Sunday, March 22, 2026

ರಾಜ್ಯ

ನಾಗರ ಪಂಚಮಿ ದಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿಲ್ಲ ಸಡಗರ..?!

ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗಪಂಚಮಿ ಆಚರಣೆ ಮಾಡಲಾಗುತ್ತಿದೆ. ಲಾಕ್‌ಡೌನ್ ಇಲ್ಲದ ಕಾರಣ ದೇವಸ್ಥಾನಗಳು ಕೂಡ ತೆರೆದಿದೆ. ಆದ್ರೆ ಕರ್ನಾಟಕದ ಅತೀ ಶ್ರೇಷ್ಠ ಶೇಷ ದೇಗುಲವೆಂದೇ ಪ್ರಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನ ಮಾತ್ರ ಇಂದೇ ಮುಚ್ಚಲಾಗಿದೆ. ಹೌದು ಪ್ರತೀ ವರ್ಷ ನಾಗಪಂಚಮಿಯ ದಿನ ಲಕ್ಷಗಟ್ಟಲೇ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು. ಸುಬ್ರಹ್ಮಣ್ಯನಿಗೆ...

ವಾರ್ಡ್ ಮಟ್ಟದಲ್ಲಿ‌ ದುಪ್ಪಟ್ಟಾಗುತ್ತಿವೆ ಕೊರೋನಾ ಕೇಸ್: ರೋಗಿಗಳಿಗೆ ಮತ್ತೆ ಬೆಡ್ ಸಮಸ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಯೊಂದು ವಾರ್ಡ್‌ಗಳಲ್ಲಿಯೂ ಕೊರೋನಾ ಲಗ್ಗೆ ಇಟ್ಟಿದ್ದು, ಕ್ಷಣ ಕ್ಷಣಕ್ಕೂ ವಾರ್ಡ್ ಮಟ್ಟದಲ್ಲಿ ಕೊರೋನಾ ಕೇಸ್‌ ದುಪ್ಪಟ್ಟಾಗುತ್ತಿವೆ. 198 ವಾರ್ಡ್ ಗಳ ಪೈಕಿ ಕೇವಲ ಒಂದು ವಾರ್ಡ್ ಮಾತ್ರ ಸೇಫ್ ಆಗಿದ್ದು, ಉಳಿದಂತೆ 197 ವಾರ್ಡ್‌ಗಳಲ್ಲಿ ಕನಿಷ್ಠ 40 ಕೊರೋನಾ ಪಾಸಿಟಿವ್ ಇದೆ. ಈಗಾಗಲೇ 198 ವಾರ್ಡ್ ಗಳ ಪೈಕಿ 197 ವಾರ್ಡ್...

ಕರ್ನಾಟಕದಲ್ಲಿ 5 ಸಾವಿರ ದಾಟಿದ ಕೊರೊನಾ ಕೇಸ್: ಇಂದು 97 ಜನರ ಸಾವು..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇಂದಿನ ಕೊರೊನಾ ಸೋಂಕಿತರ ಸಂಖ್ಯೆಯನ್ನ ನೀವು ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ. ಯಾಕಂದ್ರೆ ಇಂದು ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5 ಸಾವಿರ ದಾಟಿದೆ. ಇಂದು ಬೆಂಗಳೂರಿನಲ್ಲೇ 2,207 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ರಾಜ್ಯದಲ್ಲಿ 5030 ಜನರಿಗೆ ಕೊರೋನಾ ಇರುವುದು ಧೃಡಪಟ್ಟಿದೆ. ಅಲ್ಲದೇ...

ಸೀರೆ ನೇಯುತ್ತ ನೇಣು ಬಿಗಿದುಕೊಂಡ ನೇಕಾರ.. ಕಾರಣವೇನು ಗೊತ್ತಾ..?

ಬೆಂಗಳೂರು: ಈ ಕೊರೊನಾ ಮಹಾಮಾರಿಯಿಂದ ಜನರ ಬದುಕೇ ಬರ್ಬರವಾಗಿದೆ. ಎಷ್ಟೋ ಕಂಪನಿಗಳು ನಷ್ಟದ ನೆಪ ಹೇಳಿ ಕೆಲಸಗಾರರನ್ನ ಕೆಲಸದಿಂದ ತೆಗೆಯುತ್ತಿದೆ. ಎಷ್ಟೋ ಅಂಗಡಿ ಮುಂಗಟ್ಟಿಗಳು ವ್ಯಾಪಾರವಿಲ್ಲದೇ, ಬಾಗಿಲು ಮುಚ್ಚಿವೆ. ಇನ್ನು ಕೆಲವು ಅಂಗಡಿ ಬಾಡಿಗೆ ಕೊಡಲಾಗದೆ ಜನ ಮನೆ ಮಠ ಮಾಡಿ ಬೀದಿಗೆ ಬಂದಿದ್ದಾರೆ. ಇಂಥ ಸಮಯದಲ್ಲಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ...

ಕೊರೊನಾದಿಂದ ಗುಣಮುಖರಾದ ಸುಮಲತಾ ಫೋಟೋ ಮಾಡಿದ ಅಭಿಷೇಕ್..

