www.karnatakatv.net : ಬಿಜೆಪಿ ರಾಜ್ಯಧ್ಯಕ್ಷರನ್ನು ದೆಹಲಿಗೆ ಬರಲು ತುರ್ತು ಕರೆಯನ್ನು ನೀಡಿದ್ದಾರೆ.. ಬಿಎಸ್ ವೈ ಅವರು ರಾಜೀನಾಮೆ ಬಳಿಕ ಅಸ್ಥಿತ್ವ ವನ್ನು ಕಳೆದು ಕೋಂಡ ಕ್ಯಾಬಿನೆಟ್.. ಹಾಲಿ ಸಚಿವರೆಲ್ಲ ಈಗ ಮಾಜಿ ಸಚಿವರಾಗಿದ್ದಾರೆ. ಇಂದು ಅಥವಾ ನಾಳೆ ರಾಜ್ಯಕ್ಕೆ ವಿಕ್ಷಕರ ಟೀಂ ಬರಲಿದ್ದು, ಬಿಜೆಪಿ ಹಿರಿಯ ನಾಯಕರ ತಂಡ ಬರುತ್ತಿದ್ದಾರೆ. ಮತ್ತೆ ಸಿಎಂ ಆಗಿ...
www.karnatakatv.net : ಬೆಳಗಾವಿ: ಸಿಎಂ ರಾಜೀನಾಮೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಿಎಂ. ಯಡಿಯೂರಪ್ಪ ಅವರದು 50 ವರ್ಷ ರಾಜಕೀಯದಲ್ಲಿ ಅನುಭವ ಇದೆ ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳಸಿದ ಕೀರ್ತಿ ಇವರಿಗೆ ಸಲ್ಲುತ್ತದೆ .
ಬಹಳಷ್ಟು ದುಖಃದಿಂದ ಯಡಿಯೂರಪ್ಪ ಭಾಷಣ ಮಾಡಿದರು ಇವತ್ತು ಯುಗಾಂತ್ಯ ಆಯಿತು ಎಂದು ಆ ಕ್ಷಣದಲ್ಲಿ...
www.karnatakatv.net : ರಾಜ್ಯಪಾಲ ಹುದ್ದೆ ಸ್ವಿಕರಿಸಲ್ಲ.. ಸಕ್ರಿಯವಾಗಿ ನಾನು ರಾಜಕೀಯದಿಂದ ದೂರ ಹೋಗೊದ್ದಿಲ್ಲ.. ನಾನು ಯಾವಾಗಲು ಕರ್ನಾಟಕದಲ್ಲೇ ಇರಲು ಇಚ್ಚಿಸುತ್ತೆನೆ.. ನನಗೆ ಸಿಎಂ ಯಾರಾಗುತ್ತಾರೋ ಗೊತ್ತಿಲ್ಲ ಅದನ್ನು ಹೈಕಮಾಂಡ್ ಅವರು ತಿರ್ಮಾನಿಸುತ್ತಾರೆ ಎಂದು ರಾಜೀನಾಮೆ ಬಳಿಕ ಬಿಎಸ್ ವೈ ಅವರು ಸ್ಪಷ್ಟಪಡಿಸಿದರು. ಮುಂದಿನ ಸಿಎಂ ಬಗ್ಗೆ ಗೃಹ ಸಚಿವ ಅಮೀತ್ ಶಾ ಅವರ...
www.karnatakatv.net : ಮುಂದಿನ ಸಿಎಂ ಬರುವವರೆಗೆ ಹಂಗಾಮಿ ಸಿಎಂ ಆಗಿ ಇರಲಿದ್ದೆನೆ, ಮೊದಲೇ ರಾಜೀನಾಮೆ ಕೊಡಬೇಕು ಎಂದು ತಿರ್ಮಾನಿಸಿದ್ದೆ ಆದರೆ ಈಗ ನಾನು ರಾಜೀನಾಮೆಯನ್ನು ಕೊಟ್ಟು ಬಂದಿದ್ದೆನೆ .. ಮೋದಿ ಅವರಿಗೆ ಹಾಗೂ ಶಾ ಅವರಿಗು ನಾನು ಧನ್ಯವಾದವನ್ನು ಹೇಳಲು ಇಚ್ಚಿಸುತ್ತೆನೆ. ನಾನು ಸಿಎಂ ಸ್ಥಾನ ಏರಲು ಶಿಕಾರಿಪುರದ ಜನರೆ ಕಾರಣ ಆದರಿಂದ ಅವರಿಗೆ...
www.karnatakatv.net : ರಾಜ್ಯಭವನಕ್ಕೆ ಸಿಎಂ ಅವರ ಆಗಮನ.. ಮಧ್ಯಾಹ್ನ 1ಗಂಟೆಯ ಮೋದಲೆ ರಾಜಿನಾಮೆಯನ್ನು ಸಲ್ಲಿಸಿದ ಬಿಎಸ್ ವೈ ಅವರು ಲಿಂಗಾಯುತ ಸಮುದಾಯದ ಶಾಸಕರೊಬ್ಬರನ್ನು ಸಿಎಂ ಮಾಡುವ ಸಾದ್ಯತೆಯಿದೆ 2 ವರ್ಷ ಅಂತ್ಯವಾಗುತ್ತಿರುವಾಗಲೇ ರಾಜೀನಾಮೆ ಫೊಷಣೆ ಮಾಡಿದ ಬೂಕನಕೆರೆ ಸಿದ್ದಲಿಂಗಪ್ಪನ ಮಗ ಯಡಿಯೂರಪ್ಪ ಸಂತೋಷದಿಂದ ರಾಜೀನಾಮೆ ಕೊಡುತ್ತಿದ್ದೆನೆ ಎಂದು ಹೇಳಿಕೆ ನೀಡಿದರು .. ‘ನಾನು ಸಂತೋಷದಿಂದ...
