ಚಿಕ್ಕಬಳ್ಳಾಪುರ : ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಮಂಗಳವಾರ ಸಂಭವಿಸಿದ ಜಿಲೆಟಿನ್ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರ್ ಗೋಪಾಲ ರೆಡ್ಡಿ ಅವರನ್ನು ಗೃಹ ಇಲಾಖೆ ಅಮಾನತು ಮಾಡಿದೆ.
https://www.youtube.com/watch?v=LuGg9cO49MI
ಫೆಬ್ರವರಿ ೭ ರಂದು ಕ್ವಾರಿಯ ಮೇಲೆ ಪಿಎಸ್ಐ ಆರ್. ಗೋಪಾಲ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ ನಂತರ ಅರೋಪಿಗಳನ್ನು...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಯ ಕ್ವಾರಿ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
https://www.youtube.com/watch?v=f308CGsW9iY
ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಯಿ, ಕಲ್ಲು ಕ್ವಾರಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ಬೇರೆ ಕಡೆ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿ ಬಳಿ ಸೋಮವಾರ ಮಧ್ಯ ರಾತ್ರಿ ಜಿಲೇಟಿನ್ ಸ್ಫೋಟ ಗೊಂಡಿದ್ದು, ಆರು ಜನ ಮೃತ ಪಟ್ಟಿದ್ದಾರೆ.
ಘಟನ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಭೇಟಿ ನೀಡಿ ಘಟನಾ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದನ್ನು ಜಿಲ್ಲೆಯ ಪೊಲೀಸ್, ಗಣಿ ಮತ್ತು ಭೂ...
ಚಿಕ್ಕಬಳ್ಳಾಪುರ : ಶಿವಮೊಗ್ಗ ತಾಲ್ಲೂಕಿನ ಹುಣಸೇಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೇಟಿನ್ ಸ್ಫೋಟ ಸಂಭವಿಸಿದ ಬೆನ್ನಲ್ಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬಳಿ ಇರುವ ಹಿರೇನಾಗೇನಹಳ್ಳಿ ಗ್ರಾಮದ ಬಳಿ ಮತ್ತೊಂದು ಜಿಲೇಟಿನ್ ಸ್ಫೋಟಗೊಂಡು ಆರು ಮಂದಿ ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯರಾತ್ರಿ...
ಬೆಂಗಳೂರು : ಬೆಂಗಳೂರಿನಲ್ಲಿ ಮಾರ್ಚ್ ೪ರ ವರೆಗೆ ಧರಣಿ ಸತ್ಯಾಗ್ರಹ, ಸರ್ಕಾರ ಆಗಲೂ ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಿಸದಿದ್ದರೆ ಉಪವಾಸ ಕೈಗೊಳ್ಳಲು ನರ್ಧರಿಸಿರುವುದಾಗಿ ಪಂಚಮ ಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮಿಜಿಯವರು ಘೋಷಣೆ ಮಾಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಣೆ ಮಾಡುವ ವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳು...
ಬೆಂಗಳೂರು : ಶಿವಕುಮಾರ್ ನೇತೃತ್ವದ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಯುವ ಪತ್ರಕರ್ತರಿಗೆ ಹೊಸ ಭರವಸೆ ಮೂಡಿಸಿದೆ. ಜೊತೆಗೆ ಡಿಜಿಟಲ್ ಮಾಧ್ಯಮ ವಿಭಾಗದಲ್ಲಿ ಇತಿಹಾಸ ಸೃಷ್ಟಿಸಲಿದೆ ಅಂತ ತಿಳಿಸಿದ್ರು. ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಹಿರಿಯ ಪತ್ರಕರ್ತ ಬೆಳಗೂರು ಸಮೀವುಲ್ಲಾ ಶಿವಕುಮಾರ್ ನೇತೃತ್ವದ ಪತ್ರಕರ್ತರ ತಂಡದ ಕಾರ್ಯವನ್ನ ಶ್ಕಾಘಿಸಿದ್ರು.
