Monday, July 6, 2026

ರಾಜ್ಯ

ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಹೈಡ್ರಾಮಾ

www.karnatakatv.net : ತುಮಕೂರು: ಕ್ರಷರ್ ನಿಂದಾಗುತ್ತಿರುವ ತೊಂದರೆ ವಿರುದ್ದ ಪ್ರತಿಭಟಿಸುತಿದ್ದ ಗ್ರಾಮಸ್ಥರು ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಿಡಗಲ್ ಗ್ರಾಮ ಪಂಚಾಯತಿ ಎದುರು ಈ ಪ್ರಹಸನ ಜರುಗಿದೆ. ಹುಲಿಯೂರುದುರ್ಗ ಹೋಬಳಿಯ ಪಿ.ಎಚ್ ಹಳ್ಳಿ ಸರ್ವೆ ನಂಬರ್ 82 ರಲ್ಲಿ ನಡೆಯುತ್ತಿರುವ ಬಾಲಾಜಿ...

ಕೊನೆಗೂ ಕ್ಷಮೆ ಕೇಳಿದ ಗೃಹಸಚಿವ

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಕುರಿತಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಗೃಹಸಚಿವ ಅರಗ ಜ್ಞಾನೇಂದ್ರ ಇದೀಗ ಕ್ಷಮೆ ಕೇಳಿದ್ದಾರೆ.  ನಾನು ಆ ಮಾತನ್ನು ಹಿಂಪಡೆಯುತ್ತೇನೆ ಮನನೊಂದು ಹೇಳಿಕೆ ವಾಪಸ್ ಪಡೆಯುತ್ತಿದ್ದೇನೆ. ನಮಗೆ ಹೆಣ್ಮು ಮಕ್ಕಳ ಮೇಲೆ ಗೌರವವವಿದೆ. ಅವರ ಮಾನ- ಪ್ರಾಣ ಕಾಪಾಡುವ ಬದ್ಧತೆ ಇದೆ. ಅಲ್ಲದೆ...

9 ಲಕ್ಷ ಮೌಲ್ಯದ ಮದ್ಯ ನಾಶ

www.karnatakatv.net :ತುಮಕೂರು : ನಗರದ  ಅಬಕಾರಿ ಇಲಾಖೆಯವರು ಜಪ್ತಿ ಮಾಡಿದ್ದ ಸುಮಾರು ೯ ಲಕ್ಷ ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು.  ಶಿರಾಗೇಟ್ ಬಳಿಯ ಕೆ.ಎಸ್.ಬಿ.ಸಿ.ಎಲ್ ಡಿಪೋ ಆವರಣದಲ್ಲಿ ಮದ್ಯದ ಬಾಟಲಿಗಳನ್ನು ಒಡೆದು ಮದ್ಯವನ್ನು ಮೋರಿಗೆ ಚೆಲ್ಲಲಾಯಿತು.1,688 ಲೀಟರ್ ಹಾಟ್ ಡ್ರಿಂಕ್ಸ್ ಹಾಗೂ 475 ಲೀಟರ್ ಬಿಯರ್ ನಾಶ ಮಾಡಲಾಯಿತು. ತಹಶಿಲ್ದಾರ್ ಮೋಹನ್ ಕುಮಾರ್, ಅಬಕಾರಿ ಡಿಎಸ್ಪಿ ಸಿದ್ದಲಿಂಗಸ್ವಾಮಿ...

ಆ್ಯಕ್ಸಿಡೆಂಟ್ ಆದ ಹಾವಿನ ರಕ್ಷಣೆ..!

www.karnatakatv.net : ಹುಬ್ಬಳ್ಳಿ : ನರಗದಲ್ಲಿ ವಾಹನಗಳು ಮೇಲೆ ಹರಿದು ತೀವ್ರ ಗಾಯಗೊಂಡಿದ್ದ 7 ಅಡಿ ಉದ್ದದ ಹಾವೊಂದನ್ನು  ರಕ್ಷಿಸಿ, ಚಿಕಿತ್ಸೆ ಕೊಡಿಸಿ ಉರಗ ಪ್ರೇಮಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಹುಬ್ಬಳ್ಳಿ ತಾಲೂಕಿನ ಅಮರಗೋಳದಲ್ಲಿ ಸುಮಾರು 7 ಅಡಿ ಉದ್ದದ ಕೆರೆ ಹಾವು ರಸ್ತೆ ದಾಟುವ ವೇಳೆ ವಾಹನಗಳು ಹರಿದು ತೀವ್ರವಾಗಿ ಗಾಯಗೊಂಡಿತ್ತು.  ರಸ್ತೆಯಲ್ಲಿ ಹೊರಳಾಡ್ತಾ ಜೀವನ್ಮರಣ...

‘ನಮ್ ಹತ್ರ ಯಾರೂ ವೋಟ್ ಕೇಳೋಕೆ ಬರ್ಬೇಡಿ’

www.karnatakatv.net : ಹುಬ್ಬಳ್ಳಿ: ಸೂಕ್ತ ರಸ್ತೆ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಬೇಸತ್ತ ಹುಬ್ಬಳ್ಳಿ ನಗರದ ಬಡಾವಣೆಯೊಂದರ ಜನ ಈ ಬಾರಿ ಚುನಾವಣೆಯನ್ನೇ ಬಹಿಷ್ಕಾರ ಮಾಡೋ ನಿರ್ಧಾರ ಮಾಡಿದ್ದಾರೆ. ಇಲ್ಲಿನ  ಭೈರಿದೇವರಕೊಪ್ಪದ ರಾಜಧಾನಿ ಕಾಲೊನಿ ನಿವಾಸಿಗಳು ಚುನಾವಣಾ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.  ಸುಮಾರು 500ಕ್ಕೂ ಹೆಚ್ಚು ಜನ ವಾಸವಿದ್ದು ಇವರ ಪೈಕಿ 287 ಮತದಾರರಿದ್ದಾರೆ. ಕಳೆದ 22ವರ್ಷಗಳಿಂದ...

