Saturday, March 21, 2026

ರಾಜ್ಯ

ಪೊಲೀಸರಿಂದ ತೊಂದರೆಯಾಗ್ತಿದೆ : ರಾಮುಲು ಗಂಭೀರ ಆರೋಪ

ಆರೋಗ್ಯ ಸಚಿವ ಶ್ರೀರಾಮುಲು ಸಂಚಾರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ಸಿಕ್ಕಸಿಕ್ಕಲ್ಲಿ ವಾಹನ ಸವಾರರನ್ನು ಹಿಡೀತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಪೊಲೀಸರಿಂದ ತೊಂದರೆ ಆಗ್ತಿದೆ ಅಂತ ರಾಮುಲು ಆರೋಪಿಸಿದ್ರು. ಇತ್ತೀಚೆಗೆ ಸಂಚಾರಿ ಪೊಲೀಸರ ಹಾವಳಿ ಜಾಸ್ತಿಯಾಗಿದೆ ಬಡವರು, ಮಧ್ಯಮ ವರ್ಗದವರು ಸ್ಕೂಟರ್ ಗಳಲ್ಲಿ ಓಡಾಡ್ತಾರೆ. ಒಂದು ಸರ್ಕಲ್ ದಾಟಿ ಮತ್ತೊಂದು ಸರ್ಕಲ್ ಗೆ ಹೊಗುವಷ್ಟರಲ್ಲಿ...

ಸಿಎಂ ಬೆಂಗಳೂರು ರೌಂಡ್ಸ್ ನಲ್ಲಿ ಕಂಡುಬಂದಿದ್ದೇನು..?

ಕರ್ನಾಟಕ ಟಿವಿ : ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ನಂತರ ಮಾತನಾಡಿದ ಯಡಿಯೂರಪ್ಪ ಸಾಧ್ಯವಾದರೆ ಇನ್ನು 15 ದಿನಕ್ಕೊಮ್ಮೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡೋದಾಗಿ ಸಿಎಂ ಹೇಳಿದ್ರು. ನಾನು ಇಂದು ಸಾರ್ವಜನಿಕ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಅಂತ ಭಾನುವಾರ ನಗರ...

ಡಿಕೆಶಿ ಬೆಂಬಲಿಸಿ ದಕ್ಷಿಣ ಕೊತಕೊತ.. ಉತ್ತರ ಕರ್ನಾಟಕ ಕಂಪ್ಲೀಟ್ ಶಾಂತ

ಕರ್ನಾಟಕ ಟಿವಿ :  ಅಕ್ರಮ ಹಣ ವರ್ಗಾವಣೆ ಸೇರಿದಂತೆ ಕೆಲ ಪ್ರಕರಣ ಮುಂದಿಟ್ಟುಕೊಂಡು ಇಡಿ ಅಧಿಕಾರಗಳು ಡಿಕೆ ಶಿವಕುಮಾರ್ ಬಂಧಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.. ಬೆಂಗಳೂರ, ರಾಮನಗರ, ಮಂಡ್ಯ, ಹಾಸನದಲ್ಲಿ ಉಗ್ರ ಪ್ರತಿಭಟನೆಯಾಗ್ತಿದೆ.. ಹತ್ತಾರು ಬಸ್ ಗಳೀಗೆ ಕಲ್ಲು ತೂರಾಟ ನಡೆಸಿ ಅಭಿಮಾನಿಗಳು ರಸ್ತೆ ತಡೆ ನಡೆಸಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ… ಮಂಡ್ಯ, ರಾಮನಗರ, ಹಾಸನ, ಕುಣಿಗಲ್ ...

ಡಿಕೆಶಿ ಬೆಂಬಲಿಗರ ಆಕ್ರೋಶ : ಬಿಜೆಪಿ ಕಚೇರಿಗೆ ಭಾರೀ ಭದ್ರತೆ

ಕರ್ನಾಟಕ ಟಿವಿ ಬೆಂಗಳೂರು :  ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪ್ರತಿಭಟನೆಗಳಾಗುತ್ತಿವೆ.. ಈ ಹಿನ್ನೆಲೆ ಮಲ್ಲೇಶರಂ ಬಿಜೆಪಿ ಕಚೇರಿಗೆ ಭಾರೀ ಭದ್ರತೆ ಒದಗಿಸಲಾಗಿದೆ.. ಡಿಕೆ ಶಿವಕುಮಾರ್ ಬೆಂಬಲಿಗರು ಪ್ರಧಾನಿ ಮೋದಿ, ಅಮಕಿತ್ ಸೇರಿದಂತೆ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆಯನ್ನ...

ಡಿಕೆಶಿ ಬೆಂಬಲಿಗರಿಂದ 2 KSRTC ಬಸ್ ಉಡೀಸ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆ ಬೆಂಬಲಿಗರು ತೀವ್ರಪ್ರತಿಭಟನೆ ನಡೆಸ್ತಿದ್ದಾರೆ. ಕನಕಪುರ ತಾಲೂಕಿನ ವ್ಯಾಪ್ತಿಯಲ್ಲಿ ಎರಡು Ksrtc ಬಸ್ ಗಳಿಗ ಗಾಜುಗಳನ್ನ ಪುಡಿಪುಡಿಮಾಡಿ ಡಿಕೆಶಿ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇನ್ನು ಬೆಂಗಳೂರ-ಮೈಸೂರು ರಸ್ತೆಯಲ್ಲಿ ರಾಮನಗರ ನಗರ ವ್ಯಾಪ್ತಿಯಲ್ಲಿ ಡಿಕೆ ಬೆಂಬಲಿಗರು ರಸ್ತೆ ತಡೆ ನಡೆಸುತ್ತಿರುವ ಪರಿಣಾಮ ಕಿಲೋಮೀಟರ್ ಗಟ್ಟಲೇ...