ಮಹಾಮಾರಿ ಕೊರೊನಾ ತಗುಲಿ, ಇದೀಗ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಸುಮಲತಾ ಅಂಬರೀಶ್, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇತ್ತೀಚಿನ ಸುಮಲತಾರ ಫೋಟೋವನ್ನ ಮಗ ಅಭಿಷೇಕ್ ಅಂಬರೀಷ್ ಶೇರ್ ಮಾಡಿಕೊಂಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಅಮ್ಮನ ಫೋಟೋ ಶೇರ್ ಮಾಡಿಕೊಂಡಿರುವ ಅಭಿಷೇಕ್ ಅಂಬರೀಷ್, mommy distancing ಎಂದು ಬರೆದುಕೊಂಡಿದ್ದಾರೆ. https://youtu.be/HECZfjY4ZuQ ಕೆಲ ದಿನಗಳ ಹಿಂದಷ್ಟೇ ಸುಮಲತಾ ಅಂಬರೀಷ್‌ಗೆ ಕೊರೊನಾ ಮಹಾಮಾರಿ ತಗುಲಿದ್ದು, ಕ್ವಾರಂಟೈನ್...

ರಾಜ್ಯದಲ್ಲಿ 4,764 ಮಂದಿಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ 2050 ಕೇಸ್..!

ರಾಜ್ಯದಲ್ಲಿಂದು 4,764 ಮಂದಿಗೆ ಕೊರೊನಾ ಸೋಂಕುತಗುಲಿದ್ದು, ಬೆಂಗಳೂರಿನಲ್ಲಿ 2050 ಕೊರೊನಾ ಪಾಸಿಟಿವ್ ಕೇಸ್ ಕಾಣಿಸಿಕೊಂಡಿದೆ. ಅಲ್ಲದೇ, 55 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. https://youtu.be/JOi1Qvy64zs ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೇರಿದೆ. ಅಲ್ಲದೇ ರಾಜ್ಯದಲ್ಲಿ 75, 833 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಷ್ಟೇ ಅಲ್ಲದೇ, ಬೆಂಗಳೂರಿನಲ್ಲಿ 1,780 ಗುಣಮುಖರಾಗಿದ್ದಾರೆ. https://youtu.be/HTdVTm_hrQg ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್,...

‘ನಾಳೆಯಿಂದ ಲಾಕ್‌ಡೌನ್ ಇರೋದಿಲ್ಲಾ, ಆದ್ರೆ…?’

ಇಂದು 5 ಗಂಟೆಗೆ ಫೇಸ್‌ಬುಕ್‌ನಲ್ಲಿ ಲೈವ್ ಬಂದ ಸಿಎಂ ಯಡಿಯೂರಪ್ಪ, ರಾಜ್ಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿದ ಸಿಎಂ, ಮೊದ ಮೊದಲ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ನೀವು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿದ್ರೆ ಮಾತ್ರ ಕೊರೊನಾ ಸೋಂಕನ್ನ ಕಡಿಮೆ ಮಾಡಬಹುದು ಎಂದು ಸಿಎಂ...

ಜೊತೆ ಜೊತೆಯಲಿ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು..!

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರು ಪ್ರಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ಸಿರಿಯಲ್‌ನ ನಿರ್ದೇಶಕ ಆರೂರು ಜಗದೀಶ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಈ ಬಗ್ಗೆ ಆರೂರು ಜಗದೀಶ್ ಪತ್ನಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಿಳಿಸಿದ್ದು, ನಿರ್ದೇಶಕ ಆರೂರು ಜಗದೀಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಶುಭಾಶಯಕೋರಿದವರಿಗೆ ಪ್ರತಿಕ್ರಿಯಿಸಲು ಸಾಧ್ಯವಾಗಿಲ್ಲ ಎಂದು...

ಬೆಂಗಳೂರಿನಲ್ಲಿ ಎಲ್ಲಿ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್ ಇದೆ ಗೊತ್ತಾ..?

ಇಡೀ ಕರ್ನಾಟಕದಲ್ಲಿ ಇರುವ ಕೊರೋನಾ ಪಾಸಿಟಿವ್ ಕೇಸ್‌ಗೆ ಸಮವಾಗಿ ಬರೀ ಬೆಂಗಳೂರಿನಲ್ಲಿ ಕೊರೊನಾ ಕೇಸ್‌ಗಳು ಹೆಚ್ಚುತ್ತಿದೆ. ಈ ಕಾರಣಕ್ಕೆ ಅರ್ಧಕ್ಕರ್ಧ ಬೆಂಗಳೂರನ್ನೇ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಕೆಲ ಏರಿಯಾಗಳನ್ನ ಕಂಟೈನ್‌ಮೆಂಟ್ ಝೋನ್ ಅಂತಾ ಘೋಷಿಸಲಾಗಿದೆ. ಅದರಲ್ಲೂ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಹೆಚ್ಚು ಕಂಟೈನ್‌ಮೆಂಟ್ ಝೋನ್‌ಗಳಿದೆ. https://youtu.be/0XhlkpKn4tc ಬೆಂಗಳೂರು ದಕ್ಷಿಣ ವಲಯದಲ್ಲಿ ಇದೆ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್...

ಸುದ್ದಿಗೋಷ್ಠಿ ನಡೆಸಿದ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದೇನು..?

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೊನಾ ಸಂಬಂಧಿಸಿದರ ಬಗ್ಗೆ ಮತ್ತು ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಕೆಲ ಮುಖ್ಯಾಂಶಗಳು ಇಂತಿವೆ. 1.. ಮುಂದಿನ 6 ತಿಂಗಳವರೆಗೆ ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ 45 ರಿಂದ 48 ಸಾವಿರದವರೆಗೆ ಮಾಸಿಕ ವೇತನ ಸರ್ಕಾರವೇ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img