ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿಗ್ನಿ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಕೇವಲ ಐದು ತಿಂಗಳ ಹಿಂದೆ ಮದುವೆಯಾದ 20 ವರ್ಷದ ಸಾಕ್ಷಿ ಕಂಬಾರ ಅವರನ್ನು, ಅವರ ಪತಿ ಆಕಾಶ್ ಕಂಬಾರ ಬರ್ಬರವಾಗಿ ಕೊಲೆಮಾಡಿ ಶವವನ್ನು ಬೆಡ್ ಕೆಳಗೆ ಅಡಗಿಸಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಮೂರು ದಿನಗಳ ಹಿಂದೆ...
ಈ ಬಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಕೈಬಿಟ್ಟಿದೆ. ಪ್ರಸಕ್ತ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ, ಈ ಬಾರಿ 70 ಮಂದಿ ಗಣ್ಯರು ಪ್ರಶಸ್ತಿಗೆ ಆಯ್ಕೆಯಾಗಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವರು ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಬಾರಿ ರಾಜೋತ್ಸವ ಪ್ರಶಸ್ತಿಗಾಗಿ...
ಕರ್ನಾಟಕ ರಾಜ್ಯ ಸರ್ಕಾರದ ಜಾತಿ ಗಣತಿ ಮತ್ತು ಶಾಲಾ ರಜೆ ವಿಸ್ತರಣೆ ವಿಚಾರದಲ್ಲಿ ಬಿಜೆಪಿ, ವಿಶೇಷವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಕೂಡ ಸ್ಪಷ್ಟವಾದ ಗುರಿ, ನಿರ್ದಿಷ್ಟ ಉದ್ದೇಶ ಇಲ್ಲದ ರಾಹುಲ್ ಗಾಂಧಿಯಂತೆ ಅಂತ ವ್ಯಂಗ್ಯವಾಡಿದ್ದಾರೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಮಾಡುತ್ತದೆ...
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಪ್ರಕಟಿಸಿರುವ ಟ್ರೈನಿ ಎಂಜಿನಿಯರ್ಗಳ ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸದಿರುವುದು ಖಂಡನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ ವ್ಯಕ್ತಪಡಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮರುಪರಿಶೀಲಿಸಬೇಕು. ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪ್ರಾಧಿಕಾರ ಪತ್ರ ಬರೆದಿದೆ.
ಹೌದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
ಬೀದಿ ನಾಯಿಗಳಿಂದ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರು ಬೇಸತ್ತು ಹೋಗಿದ್ದಾರೆ. ಇಷ್ಟು ದಿನ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದ ಪಾಲಿಕೆ ಈಗ ಜವಾಬ್ದಾರಿತನ ತೋರಿಸಲು ಮುಂದಾಗಿತ್ತು. ಆದರೂ ಕೂಡ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿಲ್ಲ. ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಯೇ ಉಳಿದಿರುವ ಮಾರ್ಗ ಎಂಬುವುದನ್ನು ಅರ್ಥ ಮಾಡಿಕೊಂಡಿದ್ದ ಪಾಲಿಕೆಯು, ದತ್ತು ಕಾರ್ಯ ಆರಂಭಿಸಿತ್ತು. ಆದರೂ ಕೂಡ...
ಮೈಸೂರು ದಸರಾ ನಾಡಹಬ್ಬದ ಸಂಭ್ರಮದ ನಡುವೆ ಈ ಬಾರಿ ಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿ ಮೆರೆಯಿತು.
ಹಬ್ಬದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಜನಸಾಗರದಿಂದಾಗಿ ಮೃಗಾಲಯದಲ್ಲಿ ದಾಖಲೆಯ ಮಟ್ಟದ ಆದಾಯ ಸಂಗ್ರಹವಾಗಿದ್ದು, ಒಟ್ಟು 191.37 ಲಕ್ಷ ಗಳಿಸಲಾಗಿದೆ. ಇದು ಕಳೆದ ನಾಲ್ಕು ವರ್ಷಗಳಿಗಿಂತಲೂ ಹೆಚ್ಚು ಮೊತ್ತವಾಗಿದ್ದು ಹೊಸ ದಾಖಲೆ ನಿರ್ಮಿಸಿದೆ.
ದಸರಾ ಅವಧಿಯಲ್ಲಿ 1.56...
ದೊಡ್ಡಕೆರೆ ಮೈದಾನದ ಬಳಿ ನಡೆದ ವೆಂಕಟೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಐವರು ಮಂಗಳವಾರ ತಡರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಮನೋಜ್ ಅಲಿಯಾಸ್ ಬಿಗ್ ಶೋ, ಮಲ್ಲಿಕಾರ್ಜುನ ಅಲಿಯಾಸ್ ಹಾಲಪ್ಪ ಸೇರಿದಂತೆ ಐವರು ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈಚೆಗೆ ನಡೆದ ಕಾರ್ತಿಕ್ ಹತ್ಯೆ ಪ್ರಕರಣದ ನಂತರ ಉಂಟಾದ ಘಟನೆಗಳ ಸರಪಳಿಯೇ ವೆಂಕಟೇಶ್ ಹತ್ಯೆಗೆ ಕಾರಣವಾಗಿದೆ ಎಂದು...
Tumakuru News: ತುಮಕೂರು: ಸಿಜೆಐ ಗವಾಯಿ ಅವರ ಮೇಲೆ ವಕೀಲನಿಂದ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಮಧುಗಿರಿಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಖಂಡನೆ ವ್ಯಕ್ತಪಡಿಸಿದ್ದಾರೆ.
ಮುಖ್ಯ ನ್ಯಾಯ ಮೂರ್ತಿಗೆ ಶೂ ಎಸೆಯುತ್ತಾನೆ ಅಂದ್ರೆ ಇದು ನಮ್ಮ ದೇಶ ಎಲ್ಲಿಗೆ ಹೋಗ್ತಿದೆ ಎಂಬ ದಿಕ್ಸೂಚಿ. ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾಯದೀಶರ ಮುಂದೆ ಅನುಚಿತವಾಗಿ ವರ್ತಿಸಿರುವ...
ಸಿಲಿಕಾನ್ ಸಿಟಿಯಲ್ಲಿ ಕಳೆದ ತಿಂಗಳಿನಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಕೇವಲ 18 ದಿನಗಳಲ್ಲಿ ಬರೋಬ್ಬರಿ 52 ಟನ್ ಗಳಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದೂ, ಒಟ್ಟೂ 1.3 ಕೋಟಿ ರೂ. ಮೊತ್ತದ ದಂಡವೂ ಸಹ ಸಂಗ್ರಹಣೆಯಾಗಿದೆ.
BSWML ಸೆ.8 ರಿಂದ 26 ರ ವರೆಗೆ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ದ ಶಿಸ್ತಿನ...
ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗ ಸಿಗುತ್ತದೆ, ಕೆಲವು ವರ್ಷಗಳಲ್ಲಿ ಜೀವನ ಸೆಟಲ್ ಮಾಡಿಕೊಳ್ಳಬಹುದು ಎಂಬ ನಂಬಿಕೆ ಮೂಡಿಸಿ 30 ಯುವಕರಿಂದ 52 ಲಕ್ಷ ರೂಪಾಯಿ ವಂಚಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹಿರಂಗವಾಗಿದೆ.
ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದರಾಬಾದ್ ಮೂಲದ ಸುಜಾತ ಜಮ್ಮಿ ಎಂಬ...