Tuesday, July 7, 2026

ರಾಜ್ಯ

ಹುಬ್ಬಳ್ಳಿ ಹುಡುಗನ ಡಿಫ್ರೆಂಟ್ ಹುಟ್ಟು ಹಬ್ಬ

www.karnatakatv.net :ಹುಬ್ಬಳ್ಳಿ: ಹುಟ್ಟು ಹಬ್ಬ ಬಂದರೆ ಸಾಕು, ಎಲ್ಲಿಲ್ಲದ ಆಡಂಬರ ಮಾಡಿಕೊಂಡು ಸಾಕಷ್ಟು ದುಡ್ಡು ಹಾಳು ಮಾಡುತ್ತಾರೆ, ಆದರೆ ಹುಬ್ಬಳ್ಳಿಯಲೋಬ್ಬ ಯುವಕ ತನ್ನ ಜನ್ಮದಿನವನ್ನು ಭಿಕ್ಷುಕನ ಜೊತೆ ಆಚರಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾನೆ.‌     ಹುಬ್ಬಳ್ಳಿಯ ಅಮರಗೋಳದ ನಿವಾಸಿಯಾದ ಗೀರಿಶ ಜಾಡರ ಎನ್ನುವ ವ್ಯಕ್ತಿ, ತಮ್ಮ ಹುಟ್ಟು ಹಬ್ಬದ ಅಂಗವಾಗಿ ಈ ಭಿಕ್ಷುಕನಿಗೆ  ಕಟೀಂಗ್ ಮಾಡಸುವುದರ ಜೊತೆಗೆ...

ರಾಯರ ಆರಾಧನಾ ಮಹೋತ್ಸವಕ್ಕೆ ತೆರೆ

www.karnatakatv.net : ಮಂತ್ರಾಲಯ : ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರರ 350ನೇ ಆರಾಧನಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಇಂದು ಉತ್ತರಾರಾಧನೆ ಜರುಗುತ್ತಿದ್ದು ಇದರ ಅಂಗವಾಗಿ ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಭಜನೆ ಸಂಕೀರ್ತನೆ ಕಾರ್ಯಕ್ರಮಗಳು ನಡೆಯುತ್ತಿವೆ. ಬಳಿಕ ಶ್ರೀರಾಘವೇಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ, ಮೂಲಬೃಂದಾವನಕ್ಕೆ ಮಂಗಳಾರತಿಯನ್ನ ಪೀಠಾಧಿಪತಿ ಶ್ರೀಸುಬುಧೇಂದ್ರ...

ಚೀನಾ ಮೂಲದ ಕಾರ್ಖಾನೆಯಿಂದ ರೋಗಭೀತಿ…!

www.karnatakatv.net :ಗುಂಡ್ಲುಪೇಟೆ: ಸಾಂಕ್ರಾಮಿಕ ರೋಗ ಹರಡೋ ಭೀತಿಯಿಂದಾಗಿ ಚೆಂಡು ಹೂವಿನ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ರೈತರು ಪ್ರತಿಭಟನೆ ನಡೆಸಿದ್ರು. ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಹುಂಡಿ ಗ್ರಾಮದಲ್ಲಿ ಚೀನಾ ಮೂಲದ ಚೆಂಡು ಹೂ ಸಂಸ್ಕರಣಾ ಘಟಕ ಸ್ಥಾಪನೆಯಾಗಿದೆ. ಆದ್ರೆ ಈ ಘಟಕ ಹೊರ ಬಿಡೋ ರಾಸಾಯನಿಕ ತ್ಯಾಜ್ಯದಿಂದಾಗಿ ಗ್ರಾಮಸ್ಥರು ಆಕ್ರೋಶ ಗೊಂಡಿದ್ದಾರೆ. ಈ ತ್ಯಾಜ್ಯದ ದುರ್ವಾಸನೆಯಿಂದಾಗಿ...

ರಾಯರ ಮಠದಲ್ಲಿ ರೆಡ್ಡಿ ಹೇಳಿದ್ದೇನು..?

www.karnatakatv.net : ಮಂತ್ರಾಲಯ : ಶ್ರೀ ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ರಾಯರ ಮಠಕ್ಕೆ ದರ್ಶನ ಪಡೆಯಲು ಮಾಜಿ ಸಚಿವ ಜನಾರ್ಧನ ರೆಡ್ಡಿ ಭೆಟಿ ನೀಡಿದ್ರು.   ಮಾದ್ಯಮಗಳೊಂದಿಗೆ‌ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಕಲಿಯುಗದ ಕಾಮಧೇನು ಕಲ್ಪವೃಕ್ಷ, ಗುರು ರಾಯರ 350 ನೇ ಆರಾಧನೆಯಲ್ಲಿ ರಾಯರ ದರ್ಶನ ನನಗೆ...

