ಮಂಡ್ಯ : ಕೊರೊನಾ ಸೋಂಕು ಹಿನ್ನೆಲೆ ಒಂದೆಡೆ ಜನ ಬಳಲುತ್ತಿದ್ರೆ, ಮತ್ತೊಂದೆಡೆ ಲಾಕ್ ಡೌನ್ ನಿಂದ ರೈತರ ಸ್ಥಿತಿ ಅಯೋಮಯವಾಗಿದೆ.. ಇದೀಗ ಮಂಡ್ಯ ಸಂಸದೆ ಸುಮಲತಾ ತಂಡ ರೈತರಿಂದ ತರಕಾರಿಗಳನ್ನ ಖರೀದಿ ಮಾಡಿ ಕೋವಿಡ್ ಸೋಂಕಿತ ನಿರ್ಬಂಧಿತ ಪ್ರದೇಶದ ಜನರಿಗೆ ಉಚಿತವಾಗಿ ನೀಡಲು ಮುಂದಾಗಿದ್ದಾರೆ..
ಲಾಕ್ ಡೌನ್ ಆದಾಗಿನಿಂದಲೂ ಸುಮಲತಾ ಬೆಂಬಲಿಗರು...
ಬೆಂಗಳೂರು : ಕೊರೊನಾ ಇಡೀ ವಿಶ್ವವನ್ನ ಬಿಟ್ಟು ಬಿಡದಂತೆ ಕಾಡ್ತಿದೆ.. ಚೀನಾ ವನ್ನ ಹೊರತುಪಡಿಸಿದ್ರೆ ಉಳಿದ ಎಲ್ಲಾ ದೇಶಗಳಲ್ಲೂ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ರಾಜಗುರು ದ್ವಾರಕನಾಥ ಗುರೂಜಿ ಮಾತು ಸ್ವಲ್ಪ ಸಮಾಧಾನ ತರುತ್ತಿದೆ. ಯಾಕಂದ್ರೆ ಸೂರ್ಯನು ಮೀನ ರಾಶಿಯಿಂದ ಮೇಷ ರಾಶಿಗೆ ಪ್ರವೇಶ ಮಾಡಿದ್ದು ಇದನ್ನ ಮೇಷ ಸಂಕ್ರಮಣ ಎನ್ನಲಾಗುತ್ತೆ. ಇನ್ಮುಂದೆ...
ಬೆಂಗಳೂರು
: ಕೊರೋನಾ ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಿನವಿಡೀ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಈ
ಹಿನ್ನೆಲೆಯಲ್ಲಿ ಅವರ ನೆರವಿಗೆ ಬರಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿ.ಕೆ.
ಸುರೇಶ್ ಅವರು ಮಾಡಿಕೊಂಡಿದ್ದ ಮನವಿ ಮೇರೆಗೆ ಬಮೂಲ್ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಶಾ
ಕಾರ್ಯಕರ್ತೆಯರಿಗೆ ತಲಾ 3 ಸಾವಿರ ನೀಡಲು ನಿರ್ಧರಿಸಿದೆ.
ಸಂಸದ ಡಿ.ಕೆ. ಸುರೇಶ್ ಅವರು ದಿನಾಂಕ...
