Sunday, March 22, 2026

ರಾಜ್ಯ

ರೈತರನ್ನು ಹೈರಾಣಾಗಿಸಿದ ಮಂಡ್ಯದ ಪ್ರಭಾವಿ ವ್ಯಕ್ತಿಯ ಥಾರ್ ಮಿಕ್ಸಿಂಗ್ ಘಟಕ..!

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಪ್ರಭಾವಿ ವ್ಯಕ್ತಿಯೊಬ್ಬರು ಥಾರ್ ಮಿಕ್ಸಿಂಗ್ ಘಟಕ ಆರಂಭಿಸಿದ್ದು, ಸುತ್ತಮುತ್ತಲ ಘಟಕಗಳಿಗೆ ಇದರಿಂದ ತೊಂದರೆ ಉಂಟಾಗಿದೆ. ಯಾವುದೇ ಪರವಾನಗಿ ಪಡಿಯದೇ ಕೃಷಿ ಭೂಮಿಯಲ್ಲಿ ಈ ಥಾರ್ ಮಿಕ್ಸಿಂಗ್ ಯೂನಿಟ್ ಶುರು ಮಾಡಿದ್ದು, ಥಾರ್ ಮಿಕ್ಸ್ ಘಟಕದ ಹೊಗೆ ಮತ್ತು ದುರ್ಗಂಧಕ್ಕೆ ಸುತ್ತಮುತ್ತಲ ಗ್ರಾಮಗಳ ಜನರು ಹೈರಾಣಾಗಿದ್ದಾರೆ. ಇದರ ಪ್ರಭಾವ...

ಕೊರೋನಾ ಜಯಸಿ ಮತ್ತೆ ಕರ್ತವ್ಯಕ್ಕೆ ಬಂದ ಪೇದೆಗೆ ಹೃದಯಸ್ಪರ್ಶಿ ಸ್ವಾಗತ..!

ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಕೊರೊನಾ ಜಯಸಿ ಮತ್ತೆ ಕರ್ತವ್ಯಕ್ಕೆ ಬಂದ ಪೇದೆಗೆ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು. ನಾಗರಾಜು ಎಂಬ ಪೇದೆ ಕೊರೊನಾದಿಂದ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಕರ್ತವ್ಯಕ್ಕೆ ಮರಳಿದ ಪೇದೆ ಮೇಲೆ ಸಹದ್ಯೋಗಿ ಸಿಬ್ಬಂದಿಗಳು ಹೂಮಳೆಗೈದು ಸ್ವಾಗತಿಸಿದರು. ಕೆ.ಆರ್.ಪೇಟೆ DYSP ಸುಧಾಕರ್ ನಾಗರಾಜುಗೆ ಪುಷ್ಪಮಾಲೆ ಹಾಕಿ...

ಅಜ್ಜಿ ಮನೆಗೆ ಬಂದಿದ್ದ ಮೊಮ್ಮಕ್ಕಳಿಗೆ ಕೊರೊನಾ ಸೋಂಕು..!

ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಅಜ್ಜಿ ಮನೆಗೆ ಬಂದಿದ್ದ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಮಳವಳ್ಳಿ ತಾಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಾಳೆಹೊನ್ನಿಗ ಗ್ರಾಮಕ್ಕೆ ಪ್ರಥಮ ಸಂಪರ್ಕವಿದ್ದ 6 ಹಾಗೂ 8 ವರ್ಷದ ಇಬ್ಬರು ಮಕ್ಕಳು ಬಂದಿದ್ದರು. ಇವರ ತಾಯಿಗೂ ಸೋಂಕಿರುವ ಕಾರಣ, ಅವರ ಸಂಪರ್ಕದಲ್ಲಿದ್ದ ಈ ಮಕ್ಕಳಿಗೆ ಕೊರೊನಾ...

‘ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ’

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆ ಮೇಲೆ ರಾಕ್ ಲೈನ್ ಕಣ್ಣು ಎಂಬ ವಿಷಯದ ಬಗ್ಗೆ ಮಾತನಾಡಿದ ಸುಮಲತಾ ಅಂಬರೀಷ್, ಮೈಶುಗರ್ ಕಾರ್ಖಾನೆ ವಿಚಾರವಾಗಿ ಆಪಾದನೆ ಮಾಡ್ತಿದ್ದಾರೆ ಎಂದಿದ್ದಾರೆ. https://youtu.be/a7SQxZeQjJI ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ. ಚುನಾವಣೆ ಯಾವ ರೀತಿ ನಡೆದಿದೆ ಎಂದು ನಿಮಗೆ ಗೊತ್ತಿದೆ ಅವಾಗ್ಲೆ ನಾವು ತಲೆಕೆಡಿಕೊಂಡಿಲ್ಲಾ ಎಂದಿದ್ದಾರೆ. https://youtu.be/-OL0c5V4vkc ನನ್ನ ಜೋತೆ...