www.karnatakatv.net : ಕಣ್ಣೀರು ಹಾಕುತ್ತಲೇ ವಿದಾಯವನ್ನು ಹೇಳಿದ ಬಿಎಸ್ ವೈ , ಇನ್ನೂ 10 ನಿಮೀಷಗಳಲ್ಲಿ ರಾಜ್ಯ ಭವನಕ್ಕೆ ಸಿಎಂ ಯಡಿಯೂರಪ್ಪ ಹೋಗಲಿದ್ದು ರಾಜೀನಾಮೆ ಪತ್ರ ಕೊಡಲಿದ್ದಾರೆ. ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕರೆದ ಮೋದಿ ಹಾಗೂ ಶಾ.. ಲಿಂಗಾಯತ ಶಾಸಕರೋಬ್ಬರು ಸಿಎಂ ಆಗುವ ಸಾಧ್ಯತೆಗಳಿವೆ. ಬಿಎಸ್ ವೈ ಅಧ್ಯಾಯ ಅಂತ್ಯವಾಗುತ್ತದೆ. ಉತ್ತರ ಕರ್ನಾಟಕದವರಿಗೆ ಸಿಎಂ...
BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ
ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೊಷಿಸಿದ್ದಾರೆ.. ಸರ್ಕಾರ ಎರಡು ವರ್ಷ ತುಂಬಿದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲೇ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇಂದು ಮಧ್ಯಾಹ್ನ ಊಟ ಮಾಡಿದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ರು.. 75...
www.karnatakatv.net : ರಾಯಚೂರು: ದೇಗುಲ ಜಲಾವೃತವಾದರೂ ಪೂಜೆ ಬಿಡದ ಅರ್ಚಕ.. ನದಿಯ ಪ್ರವಾಹದಲ್ಲೂ ಈಜಿಕೊಂಡು ಹೋಗಿ ಪೂಜೆ ನೆರವೇರಿಸುತ್ತಿರೋ ಅರ್ಚಕ.
ರಾಯಚೂರು ಜಿಲ್ಲೆಯ ದೇವದುರ್ಗದ ಕೊಪ್ಪರ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಲ್ಲಿ ಘಟನೆ.. ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ಜಲಾವೃತವಾಗಿದೆ.ದೇವಾಲಯದ ಗರ್ಭಗುಡಿಯ ಮೆಟ್ಟಿಲುವರೆಗೆ ನೀರು ಬಂದಿದೆ. ಹೀಗಾಗಿ ಭಕ್ತರಿಗೆ ದೇವರ ದರ್ಶನ ಕಷ್ಟಸಾಧ್ಯವಾಗಿದೆ.
ಪೂಜೆ ನಿಂತು ಹೋದ್ರೆ ಮತ್ತಷ್ಟು...
www.karnatakatv.net : ವಿಧಾನ ಸೌಧದಲ್ಲಿ ಬ್ಯಾಂಕ್ವೆಡ್ ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ವಿದಾಯದ ಭಾಷಣ ಮಾಡುತ್ತಾರಾ ಸಿಎಂ ಯಡಿಯೂರಪ್ಪ.. 2 ವರ್ಷದ ಸಾಧನಾ ಕಾರ್ಯಕ್ರಮಕ್ಕೆ ಸಿಎಂ ಅವರು ಚಾಲನೆ ನೀಡಿದ್ದು ಈ ಕಾರ್ಯಕ್ರಮಕ್ಕೆ ಇಬ್ಬರು ಸಚಿವರು ಗೈರು.. ‘ಸಾವಾಲುಗಳು ನೀಡಿದ ಸಾಧನ ಪರ್ವ’ ಎಂಬ ಪುಸ್ತಕವನ್ನು ಬಿಡುಗಡೆ ಗೊಳಿಸಿದ ಸಿಎಂ ಯಡಿಯೂರಪ್ಪನವರು . ಈ ಎರಡು...
www.karnatakatv.net : ಯಡಿಯೂರಪ್ಪ ಅವರಿಗೆ ಹೈಕಮಾಂಡ್ ನಿಂದ ಸಂದೇಶ ಬಂದೇ ಬರುತ್ತೆ, ನಂತರ ಗೊತ್ತಾಗುತ್ತೆ ರಾಜೀನಾಮೆಯ ವಿಚಾರ, ಅಂತಿಮ ನಿರ್ಧಾರ ಗೊತ್ತಾಗುತ್ತದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ. ಮಧ್ಯಾಹ್ನ 2:30 ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೊರಿರುವ ಸಿಎಂ ಯಡಿಯೂರಪ್ಪ. ರಾಜ್ಯಪಾಲರ ಭೇಟಿ ನಂತರ ರಾಜೀನಾಮೆ ಮಾಡುವುದೋ ಬಿಡುವುದೋ ನಿರ್ಧಾರ ಮಾಡಲಿದ್ದಾರೆ.
https://www.youtube.com/watch?v=aEB0Ysag5B4
https://www.youtube.com/watch?v=o7y-sXXLIwg
https://www.youtube.com/watch?v=tr6iTBFN314
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...