Sunday, March 22, 2026

ರಾಜ್ಯ

ಮೈಷುಗರ್ ವಿಚಾರಕ್ಕೆ ರಾಜವಂಶಸ್ಥ ಯದುವೀರ್ ಎಂಟ್ರಿ

ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಕಾರ್ಖಾನೆ ಪುನರಾರಮಭ ವಿಚಾರವಾಗಿ ರಾಜವಂಶಸ್ಥ ಯದುವೀರ್‌  ಎಂಟ್ರಿಯಾಗಿದ್ದಾರೆ. ಫೇಸ್‌ಬುಕ್ನಲ್ಲಿ ಕಾರ್ಖಾನೆ ಸಂಬಂಧ ಪೋಸ್ಟ್ ಮಾಡಿದ್ದಾರೆ. ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ. ಕಾರ್ಖಾನೆಯ ಖಾಸಗೀಕರಣಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿದೆ. ಆದರೆ ಈ ಪ್ರತಿರೋಧ ಕಳವಳಕ್ಕೆ ಕಾರಣವಾಗಿದೆ. ರೈತರು ಬೆಳೆದ ಕಬ್ಬನ್ನ ಮಾರಾಟ ಮಾಡಲು ಕಾರ್ಖಾನೆಯ ಅಗತ್ಯವಿದೆ. ಕಾರ್ಖಾನೆ ನಡೆಸಲು ಸರ್ಕಾರದ...

ಪಾಲಿಕೆ ಆಯುಕ್ತ B.H ಅನಿಲ್ ಕುಮಾರ್ ಮತ್ತು B.S.ಪ್ರಹ್ಲಾದ್ ವಿರುದ್ಧ ACB ಯಲ್ಲಿ ದೂರು ದಾಖಲು.

www.karnatakatv.net  ಬೆಂಗಳೂರು : ACB, BMTF ಮತ್ತು ಲೋಕಾಯುಕ್ತ ಸೇರಿದಂತೆ ಹಲವು ಸರ್ಕಾರೀ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಹಗರಣಗಳ ವಿಚಾರಣೆಗಳನ್ನು ಎದುರಿಸುತ್ತಿರುವ B. S. ಪ್ರಹ್ಲಾದ್ ಎಂಬ ಭ್ರಷ್ಟ ಅಧಿಕಾರಿಗೆ ನಿಯಮ ಬಾಹಿರವಾಗಿ ಮುಖ್ಯ ಅಭಿಯಂತರರ ಸ್ಥಾನಕ್ಕೆ ಪದೋನ್ನತಿ ನೀಡಿರುವುದಲ್ಲದೇ, ಪಾಲಿಕೆಯ ಮೂರು ಅತ್ಯಂತ ಪ್ರಮುಖ ಪ್ರಬಲ ಇಲಾಖೆಗಳಾದ ರಸ್ತೆಗಳ ಮೂಲಭೂಲ ಸೌಕರ್ಯಗಳ...

ಮೈಷುಗರ್ ರಾಜಕಾರಣ: ಕಬ್ಬು ಬೆಳೆಗಾರರ ಗೋಳು ಕೇಳೋದ್ಯಾರು.?

ಕರ್ನಾಟಕ ಟಿವಿ ಮಂಡ್ಯ : ಒಂದೆಡೆ ಮಂಡ್ಯ ಕಬ್ಬು ಬೆಳೆಗಾರರು ಬೆಳೆದ ಕಬ್ಬನ್ನ ಕಟಾವು ಮಾಡೋದು ಹೇಗೆ, ಸಾಲ ತೀರಿಸೋದು ಹೇಗೆ ಅಂತ ಯೋಚನೆ ಮಾಡ್ತಿದ್ದಾರೆ. ಮತ್ತೊಂದೆಡೆ ಮೈಷುಗರ್ ಪುನರಾರಂಭ ಕುರಿತಂತೆ ಹಗ್ಗಜಗ್ಗಾಟ ಶುರುವಾಗಿದೆ. ಸಂಸದೆ ಸುಮಲತಾ ಸೇರಿದಂತೆ ಬಹುತೇಕ ಕಬ್ಬು ಬೆಳೆಗಾರರು ಯಾರಾದ್ರೂ ನಡೆಸಲಿ ಮೊದಲು ಫ್ಯಾಕ್ಟರಿ ಶುರುವಾಗಲಿ ಅಂತಿದ್ದಾರೆ. ಆದ್ರೆ, ಕೆಲ...

