Friday, October 24, 2025

ರಾಜ್ಯ

ಇಂದು ಲೋಕಸಭಾ ಮಹಾಸಮರ ಫಲಿತಾಂಶ- ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಕೌಂಟಿಂಗ್ ಶುರುವಾಗಲಿದ್ದು ಸಂಜೆ 6 ಗಂಟೆ ವೇಳೆಗೆ ಫಲಿತಾಂಶ ಹೊರಬೀಳೋ ಸಾಧ್ಯತೆಯಿದೆ. 543 ಲೋಕಸಭಾ ಕ್ಷೇತ್ರಗಳ ಪೈಕಿ 542ಕ್ಷೇತ್ರಗಳಿಗೆ ಏಳು ಹಂತದಲ್ಲಿ ಮತದಾನ ಕಳೆದೊಂದು ತಿಂಗಳಿಂದ ಮತದಾನ ನಡೆದಿತ್ತು.  ಶೇ.67.11ರಷ್ಟು ಮತದಾನ ನಡೆದು ಹಿಂದಿನ ದಾಖಲೆಗಳನ್ನೆಲ್ಲಾ ಮುರಿದಿದೆ. ತಮಿಳುನಾಡಿನ ವೆಲ್ಲೂರು...

ಫಲಿತಾಂಶಕ್ಕೆ ಕ್ಷಣಗಣನೆ- ತಾಯಿ ಜೊತೆ ನಿಖಿಲ್ ಟೆಂಪಲ್ ರನ್

ಲೋಕಸಭಾ ಮಹಾಸಮರದ ತೀರ್ಪು ನಾಳೆ ಪ್ರಕಟವಾಗೋ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲುವಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ ನಾನಾ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗಿನಿಂದ ಅನಿತಾ ಕುಮಾರಸ್ವಾಮಿ ಮತ್ತು ನಿಖಿಲ್ ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯ, ಮಾವಿನಕೆರೆ...

‘ನಂದು ಹಳ್ಳಿ ಭಾಷೆ- ಅದನ್ನೇ ದುರಹಂಕಾರ ಅಂತಾರೆ ಏನ್ ಮಾಡ್ಲಿ?’- ಸಿದ್ದು ಟಾಂಗ್

ಮೈಸೂರು: ಸಿದ್ದರಾಮಯ್ಯಗೆ ದುರಹಂಕಾರ ಅನ್ನೋ ರೋಷನ್ ಬೇಗ್ ಮತ್ತು ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಹಳ್ಳಿಯವನು, ನನ್ನದು ಹಳ್ಳಿ ಭಾಷೆ ನೇರವಾಗಿ ಮಾತನಾಡ್ತೀವಿ. ಆದರೆ ಇದು ಕೆಲವರಿಗೆ ಹಿಡಿಸೋದಿಲ್ಲ. ಸ್ವಾಭಿಮಾನ ಇಲ್ಲದವರಿಗೆ ಮತ್ತು ಸೋಗಲಾಡಿತನ ಉಳ್ಳವರಿಗೆ ನಾನು ಯಾವಾಗಲೂ ದುರಹಂಕಾರಿಯಾಗಿಯೇ ಕಾಣಿಸ್ತೀನಿ. ನಮ್ಮ...

