Sunday, July 5, 2026

ರಾಜ್ಯ

ಶೀಲಹಳ್ಳಿ ಸೇತುವೆ ಮುಳುಗಡೆ..!

www.karnatakatv.net :ರಾಯಚೂರು : ನಾರಾಯಣಪುರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 1.77 ಲಕ್ಷ ಕ್ಯೂಸೆಕ್​​ ನೀರನ್ನ ಹರಿ ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಗೆ ಮತ್ತೊಮ್ಮೆ ಪ್ರವಾಹ ಭೀತಿ‌ ಎದುರಾಗಿದ್ದು, ಲಿಂಗಸುಗೂರು ತಾಲೂಕಿನ ನಡುಗಡ್ಡೆಗಳಿಗೆ ಸಂಪರ್ಕ ಕಲ್ಪಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.4 ಲಕ್ಷ ಕ್ಯೂಸೆಕ್​​ ಒಳಹರಿವಿನ ಪ್ರಮಾಣವಿದ್ದು, ಹಿಗಾಗಿ ಜಲಾಶಯದಿಂದ 1.77...

ಖಾಸಗಿ ಕಟ್ಟಡ ನಿರ್ಮಾಣಕ್ಕೆ ಮಾಯವಾಯ್ತು ಸಾರ್ವಜನಿಕ ಬಸ್ ಸ್ಟಾಪ್..!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಹೌದು.. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದ್ದು, ಹುಬ್ಬಳ್ಳಿಯ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ಇದ್ದ ಬಸ್ ನಿಲ್ದಾಣ ಹಾಗೂ ಫುಟ್ ಪಾತ್ ಮಾಯವಾಗಿದೆ. ನೂತನ ಕಟ್ಟಡ ಕಾಮಗಾರಿಗೆ...

ಗಣೇಶನಿಗೆ ವಿದಾಯ ಹೇಳಿದ ವಾಣಿಜ್ಯ ನಗರಿ ಜನತೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಿದ ಐದು ದಿನಗಳ  ಸಾರ್ವಜನಿಕ ಹಾಗೂ ಮನೆಮನೆಗಳ  ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಯಿತು. ಗಣೇಶ ಪ್ರತಿಷ್ಠಾಪಿಸಿ 5 ನೇ ದಿನವಾದ ಮಂಗಳವಾರ ಬೆಳಗ್ಗೆಯಿಂದಲೇ ಸಾರ್ವಜನಿಕ ಗಣೇಶ ವಿಗ್ರಹಗಳನ್ನು ನಗರದ ವಿವಿಧ ಬಡಾವಣೆಗಳಲ್ಲಿ ಯಾವುದೇ  ಮೆರವಣಿಗೆ ನಡೆಸದೇ ಸರಳವಾಗಿ ವಿಸರ್ಜಿಸಲಾಯಿತು. ಹುಬ್ಬಳ್ಳಿಯ ಗಣಪತಿಗಳನ್ನು ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಬಾವಿ ಹಾಗೂ...

ಪೊಲೀಸರೆದುರೇ ಭರ್ಜರಿ ಮೆರವಣಿಗೆ- ರಾಯಚೂರಿಗಿಲ್ವಾ ಕೊರೋನಾ ರೂಲ್ಸ್..?

www.karnatakatv.net :ರಾಯಚೂರು: ಕೊರೊನಾ ನಡುವೆಯು ಗಣೇಶ ಹಬ್ಬ ಕೊಂಚ ಜೋರಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿತ್ತು. ಅದೇ ರೀತಿ 5ದಿನದ  ಗಣೇಶ ವಿಸರ್ಜನೆ ಕೂಡಾ ಭರ್ಜರಿಯಾಗಿತ್ತು. ರಾಯಚೂರು ನಗರದ ಹಲವು ಬಡಾವಣೆ ನಿಯಮ ಉಲ್ಲಂಘನೆ ಮಾಡಿ ದೊಡ್ಡ ದೊಡ್ಡ ಗಣೇಶನ ಮೂರ್ತಿಗಳು ಪ್ರತಿಷ್ಠಾಪನೆ ಮಾಡಲಾಗಿತ್ತು. ಪ್ರತಿಷ್ಠಾಪನೆ ಮಾಡಿದ ಐದು ದಿನಗ ನಂತರ ವಿಸರ್ಜನೆಗೆ ಎಲ್ಲಾ ಬಡಾವಣೆ ಯಿಂದ...

