www.karnatakatv.net : ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಅವರನ್ನು 5 ವರ್ಷಗಳ ಕಾಲ ಚಿತ್ರರಂಗದಿಂದ ಬಹಿಷ್ಕಾರ ಹಾಕಲಾಗಿದೆ, ಏಕೆಂದರೇ ದರ್ಶನ್ ಹಾಗೂ ಇಂದ್ರಜಿತ್ ಅವರು ಮಾದ್ಯಮದ ಮುಂದೆ ಅಸಭ್ಯವಾಗಿ ಮಾತನಾಡಿರುವುದಕ್ಕೆ ಮಾನವ ಹಕ್ಕು ಸಂಸ್ಥೆ ಮತ್ತು ಭ್ರಷ್ಟಾಚಾರ ನಿಗ್ರಹ ದಳದಿಂದ ಇವರನ್ನು ಬಹಿಷ್ಕಾರ ಮಾಡಲು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದ ಯುವಕರನ್ನು ದಿಕ್ಕು ತಪ್ಪಿಸಿ...
www.karnatakatv.net : ಕೊರೊನಾ ನಡುವೆಯೂ ನಡೆದ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಪದವಿ...
www.karnatakatv.net : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬಿಎಸ್ ವೈ ಅವರನ್ನು ಭೇಟಿ ಮಾಡಿದ ನಂತರ ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಇವರು ಸಿಎಂ ಸ್ಥಾನದಲ್ಲಿ ಇದ್ದಾಗಲೇ ಬದಲಾವಣೆ ಪ್ರಶ್ನೆ ಏಕೆ ಎಂದರು. ಸದ್ಯ...
www.karnatakatv.net: ಗಡಿ ಜಿಲ್ಲೆ ಬೆಳಗಾವಿ ಸೇರಿ ರಾಜ್ಯಾದ್ಯಂತ ಮಳೆಯ ಆರ್ಭಟ ಹೆಚ್ಚಿರುವುದರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ.ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ದಕ್ಷಿಣ ಮಹಾರಾಷ್ಟ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ನದಿ, ಹಳ್ಳ, ಕೊಳ್ಳಗಳು ಭರ್ತಿಯಾಗಿ ಸಮೀಪದ ಪ್ರದೇಶಗಳಲ್ಲೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ನೆರೆ ಹಾನಿಗೊಳಗಾಗಿರುವ ಜಿಲ್ಲೆಗಳ ಪರಿಸ್ಥಿತಿ...
ಬೆಂಗಳೂರು : ಸಿಎಂ ಬದಲಾವಣೆಯ ಹಿನ್ನೆಲೆಯಲ್ಲಿ ತುಂಬಾ ವದಂತಿಗಳು ಬರುತ್ತಲೇ ಇವೆ, ನನ್ನ ಕೈಯಲ್ಲಿ ಏನು ಇಲ್ಲ ಎಲ್ಲಾ ಹೈಕಮಾಂಡ್ ನಿರ್ದಾರ ಮಾಡಬೇಕು ಎಂದು ಬಿಎಸ್ ವೈ ಅವರು ತಿಳಿಸಿದ್ದಾರೆ,
ಹಾಗೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಾಲೇಹೊಸೂರಿನ ದಿಂಗಾಲೆಶ್ವರ ಶ್ರೀ ನೇತೃತ್ವದಲ್ಲಿ...
www.karnatakatv.net : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಬಲವಂತವಾಗಿ ಯುವತಿಯರಿಂದ ಬ್ಲೂ ಫಿಲಂನಲ್ಲಿ ಆಕ್ಟ್ ಮಾಡಿಸಿ ಅದನ್ನು ಮೊಬೈಲ್ ಆಪ್ ಗಳಿಗೆ ಲೋಡ್ ಮಾಡಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ ಉದ್ಯಮಿ ರಾಜ್ ಕುಂದ್ರಾರನ್ನು ಬ್ಲೂ ಫಿಲಂ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹಾಗೆ ಪಕ್ಕಾ ಸಾಕ್ಷ್ಯ ಸಿಕ್ಕ...
www.karmnatakatv.net : ಬೆಂಗಳೂರು : ಕೊರೊನಾ ಇದ್ದರು ತಲೆಕೆಡಿಸಿಕೊಳ್ಳದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಇಲಾಖೆಯೂ ಮಕ್ಕಳ ಭವಿಷ್ಯವನ್ನು ತಿಳಿದು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಿದರು ಹಾಗೆ ಈಗ ಮಕ್ಕಳು ಬರೆದ ಪರೀಕ್ಷೆಗೆ ಫಲಿತಾಂಶವನ್ನು ಅಗಸ್ಟ 10 ರಂದು ಪ್ರಕಟಿಸಲಾಗುವುದು ಎಂದು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ಹೇಳಿದರು.
https://www.youtube.com/watch?v=wNDz-rEPX6A
https://www.youtube.com/watch?v=Cuc-6ZrF98w
https://www.youtube.com/watch?v=NFxPc3fgGg8
www.karnatakatv.net : ಬೆಂಗಳೂರು : ಕೊರೊನಾ ನಡೆವೆಯೂ ಎಸ್ಎಸ್ ಎಲ್ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಿದ ಸರ್ಕಾರ ಈಗ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲು ಸಿದ್ಧವಾಗಿದೆ ಇಂದು ಸಾಯಂಕಾಲ 4 ಗಂಟೆಗೆ 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಫಲಿತಾಂಶವನ್ನು...
www.karnatakatv.net: ಬೆಳಗಾವಿ: ಬೆಳಗಾವಿ ನಗರದಲ್ಲಿ ಆಷಾಢ ಏಕಾದಶಿಯನ್ನು ಅತೀ ಸರಳತೆಯಿಂದ ಆಚರಣೆ ಮಾಡುತ್ತಿದ್ದು ಇವತ್ತು ಬೆಳಗ್ಗೆ ಬೆಳಗಾವಿ ಉತ್ತರ ಭಾಗದ ಶಾಸಕ ಅನಿಲ್ ಬೆನಕೆ ಅವರು ನಗರದ ವಿಠ್ಠಲ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡರು.
ಕೋರೊನಾ ಮಹಾಮಾರಿಯಿಂದ ಜಿಲ್ಲೆಯ ದೇವಸ್ಥಾನಗಳ ಬಾಗಿಲನ್ನ ಮುಚ್ಚಲಾಗಿತ್ತು.ಆದರೆ ಇವಾಗ ಸರಕಾರ ಲಾಕಡೌನ ತೆರವುಗೊಳಿಸಿ ಒಂದಷ್ಟು ಮಂದಿರಗಳನ್ನ ತೆರೆಯಲಿಕೆ ಅನುಮತಿ...
www.karnatakatv.net : ರಾಯಚೂರು : ಕಳೆದ ೫ ದಿನಗಳಿಂದ ಸುರಿದ ಮಳೆ ಕೊಂಚ ಬಿಡುವು ನೀಡಿದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆಗಳು. ಕಸ ತೆಗೆಯುವುದು, ಗೊಬ್ಬರ ಹಾಕುವುದು, ಕುಂಟೆ ಹೊಡೆಯುವ ಕಾಯಕ.
ಉತ್ತಮ ಮಳೆಯಾದ ಹಿನ್ನಲೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ . ಈಗಾಗಲೇ ಬೀಜ ಬಿತ್ತನೆ ಮುಗಿಸಿ ಉತ್ತಮ ಫಸಲಿಗೆ ಕಾಯುತ್ತಿರೋ...