ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...
ಹುಬ್ಬಳ್ಳಿ: ಅವೈಜ್ಞಾನಿಕ ಫಲಿತಾಂಶವನ್ನು ಖಂಡಿಸಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ವಿದ್ಯಾರ್ಥಿ ಹೋರಾಟ ಸಮಿತಿ ಧಾರವಾಡ ಹಾಗೂ ಎಸ್ಎಫ್ಐ ವತಿಯಿಂದ ಕುಲಪತಿಗಳಿಗೆ ಮನವಿ ಸಲ್ಲಿಸಿದರು.
ಇಲ್ಲಿನ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯದ ಕೋವಿಡ್ ನಿಯಮದ ಹಿನ್ನಲೆಯಲ್ಲಿ ಮುಂದಿನ ವರ್ಷಕ್ಕೆ ತೇರ್ಗಡೆಗೊಳಿಸುವ ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಫಲಿತಾಂಶ ಹೊರಡಿಸಿರುವುದು ಖಂಡನೀಯವಾಗಿದೆ. ಕೂಡಲೇ ಈ ಅವೈಜ್ಞಾನಿಕ ಫಲಿತಾಂಶವನ್ನು ಹಿಂಪಡೆದು...
www.karnatakatv.net ತುಮಕೂರು: ಶಿರಾ : ಜನ ಸರ್ಕಾರಿ ಸಲವತ್ತು ಪಡೆಯಲು ಅಲೆದಾಡುವುದು ಸಾಮಾನ್ಯವಾಗಿದೆ. ಭ್ರಷ್ಟರಿಗೆ ಲಂಚ ಕೊಟ್ಟು ಜನ ಸುಸ್ತಾಗಿ ಹೋಗ್ತಾರೆ. ಆದರೂ ಸರ್ಕಾರಿ ಸವಲತ್ತುಗಳು ಸಿಗೋದು ಕಷ್ಟ. ಆದ್ರೆ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರ ಕ್ಷಮತೆ ಕರ್ಯಕ್ರಮದಡಿ ಶಿರಾ ವಿಧಾನಸಭಾ ಕ್ಷೇತ್ರದದಲ್ಲಿ ತೇಜಸ್ವಿನಿ ರಾಜೇಶ್ ಗೌಡ ನೇತೃತ್ವದಲ್ಲಿ...
www.karnatakatv.net ಸಿರಗುಪ್ಪ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ABVP ಹಿರಿಯ ಕಾರ್ಯಕರ್ತರಾದ ಶ್ರೀ ಎಂ ಎಸ್. ಸಿದ್ದಪ್ಪ ನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ. ಮಾರುತಿ ಅವರು,...
www.karnatakatv.net ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ? ಅದನ್ನೆಲ್ಲ ಮೋದಿ ನೋಡಿಕೊಳ್ಳುತ್ತಾರೆ. ಕಚ್ಚಾ ತೈಲದ ಬೆಲೆ ಜಾಸ್ತಿಯಾದ್ರೆ ಪೆಟ್ರೋಲ್ ಬೆಲೆ ಜಾಸ್ತಿಯಾಗತ್ತೆ. ಕಾರ್, ಬೈಕ್ ಬಿಟ್ಟು ಸೈಕಲ್ ನಲ್ಲಿ ಓಡಾಡಿದರೆ ಏನಾಗುತ್ತೆ? ಒಳ್ಳೆಯ ವ್ಯಾಯಾಮ ಆಗುತ್ತೆಎಂದು ದಾವಣಗೆರೆಯಲ್ಲಿ...
www.karnatakatv.net ಮಂಡ್ಯದಲ್ಲಿ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ರಾಜ್ಯ ಬಿಜೆಪಿ ಟೀಕಿಸಿ, ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ. ಸಾರ್ವಜನಿಕ ಜೀವನ ನಡೆಸುವವರಿಗೆ ಈ ರೀತಿ ಪರಿಸ್ಥಿತಿಗಳು ಎದುರಾಗುವುದು ಸಹಜ. ಬಿಎಸ್ ವೈ ತಮ್ಮದೇ ಕಾರಿನ ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು....
www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...
www.karnatakatv.net ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿದ್ದ ಮಾಜಿ ಮಂತ್ರಿ ರೋಷನ್ ಬೇಗ್ ಅವರ ಆಸ್ತಿಯನ್ನು ಇನ್ನು ಜಪ್ತಿ ಮಾಡಿಲ್ಲವೇಕೆ ಎಂದು ಎರಡು ದಿನಗಳ ಹಿಂದೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಐಎಂಎ ಇಂದ 10ಕೋಟಿ ರೂ ದೇಣಿಗೆ ಪಡೆದಿರುವುದು ಹಾಗೂ ಆಸ್ತಿ ಜಪ್ತಿ ವಿಚಾರವಾಗಿ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು...
www.karnatakatv.net ರಾಯಚೂರು: ರಾಯಚೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮುಂದೆ ಘಟನೆ ನಡೆದಿದ್ದು ಆಹಾರ ಕಿಟ್ ಪಡೆಯಲು ಬಂದಿದ್ದ ಕಾರ್ಮಿಕರು. ಕಾರ್ಮಿಕ ಇಲಾಖೆಯಿಂದ ಬೆಳಿಗ್ಗೆ 4 ಗಂಟೆಯಿಂದ ಆಹಾರ ಕಿಟ್ ವಿತರಿಸಲಾಗಿತ್ತಿದೆ. ಆಹಾರ ಕಿಟ್ ಪಡೆಯಲು ಬಹಳ ಹೊತ್ತಿನಿಂದ ಕಾಯುತ್ತಿರುವ ಸಾವಿರಾರು ಜನ ಕಾರ್ಮಿಕರ ನೂಕುನುಗ್ಗಲು ಹಿನ್ನೆಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರು....
www.karnatakatv.netಕರ್ನಾಟಕ: ಮಹಾಮಾರಿ ಕೊರೊನಾ ದಿಂದ ಎಲ್ಲಾ ಶಾಲಾ ಕಾಲೇಜುಗಳು ಮುಚ್ಚಿ ಈಗ ೧೫ ತಿಂಗಳು ಕಳೆದಿವೆ ಹಾಗೆ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುವ ಹಿನ್ನೆಲೆ ಶಾಲೆಗಳನ್ನು ಓಪೆನ್ ಮಾಡುವ ಸಾಧ್ಯತೆ ಇದೆ. ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ದೊರೆಯದ ಕಾರಣ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರು ಈ ತಿರ್ಮಾನ ತೆಗೆದುಕೊಂಡಿದ್ದಾರೆ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...