ಕನಕಪುರ, ರಾಮನಗರದಲ್ಲಿ ಡಿಕೆಶಿ ಬೆಂಬಲಿಸಿ ಬಂದ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...

ಅಧಿಕಾರಿಗಳಿಗೆ ಚಳಿಬಿಡಿಸಿದ ಸಚಿವ ಸುರೇಶ್ ಕುಮಾರ್

ಸಕಾಲ ಯೋಜನೆಯಡಿಯ ಅರ್ಜಿಗಳ ವಿಲೇವಾರಿ ತೀವ್ರ ವಿಳಂಬ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಕಾಲ ಯೋಜನೆ ಪರಿಶೀಲನೆ ನಡೆಸಿದ ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಪ್ರತಿ ತಿಂಗಳು ಸಕಾಲದ ಪ್ರಗತಿ ಪರಿಶೀಲನೆ ಮಾಡಲು ಸುರೇಶ್ ಕುಮಾರ್...

ಮಠದಲ್ಲಿ ಸಿಂಗಂ ಅಣ್ಣಾಮಲೈ..!

ಕರ್ನಾಟಕ ಟಿವಿ : ಪೊಲೀಸ್ ಇಲಾಖೆಗೆ ರಾಜೀನಾಮೆ ಕೊಟ್ಟಿರುವ ನಮ್ಮ ಸಿಂಗಂ ಅಣ್ಣಾಮಲೈ ಮಠಕ್ಕೆ ಭೇಟಿ ನೀಡಿದ್ರು.. ರಾಜೀನಾಮೆ ನೀಡಿದ ನಂತರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಿರುವಅಣ್ಣಾ ಮಲೈ ಇಂದು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸೋಂದಾ ಊರಿನ ವಾಧಿರಾಜ ಮಠಕ್ಕೆ ಭೇಟಿ ನೀಡಿದ್ರು. ಶ್ರೀಗಳ ಜೊತೆ ಆಧ್ಯಾತ್ಮದ ಬಗ್ಗೆ ಅಣ್ಣಾಮಲೈ ಚರ್ಚೆ ಸ್ನೇಹಿತರೊಂದಿಗೆ ಮಠಕ್ಕೆ ಭೇಟಿ ನೀಡಿದ್ದ...

ಬಿಜೆಪಿ ವಿರುದ್ಧ ಬೀದಿಗಿಳಿದ ಮಹಿಳಾ ಕಾಂಗ್ರೆಸ್

ಕರ್ನಾಟಕ ಟಿವಿ : ಇಂದು ರಾಜ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ ಪುಷ್ಟಾ ಅಮರ್ ನಾಥ್ ನೇತೃತ್ವದಲ್ಲಿ ಸಾವಿರಾರು ಮಹಿಳಾಕಾಂಗ್ರೆಸ್ ಕಾರ್ಯಕರ್ತೆಯರು ಮಲ್ಲೇಶ್ವರಂ ಬಿಜರೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು.. ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಇದು ಹೆಚ್ಚು ದಿನ ನಡೆಯೋದಿಲ್ಲ.. ಬಿಜೆಪಿ ಈ ಕೂಡಲೇ ದ್ವೇಷ ರಾಜಕಾರಣ ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭಾರೀ...

ರಾಜ್ಯದಲ್ಲಿ ನೆರೆಯಿಂದ ನಷ್ಟವಾಗಿದ್ದು ಇಷ್ಟೇನಾ..? ಸಚಿವರು ಹೇಳಿದ್ದೇನು..?

ರಾಜ್ಯದಲ್ಲಿ ತೀವ್ರ ನೆರೆಯಿಂದ ಸಾವಿರಾರು ಜನ ಮನೆಮಠ  ಕಳೆದುಕಂಡಿದ್ದಾರೆ.. ಕೃಷ್ಣೆಯಿಂದ ಕಾವೇರಿವರೆಗೆ ಮಳೆಯ ಆರ್ಭಟಕ್ಕೆ ರಾಜ್ಯ ನಲುಗಿ ಹೋಗಿದೆ.. ಸಾವಿರಾರು ಕಿಲೋಮೀಟರ್ ರಸ್ತೆ, ಹಾಳಾಗಿದ್ರೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.. ಲಕ್ಷಕೋಟಿ ಸಮೀಪ ಆಸ್ತಿ-ಪಾಸ್ತಿ ಜೀವ ಹಾನಿಯಾಗಿದೆ.. ಆದ್ರೆ, ರಾಜ್ಯ ಸರ್ಕಾರ 32 ಸಾವಿರ ಕೋಟಿ ನಷ್ಟವಾಗಿದೆ ಎಂದ ವರದಿ ರೆಡಿ ಮಾಡಿಟ್ಟುಕೊಂಡಿದೆ. ಮೋದಿಗೆ ವರದಿ ಕೊಡಲು ರಾಜ್ಯ ಸರ್ಕಾರ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img