Friday, July 10, 2026

ರಾಜ್ಯ

ಅಬ್ದುಲ್ ಕಲಾಂ ರವರ ಪುಣ್ಯ ಸ್ಮರಣೆ

www.karnatakatv.net : ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್‌ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತದ ’ಮಿಸೈಲ್ ಮ್ಯಾನ್’, ದೇಶದ 11ನೇ ರಾಷ್ಟ್ರಪತಿಗಳಾಗಿದ್ದ ಭಾರತರತ್ನ ಎ.ಪಿ.ಜಿ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸೋಣ. ಅವರ...

ಬೆಳಗಾವಿ ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ಡಂಪ್ ಮಾಡಿದ ಶಾಸಕ ಅಭಯ್ ಪಾಟೀಲ್

www.karnatakatv.net : ಬೆಳಗಾವಿ:  ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಕಸವನ್ನು ಸ್ವಚ್ಚತೆ ಮಾಡದ ಮಹಾನಗರ ಪಾಲಿಕೆ ಅಧಿಕಾರಿ ಜಗದೀಶ ಕೆ.ಎಚ್. ಅವರ ಸರಕಾರಿ ಮನೆ ಮುಂದೆ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಓರ್ವರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿ ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಕಸವನ್ನು ಸುರಿದಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.  ಹೌದು ಬೆಳಗಾವಿ...

ಕೋವಿಡ್ ಸೋಂಕಿತ ಮಹಿಳೆಯಲ್ಲಿ ಪತ್ತೆಯಾದ ಸೈಟೋಮೆಗಲೋ ವೈರಸ್

www.karnatakatv.net : ಕಳೆದ‌ ಎರಡು ವರ್ಷದಿಂದ ಮಹಾಮಾರಿ ಕರೋನಾದಿಂದ ದೇಶ ಹಾಗೂ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ.‌ ಎರಡನೇ ಅಲೆ ಬಳಿಕ ಇದೀಗ ಮೂರನೇ ಅಲೆ ಎದುರಾಗುತ್ತಿದ್ದು, ಕರೋನಾ ರೂಪಾಂತರಿ ಡೆಲ್ಟಾ ವೈರಸ್ ಭಯದ ವಾತಾವರಣ ನಿರ್ಮಾಣ‌ ಮಾಡಿರೋ ಬೆನ್ನಲ್ಲೇ ಇದೀಗ ಕರೋನಾ ಸೋಂಕಿತ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದ್ದ ಸೈಟೋಮೆಗಲೋ ವೈರಸ್ ಗೆ ಆ ವೈದ್ಯರ...

ನಾನು ಸಿಎಂ ರೆಸ್ ನಲ್ಲಿ ಇಲ್ಲ

www.karnatakatv.net : ಸಿಎಂ ರಾಜೀನಾಮೆ ಬಳಿಕ ಧೀಡಿರ್ ದೆಹಲಿಗೆ ಭೇಟಿ ಕೊಟ್ಟ ನಳಿನ್ ಕುಮಾರ್ ಕಟಿಲ್ ಅವರು  ಸಿಎಂ  ಆಯ್ಕೆಯ ಬಗ್ಗೆ ಸಲಹೆ ಕೇಳಿದರೆ ಹೇಳುವೆ.. ಪಕ್ಷ ಸಂಘಟನೆ ಮಾಡುವುದೇ ನನ್ನ ಗುರಿ.. ಸಿಎಂ ಯಾರು ಎಂದು ಹೈಕಮಾಂಡ ತಿರ್ಮಾನ ಮಾಡುತ್ತಾರೆ   ನಾನು ಸಿಎಂ ರೆಸ್ ನಲ್ಲಿ ಇಲ್ಲ.. ಮೂರು ದಿನಗಳಲ್ಲಿ ಸಿಎಂ ಆಯ್ಕೆ...

ಚೇತನ ಕುಲಕರ್ಣಿ ಕುಟುಂಬಕ್ಕೆ ಸಹಾಯಧನ ನೀಡಲು ಪತ್ರಕರ್ತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

www.karnatakatv.net : ಬೆಳಗಾವಿ:  ಬೆಳಗಾವಿ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳಗಾವಿ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಈಚೆಗೆ ನಿಧನರಾದ ಚೇತನ ಕುಲಕರ್ಣಿ ಕುಟುಂಬಕ್ಕೆ ಸಹಾಯಧನ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಚೇತನ ಕುಲಕರ್ಣಿ ಕಳೆದ 30 ವರ್ಷಗಳಿಂದ ವಿವಿಧ ರಾಜ್ಯಮಟ್ಟದ ಪತ್ರಿಕೆಗಳ ಛಾಯಾಗ್ರಾಹಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಒಂದು ವರ್ಷಗಳ ಅನಾರೋಗ್ಯದ ಕಾರಣ ಜು.22 ರಂದು ಅಕಾಲಿಕ...

