Monday, March 23, 2026

ರಾಜ್ಯ

ಡಿಜಿಟಲ್ ಮಾಧ್ಯಮ ಜನರನ್ನ ಸುಲಭವಾಗಿ ತಲುಪುತ್ತದೆ – ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್

ಬೆಂಗಳೂರು : ಜನ ಇತ್ತೀಚೆಗೆ ಡಿಜಿಟಲ್ ಮಾಧ್ಯಮದ ಕಡೆ ಮುಖ ಮಾಡ್ತಿದ್ದಾರೆ.. ಮೊಬೈಲ್ ನಲ್ಲೇ ಎಲ್ಲಾ ಸಿಗುವಾಗ ಬೇರೆಗೆ ನ್ಯೂಸ್, ಮನರಂಜನೆಗೆ ಅಂತ ಸಮಯ ಕಳೆಯೋದಿಲ್ಲ. ಡಿಜಿಟಲ್ ಮಾಧ್ಯಮ ಜನರನ್ನ ಸೆಳೆಯುತ್ತದೆ. ಕರ್ನಾಟಕ ಟಿವಿ ಡಿಜಿಟಲ್ ತಂಡದ ಕಾರ್ಯ ಒಳ್ಳೆಯ ಉದ್ದೇಶದಿಂದ ಕೂಡಿರಲಿ. ಸಮಾಜದ ಎಲ್ಲಾ ವಿಚಾರಗಳನ್ನ ಎತ್ತಿ ತೋರಿಸಲಿ ಅಂತ ಸಲಹೆ ನೀಡಿದ್ರು.. ಇದೇ...

ಬಿ.ವೈ ವಿಜಯೇಂದ್ರರಿಂದ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಹೊಸ ಕಚೇರಿ ಉದ್ಘಾಟನೆ..

ನಿಮ್ಮ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಹೊಸ ಕಚೇರಿಯಲ್ಲಿ ಕಾರ್ಯಾರಂಭ ಮಾಡಿತು.. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಟಿವಿಯ ಸಂಪಾದಕರಾದ ಶಿವಕುಮಾರ್ ತಂಡಕ್ಕೆ ಶುಭ ಕೋರಿದ್ರು.. ಜನ ಟಿವಿಯಿಂದ ಡಿಜಿಟಲ್ ಮಾಧ್ಯಮದ ಕಡೆ ಶಿಫ್ಟ್ ಆಗ್ತಿದ್ದಾರೆ. ಇಂಥಹ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಟಿವಿ ಮೀಡಿಯಾದಲ್ಲಿ ಕೆಲಸ ಮಾಡಿದ ಶಿವಕುಮಾರ್ ಮತ್ತು...

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್…

ರಾಜ್ಯ ಕೃಷಿ‌ ಇಲಾಖೆಯ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೇಮಕ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ‘ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಖ್ಯಾತ ನಟರಾದ ಶ್ರೀ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಬಹುದಾಗಿದೆಯೆಂದು ಹಾಗೂ ಸದರಿ...

ಈ ಬಾರಿಯ TNIT ಅವಾರ್ಡ್ ಫಂಕ್ಷನ್ ವಿಭಿನ್ನ ಮತ್ತು ವಿಶಿಷ್ಟ..!

2017ರಿಂದ ದಿ ನ್ಯೂ ಇಂಡಿಯಾ ಟೈಮ್ಸ್ ಮೀಡಿಯಾ ಅವಾರ್ಡ್ ನೀಡುತ್ತ ಬಂದಿದೆ. ಕಳೆದ ವರ್ಷ ಕೊರೊನಾ ಕಾರಣದಿಂದ ಈ ಅವಾರ್ಡ್ ಫಂಕ್ಷನ್ ನಡೆದಿರಲಿಲ್ಲ. ಆದ್ರೆ ಈ ವರ್ಷ ಈ ಅವಾರ್ಡ್ ಫಂಕ್ಷನ್ ವಿಭಿನ್ನವಾಗಿ ನಡೆಯಲಿದೆ. ಪ್ರತೀ ವರ್ಷ ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ ಮಾಧ್ಯಮದಲ್ಲಿರುವ ಪ್ರತಿಭಾನ್ವಿತರಿಗೆ ಅವಾರ್ಡ್ ನೀಡಿ ಗೌರವಿಸುತ್ತಿದೆ. ಮೊದಲೆಲ್ಲ ಬರೀ ನಿರೂಪಕರಿಗಷ್ಟೇ...

ತೆಲುಗು ಚಿತ್ರರಂಗದ ವಿರುದ್ಧ ಸಿಟ್ಟಿಗೆದ್ದಿದ್ದೇಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್….? ಟಿಟೌನ್ ವಿರುದ್ಧ ಫಿಲ್ಮಂ ಛೇಂಬರ್ ಗೆ ದೂರು..!

ಕನ್ನಡ ಚಿತ್ರರಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೆಲುಗು ಚಿತ್ರರಂಗದ ವಿರುದ್ಧ ಗುಡುಗಿದ್ದಾರೆ. ತೆಲುಗು ಮಂದಿಯ ಸೃಜನಪಕ್ಷಪಾತದ ವಿರುದ್ಧ ದಚ್ಚು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳಿಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ನೆಲದಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು...