ವರ್ಲ್ಡ್ ಕಪ್ ಗೆದ್ದು ಯೋಧರಿಗೆ ಅರ್ಪಿಸ್ತೀವಿ- ವಿರಾಟ್ ಕೊಹ್ಲಿ

ಭಾರತದಲ್ಲಿ ಐಪಿಎಲ್ ಹವಾ ಮುಗಿದಾಯ್ತು. ಇನ್ನೇನಿದ್ರು ವರ್ಲ್ ಕಪ್ ಹವಾ ಶುರು..ಇದೇ ತಿಂಗಳ 30ನೇ ತಾರೀಖಿ ನಿಂದ ವಿಶ್ವಕಪ್ ಟೂರ್ನಿ ಆರಂಭವಾಗುತ್ತಿದ್ದು, ಈ ಬಾರಿ ಚಾಂಪಿಯನ್ ಪಟ್ಟಕ್ಕಾಗಿ 10 ದೇಶಗಳು ಸೆಣಸುತ್ತಿವೆ. ಈ ಬಾರಿಯ ವಿಶ್ವ ಕಪ್ ಟೂರ್ನಿ ಇಂಗ್ಲೆಂಡ್ ನಲ್ಲಿ ನಡೆಯುತ್ತಿದ್ದು, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬ್ಲೂ ಬಾಯ್ಸ್ ಇಂಗ್ಲೆಂಡ್ ನತ್ತ ಮುಖಮಾಡಿದ್ದಾರೆ. ಈ ಬಾರಿ...

‘ರೋಷನ್ ಬೇಗ್ ಗೆ ಅಧಿಕಾರದ ದಾಹ ಇತ್ತು’- ಸಿದ್ದರಾಮಯ್ಯ

ಮೈಸೂರು:  ಕಾಂಗ್ರೆಸ್ ವಿರುದ್ಧ ಹಿರಿಯ ಮುಖಂಡ ರೋಷನ್ ಬೇಗ್ ಬಹಿರಂಗ ಆರೋಪ ಕುರಿತಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ಆರೋಪ ಮಾಡಿರೋ ರೋಷನ್ ಬೇಗ್ ಗೆ ಅಧಿಕಾರದ ದಾಹ ಇತ್ತು. ಆದ್ರೆ ಅವರಿಗೆ ಅಧಿಕಾರ ಸಿಗಲಿಲ್ಲ ಅಂತ ಈ ರೀತಿ...

ಎಕ್ಸಿಟ್ ಪೋಲ್ ಪರ ಕೈ ಶಾಸಕ ಬ್ಯಾಟಿಂಗ್

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತವಲಯದ ಶಾಸಕ ಡಾ.ಸುಧಾಕರ್ ಎಕ್ಸಿಟ್ ಪೋಲ್ ಗಳ ಪರ ಬ್ಯಾಟ್ ಬೀಸಿದ್ದಾರೆ.  ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನ ಹೇಳಿದೆ, ಈ ವಿಚಾರದಲ್ಲಿ ಇವಿಎಂ ಅನ್ನ ಎಳೆತಂದಿದ್ದು ಸರಿಯಲ್ಲ ಅಂತ ಹೇಳಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಶಾಸಕ ಸುಧಾಕರ್,ಎಕ್ಸಿಟ್ ಪೋಲ್ ವಿಚಾರವಾಗಿ ಮಾತನಾಡುವಾಗ ಇವಿಎಂ ತಿರುಚುವಿಕೆ ವಿಷಯ ಪ್ರಸ್ತಾಪವಾಗೋವುದು ಯಾಕೆ ಅಂತ...

ನಾಳಿನ ಎಲೆಕ್ಷನ್ ರಿಸಲ್ಟ್ 4 ಗಂಟೆ ಲೇಟ್

ಬೆಂಗಳೂರು: ಇಡೀ ದೇಶವೇ ಕಾತುರವಾಗಿ ಕಾಯುತ್ತಿರೋ ನಾಳಿನ ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆ ವಿಳಂಬವಾಗಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಪ್ರತಿ ವಿಧಾನಸಭಾ ಕ್ಷೇತ್ರದ ಐದು ವಿವಿಪ್ಯಾಟ್-ಇವಿಎಂ ಮತಗಳನ್ನು ತಾಳೆ ಮಾಡಬೇಕಾದ್ದರಿಂದ ಚುನಾವಣಾ ಫಲಿತಾಂಶ ಘೋಷಣೆಗೆ ಸುಮಾರು 4 ಗಂಟೆ ತಡವಾಗುತ್ತೆ....