ಕೆಆರ್ ಎಸ್ ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ತಾಲೂಕು ಜಿ ಮಲ್ಲಿಗೆರೆ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಗ್ರಾಮದ ಮನೆಗಳಿಗೆ ಉಂಟಾಗಿರುವುದರಿಂದ ತಕ್ಷಣವೇ ಜಿಲ್ಲಾಡಳಿತ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು ಹಾಗೂ ಅಕ್ರಮ ಗಣಿಗಾರಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರೈತಸಂಘದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. https://www.youtube.com/watch?v=Yjc7GC_y-2w ಜಿಲ್ಲೆಯಲ್ಲಿ ಈಗಾಗಲೇ ಭತ್ತ ಕುಯಿಲು ಮುಗಿದಿದ್ದು...

ಮೈಕ್ರೋ ಫೈನಾನ್ಸ್ ಗಳ ಸಾಲ ಮನ್ನಾ ಮಾಡುವಂತೆ ಒತ್ತಾಯ

ಕರ್ನಾಟಕ ಟಿವಿ ಮಂಡ್ಯ : ರಾಜ್ಯಾದ್ಯಂತ ಖಾಸಗಿ ಹಣಕಾಸು ಸಂಸ್ಥೆಗಳು ಮಹಿಳಾ ಸಂಘ ಗಳನ್ನು ರಚಿಸಿ ಸಾವಿರಾರು ಕೋಟಿ ಹಣವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದು ಎಲ್ಲರಿಗೂ ತಿಳಿದಿದೆ. ಕಳೆದ ಮೂರು ತಿಂಗಳಿನಿಂದ ಕೊರೊನಾ ಸಂಕಷ್ಟದ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿತ್ತು. ಪರಿಣಾಮ ಯಾವುದೇ ಉದ್ದಿಮೆ, ವಹಿವಾಟು, ಉದ್ಯೋಗ ಮಾಡಲು ಸಾಧ್ಯವಾಗಿಲ್ಲ. ಬಹುತೇಕ ಮಹಿಳಾ...

ಭೂವರಾಹಸ್ವಾಮಿ ಕ್ಷೇತ್ರಕ್ಕೆ ನಟಿ ಮೇಘನಾ ಗಾಂವ್ಕರ್ ಹಾಗೂ ನಟ ರಘು ಭಟ್ ಭೇಟಿ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಭೂವೈಕುಂಠ, ಭೂವರಾಹಸ್ವಾಮಿ ಕ್ಷೇತ್ರ ವರಹನಾಥಕಲ್ಲಹಳ್ಳಿಗೆ ಹರಿದುಬಂದ ಭಕ್ತಸಾಗರ. ಸೂಪರ್ ಹಿಟ್ ಚಿತ್ರ ಕರುಣಿಸುವಂತೆ ದೇವರ ಮೊರೆಹೋದ ಸುಪ್ರಸಿದ್ಧ ಚಲನಚಿತ್ರ ನಾಯಕನಟಿ ಮೇಘನಾ ಗಾಂವ್ಕರ್ ಹಾಗೂ ಚಿತ್ರ ನಿರ್ಮಾಪಕ ರಘು ಭಟ್. https://www.youtube.com/watch?v=x_yEXZfrQL0 ರೇವತಿ ನಕ್ಷತ್ರದ ಅಂಗವಾಗಿ ಇಂದು ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ, ಭೂವೈಕುಂಠ ಎಂದೇ ಪ್ರಖ್ಯಾತವಾದ ಭೂವರಾಹಸ್ವಾಮಿಗೆ ವಿಶೇಷ ಅಭಿಷೇಕ...

ಸರ್ಕಾರ ಕೊಟ್ಟ 423 ಕೋಟಿ ಏನಾಯ್ತು..? – ಡಾ ರವೀಂದ್ರ – ಕರ್ನಾಟಕ ಟಿವಿ

ಮಂಡ್ಯ : ಮೈಷುಗರ್ ಕಾರ್ಖಾನೆ ಆಸ್ತಿ ಸರ್ಕಾರಿ ವ್ಯವಸ್ಥೆಯಲ್ಲಿ ಉಳಿಯುತ್ತಿರುವುದು ಸಂತಸದ ವಿಷಯ, ಆದರೆ, ಈ ವರ್ಷವೇ ಕಬ್ಬು ಅರಿಯಬೇಕಾಗಿರುವುದು ಪ್ರಸ್ತುತ ಸರ್ಕಾರ ಈ ವಿಷಯದಲ್ಲಿ ಕಂದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು ಕಾಂಗ್ರೆಸ್ ಮುಖಂಡ ಡಾ ರವೀಂದ್ರ ಹೇಳಿದ್ದಾರೆ. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ....