ಕರ್ನಾಟಕ ಟಿವಿ : ಕೋವಿಡ್ 19 ವಿಸ್ತರಿತ ಲಾಕ್ಡೌನ್ ಹಿನ್ನೆಲೆಯಲ್ಲಿ ಹಾಗು ಹಲವು ಕಾಖಾ೯ನೆಗಳಲ್ಲಿ ಉತ್ಪಾಧನೆ ಆರಂಭಕ್ಕೆ ಅನುಮತಿಯನ್ನು ನೀಡಿರುವ ಕಾರಣ ಮಾಲೀಕರು ಕಾಮಿ೯ಕರನ್ನು ಕೆಲಸಕ್ಕೆ ಹಾಜರಾಗಲು ಕೋರುತ್ತಿದ್ದಾರೆ. ಕೆಲಸಕ್ಕೆ ಬಾರದಿದ್ದರೆ ಸಂಬಳವಿಲ್ಲ ಎನ್ನುತ್ತಿದ್ದಾರೆ, ಕೆಲಸದಿಂದಲೂ ತೆಗೆಯುವ ಮಾತನಾಡುತ್ತಿದ್ದಾರೆ. ಆದರೆ ಯುಗಾದಿ ಹಬ್ಬಕ್ಕೆಂದು ಊರಿಗೆ ಹೋದ ಲಕ್ಷಾಂತರ ಕಾಮಿ೯ಕರು ಲಾಕ್ಡೌನಿಂದಾಗಿ ವಾಪಸ್ಸು ಬರಲು ಸಾಧ್ಯವಾಗದೆ...
ಕಾಸರಗೋಡು : ಕುಂಬಳ ಕಾಯಿ ಕೃಷಿಯಲ್ಲಿ ಬೈಕ್ಕುಂಜ ಶಂಕರನಾರಾಯಣ ಭಟ್ ಸಾಧಕ.. ಅಚ್ಚುಕಟ್ಟಾಗಿ ಕೃಚಿ ಮಾಡುವ ಬೈಕ್ಕುಂಜ ಶಂಕರನಾರಾಯಣ ಭಟ್ಟರು 14 ಟನ್ ಕುಂಬಳ ಕಾಯಿಯನ್ನ ಕೂಯ್ದ ಸಂಧರ್ಭಕ್ಕೆ ಲಾಕ್ ಡೌನ್ ಘೋಷಣೆ ಮಾಡಿದ ಪರಿಣಾಮ ಪರೆದಾಡುವಂತಾಗಿದೆ.. ಮನೆಯಲ್ಲಿ 14 ಕುಂಬಳಕಾಯಿಯನ್ನ ಕೂಯ್ದು ಕೂಡಿಟ್ಟಿದ್ದಾರೆ.. ಕ್ಯಾರೆಟ್, ಬೀಟರೂಟ್ ರೀತಿ ಬೆಳೆಯಾದ್ರೆ ನಾಲ್ಕೈದು ದಿನಲ್ಲಿ ಹಾಳಾಗ್ತಿತ್ತ.....
ಕರ್ನಾಟಕ ಟಿವಿ ಬೆಂಗಳೂರು : ಪ್ರಪಂಚದಲ್ಲಿ ಅಮೆರಿಕಾ ಸೇರಿದಂತೆ ಯುರೋಪ್ ರಾಷ್ಟ್ರಗಳನ್ನ ಸ್ಮಶಾನ ಮಾಡಿಬಿಟ್ಟಿದೆ. ಆದ್ರೆ, ಭಾರತದಲ್ಲಿ ಕೊರೋನಾಗಿಂತ ಲಾಕ್ ಡೌನ್ ನಿಂದಾಗಿ ಜನ ಒದ್ದಾಡುವಂತಾಗಿದೆ. ಹಸಿವು ನೀಗಿಸಲು ಪರದಾಡುವಂತಾಗಿದೆ. ಸಾವಿರಾರು ಸಂಸ್ಥೆಗಳು ಜನರಿಗೆ ಸಹಾಯ ಮಾಡ್ತಿವೆ. ಕೆಲ ರಾಜಕಾರಣಿಗಳು ಪ್ರಾಮಾಣೀಕವಾಗಿ ಕೆಲಸ ಮಾಡ್ತಿದ್ದಾರೆ.. ಇದರಲ್ಲಿ ಕೃಷ್ಣಭೈರೇಗೌಡ ತಂಡ ಮಾಡ್ತಿರುವ ಕೆಲಸ ಮಾತ್ರ...