ಅವಳಿನಗರಕ್ಕೆ ಇದೆಯಾ ಗಾಂಜಾ ನಂಟು..?

www.karnatakatv.net : ಹುಬ್ಬಳ್ಳಿ: ಆ ನಗರದಲ್ಲಿ ಲಾಕ್ ಡೌನ್ ಓಪನ್ ಆಗ್ತಿದ್ದಂತೆ ಕ್ರೈಂ ರೇಟ್ ಹೆಚ್ಚಾಗುತ್ತಿದೆ. ಒಂದೆಡೆ ರೌಡಿ ಶೀಟರ್ ಗಳು ಮಚ್ಚು ಲಾಂಗು ಹಿಡಿದುಕೊಂಡು ಅಬ್ಬರಿಸುತ್ತಿದ್ದರೇ, ಮತ್ತೊಂದು ಕಡೆ ಇನ್ನೂ ಕಾಲೇಜು ಮುಗಿಸಿ ಬಂದಿರೋ ಯುವ ಸಮೂಹ ಚಾಕು ಚೂರಿ ಹಿಡಿದುಕೊಂಡು ಕೊಲೆ ಮಾಡುವ ಹಂತಕ್ಕೆ ಹೋಗಿದೆ. ಅದು ಸದ್ಯ ಇಷ್ಟೆಲ್ಲಾ ಆಗುತ್ತಿರುವುದು...

ಕಲುಷಿತ ನೀರಿನಿಂದ ಬೆಳೆ ಹಾಳಾಗುತ್ತಿದೆ ಪರಿಹಾರ ನೀಡಿ..

www.karnatakatv.net : ಬೆಳಗಾವಿ: ಹಲವು ದಿನಗಳಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನಗರದಲ್ಲಿನ ಕಲುಷಿತ ನೀರು ಮತ್ತು ಪ್ಲಾಸ್ಟಿಕ್ ವಸ್ತುಗಳು ಬಂದು ಲೇಂಡಿ ನಾಲಾ ಸೇರುತ್ತದೆ. ಮತ್ತು ನಾಲದ ಅಕ್ಕ ಪಕ್ಕದ ಮನೆಗಳ ಮುಂದೆ ಗಲೀಜು ನೀರಿನಿಂದ ಕೆಟ್ಟ ವಾಸನೆ ಬರುತ್ತಿದೆ.ಆದ್ದರಿಂದ ಲೇಂಡಿ ನಾಲಾ ಗಾಂಧಿನಗರ ಮತ್ತು ಗೋಕುಳ ನಗರದಲ್ಲಿ ಹಾದು ಹೋಗಿದ್ದು ಸರಿಪಡಿಸುವಂತೆ ಶಾಸಕರಿಗೆ...

ಕುಖ್ಯಾತ ಮನೆಗಳನ ಬಂಧನ

www.karnataka tv.net : ಹುಬ್ಬಳ್ಳಿ : ಕುಖ್ಯಾತ ಮನೆಗಳನನ್ನು  ಬಂಧಿಸುವಲ್ಲಿ  ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಗ್ಗೇರಿ ಮಾರುತಿ ನಗರ ನಿವಾಸಿ ಅಸ್ಲಂ ತಂದೆ ಹುಸೇನಸಾಬ ಸವಣೂರ ಬಂಧಿತ ಆರೋಪಿಯಾಗಿದ್ದು, ಈತನನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಯಸಿಂಗಪುರದಲ್ಲಿ ಬಂಧಿಸಿ,  ಬಂಧಿತನಿಂದ ಹಳೇ ಹುಬ್ಬಳ್ಳಿ 4 ಮನೆ ಕಳವು ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 8,05,000 ರೂಪಾಯಿ...

ವಠಾರ ಶಾಲೆ ಮೂಲಕ ಮಕ್ಕಳ ಕಲಿಕೆಗೆ ವಿಶೇಷ ಪ್ಲಾನ್

www.karnatakatv.net : ರಾಯಚೂರು : ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರೇ ಹೆಚ್ಚು. ‌ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸಲು ಮುಂದಾಗಿದ್ದಲ್ಲದೇ, ಮನೆ ಮನೆಗಳಿಗೆ ತೆರಳಿ ಮಕ್ಕಳಿಗೆ ಚಂದನ ವಾಹಿನಿಯ ಪಾಠದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಅಷ್ಟಕ್ಕೂ ಆ ಶಾಲೆ ಯಾವುದು ಅಂತೀರ ಈ ಸ್ಟೋರಿ ನೋಡಿ.. ವಠಾರ ಶಾಲೆ‌ ಮೂಲಕ ಮಕ್ಕಳ...

ಮತ್ತೆ Tv9 ಸೇರಿದ ರೆಹಮಾನ್

www.karnatakatv.net : ಬೆಂಗಳೂರು : ಕನ್ನಡದ ಖ್ಯಾತ ನಿರೂಪಕ ರೆಹಮಾನ್ ಮತ್ತೆ ಟಿವಿ9 ಸಂಸ್ಥೆ  ಸೇರಿದ್ದಾರೆ..  ಮೂರು ವರ್ಷದ ಹಿಂದೆ ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ರೆಹಮಾನ್ ನಂತರ ಕಲರ್ ಕನ್ನಡದಲ್ಲಿ ನಿರೂಪಕನಾಗಿದ್ರು ಜೊತೆಗೆ ಧಾರವಾಹಿಗೂ ಕಾಲಿಟ್ಟ ರೆಹಮಾನ್ ನಂತರ ವಾಪಸ್ ನ್ಯೂಸ್ ಚಾನಲ್ ಕಡೆ ಮುಖ ಮಾಡಿದ್ರು.. ಕಿರಿಕ್ ಕೀರ್ತಿ ಜೊತೆ ಕರ್ನಾಟಕ.ಇನ್...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img