ಜಲಸಮಾಧಿಯಾದ ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ..!

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 7 ಮಂದಿ  ಜಲಸಮಾಧಿಯಾಗಿದ್ದು ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಪ್ರತ್ಯೇಕ ಪ್ರಕರಣಗಳಲ್ಲಿ ಭಾನುವಾರ ಒಂದೇ ದಿನ 7 ಮಂದಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು.. ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಗೀತಾ ಮತ್ತು ಮಕ್ಕಳಾದ ಸವಿತಾ, ಸೌಮ್ಯ ಕುಟುಂಬಸ್ಥರಿಗೆ 5 ಲಕ್ಷ...

ಕೆರೆಗೆ 2 ಬಲಿ : ಮುಳುಗಿತ್ತಿದ್ದವನನ್ನ ಬದುಕಿಸಲು ಹೋಗಿ ಶವವಾದ ಯುವಕ

ಕರ್ನಾಟಕ ಟಿವಿ ಮಂಡ್ಯ : ಕೆ.ಆರ್ ಪೆಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಉಳಿಗಂಗನಹಳ್ಳಿ ಕೆರೆಯಲ್ಲಿ ಇಂದು ಬೆಳಿಗ್ಗೆ ಹಸು ತೊಳೆಯಲು ಗ್ರಾಮದ ಕೆರೆಯಲ್ಲಿ 15ವರ್ಷದ ಅಭಿಷೇಕ್ ಎಂಬ ಯುವಕ ದನಗಳನ್ನು ತೊಳೆಯಲು ತೆರಳಿದ್ದ ಸಂದರ್ಭದಲ್ಲಿ ಆಯತಪ್ಪಿ ಮುಳುಗುತ್ತಿದ್ದ ವೇಳೆಯಲ್ಲಿ 27ವರ್ಷವಯಸ್ಸಿನ ಯುವಕ ಎಂಬ ಯುವಕ  ಮುಳಗುತ್ತಿದ್ದಅಭಿಷೇಕ್ ನನ್ನ ಬದುಕಿಸಲು ತೆರಳಿ ಆತನೂ...

ಕೆಲ ಹೋರಾಟಗಾರರದ್ದು ಡಬಲ್ ಗೇಮ್ – ಸಂಸದೆ ಸುಮಲತಾ ಅಂಬರೀಷ್ ಬೆಂಬಲಿಗರ ಎಚ್ಚರಿಕೆ

www.karnatakatv.net ಮಂಡ್ಯ : ಮಂಡ್ಯದಲ್ಲಿ ಇದೀಗ ಸಕ್ಕರೆ ಕಾರ್ಖಾನೆ ವಿಚಾರ ಭಾರೀ ಕಾವು ಪಡೆದುಕೊಳ್ತಿದೆ. ಮೈಷುಗರ್ ಹಾಗೂ ಪಿಎಸ್ ಎಸ್ ಕೆ ಸ್ಥಗಿತಗೊಂಡಿರುವ ಕಾರಣ ಕಬ್ಬು ಬೆಳೆಗಾರರು ಕಂಗಾಲಾಗಿದ್ದಾರೆ..  ಇದೀಗ ಪಿಎಸ್ ಎಸ್ ಕೆಯನ್ನ ನಿರಾಣಿ ಷುಗರ್ಸ್ ಗೆ 40 ವರ್ಷ ಗುತ್ತಿಗೆ ನೀಡಲಾಗಿದೆ. ಮೈಷುಗರ್ ಸಹ ಆರಂಭ ಮಾಡಿಸಲು ಸಂಸದೆ ಸುಮಲತಾ ಸತತ...
- Advertisement -spot_img

Latest News

ಪ್ರವೇಶ ನಿರ್ಬಂಧದ ನಡುವೆಯೂ ಅಂಜನಾದ್ರಿ ಬೆಟ್ಟ ಏರಿದ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ...
- Advertisement -spot_img