Thursday, July 9, 2026

ರಾಜ್ಯ

ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ

www.karnatakatv.net : ಬೆಳಗಾವಿ: ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ, ವಿವಿಧ ದಲಿತಪರ ಸಂಘಟನೆಗಳು ನಗರದಲ್ಲಿ  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ಅವರಿಗೆ ಮನವಿ ಸಲ್ಲಿಸಿದರು. ಗುರುವಾರ ವಿವಿಧ ದಲಿತಪರ‌ ಸಂಘಟನೆಗಳು ನಗರದ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ರ‍್ಯಾಲಿ ಮೂಲಕ ಪ್ರತಿಭಟನೆ...

ಕಡತಗಳನ್ನು ವಿಲೇವಾರಿ ಮಾಡಿ ದಾಖಲೆ ಸ್ಥಾಪಿಸಿದ ಮಾಜಿ ಉಪ ಮುಖ್ಯಮಂತ್ರಿ

www.karnatakatv.net : ಬೆಂಗಳೂರು: ಉನ್ನತ ಶಿಕ್ಷಣ, ಐಟಿ- ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವರಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ ಎನ್‌ ಅಶ್ವತ್ಥನಾರಾಯಣ ಅವರು 700 ದಿನಗಳ ತಮ್ಮ ಅಧಿಕಾರಾವಧಿಯಲ್ಲಿ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿ‌ ದಾಖಲೆ ಸ್ಥಾಪಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು 26ರಂದು ರಾಜೀನಾಮೆ ನೀಡುವವರೆಗೆ ಅಶ್ವತ್ಥನಾರಾಯಣ ಅವರು ತಮ್ಮ...

ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಮುಂದಾಗಿ

www.karnatakatv.net : ಬೆಳಗಾವಿ : 12 ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕಲ್ಯಾಣ ರಾಜ್ಯ ಅನಾವರಣವಾಯಿತು. ಆಗ ಎಲ್ಲರು ಕಲ್ಯಾಣ ಕೈ ಬಿಸಿ ಕರೆಯುತ್ತಿದೆ ಎಂದು. ಆದರೆ ಇಂದು ಮಠಾಧೀಶರು, ರಾಜಕಾರಣಿಗಳಿಗೆ ಕರ್ತವ್ಯ ಕರೆಯುತ್ತಿದೆ ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದು ಚಿತ್ರದುರ್ಗದ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾಮಠದ ಶರಣರು ಹೇಳಿದರು. ಅವರು ಗುರುವಾರ ಗೋಕಾಕ...

ಕೆ.ಎಸ್.ಈಶ್ವರಪ್ಪ ಅವರಿಗೆ ಸೂಕ್ತಸ್ಥಾನಮಾನ ಕೊಡಿ

www.karnatakatv.net : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿಧ ಮಠಗಳ ಸ್ವಾಮೀಜಿಗಳು ಜಂಟಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಮಖಣಾಪೂರ ಗುರುಪೀಠದ ಸೋಮಲಿಂಗೇಶ್ವರ ಮಹಾಸ್ವಾಮೀಜಿ, ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ರೇವಣಸಿದ್ದೇಶ್ವರ ಮಹಾಸ್ವಾಮೀಜಿ, ಅಥಣಿಯ ಸಿದ್ಧ ಸಿರಿ ಸಿದ್ಧಾಶ್ರಮ ಕೌಲಗುಡ್ಡ ಹಣಮಾಪೂರ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹಾಗೂ ಗಣಿ ಆಶ್ರಮದ ಚಿನ್ಮಯಾನಂದ ಮಹಾಸ್ವಾಮೀಜಿ...

ಸಿದ್ದರಾಮಯ್ಯ ನವರ ನಡೆಗೆ ಟಾಂಗ್ ಕೊಟ್ಟ ಎಂ.ಬಿ ಜಿರಲಿ

www.karnatakatv.net : ಬೆಳಗಾವಿ:  ವಿರೋಧ ಪಕ್ಷದವರು ತೆಲೆ ಕೆಟ್ಟಿರುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಅವರು ಏನೇ ಹೇಳಿದರು ಅದು ಸುಳ್ಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು. ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂ.ಬಿ.ಜಿರಲಿ ರಾಜ್ಯದಲ್ಲಿ ಯಡಿಯೂರಪ್ಪನವರು ಸ್ವಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೆ. ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ,ಜೆ.ಪಿ.ನಡ್ಡಾ,ಅಮಿತ್ ಷಾ,ರಾಜನಾಥ...