ಮಂಡ್ಯದಲ್ಲಿ ಮಾಸ್ಕ್ ಡೇ ಆಚರಣೆ

ಮಂಡ್ಯ: ಜೂನ್ 18ರಂದು ರಾಜ್ಯ ಸರ್ಕಾರದಿಂದ ಮಾಸ್ಕ್ ಡೇ ಆಚರಣೆ ಹಿನ್ನೆಲೆ, ಮಂಡ್ಯ ಜಿಲ್ಲಾಡಳಿತ ಮಾಸ್ಕ್ ಡೇ ಆಚರಣೆ ಮಾಡಿತು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾಸ್ಕ್ ಡೇ ಆಚರಣೆ ಆಯೋಜಿಸಲಾಗಿದ್ದು, ಮಂಡ್ಯದ ಜಿಲ್ಲಾಧಿಕಾರಿ ಕಛೇರಿ ಎದುರು ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಲ್ಲಾರೂ...

ಸತತ ಒಂದು ತಿಂಗಳು ಯಶಸ್ವಿಯಾಗಿ ಸ್ಕ್ರೀನಿಂಗ್ ಮಾಡಿ ಹಿಂದಿರುಗಿನ ರಾಜಶೇಖರ್ ಆಸ್ಪತ್ರೆ ಸಿಬ್ಬಂದಿಗಳು..

ವರ್ಷದ ಆರಂಭದಲ್ಲೇ ವಕ್ಕರಿಸಿದ ಕೊರೊನಾ ಮಹಾಮಾರಿ ಇಡೀ ಜನಜೀವನವನ್ನೇ ಹಾಳು ಮಾಡಿ ಬಿಟ್ಟಿದೆ. ಕೊರೊನಾ ಎಂಬುದು ಜೀವನದ ಒಂದು ಭಾಗವಾಗಿಬಿಟ್ಟಿದೆ. ಎಲ್ಲಿ ಹೋದರೂ ಜನ ಭಯದಲ್ಲೇ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಇಂಥ ಕೊರೊನಾ ವಿರುದ್ಧ ವೈದ್ಯರು ಸಮರ ಸಾರಿದ್ದಾರೆ. ವಿದೇಶದಿಂದ, ಬೇರೆ ರಾಜ್ಯದಿಂದ ಬಂದವರಲ್ಲೇ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಬೆಂಗಳೂರಿನ ಅಂತಾರಾಷ್ಟ್ರೀಯ...

ಬೆಂಗಳೂರಿನಲ್ಲಿ ಎರೆಹುಳು ಘಟಕ ನಿರ್ಮಾಣ

ಭೂಮಿಯಲ್ಲಿ ನೀರಿನ ಇಂಗುವಿಕೆ ಕಾರ್ಯ, ಸಸಿಗಳು ಮತ್ತು ಗಿಡಗಳ ಬೇರುಗಳು ಭೂಮಿಯಲ್ಲಿ ಆಳವಾಗಿ ಬೇರೂರುವಂತೆ ಮಾಡಲು ಮತ್ತು ಗಿಡಗಳಿಗೆ ಬೇಕಾದ ಯೂರಿಯಾವನ್ನು ಉತ್ಪತ್ತಿ ಮಾಡಿಕೊಳ್ಳಲು ಎರೆಹುಳುಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಆದುದರಿಂದ ಎರೆಹುಳುವನ್ನು ರೈತರ ಮಿತ್ರ ಎಂದೇ ಕರೆಯಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 774 ಉದ್ಯಾನವನಗಳಲ್ಲಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವ ಸಲುವಾಗಿ...

‘ಶಿಕ್ಷಣ ಸಚಿವರೇ.. ನೀವು ಈ ಕೆಲಸ ಮಾಡಿದ್ರೆ ನಾನು ಉಪವಾಸ ಸತ್ಯಾಗ್ರಹ ಮಾಡ್ತೇನೆ..’