ಬೆಂಗಳೂರು : ಯುವ ಪತ್ರಕರ್ತರು ಸೇರಿ ಪ್ರಾರಂಭ ಮಾಡಿರುವ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾಗೆ ಉತ್ತಮ ಭವಿಷ್ಯವಿದೆ ಎಂದು ಬೆಂಗಳೂರು ವಿವಿ ನಿವೃತ್ತ ರಿಜಿಸ್ಟ್ರಾರ್ ಪ್ರೋ ನಿಂಗೇಗೌಡರು ತಿಳಿಸಿದ್ರು. ಕಚೇರಿಗೆ ಭೇಟಿ ನೀಡಿ ಮಾತನಾಡಿದ ನಿಂಗೇಗೌಡರು ಶಿವಕುಮಾರ್ ಮತ್ತು ತಂಡದ ಕಾರ್ಯವನ್ನ ಶ್ಲಾಘಿಸಿದ್ರು.
ಡಿಜಿಟಲ್ ಮಾಧ್ಯಮದಲ್ಲಿ ಕರ್ನಾಟಕ ಟಿವಿ ಗಟ್ಟಿಯಾಗಿ ಬೇರೂರಲಿದೆ - ಗುರುಲಿಂಗಸ್ವಾಮಿ
ಇನ್ನು ಕಾರ್ಯಕ್ರಮದಲ್ಲಿ...
ಬೆಂಗಳೂರು : ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಕಾರ್ಯಕ್ರಮದಲ್ಲಿ ಕಾಮಿಡಿ ಕಿಲಾಡಿ, ಜೀ ಕನ್ನಡದ ನಂ ಒನ್ ಧಾರವಾಹಿ ಸತ್ಯ ದಲ್ಲಿ ನಟಿಸಿರುವ ಬಾಮೈದ ಖ್ಯಾತಿಯ ರಘು ಸೀರುಂಡೆ ಭಾಗಿಯಾಗಿದ್ದರು. ಶಿವಣ್ಣ ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ.
ಪತ್ರಕರ್ತರ ಹಿತ ದೃಷ್ಟಿಯಿಂದ ಹಾಗೂ ಜರ್ನಲಿಂ ಜೀವಂತವಾಗಿ ಸತ್ಯದೆಡೆ ಮುನ್ನಡೆಸುವ ಸಾಹಸಕ್ಕೆ ಕೈ ಹಾಕಿದ್ದಾರೆ. ಶಿವಣ್ಣ ತಂಡಕ್ಕೆ...
ಬೆಂಗಳೂರು : ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಮಾಜಿ ಸಚಿವ ಹಾಲಿ ಬಿಟಿಎಂ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಪತ್ರಕರ್ತರನ್ನ ಉದ್ದೇಶಿಸಿ ಮಾತನಾಡಿದ್ರು..
ಜನ ಇದೀಗ ಟಿವಿ ಮಾಧ್ಯಮಗಳಿಗಿಂತ ಡಿಜಿಟಲ್ ಮಾಧ್ಯಮಗಳ ಕಡೆ ಹೆಚ್ಚು ಒಲವು ತೋರ್ತಿದ್ದಾರೆ.. ಡಿಜಿಟಲ್ ಮಾಧ್ಯಮಗಳು ಯಾರ ಒತ್ತಡಕ್ಕೂ ಒಳಗಾಗದೆ ಸತ್ಯವನ್ನ ಜನರಿಗೆ ತೋರಿಸುವ...
ಬೆಂಗಳೂರು : ನಿಮ್ಮ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಹೊಸ ಕಚೇರಿಯಲ್ಲಿ ಕಾರ್ಯಾರಂಭ ಮಾಡಿತು.. ಡಿಸಿಎಂ ಅಶ್ವತ್ಥ್ ನಾರಾಯಣ್ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಟಿವಿಯ ಸಂಪಾದಕರಾದ ಶಿವಕುಮಾರ್ ತಂಡಕ್ಕೆ ಶುಭ ಕೋರಿದ್ರು..
ಇಂದಿನ ಮಾಧ್ಯಮ ಜಗತ್ತು ಬದಲಾವಣೆ ಕಡೆ ಮುಖ ಮಾಡ್ತಿದೆ. ಇಂಥಹ ಸಂದರ್ಭದಲ್ಲಿ ಹಿರಿಯ & ಕಿರಿಯ ಪತ್ರಕರ್ತರು ಡಿಜಿಟಲ್ ಮಾಧ್ಯಮದ ಕಡೆ ಹೆಜ್ಜೆ...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...