ಹೇಳೋರಿಲ್ಲ, ಕೇಳೋರಿಲ್ಲ- ಸಿಕ್ಕ ಸಿಕ್ಕ ಕಡೆಯೆಲ್ಲಾ ಮರಳು ದಂಧೆ…!

www.karnatakatv.net :ಗದಗ: ಬೆಟ್ಟ ಗುಡ್ಡಗಳ ಮೇಲೆ ಕಣ್ಣಿಟ್ಟಿರೋ ಮರಳು ದಂಧೆಕೋರರು ಇದೀಗ ರೈತರ ಜಮೀನಿನ ಮೇಲೂ ತಮ್ಮ ಕಾಕದೃಷ್ಟಿ ಹಾಕಿದ್ದಾರೆ. ಹೀಗಾಗಿ ರೈತರು ತಮ್ಮ ಫಲವತ್ತಾದ ಜಮೀನನ್ನ ಕಳೆದುಕೊಂಡು ಕಂಗಾಲಾಗಿದ್ದಾರೆ. ಮರಳು ದಂಧೆಕೋರರಿಗೆ ಅಧಿಕಾರಿಗಳು ಕೂಡಾಸಾಥ್  ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹೌದು.. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ‌ ಆದರಹಳ್ಳಿ ಹಾಗೂ ನಾದಿಗಟ್ಟಿ‌ ಗ್ರಾಮದಲ್ಲಿ ಅಕ್ರಮ...

ಜಮೀನಿನಲ್ಲಿ ದೇವರು ಪ್ರತ್ಯಕ್ಷ…!

www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...

ಕೇಂದ್ರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಕರವೆ ಪ್ರತಿಭಟನೆ..!

www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಚೆನ್ನಮ್ಮಾ...

ಹಿಂದಿ ದಿವಸ್ ವಿರುದ್ಧ ಪ್ರತಿಭಟನೆ..!

www.karnatakatv.net :ಚಾಮರಾಜನಗರ: ಹಿಂದಿ ದಿವಸ್ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡ  ಕನ್ನಡಪರ ಸಂಘಟನೆಗಳು  ಕೇಂದ್ರ ಸರ್ಕಾರವು ದೇಶದಲ್ಲಿ ಬಲವಂತವಾಗಿ ಹಿಂದಿ ಭಾಷೆಯನ್ನು ಕಲಿಯಲೇ ಬೇಕು ಎಂದು ಒತ್ತಾಯ ಮಾಡುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರ ಸ್ಥಾನ....

ಧಾರ್ಮಿಕ ಕೇಂದ್ರಗಳ ತೆರವು..!

www.karnatakatv.net :ಬೆಳಗಾವಿ: ಜಿಲ್ಲೆಯಲ್ಲಿ ತೆರವುಗೊಳಿಸಬೇಕಾದ 46 ಧಾರ್ಮಿಕ ಕೇಂದ್ರಗಳಿದ್ದು, ಅವುಗಳಲ್ಲಿ ಈಗಾಗಲೇ 17 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ ಇನ್ನುಳಿದ ಧಾರ್ಮಿಕ ಕೇಂದ್ರಗಳನ್ನ ಕೂಡಾ ತೆರವುಗೊಳಿಸಲಾಗುವುದು ಎಂದು ಡಿಸಿ ಎಂ.ಜಿ.ಹಿರೇಮಠ ಹೇಳಿದ್ದಾರೆ. ನಗರದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಗ ಒಟ್ಟು 39 ದೇವಸ್ಥಾನಗಳನ್ನು ತೆರವು ಮಾಡಬೇಕಿದೆ. ಅಲ್ಲದೆ ನಿಪ್ಪಾಣಿ ತಾಲೂಕಿನಲ್ಲಿ ನಾಲ್ಕು ಧಾರ್ಮಿಕ ಕೇಂದ್ರಗಳನ್ನು ಸ್ಥಳಾಂತರ ಮಾಡಲು...

ಹಿಂದಿ ದಿವಸ್ ಆಚರಣೆಯಲ್ಲ ಹಿಂದಿ ವಿರೋಧಿ ಆಚರಣೆ..!

www.karnatakatv.net :ರಾಯಚೂರು: ಹಿಂದಿ ದಿವಸ್ ಆಚರಣೆಯನ್ನ ವಿರೋಧಿಸಿ ಕರ್ನಾಟಕ ರಕ್ಷಣ ವೇದಿಕೆಯ ಕಾರ್ಯಕರ್ತರು ಹಿಂದಿ ನಾಮ‌ಫಲಕಕ್ಕೆ ಮಸಿ ಬಳಿದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಶಿವರಾಮೇಗೌಡ ಬಣದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರ  ಹಿಂದಿ ಭಾಷೆಯನ್ನ ಒತ್ತಾಯದಿಂದ ಹೇರುವ ಕೆಲಸ ಮಾಡುತ್ತಿದೆ ಇದು ಸರಿಯಾದ ಕ್ರಮವಲ್ಲ. ಮೈಸೂರು ಬ್ಯಾಂಕ್...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img