ಬೆಂಗಳೂರು : ಒಂದೆಡೆ ಕೊರೊನಾ ಭಯಾನಕವಾಗಿ ಜನರ ಉಸಿರನ್ನ ನಿಲ್ಲಿಸಿದ್ರೆ ಮತ್ತೊಂದೆಡೆ ಲಾಕ್ ಡೌನ್ ನಿಂದ ಬೆಂಗಳೂರಲ್ಲಿ ಲಕ್ಷಾಂತರ ಜನ ತುತ್ತು ಊಟಕ್ಕೂ ಪರದಾಡುವಂತೆ ಮಾಡ್ತಿದೆ.. ಸಾಕಷ್ಟು ಜನ ನಿರಂತರವಾಗಿ ಬೀದಿ ಬೀದಿ ಅಲೆದು ಹಸಿವನ್ನ ನೀಗಿಸುವ ಕೆಲಸ ಮಾಡ್ತಿದ್ದಾರೆ. ಅದರಲ್ಲಿ “ಕೊಡೋಣ” ತಂಡದ ಪಾತ್ರ ಮುಖ್ಯವಾದದ್ದು ಅಂದ್ರೆ ತಪ್ಪಾಗಲ್ಲ.. ಬೆಂಗಳೂರಲ್ಲಿ ಬಹುತೇಕ ರಾಜಕಾರಣಿಗಳು...
ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿದ್ದು.. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು ಈ ಗ್ರಾಮದ ರೈತರ...
ಮಂಡ್ಯ : ಲಾಕ್ ಡೌನ್ ನಿಂದ ಕಂಗೆಟ್ಟವರಿಗೆ ಹೃದಯವಂತ ಜನ ಸಾಧ್ಯವಾದಷ್ಟು ಸಹಾಯ ಮಾಡ್ತಿದ್ದಾರೆ.. ದೇವರೂ ಎಲ್ಲಾ ಐಶ್ವರ್ಯ ಕೊಟ್ಟಿದ್ರೂ ಬಹುತೇಕ ಸಿರಿವಂತ ಜನ ದಾನಧರ್ಮ ಮಾಡೋಕೆ ಹಿಂದೆ ಮುಂದೆ ನೋಡ್ತಾರೆ. ಆದ್ರೆ, ಈ ದಂಪತಿಗಳು ನೂರಾರು ಕೋಟಿ ಆಸ್ತಿ ಮಾಡಿದವರಲ್ಲ.. ಆದ್ರೆ, ಸಾವಿರಾರು ಹಸಿದ ಜನರ ಆಶೀರ್ವಾದ ಇವರಿಗಿ ಸಿಕ್ಕಿದೆ. ದುಡಿಮೆಯಿಲ್ಲದೆ ಊಟಕ್ಕಾಗಿ...
ಮಂಡ್ಯ : ಒಂದೆಡೆ
ರೈತ ಸಮುದಾಯಕ್ಕೆ ಕೊರೊನಾ ಕಾಟದಿಂದ ಲಾಕ್ ಡೌನ್ ಸಮಸ್ಯೆಯಾಗಿದ್ರೆ, ಮತ್ತೊಂದೆಡೆ ಮಳವಳ್ಳಿ ರೈತರಿಗೆ
ಕಾಡಾನೆಗಳು ಕಾಟ ಕೊಡ್ತಿವೆ.. ಮಂಚನಪುರ ಸಮೀಪದ ಕೂನನಕೊಪ್ಪಲು
ಗ್ರಾಮದ ಗೌರಮ್ಮ, ಹಾಗೂ ನಾಗರಾಜು ಎಂಬ ರೈತರಿಗೆ ಸೇರಿದ
2ಎಕ್ಕರೆ ಕಟಾವಿಗೆ ಬಂದಿದ್ದ ಬಾಳೆ, ಒಂದೂವರೆ ಎಕ್ಕರೆ ಮುಸುಕಿನ ಜೋಳದ ಬೆಳೆಗಳನ್ನು ಸುಮಾರು 7-8
ಆನೆಗಳ ಹಿಂಡು ನಾಶ ಪಡಿಸಿವೆ. ರಾತ್ರಿ ಕಾವಲು ಕಾಯಲು...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...