‘ದಾರಿ ಕಾಣದ ಕಾಂಗ್ರೆಸ್ಸಿಗರಿಗೆ ಬಿಜೆಪಿ ಸರಿ ದಾರಿ ತೋರಿಸುತ್ತೆ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಕುರಿತಾದ ಸಮೀಕ್ಷಾ ವರದಿ ಕುರಿತು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಆರ್.ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. 11 ತಿಂಗಳ ಕಾಲ ಸರ್ಕಾರ ಕೋಮಾ ಸ್ಟೇಜ್ ನಲ್ಲಿತ್ತು. ಆದ್ರೆ ಮೇ 23ರ ಫಲಿತಾಂಶದ ನಂತರ ಡಾಕ್ಟರ್ ಅಧಿಕೃತವಾಗಿ ಈ ಸರ್ಕಾರವನ್ನ ಡೆಡ್ ಅಂತ ಘೋಷಣೆ ಮಾಡ್ತಾರೆ ಅಂತ ಅಶೋಕ್ ವ್ಯಂಗ್ಯವಾಡಿದ್ರು. ರೋಷನ್ ಬೇಗ್ ಅಸಮಾಧಾನ ಕುರಿತಾಗಿ...

ಕಾಂಗ್ರೆಸ್ ನಲ್ಲಿ ಹೀರೋಗಳಿಲ್ಲ- ಕಾಮಿಡಿಯನ್ ವಿಲನ್ ಗಳೇ ಎಲ್ಲಾ- ಆರ್.ಅಶೋಕ್ ಲೇವಡಿ

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ವಿರುದ್ಧ ಸಿಡಿದೆದ್ದಿರೋ ಬಗ್ಗೆ ಮಾಜಿ ಡಿಸಿಎಂ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಆರೋಪ ಮಾಡಿರೋದು ಬರೀ ಟ್ರೇಲರ್ ಅಷ್ಟೇ, ಇನ್ನೂ ಪಿಕ್ಚರ್ ಬಾಕಿ ಇದೆ. ಕಾಂಗ್ರೆಸ್ ಪಾರ್ಟಿ ಹೀರೋ ಇಲ್ಲದೆ ವಿಲನ್, ಕಾಮಿಡಿಯನ್ ಗಳು ಇರೋ...

ಸಮೀಕ್ಷೆ ನೋಡಿದ್ರೆ ನನಗೆ ಅನುಮಾನ ಬರುತ್ತೆ- ಸಂಸದ ಖರ್ಗೆ

ಕಲಬುರಗಿ: ಚುನಾವಣೋತ್ತರ ಫಲಿತಾಂಶದಲ್ಲಿ ಸತ್ಯಾಂಶ ಇಲ್ಲ. ಈ ಚುನಾವಣೆ ಪೂರ್ವ ನಿಯೋಜನೆಯಂತೆ ನಡೆದಿದೆ ಅಂತ ಅನುಮಾನ ಬರುತ್ತಿದೆ ಎಂದು ಸಂಸದ ಮಲ್ಲಿಕಾರ್ಖುನ ಖರ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಚುನಾವಣಾ ವೇಳೆ ಮತ ಯಂತ್ರದಲ್ಲಿ ಗೋಲ್ ಮಾಲ್ ನಡೆದಿದೆ ಅನ್ನೋ ಅನುಮಾನ ವಿಪಕ್ಷಗಳಿಗೆ ಇತ್ತು, ಆದ್ರೆ ಇದೀಗ ಚುನಾವಣಾ ಸಮೀಕ್ಷಾ ವರದಿ ನೋಡಿದ ಮೇಲೆ ಈ ಅನುಮಾನ ದಟ್ಟವಾಗಿದ...
- Advertisement -spot_img

Latest News

ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ದಹನ

ಆಂಧ್ರಪ್ರದೇಶದ ಕರ್ನೂಲ್‌ದಲ್ಲಿ ನಡೆದ ಬಸ್‌ ದುರಂತದಲ್ಲಿ, ಬೆಂಗಳೂರಿನ ನಿವಾಸಿಗಳು ಕೂಡ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಾಗೇಪಲ್ಲಿಯ ಅಧಿಕಾರಿಗಳಿಗೆ...
- Advertisement -spot_img