ನಾಡೋಜ ಡಾ. ಮಹೇಶ್ ಜೋಶಿ. ಚಂದನದಲ್ಲಿ ಬರುವ ಹಲವು ಕಾರ್ಯಕ್ರಮಗಳಲ್ಲಿ ನಾವು ನೀವು ಇವರನ್ನ ನೋಡಿದ್ದೇವೆ. ಇದೀಗ ಇವರು ಕನ್ನಡಕ್ಕಾಗಿ ನನ್ನ ನಿರಂತರ ಕಾಳಜಿ ಎಂಬ ಅಭಿಯಾನ ಶುರು ಮಾಡಿದ್ದಾರೆ. ಐವತ್ತು ವರ್ಷಗಳಿಂದ ನಡೆಯುತ್ತಿದ್ದ ಕನ್ನಡ ಶಾಲೆಯೊಂದನ್ನ ಶಿಕ್ಷಕರಿಲ್ಲದ ಕಾರಣ ಮುಚ್ಚಲಿದ್ದಾರೆಂಬ ವರದಿ ನೋಡಿದ ನಾಡೋಜ ಡಾ. ಮಹೇಶ್ ಜೋಶಿಯವರು, ಯಾವುದೇ ಕಾರಣಕ್ಕೂ...

ಮದ್ದೂರಿಗೂ ಎಂಟ್ರಿ ಕೊಟ್ಟ ಕೊರೊನಾ: ಸೋಂಕಿತ ವ್ಯಕ್ತಿ ಟೊಯೋಟಾ ಕಾರ್ಖಾನೆ ನೌಕರ..

ಮಂಡ್ಯ: ಮಂಡ್ಯ ನಗರದಲ್ಲಿ ಹೆಚ್ಚಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಮದ್ದೂರಿಗೂ ಎಂಟ್ರಿ ಕೊಟ್ಟಿದೆ. ಪಾಂಡವಪುರದ ವ್ಯಕ್ತಿ ಮದ್ದೂರಿನಲ್ಲಿ ವಾಸಿಸುತ್ತಿದ್ದು, ಈತನಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಪಟ್ಟಣದ 4 ನೇ ವಾರ್ಡ್‌ನಲ್ಲಿ ಈ ಘಟನೆ ನಡೆದಿದ್ದು, ಪಾಸಿಟಿವ್ ಬಂದಿರುವ ವ್ಯಕ್ತಿ ಟೊಯೋಟಾ ಕಾರ್ಖಾನೆಯ ನೌಕರನಾಗಿದ್ದಾನೆ. ಇನ್ನು 3 ತಿಂಗಳಿನಿಂದ ಪಾಂಡವಪುರದಲ್ಲಿ ವಾಸವಿದ್ದ ವ್ಯಕ್ತಿ ನಿನ್ನೆ...

ಕೊರೊನಾ ಬಿಕ್ಕಟ್ಟಿನ ನಡುವೆಯೂ ಮಂಡ್ಯ ಜಿಲ್ಲೆಗೆ ಗುಡ್ ನ್ಯೂಸ್..!

ಮಂಡ್ಯ: ಕೊರೊನಾ ಬಿಕ್ಕಟ್ಟಿನ ನಡುವೆಯೂ ಮಂಡ್ಯ ಜಿಲ್ಲಾ ಜನತೆಗೆ ಸಂತೋಷದ ಸುದ್ದಿ ದೊರೆತಿದ್ದು, ಮಂಡ್ಯ ಜಿಲ್ಲಾಪಂಚಾಯತ್‌ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರವಾಗಿದ್ದು, ಸಂಸದೆ ಸುಮಲತಾ ಅಂಬರೀಷ್ ಅಭಿನಂದನೆ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣದ ಪ್ರಶಸ್ತಿಗೆ ಮಂಡ್ಯ ಜಿಲ್ಲಾಪಂಚಾಯತ್‌ ಪಾತ್ರವಾಗಿದೆ. ಪ್ರಶಸ್ತಿ ಮತ್ತು 50 ಲಕ್ಷ ರೂಪಾಯಿ...
- Advertisement -spot_img

Latest News

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ₹9 ಕೋಟಿ ಡ್ರಗ್ಸ್ ಜಪ್ತಿ!

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುಗಳನ್ನು DRI ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ಗಳನ್ನು...
- Advertisement -spot_img