ಕುಂದಾನಗರಿಯಲ್ಲಿ ಖಾಕಿ ಪರೇಡ್

www.karnatakatv.net : ಬೆಳಗಾವಿ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ರು. ಈ ಮೂಲಕ ಚುನಾವಣೆ ವೇಳೆ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು. ಸೆ.03 ರಂದು ನಡೆಯಲಿರುವ  ಚುನಾವಣೆಯಲ್ಲಿ ಸಾರ್ವಜನಿಕರು ಮುಕ್ತ ಹಾಗೂ ನಿರ್ಭೀತವಾಗಿ ಮತ ಚಲಾಯಿಸುವಂತೆ ಪೊಲೀಸರು ಈ ಮೂಲಕ ತಿಳಿಸಿಕೊಟ್ರು....

ರಾಯರ ಮಠದಲ್ಲಿ ನೆರವೇರಿದ ಚಿನ್ನದ ರಥೋತ್ಸವ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಎರಡನೇ ದಿನ ಮದ್ಯಾರಾಧನೆಯ ನಿಗದಿತ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದ್ವು. ಪ್ರತಿ ವರ್ಷಕ್ಕಿಂತ ಈ ಬಾರಿಯ ಆರಾಧನಾ ಮಹೋತ್ಸವ  ಹಲವು ವಿಶೇಷತೆಗಳನ್ನು ಒಳಗೊಂಡಿದೆ.  ರಾಯರು ಬೃಂದಾವನಸ್ತರಾಗಿ 350 ವರ್ಷಳೇ ಗತಿಸಿವೆ. ಜೀವಂತವಾಗಿ ಬೃಂದಾವನಸ್ತರಾಗಿರೋ ಗುರುರಾಯರು 700 ವರ್ಷಗಳ ಬೃಂದಾವನದೊಳಗೆ ಜೀವಂತವಾಗಿರಲಿದ್ದಾರೆ. ಈ ಮೂಲಕ...

ಟಿಕೆಟ್ ಕೈತಪ್ಪಿದ್ದಕ್ಕೆ ಜಾತಿನಿಂದನೆ..?

www.karnatakatv.net: ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯ ಟಿಕೆಟ್ ಕೈತಪ್ಪಿದ್ದಕ್ಕೆ ಟಿಕೆಟ್ ವಂಚಿತನೊಬ್ಬ ಅಭ್ಯರ್ಥಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರೋ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಚುನಾವಣಾ ಕಣಾ ರಂಗೇರತೊಡಗಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ. 35ರ ಬಿಜೆಪಿ ಟಿಕೆಟ್ ಈ ಬಾರಿ ಬಂಜಾರಾ ಸಮುದಾಯದ ಅಭ್ಯರ್ಥಿ ಪಾಲಾಗಿದೆ.  ಈ ಹಿನ್ನೆಲೆಯಲ್ಲಿ ಇದೇ ವಾರ್ಡ್...

ಪಾಲಿಕೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾ….?

www.karnatakatv.net : ಹುಬ್ಬಳ್ಳಿ: ಪಕ್ಷದಲ್ಲಿ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಬಾರಿಯೂ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಅಭ್ಯರ್ಥಿಗಳನ್ನು ಗೆಲಿಸುವಲ್ಲಿ ಶ್ರಮಿಸಲಾಗುವುದು. ಈ ಬಾರಿಯೂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ...

ಮತ್ತೆ ಕಂಬಿ ಎಣಿಸ್ತಾರಾ ಸಂಜನಾ, ರಾಗಿಣಿ …?

www.karnatakatv.net: ಬೆಂಗಳೂರು : ಡ್ರಗ್ಸ್ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದ  ಸಿಸಿಬಿ ಪೊಲೀಸರಿಗೆ ಇದೀಗ ಫಾರಿನ್ ಸಿಕ್ ರಿಪೋರ್ಟ ಡ್ರಗ್ಸ್ ಸೇವಿಸಿರೋ ವಿಚಾರವನ್ನ ಖಚಿತಪಡಿಸಿದೆ. ಇನ್ನು ಕಳೆದ ವರ್ಷದಿಂದಲೂ ತನಿಖಾ ಹಂತದಲ್ಲಿದ್ದ ಈ ಡ್ರಗ್ಸ್ ಸ್ಕ್ಯಾಂಡಲ್ ಪ್ರಕರಣಕ್ಕೆ ಇದೀಗ ಎಫ್...

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ. ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img