ಇನ್ಮುಂದೆ ಥಿಯೇಟರ್ ಹೌಸ್ ಫುಲ್…! ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್…!

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಇಳಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಥಿಯೇಟರ್ ಗಳಲ್ಲಿ 100% ಪ್ರೇಕ್ಷಕರ ಅನುಮತಿಗೆ ಅವಕಾಶ ನೀಡಿದೆ. ಅನ್ ಲಾಕ್ ಬಳಿಕ ಕೇವಲ 50% ಪ್ರೇಕ್ಷಕರಿಗೆ ಅವಕಾಶ ನೀಡಿತ್ತು. ಇದೀಗ ಆ ನಿರ್ಧಾರ ಹಿಂಪಡೆದಿದ್ದು, ಪೂರ್ಣ ಪ್ರಮಾಣದ ಪ್ರೇಕ್ಷಕರ ಅನುಮತಿಗೆ ಒಪ್ಪಿಗೆ ನೀಡಿದೆ. ಕೊರೋನಾ ಲಾಕ್...

ಕೌರವ ಮೀಟ್ಸ್ ಸುಯೋಧನ… ಕೌರವ ಮೀಟ್ಸ್ ಸುಯೋಧನ… ದಚ್ಚು ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳಲ್ಲಿಯೂ ತಮ್ಮನ್ನೂ ತಾವು ತೊಡಗಿಸಿಕೊಂಡಿರುವುದು ಗೊತ್ತೇ ಇದೆ. ಶೂಟಿಂಗ್ ಗೆ ಬ್ರೇಕ್ ಸಿಕ್ಕಗಲೆಲ್ಲಾ ತಮ್ಮ‌ ಫಾರಂ ಹೌಸ್ ನಲ್ಲಿ ಪ್ರಾಣಿ‌, ಪಕ್ಷಿಗಳ ಜೊತೆ ಕಾಲ‌ ಕಳೆಯುವ ದಚ್ಚು ಕೃಷಿ‌ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅದು ಯಾವುದೇ ಸಂಭಾವನೆ ಪಡೆಯದೆ ಅನ್ನೋದೆ ವಿಶೇಷ. https://twitter.com/bcpatilkourava/status/1353606967655190528?s=20 ಕೃಷಿ ಇಲಾಖೆಯ ರಾಯಭಾರಿ ಹುದ್ದೆ...

ಗಣರಾಜ್ಯೋತ್ಸವದ ಸ್ತಬ್ದ ಚಿತ್ರ ಪ್ರದರ್ಶನದಲ್ಲಿ ರಾರಾಜಿಸಲಿದ್ದಾರೆ ಕರುನಾಡ ರತ್ನ ಅಣ್ಣಾವ್ರು…

ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...

ರೈತರು ನಿಜವಾದ ವೀರರು: ಅನ್ನದಾತರ ದಿನಾಚರಣೆಗೆ ದಾಸ ದರ್ಶನ ಶುಭಾಶಯ

ಕೃಷಿ ಪ್ರಧಾನ ದೇಶವಾದ ಭಾರತದಲ್ಲಿಂದು ಅನ್ನದಾತರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆ ಅನೇಕ ಗಣ್ಯರು ದೇಶದ ಬೆನ್ನೆಲುಬಾಗಿರುವ ರೈತರನ್ನು ನೆನೆದು ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದ ಡಿಬಾಸ್ ದರ್ಶನ್ ಸಹ ರೈತರ ದಿನಾಚರಣೆ ಶುಭಾ ಕೋರಿ, ರೈತರು ನಿಜವಾದ ವೀರರು ಎಂದು ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ದರ್ಶನ್, ರೈತರು ನಿಜವಾದ ವೀರರಾಗಿದ್ದಾರೆ...

ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಪೋರ..

ಬಿಗ್‌ ಬಿ ಅಮಿತಾಬಚ್ಚನ್ ನಡೆಸಿಕೊಡುವ ಕೋನ್ ಬನೇಗಾ ಕರೋಡ್‌ ಪತಿ ರಿಯಾಲಿಟಿ ಶೋನಲ್ಲಿ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ಅನಮಯ ಯೋಗೀಶ್ ದಿವಾಕರ್ ಅವರು ಭಾಗವಹಿಸಿದ್ದು, 50 ಲಕ್ಷ ಬಹುಮಾನ ಪಡೆದು ಬಂದಿದ್ದಾರೆ. https://youtu.be/1Rm5vKaU31Y ಈ ವಾರ ನಡೆದ ಸ್ಟೂಡೆಂಟ್ ವೀಕ್ ಸ್ಪೆಶಲ್‌ನಲ್ಲಿ ಅನಮಯ ಭಾಗವಹಿಸಿದ್ದರು. ಅದರಲ್ಲಿ ಸೆಲೆಕ್ಟ್ ಆಗಿದ್ದ ಅನಮಯ 14 ಪ್ರಶ್ನೆಗಳಿಗೆ ಉತ್ತರಿಸಿ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img