ಮೊಬೈಲ್ ಬಳಸುವ 10 ರಲ್ಲಿ 8 ಜನಕ್ಕೆ ಶುರುವಾಗ್ತಿದೆ ಕಣ್ಣಿನ ಸಮಸ್ಯೆ

www.karnatakatv.net : ಬೆಂಗಳೂರು : ಕಳೆದ 20 ವರ್ಷಗಳ ಹಿಂದೆ ಟಿವಿ ನೋಡುವ ಸಮಯ ಕೆಲವೇ ಗಂಟೆಗಳು ಮಾತ್ರ.‌ ಆದರೂ ಕಣ್ಣಿನ ಸಮಸ್ಯೆ ಬಹುತೇಕರನ್ನ ಕಾಡೋದು.‌ ಆದ್ರೆ ಈ ಜಮಾನದಲ್ಲಿ ಜನ ಕೆಲವೇ ಗಂಟೆಗಳ ಕಾಲ ಸುಮ್ಮನಿರ್ತಾರೆ.‌ ಎಚ್ಚರ ಇದ್ದಷ್ಟು ಸಮಯ ಮೊಬೈಲ್ ಬಳಕೆ ಮಾಡ್ತಾರೆ.. ಮಕ್ಕಳಿಂದ ಮುದುಕರ ವರೆಗೂ ಹೆಚ್ಚು ಮೊಬೈಲ್ ಬಳಸುವ...

ಸರ್ಕಾರದ ಬಳಿ ಹಠ ಮಾಡಿ ಅನುದಾನ ತಂದು ಕೆಲಸ ಮಾಡುವ ಬೆಂಗಳೂರಿನ ಏಕೈಕ ಶಾಸಕ ಇವರು

www.karnatakatv.net ಬೆಂಗಳೂರು : ಕೊರೊನಾ ಎರಡು ಅಲೆಗಳು ಸರ್ಕಾರದ ಖಜಾನೆ ಖಾಲಿ ಮಾಡಿಸುತ್ತಿದೆ. ಹೀಗಾಗಿ ಅಭಿವೃದ್ದಿ ಯೋಜನೆಗಳು ಅರ್ಧಬಂರ್ಧ ನಿಂತಿವೆ.. ಬೆಂಗಳೂರಿಗೆ ಮತ್ತೆ ಜನ ವಾಪಸ್ ಬಂದ ಕಾರಣ ಅರ್ಧಕ್ಕೆ ನಿಂತ ಕಾಮಗಾರಿಗಳು ಓಡಾಟಕ್ಕೆ ತೊಂದರೆ ಉಂಟು ಮಾಡ್ತಿವೆ. ಸ್ವತಃ ಬಿಜೆಪಿ ಶಾಸಕರೇ ಅನುದಾನ ತರಲು ಸಾಧ್ಯವಾಗದೆ ಕೈಚೆಲ್ಲಿ ಕೂತಿದ್ದಾರೆ. ಬೆಂಗಳೂರಿನ ಏಕೈಕ ಜೆಡಿಎಸ್...

ಪ್ರವಾಹ ಪೀಡಿತ ಗ್ರಾಮಗಳಲ್ಲಿನ ಗರ್ಭಿಣಿ ಮಹಿಳೆಯರು ಆಸ್ಪತ್ರೆಗೆ ಶಿಫ್ಟ್

www.karnatakatv.net : ರಾಯಚೂರು : ಪ್ರವಾಹದ ಭೀತಿ ಹಿನ್ನಲೆ ನದಿ ತೀರದ ಗ್ರಾಮಗಳ ಗರ್ಭಿಣಿ ಮಹಿಳೆಯರನ್ನ ಆಸ್ಪತ್ರೆಗೆ ಶಿಫ್ಟ್ ಮಾಡುತ್ತಿರುವ ಘಟನೆ ಲಿಂಗಸ್ಗೂರು ತಾಲ್ಲೂಕಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಗ್ರಾಮದಲ್ಲಿ ಇರುವ ಗರ್ಭಿಣಿ ಮಹಿಳೆಯರನ್ನು  ತಾಲ್ಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ . ಆರೋಗ್ಯ ಇಲಾಖೆಯಿಂದ ಮುಂಚಿತವಾಗಿಯೇ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡುವ ಕಾರ್ಯ...

ತಂದೆ,ತಾಯಿ ಸಮಾಧಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ  ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ  ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು. ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು...

ಸಿಎಂ ಭೇಟಿ ವೇಳೆ ಮಾಜಿ ಸಚಿವರ ಕಾರು ಅಪಘಾತ

www.karnatakatv.net : ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img