www.karnatakatv.net: ರಾಜ್ಯ: ಬೆಂಗಳೂರು- ಕಾಲೇಜು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಸಿಹಿ ಸುದ್ದಿ ನೀಡಿದ್ದಾರೆ. ಇನ್ನು, ಕೇವಲ 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅಲ್ಲದೇ, ಆಗಷ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿದಂತೆ...
www.karnatakatv.net:- ರಾಜ್ಯ- ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲು ಕಸರತ್ತು ನಡೆಸಿರುವ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ದೆಹಲಿಗೆ ದಿಢೀರ್ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದಾರೆ ಎಂದು ಹೇಳಲಾಗ್ತಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ದಿಲ್ಲಿಯಲ್ಲಿ ಕೆಲವು ನಾಯಕರನ್ನು ಭೇಟಿ...
www.karnatakatv.net:ರಾಜ್ಯ-ಮೈಸೂರು- ರಾಜ್ಯದಲ್ಲಿ ಕೊರೊನಾ ಲಸಿಕೆಯ ಕೊರತೆಯಿಲ್ಲ, ಇದೀಗ ದಿನಕ್ಕೆ ಎರಡೂವರೆಯಿಂದ 3 ಲಕ್ಷ ಕೊರೊನಾ ಲಸಿಕೆ ಕೊಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ರು. ಮೈಸೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿಂದು ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಲೂ ನಮ್ಮ ಬಳಿ 5 ಲಕ್ಷ ವ್ಯಾಕ್ಸಿನ್ ದಾಸ್ತಾನು ಇದೆ. ರಾಜ್ಯದಲ್ಲಿ ಡ್ರೈ ಎನ್ನುವ ಪರಿಸ್ಥಿತಿಯೇ...
www.karnatakatv.net: ರಾಜ್ಯ- ಬೆಂಗಳೂರು: ವಸಿಷ್ಠ ಬ್ಯಾಂಕ್ ಕಳೆದ 8 ತಿಂಗಳಿಂದ ಠೇವಣಿದಾರರಿಗೆ ಬಡ್ಡಿ ಹಾಗೂ ಡಿವಿಡೆಂಟ್ಗಳನ್ನ ನೀಡದೇ ಗ್ರಾಹಕರನ್ನ ಅಲೆದಾಡಿಸುತ್ತಿದ್ದಾರೆ, ಇದಕ್ಕೆಲ್ಲಾ ಸ್ಥಳೀಯ ಬಸವನಗುಡಿ ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ನೇರ ಚಿತಾವಣೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಆರೋಪಿಸಿದ್ದಾರೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 24...
www.karnatakatv.net: ರಾಜ್ಯ- ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊವಿಡ್-19ರ ಕಾರಣದಿಂದ ಕಳೆದ 02 ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜನ್ನ ಮತ್ತೆ ಆರಂಭಗೊಳಿಸಿದೆ. ದಿನಾಂಕ: (30.06.2021)ರಿಂದ ಅನ್ವಯವಾಗುವಂತೆ ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ...
www.karnatakatv.net: ರಾಜ್ಯ- ಮೈಸೂರು: ಕೋವಿಡ್ ಸಮಯದಲ್ಲಿ SSLC ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ, ಇದರಿಂದ ಅಕ್ಷರ, ಆರೋಗ್ಯ ಎರಡೂ ಹಾಳಾಗಲಿದೆ ಎಂದು ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಯಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆ ಆದರೆ ಯಾರೂ ಹೊಣೆ ಎಂದು ಪ್ರಶ್ನಿಸಿದ್ರು. ಜುಲೈ 19-22ರಂದು ಪರೀಕ್ಷೆ...
www.karnatakatv.net- ರಾಜ್ಯ:ಕರ್ನಾಟಕದಲ್ಲಿ ಜುಲೈ 5ರಿಂದ ಅನ್ ಲಾಕ್ 3.0 ಜಾರಿಯಾಗುವ ಸಾಧ್ಯತೆ ಇದೆ. ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗುತ್ತಿರುವ ಹಿನ್ನೆಲೆ, ಅನ್ ಲಾಕ್ 3.0 ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಥಿಯೇಟರ್, ಮಾಲ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್ಗೆ ರಿಲೀಫ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ...
www.karnatakatv.net: ರಾಜ್ಯ- ಬೆಂಗಳೂರು- ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕಾಸರಗೋಡಿನ ಸ್ಥಳನಾಮ ಬದಲಾವಣೆ ವಿವಾದದ ವಾಸ್ತವತೆಯನ್ನು ಮಂಜೇಶ್ವರದ ಶಾಸಕ ಅಶ್ರಫ್ ಟ್ವೀಟ್ ಮಾಡಿದ್ದು, ಸದ್ಯಕ್ಕೆ ಅದಕ್ಕೆ ತೆರೆಬಿದ್ದಿದೆ. ಅಂತಹ ಯಾವುದೇ ಪ್ರಸ್ತಾವನೆ ಕೇರಳ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
https://www.youtube.com/watch?v=G8hXahONfJY
https://www.youtube.com/watch?v=h23kMR63MFA
www.karnatakatv.net: ರಾಜ್ಯ: ಬೆಂಗಳೂರು- ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಹೊಸ ಹೊಸ ವಿಚಾರಗಳು ಹೊರಗೆ ಬರ್ತಿದೆ. ಈ ಕೊಲೆಗೆ ಮಾಸ್ಟರ್ ಮೈಂಡ್ ಕದಿರೇಶ್ ಸಹೋದರಿ ಮಾಲಾ ಅನ್ನೋದು ತನಿಖೆಯಿಂದ ಗೊತ್ತಾಗಿದೆ. ಪೊಲೀಸರ ತನಿಖೆ ವೇಳೆ ಮಾಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೀಗ ಆರೋಪಿ ಮಾಲಾ ಹೇಳಿಕೆ ಕೇಳಿ ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ....
www.karnatakatv.net:ರಾಜ್ಯ- SSLC ವಿದ್ಯಾರ್ಥಿಗಳ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಸಚಿವ ಸುಧಾಕರ್ ನಡುವೆ ಜಟಾಪಟಿ ಶುರುವಾಗಿದ್ದು. ಈ ಸಂಬಂಧ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿದ್ದು, ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದಿದ್ದಾರೆ. ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ SSLC ಪರೀಕ್ಷೆಯ ದಿನಾಂಕವನ್ನ ಪ್ರಕಟಿಸಿದ್ರು. ಈ ವಿಚಾರದ...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...