರಿಪೋರ್ಟ್‌ !

ಅಂಕಿ ಅಂಶದ ಸಮೇತ ಪ್ರತಿದಿನ ಆಹಾರ ಇಲ್ಲದೇ ಇಷ್ಟು ಮಂದಿ ಸಾಯತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವ ವಿರುದ್ದ ಕಿಡಿ ಕಾರಿದ ಸಿದ್ದರಾಮಯ್ಯ, ದೇಶದಲ್ಲಿ ಪ್ರತಿದಿನ ಆಹಾರ ಇಲ್ಲದೇ ಎಷ್ಟು ಮಂದಿ ಸಾಯುತ್ತಿದ್ದಾರೆ ಎಂದು ಅಂಕಿ ಅಂಶಗಳ ಸಮೇತ ಲೆಕ್ಕ ಕೊಟ್ಟಿದ್ದಾರೆ. ಜನರಿಗೆ ಆಹಾರ ಬೇಕು ಗಾಳಿ...

ಕಲಬುರಗಿ ‘ಆಳಂದ’ ಕ್ಷೇತ್ರದ ಮತಗಳ್ಳತನ ಬಟಾಬಯಲು!

2023ರ ವಿಧಾನಸಭಾ ಚುನಾವಣೆ ವೇಳೆ ನಡೆದಿದೆ ಎನ್ನಲಾದ ಮತ ಗಳ್ಳತನದ ಗಂಭೀರ ತನಿಖೆಗಾಗಿ SIT ಅಧಿಕಾರಿಗಳು ಬುಧವಾರ ಕಲಬುರಗಿ ನಗರದ ಐದು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ರಾಶಿ ರಾಶಿ ವೋಟರ್ ಐಡಿಗಳು, 15 ಮೊಬೈಲ್ ಫೋನ್‌ಗಳು ಮತ್ತು 7 ಲ್ಯಾಪ್‌ಟಾಪ್‌ಗಳು ಸೇರಿದಂತೆ ಹಲವಾರು ಇಲೆಕ್ಟ್ರಾನಿಕ್ ಸಾಧನಗಳನ್ನು ಅಧಿಕಾರಿಗಳು...

ಸಮೀಕ್ಷೆಗೆ ‘No’ ಎಂದ ನಾರಾಯಣ ಮೂರ್ತಿ & ಸುಧಾ ಮೂರ್ತಿ ದಂಪತಿ – ಸಮೀಕ್ಷೆಯಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ಯಾಕೆ?

ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂತಿಮ ಹಂತವನ್ನು ತಲುಪಿದೆ. ಹೀಗಿರೋವಾಗ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ನಡೆಸಿದ ಜಾತಿ ಆಧಾರಿತ ಸಮೀಕ್ಷೆಯಲ್ಲಿ ಭಾಗವಹಿಸಲು ಸುಧಾ ಮೂರ್ತಿ ಮತ್ತು ಅವರ ಪತಿ ಎನ್.ಆರ್. ನಾರಾಯಣ ಮೂರ್ತಿ ನಿರಾಕರಿಸಿದರು. ಮೂರ್ತಿ ದಂಪತಿಗಳು ಎರಡು ಪ್ರಮುಖ ಕಾರಣಗಳಿಗಾಗಿ ಸ್ವಯಂ ಘೋಷಣೆ ಪತ್ರದಲ್ಲಿ...