ಮಾಜಿ ಸಚಿವರೀಗ ಪಿಜ್ಜಾ ಡೆಲಿವರಿ ಬಾಯ್..!

www.karnatakatv.net : ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸಕ್ಕೆ ನಲುಗಿ ಜೀವ ಉಳಿಸಿಕೊಂಡ್ರೆ ಸಾಕು ಅಂತ ಬಹುತೇಕ ಅಫ್ಘನ್ನರು ದೇಶ ತೊರೆದಿದ್ದಾರೆ. ಜೀವ ಇದ್ರೇನೆ ಜೀವನ ಅಂತ ಅರಿತ ಲಕ್ಷಾಂತರ ಮಂದಿ ಆಫ್ಘನ್ನರು ಬೇರೆ ಬೇರೆ ದೇಶಗಳಿಗೆ ತೆರಳಿ ಪ್ರಾಣ ಉಳಿಸಿಕೊಂಡಿದ್ದಾರೆ. ಇಂತಹದ್ರಲ್ಲಿ ಅಫ್ಘಾನಿಸ್ತಾನದ ಮಾಜಿ ಸಚಿವರೊಬ್ಬರು ಜೀವನ ನಡೆಸೋದಕ್ಕಾಗಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ...

ಇವರು ಸಿಎಂ ಸ್ಥಾನದ ಪರ್ಮನೆಂಟ್ ಆಕಾಂಕ್ಷಿಯಂತೆ..!

www.karnatakatv.net :ಗುಂಡ್ಲುಪೇಟೆ: ನಾನು ಸಿಎಂ ಸ್ಥಾನದ ಪರ್ಮನೆಂಟ್ ಆಕಾಂಕ್ಷಿ ನನಗೆ ರಾಜಕೀಯ ಜೀವನದಲ್ಲಿ ಇನ್ನೂ 15 ವರ್ಷಗಳ ಕಾಲಾವಕಾಶ ಇದೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಸೇಫ್ ಅಂತ ಸಚಿವ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ. ಬಂಡೀಪುರದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ನಾನು ಮೊದಲಿನಿಂದಲೂ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಈಗಲೂ ಸಹ ಆಸೆ ಇದೆ, ಮನುಷ್ಯ ಎಂದ್ಮೇಲೆ...

ರಸ್ತೆ ಹಣ ನುಂಗಿದ್ರಾ ಅಧಿಕಾರಿಗಳು..!

www.karnatakatv.net : ಕುಂದಗೋಳ : ಪಟ್ಟಣದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದುರ್ವರ್ತನೆ ಖಂಡಿಸಿ ಹಾಗೂ ಕಳಪೆ ಕಾಮಗಾರಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಗುಡಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸರ್ವ ಸದಸ್ಯರು ಗುಡಗೇರಿ ಗ್ರಾಮದಿಂದ ಪರ ಊರಿಗೆ ತೆರಳುವ ವಿವಿಧ ರಸ್ತೆ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಹೌದು ಗುಡಗೇರಿ ಗ್ರಾಮದಿಂದ ಹುಲಗೂರು ಸೇರಿದಂತೆ...

ರಕ್ಷಣಾ ಇಲಾಖಾ ಅಧಿಕಾರಿಗಳಿಂದ ಮಕ್ಕಳ ರಕ್ಷಣೆ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ  ಬೆಳ್ಳಂಬೆಳಗ್ಗೆ ಮಕ್ಕಳ  ರಕ್ಷಣ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಲಾಗಿದೆ. ಕೂಲಿ ಕೆಲಸಕ್ಕೆ ಎಂದು ಸಾಗಿಸ್ತಿದ್ದ 59  ಮಕ್ಕಳನ್ನು ರಕ್ಷಣಾ ಇಲಾಖಾ ಅಧಿಕಾರಿಗಳು ರಕ್ಷಣೆ ಮಾಡಿದ್ರು. ರಾಯಚೂರು ತಾಲೂಕು ಹಾಗೂ ಸಿರವಾರ ಪಟ್ಟಣ ದೇವದುರ್ಗ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆಂದು  ಮಕ್ಕಳನ್ನ ಗೂಡ್ಸ್ ವಾಹನಗಳಲ್ಲಿ ತೆರಳುವ ವೇಳೆ ದಾಳಿ ಮಾಡಿ ...

‘ಕಾಂಗ್ರೆಸ್ ನಿಂದ ಹೋಂ ಮಿನಿಸ್ಟರ್ ರೇಪ್’…!!

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ. ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸಿದೆ. ಅಲ್ಲದೆ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದ್ದು ಪ್ರತಿಭಟನೆಯೂ ನಡೆಯುತ್ತಿದೆ. ಈ ಮಧ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರೋ ...
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img