‘ಜಾತಿಗಣತಿ ಮುಗಿದಿಲ್ಲ’ ಹಾಗಾದ್ರೆ ಶಾಲೆ ಶುರು ಆಗೋದು ಯಾವಾಗ?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ಹಾಗೂ ನಂತರ ಬರುವ ದೀಪಾವಳಿ ಹಬ್ಬದ ರಜೆಗಳ ಪರಿಣಾಮವಾಗಿ, ಬೆಂಗಳೂರಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭದ ದಿನಾಂಕ ಕುರಿತು ಗೊಂದಲ ಕಂಡುಬಂದಿದೆ. ಆದರೆ ಇದೀಗ, ಈ ಕುರಿತು ಸ್ಪಷ್ಟತೆ ಲಭ್ಯವಾಗಿದೆ. ಸರ್ಕಾರದ ಪ್ರಕಟಣೆಯ ಪ್ರಕಾರ, ಬೆಂಗಳೂರಿನಲ್ಲಿ ಶಾಲೆಗಳು ಅಕ್ಟೋಬರ್ 23 ರಂದು ಪುನಃ ಆರಂಭವಾಗಲಿವೆ....

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ ನಿವೃತ್ತ ಅಂಗವಿಕಲ ಸೈನಿಕನ ಮೆಸ್ ಗೆ ನೀಡಿದ ವೀರ ನಾರಿ ಮತ್ತು ಕೆಪಿಸಿಸಿ ನಿವೃತ್ತ ಮಹಿಳಾ ಸೈನಿಕರ ಸಂಘಟನೆಯ ರಾಜ್ಯಾಧ್ಯಕ್ಷೆ ಶ್ರೀಮತಿ ಸ್ವರೂಪರಾಣಿ ಭೇಟಿ ನೀಡಿದ್ದಾರೆ. ಧಾರವಾಡದ ಸಪ್ತಾಪೂರದ...

ಆಲಿಯಾ ಮನೆ ಸೇರಲಿದೆ ನಮ್ಮ ಮೈಸೂರಿನ ಗಣಪ!

ಬಾಲಿವುಡ್‌ ಬೆಡಗಿ ಆಲಿಯಾ ಭಟ್‌ ಅವರು ವಿಘ್ನ ನಿವಾರಕ ಗಣೇಶನನ್ನು ತುಂಬಾನೇ ನಂಬುತ್ತಾರೆ ಮತ್ತು ಆರಾಧಿಸುತ್ತಾರೆ. ನಾನ್ಯಾಕ್‌ ಈ ವಿಚಾರ ಹೇಳ್ತಾ ಇದ್ದೀನಿ ಅಂದ್ರೆ, ಇದೀಗ ಲೇಟೆಸ್ಟ್‌ ವಿಷಯವೊಂದು ರವೀಲ್‌ ಆಗಿದೆ. ಅದೇನಪ್ಪ ಅಂದ್ರೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣಗೊಂಡಿರುವ ಗಣಪನ ವಿಗ್ರಹವೊಂದು ಆಲಿಯಾ ಅವರ ಮನೆ ಬೆಳಗಲಿದೆ. ಹೌದು, ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌...

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಬೆನ್ನಲ್ಲೇ ಆಡಿಯೋ ರೆಕಾರ್ಡ್ ಬಹಿರಂಗ!

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...

ಸಮೀಕ್ಷೆಗೆ ತೆರಳಿ ಶಿಕ್ಷಕಿ ನಾಪತ್ತೆ : ಕೋಲಾರದಲ್ಲಿ ಶವವಾಗಿ ಪತ್ತೆ !

ಜಾತಿ ಗಣತಿ ಸಮೀಕ್ಷೆ ಕಾರ್ಯಕ್ಕೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯೊಬ್ಬರ ಶವ ಪತ್ತೆಯಾದ ಘಟನೆ ಕೋಲಾರದಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಅಖ್ತರ್‌ ಬೇಗಂ ಎಂದು ಗುರುತಿಸಲಾಗಿದ್ದು, ಅವರು ಕೋಲಾರ ತಾಲೂಕಿನ ಬಿ.ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದರು. ನಾಪತ್ತೆಯಾಗಿ ಎರಡು ದಿನಗಳ ಬಳಿಕ, ಕೆಜಿಎಫ್‌ ತಾಲೂಕಿನ ಐಪಳ್ಳಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ. ಈ ಘಟನೆ ಕೊಲೆಯೋ...
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img